ತುಳುನಾಡಿನ ಐತಿಹಾಸಿಕ ಹಿನ್ನೆಲೆಯಿರುವ 26 ನೇ ವರ್ಷದ ಸುಪ್ರಸಿದ್ಧ ಶಿರ್ವ ನಡಿಬೆಟ್ಟು ಸೂರ್ಯ – ಚಂದ್ರ ಜೋಡುಕರೆ ಕಂಬಳವು ಭಾನುವಾರ ಶಿರ್ವ ನಡಿಬೆಟ್ಟು ಕಂಬಳ ಗದ್ದೆಯಲ್ಲಿ ನೆರವೇರಿತು.ಶಿರ್ವ ನಡಿಬೆಟ್ಟು ಸೂರ್ಯ – ಚಂದ್ರ ಜೋಡುಕರೆ ಸಾಂಪ್ರದಾಯಿಕ ಕಂಬಳೊತ್ಸವವನ್ನು ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಎಲ್ಲೂರು
ಗ್ರಾಮದಲ್ಲಿ ಸಂಗ್ರಹಿಸಿದ ತ್ಯಾಜ್ಯಗಳನ್ನ ವಿಲೇವಾರಿ ಮಾಡೋ ಬದಲು ಗ್ರಾಮ ಪಂಚಾಯಿತಿನ ಗ್ರಂಥಾಲಯದಲ್ಲಿ ತುಂಬಿಸಿಟ್ಟಿದ್ದಾರೆ.ಇಲ್ಲಿ ಗ್ರಾಮಸ್ಥರು ಪುಸ್ತಕಗಳನ್ನು ದಿನಪತ್ರಿಕೆಗಳನ್ನ ಓದಬೇಕಾದರೆ ಈ ಕಸದ ರಾಶಿಗಳ ಮಧ್ಯೆ ಹಾಕಿರುವ ಟೇಬಲ್ ನಲ್ಲಿ ಮೂಗುಮುಚ್ಚಿಕೊಂಡು ಓದಬೇಕಾದ ಪರಿಸ್ಥಿತಿ ನಿರ್ಮಿಸಿದೆ. ಇದು ಅಂಬಲಪಾಡಿ ಗ್ರಾಮ ಪಂಚಯತ್ ವ್ಯಾಪ್ತಿಯ ಅವ್ಯವಸ್ಥೆ. ಸ್ವಚ್ಚ ಭಾರತ ಯೋಜನೆಯಡಿಯಲ್ಲಿ ತ್ಯಾಜ್ಯ ವಿಲೇವಾರಿ ಮಾಡಬೇಕಾದ ಗ್ರಾಮ ಪಂಚಯತ್ ಅಧಿಕಾರಿಗಳು
ಮೂಡುಬಿದಿರೆ: ಬೆಳ್ಳಿಹಬ್ಬ ಸಂಭ್ರಮದಲ್ಲಿರುವ ಭಾರತೀಯ ಜೈನ್ ಮಿಲನ್ ಮೂಡುಬಿದಿರೆ ಹಾಗೂ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಜಂಟಿ ಆಶ್ರಯದಲ್ಲಿ ’ಸಂಮಿಲನ್ ‘2021’ಕ್ರೀಡಾಕೂಟವು ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಕ್ಯಾಂಪಸ್ನಲ್ಲಿ ನಡೆಯಿತು. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ವೀರಸಾಗರ ಸಭಾಂಗಣದಲ್ಲಿ ಸಂಮಿಲನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜೈನ ಸಮುದಾಯದವರು ಇಂದು ಸುಶಿಕ್ಷಿತರಾಗಿ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಶಿಕ್ಷಣ,
ತುಳು ಕನ್ನಡ ರಂಗಭೂಮಿಯ ಹಿರಿಯ ರಂಗಕಲಾವಿದ , ಶ್ರೀ ನಂದಿಕೇಶ್ವರ ನಾಟಕ ಸಂಘದ ರೂವಾರಿ ದಿ. ಪಿ.ಬಿ ರೈ ಯವರ ಧರ್ಮ ಪತ್ನಿ, ನಾಟಕ ಕಲಾವಿದೆ ಶ್ರೀಮತಿ ಬೇಬಿ ಯಾನೆ ಸುಮಿತ್ರ ರೈ (76 )ಇಂದು ಮಂಜೇಶ್ವರ ಸಮೀಪದ ಕುಂಜತ್ತೂರಿನ ತಮ್ಮ ಸ್ವ ಗೃಹದಲ್ಲಿ ನಿಧನ ಹೊಂದಿದರು. ದಿವಂಗತರು ಖ್ಯಾತ ಗುಬ್ಬಿ ವೀರಣ್ಣ ನಾಟಕ ಕಂಪನಿ, ಬಸವರಾಜ ಬಡಿಗೇರ ಮತ್ತು ತಮ್ಮ ಪತಿಯವರು ಕಟ್ಟಿ ಬೆಳೆಸಿದ ಶ್ರೀ ನಂದಿಕೇಶ್ವರ ನಾಟಕ ಸಂಘದಲ್ಲಿ ರಂಗನಟಿಯಾಗಿ, ಹಾಗೂ ಹಲವಾರು ಚಲನಚಿತ್ರಗಳಲ್ಲಿ […]
ನಾಗಮಂಗಲ, ನ 25; ಡಿಸೆಂಬರ್ 10 ರಂದು ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿಗೆ ನಡೆಯಲಿರುವ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿರುವ ದಿನೇಶ್ ಗೂಳಿ ಗೌಡ ಪರ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಪ್ರಚಾರದ ಅಖಾಡಕ್ಕೆ ಇಳಿದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾಜಿ ಸಚಿವರಾದ ಚಲುವರಾಯ ಸ್ವಾಮಿ, ನರೇಂದ್ರ ಸ್ವಾಮಿ ಮತ್ತಿತರ ಮುಖಂಡರು ಪಾಲ್ಗೊಂಡಿದ್ದರು. ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಸಭೆಯಲ್ಲಿ ಮಾತನಾಡಿ,
ಕಡಬ : ಆಲ್ಟೋ ಕಾರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸುಟ್ಟು ಹೋದ ಘಟನೆ ಬುಧವಾರ ಸಂಜೆ ವೇಳೆ ಬಳ್ಪ ಸಮೀಪ ಸಂಭವಿಸಿದೆ. ಪಂಜ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ಬಳ್ಪ ಎಂಬಲ್ಲಿಯ ಪಾದೆ ಬಳಿ ಘಟನೆ ಸಂಭವಿಸಿದೆ. ಪಂಜದ ಕೃಷ್ಣನಗರ ಕೇಶವ ಆಚಾರಿ ಎಂಬವರು ತಮ್ಮ ಕಾರಿನಲ್ಲಿ ಏನೆಕಲ್ಲು ಕಡೆಯಿಂದ ಕೆಲಸ ಮುಗಿಸಿ ಬರುತ್ತಿರುವಾಗ ಪಾದೆ ಬಳಿ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ಕಾರಿನಿಂದ ಇಳಿದು ನೋಡಬೇಕು ಎನ್ನವ ಕ್ಷಣ ಮಾತ್ರದಲ್ಲಿ
ಬೆಂಗಳೂರು, ನ.24: ಮಂಗಳೂರು ಸ್ಮಾರ್ಟ್ ಸಿಟಿ ಎಕ್ಸಿಕ್ಯುಟಿವ್ ಇಂಜಿನಿಯರ್ ಕೆ.ಎಸ್.ಲಿಂಗೇಗೌಡ ಸೇರಿದಂತೆ ರಾಜ್ಯದ 15 ಕಡೆಗಳಲ್ಲಿ ಏಕಕಾಲದಲ್ಲಿ ಭ್ರಷ್ಟ ಅಧಿಕಾರಿಗಳ ಮನೆ ಮತ್ತು ಕಚೇರಿಗಳಿಗೆ ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು ಕಡತ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆ ಎಕ್ಸಿಕ್ಯೂಟಿವ್ ಎಂಜಿನಿಯರ್ ಕೆ.ಎಸ್ ಲಿಂಗೇಗೌಡ, ಮಂಡ್ಯ ಹೆಚ್.ಎಲ್.ಬಿ.ಸಿ ಎಕ್ಸಿಕ್ಯೂಟಿವ್ ಎಂಜಿನಿಯರ್ ಶ್ರೀನಿವಾಸ್ ಕೆ, ದೊಡ್ಡಬಳ್ಳಾಪುರ
ಮಂಗಳೂರು: ನವಂಬರ್ 1ರಂದು ಬೆಂಗಳೂರಿನಲ್ಲಿ ಜರಗಿದ ರಾಜ್ಯೋತ್ಸವ ಸಮಾರಂಭದಲ್ಲಿ 2021 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಹೊರನಾಡ ಕನ್ನಡಿಗ, ಮುಂಬಯಿ ‘ಕರ್ನಾಟಕ ಮಲ್ಲ’ ಕನ್ನಡ ದೈನಿಕದ ಸಂಪಾದಕ ಚಂದ್ರಶೇಖರ ಪಾಲೆತ್ತಾಡಿ ಅವರನ್ನು ಮಂಗಳೂರಿನಲ್ಲಿV4 ನ್ಯೂಸ್ ಕರ್ನಾಟಕ ಸುದ್ದಿವಾಹಿನಿಯ ಕಾರ್ಯಾಲಯದಲ್ಲಿಅಭಿನಂದಿಸಲಾಯಿತು. ಮಂಗಳೂರಿನ V4 ನ್ಯೂಸ್ ಕರ್ನಾಟಕ ಸುದ್ದಿವಾಹಿನಿಯ ಕಚೇರಿ ಆವರಣದಲ್ಲಿ ವಾಹಿನಿಯ ಆಡಳಿತ ನಿರ್ದೇಶಕ
ಮೋದಿ ಸರ್ಕಾರ ಬೇಕಿದ್ದರೆ ಕಂಗನಾ ಅವರನ್ನು ಆಜಾದಿ ಕಾ ಅಮೃತ್ ಮಹೋತ್ಸವ್ ರಾಯಭಾರಿಯಾಗಿ ನೇಮಿಸಿಕೊಳ್ಳಲಿ – ಎಂ.ಎಸ್. ರಕ್ಷಾ ರಾಮಯ್ಯ ಬೆಂಗಳೂರು, ನ, 23; ಸ್ವಾತಂತ್ರ್ಯ ಸಂಗ್ರಾಮದ ವೀರ ಸೇನಾನಿಗಳ ವಿರುದ್ಧ ಕ್ರೂರ ಮತ್ತು ಮಾನಹಾನಿಯಾಗುವ ರೀತಿಯಲ್ಲಿ ಮಾತನಾಡಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಹಾಗೂ ಮಹತ್ಮಾ ಗಾಂಧೀಜಿ – ಪಂಡಿತ್ ಜವಾಹರ್ ಲಾಲ್ ನೆಹರು ವಿರುದ್ಧ ಅವಹೇಳನಕಾರಿಯಾಗಿ ಟೀಕೆ ಮಾಡಿರುವ ಪತ್ರಕರ್ತ ಅಜಿತ್ ಬಾರ್ತಿ ವಿರುದ್ಧ ದೇಶ ದ್ರೋಹ ಪ್ರಕರಣದಡಿ
ಗುರುಪುರ ಕೈಕಂಬದಲ್ಲಿ ನಡೆದ ಸಿ.ಪಿ.ಐ.ಎಂ.ಪಕ್ಷದ 23 ನೇ ಜಿಲ್ಲಾ ಸಮಾವೇಶದ ಬಹಿರಂಗ ಸಭೆಯನ್ನು ಉದ್ದೇಶಿಸಿ ಕೇರಳ ರಾಜ್ಯದ ಮಾಜಿ ಆರೋಗ್ಯ ಸಚಿವೆ ಶೈಲಜಾ ಟೀಚರ್ ಅವರು ಮಾತನಾಡಿದರು. ವೇದಿಕೆಯಲ್ಲಿ ಪಕ್ಷದ ಜಿಲ್ಲಾ ಮುಖಂಡರು ಉಪಸ್ಥಿತರಿದ್ದರು




















