ಮಂಗಳೂರಿನ ರೊಸಾರಿಯೋ ಶಾಲಾ-ಕಾಲೇಜು ಆವರಣದಲ್ಲಿ ಬೆಳಗ್ಗೆ 8 ಗಂಟೆಗೆ ಸ್ಟ್ರಾಂಗ್ ರೂಂನ್ನು ತೆರೆಯಲಾಯಿತು. ಬಳಿಕ ಮತಪತ್ರಗಳ ವಿಂಗಡನೆ ಮಾಡಲಾಯಿತು. 10:45ರ ಸುಮಾರಿಗೆ ಮತ ವಿಂಗಡನೆ ಕಾರ್ಯ ಪೂರ್ಣಗೊಂಡಿದ್ದು, ಕೆಲಹೊತ್ತಿನಲ್ಲಿ ಮತ ಎಣಿಕೆಗೆ ಚಾಲನೆ ಸಿಗಲಿದೆ. ದ.ಕ. ಮತ್ತು ಉಡುಪಿ ಜಿಲ್ಲೆಯನ್ನು ಒಳಗೊಂಡ ಸ್ಥಳೀಯಾಡಳಿತದ ವಿಧಾನ ಪರಿಷತ್ನ ದ್ವಿ
ವಿಧಾನ ಪರಿಷತ್ ಚುನಾವಣೆ ಮತ ಎಣಿಕೆ ಕಾರ್ಯವು ಭರದಿಂದ ಸಾಗುತ್ತಿದ್ದು, ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಾ.ಸೂರಜ್ ರೇವಣ್ಣ ಗೆಲುವು ಸಾಧಿಸಿದ್ದಾರೆ. ಮಾಜಿ ಸಚಿವ ಎಚ್.ಡಿ ರೇವಣ್ಣರ ಪುತ್ರ ಡಾ.ಸೂರಜ್ ರೇವಣ್ಣ, 2247 ಮತಗಳನ್ನು ಪಡೆದುಕೊಂಡಿದ್ದು, ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಮಡಿಕೇರಿ: 20 ಕ್ಷೇತ್ರಗಳ 25 ಸ್ಥಾನಗಳಿಗೆ ಡಿ.10ರಂದು ನಡೆದ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಕೊಡಗು ವಿಧಾನ ಪರಿಷತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ್ದಾರೆ. ಪ್ರತಸ್ಪರ್ಧಿ ಮಂಥರ್ ಗೌಡ ಅವರ ವಿರುದ್ಧ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ್ದಾರೆ.
ಬೆಂಗಳೂರು:ರಾಷ್ಟ್ರಕವಿ ಕುವೆಂಪು ಅವರ ಸೊಸೆಯಾಗಿರುವ ರಾಜೇಶ್ವರಿ ಅವರು ವಯೋ ಸಹಜ ಅನಾರೋಗ್ಯದ ಹಿನ್ನೆಲೆ ಕಳೆದ ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆ ರಾಜಲಕ್ಷ್ಮಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.1937ರಲ್ಲಿ ಬೆಂಗಳೂರಿನ ಕಲಾಸಿಪಾಳ್ಯದ ಬಡಾವಣೆಯೊಂದರಲ್ಲಿ ಸಾಮಾನ್ಯ ಕುಟುಂಬದಲ್ಲಿ ಜನಿಸಿದ ರಾಜೇಶ್ವರಿ ಅವರು ತನ್ನ ತಂದೆಯ ಪ್ರೋತ್ಸಾಹದಿಂದ ಆ ಕಾಲದಲ್ಲಿ ಉತ್ತಮ ವಿದ್ಯಭ್ಯಾಸ ಮಾಡಿದ್ದರು. ತತ್ವಶಾಸ್ತ್ರದಲ್ಲಿ
ಸ್ಥಳೀಯ ಸಂಸ್ಥೆಗಳ 20 ಕ್ಷೇತ್ರಗಳ 25 ಸ್ಥಾನಗಳಿಗೆ ನಡೆದ ವಿಧಾನಪರಿಷತ್ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು ಬೆಳಗ್ಗೆ 8 ಗಂಟೆಯಿಂದ ಪ್ರಾರಂಭವಾಗಿದೆ. ಇನ್ನು ನಗರದ ರೋಜಾರಿಯೋ ಶಾಲಾ-ಕಾಲೇಜು ಆವರಣದಲ್ಲಿ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕಾ ಕಾರ್ಯ ಆರಂಭವಾಗಿದೆ. ಬೆಳಿಗ್ಗೆ 7.50ಕ್ಕೆ ಸ್ಟ್ರಾಂಗ್ ರೂಂ ತೆರೆಯಲಾಗಿದ್ದು ಸುಮಾರು 8 ಗಂಟೆಯಿಂದ ಮತಗಳ ಎಣಿಕಾ ಪ್ರಕ್ರಿಯೆ ಪ್ರಾರಂಭವಾಗಿದೆ. ಈ ಚುನಾವಣೆ ಮುಂದಿನ ವಿಧಾನಸಭೆ ಚುನಾವಣೆ
It is a great pleasure to us to inform you that, Mangalore University, Youth Red Cross Wing has been adjudged as the Best Performing University in recognition of Youth Development Activities and support in strengthening Youth Red Cross activities at Mangalore University, Mangalagangotri at all levels for the year 2019-20. The award was distributed by […]
ಮಲ್ಪೆ : 19ನೇ ಯ ಶತಮಾನದ ದಾರ್ಶನಿಕ, ಮಾನವತಾವಾದಿ, ಬ್ರಹ್ಮಶ್ರೀ ನಾರಾಯಣಗುರುಗಳು ನೀಡಿದ ಸಂದೇಶ ಒಂದು ಕಾಲ, ಜಾತಿ, ಮತ, ಧರ್ಮಕ್ಕೆ ಸೀಮಿತವಾಗದೆ, ಸಾರ್ವಕಾಲಿಕ ಸತ್ಯದೊಂದಿಗೆ ಸರ್ವಧರ್ಮಗಳ ತತ್ವವನ್ನು ಜಗತ್ತಿಗೆ ಸಾರಿದೆ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇಲ್ಲಿನ ಪ್ರಾಂಶುಪಾಲರಾದ ಡಾ| ಗಣನಾಥ ಶೆಟ್ಟಿ ಎಕ್ಕಾರು ಇವರು ಹೇಳಿದರು. ಮಂಗಳೂರು ವಿಶ್ವವಿದ್ಯಾನಿಲಯ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ
ಸ್ಯಾಕ್ಸೋಫೋನ್ ಚಕ್ರವರ್ತಿ, ಪದ್ಮಶ್ರೀ ಪುರಸ್ಕøತ ಡಾ.ಕದ್ರಿ ಗೋಪಾಲನಾಥ್ ಅವರ ಜನ್ಮದಿನದ ಅಂಗವಾಗಿ ಡಿಸೆಂಬರ್ 6ರಂದು ಬಂಟ್ವಾಳ ತಾಲೂಕಿನ ಸಜಿಪದಲ್ಲಿರುವ ಡಾ.ಕದ್ರಿ ಗೋಪಾಲನಾಥ್ರವರ ಸಮಾಧಿಯ ಜಾಗದಲ್ಲಿ ‘ಕದ್ರಿ ಸಂಗೀತ ಸೌರಭ-2021’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಣಿಕಾಂತ್ ಕದ್ರಿ ಹೇಳಿದರು. ಅವರು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ನನ್ನ ತಂದೆಯವರಾದ ಡಾ.ಕದ್ರಿ ಗೋಪಾಲನಾಥ್ ಅವರ ಜನ್ಮದಿನವಾದ ಡಿಸೆಂಬರ್ 6ರಂದು ಬಂಟ್ವಾಳ ತಾಲೂಕಿನ
ಇತಿಹಾಸ ಪ್ರಸಿದ್ಧ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ವಾರ್ಷಿಕ ದೀಪೋತ್ಸವ ಸಹಸ್ರಾರು ಭಕ್ತಾದಿಗಳ ಕೂಡುವಿಕೆಯಿಂದ ಬಹಳ ಅದ್ಧೂರಿಯಾಗಿ ನಡೆದು ಸಮಾಪನ ಗೊಂಡಿದೆ. ಪ್ರತೀ ವರ್ಷದಂತೆ ಈ ವರ್ಷವೂ ಕಾರ್ತಿಕ ಮಾಸದ ಕೊನೆಯ ಸೋಮವಾರ ನಡೆದ ಈ ದೀಪೋತ್ಸವದಲ್ಲಿ ಗ್ರಾಮ ಹಾಗೂ ಸ್ಥಳೀಯ ಗ್ರಾಮಗಳಿಂದ ಸಾವಿರಾರು ಭಕ್ತಾಧಿಗಳು ಆಗಮಿಸಿ ಸ್ವಯಂ ಪ್ರೇರಿತರಾಗಿ ಎಣ್ಣೆದೀಪ ಉರಿಸುವ ಮೂಲಕ ದೀಪೋತ್ಸವದಲ್ಲಿ ತಮ್ಮ ಅಳಿಲ ಸೇವೆ ಪೂರೈಸಿದ್ದಾರೆ. ಈ ಸಂದರ್ಭ
ಸಂಪೂರ್ಣ ಹದಗೆಟ್ಟಿರುವ ಕಾನಾ-ಕುಳಾಯಿ ರೈಲ್ವೇ ಮೇಲ್ಸೇತುವೆ ಅವ್ಯವಸ್ಥೆ ವಿರೋಧಿಸಿ ಕೂಡಲೇ ದುರಸ್ಥಿಗೆ ಒತ್ತಾಯಿಸಿ ಡಿವೈಎಫ್ಐ ಕಾನ-ಕುಳಾಯಿ ಘಟಕದ ವತಿಯಿಂದ ಕುಳಾಯಿಗುಡ್ಡೆ ರೈಲ್ವೇ ಬ್ರಿಡ್ಜ್ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ ಮುಖಂಡ ಮುನೀರ್ ಕಾಟಿಪಳ್ಳ ಅವರು, ರಸ್ತೆ ಕಾಮಗಾರಿಯಾದ ಪ್ರತೀ ವರ್ಷಕೂಡ ಮೊದಲ ಮಳೆಗೆ ರಸ್ತೆ ಗುಂಡಿ ಬಿದ್ದು, ಸಂಚರಿಸಲು ಆಗದ ಪರಿಸ್ಥಿತಿ ಬಂದೊದಗಿದೆ. ಇದಕ್ಕೆ ಅವೈಜ್ಞಾನಿಕ ಕಾಮಗಾರಿ


























