ನವದೆಹಲಿ: ಕೇಂದ್ರ ಸರ್ಕಾರ ಕೊನೆಗೂ ದೆಹಲಿ ಗಡಿಭಾಗದಲ್ಲಿ ಹೋರಾಟ ನಡೆಸುತ್ತಿದ್ದ, ದೇಶದ ಹಲವು ರಾಜ್ಯಗಳ ರೈತರು ವಿರೋಧಿಸುತ್ತಿದ್ದ ಮೂರು ನೂತನ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವ ಮಹತ್ವದ ನಿರ್ಧಾರವನ್ನು ಮಾಡಿದೆ. ಶ್ರೀ ಗುರುನಾನಕ್ ದೇವ್ಜಿ ಪ್ರಕಾಶ್ ಪುರಬ್ ಹಾಗೂ ದೇವ್ ದೀಪಾವಳಿ ಶುಭಕೋರುವ ಮೂಲಕ ಮಾತು ಆರಂಭಿಸಿದ ಪ್ರಧಾನಿ ಮೋದಿ, ಒಂದೂವರೆ ವರ್ಷಗಳ
ಬೆಂಗಳೂರು, ನ 18; ನಾಡಿನ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತಿನ ಸಮಗ್ರ ಶ್ರೇಯೋಭಿವೃದ್ಧಿಗಾಗಿ ಆರ್ಥಿಕ ಬಲ ತುಂಬುವುದು ತಮ್ಮ ಪ್ರಧಾನ ಆದ್ಯತೆಯಾಗಿದ್ದು, ಇದಕ್ಕಾಗಿ ಒಂದು ಸಾವಿರ ಕೋಟಿ ರೂಪಾಯಿ ಮೊತ್ತದ ಶಾಶ್ವತ ನಿಧಿ ಸ್ಥಾಪಿಸಲು ಶ್ರಮಿಸುವುದಾಗಿ ಪರಿಷತ್ತಿನ ಅಧ್ಯಕ್ಷ ಸ್ಥಾನದ ಸ್ಪರ್ಧಿ ಮಾಯಣ್ಣ ಹೇಳಿದ್ದಾರೆ.ಇದೇ ತಿಂಗಳ 21 ರಂದು ನಡೆಯಲಿರುವ ಕ.ಸಾ.ಪ ಚುನಾವಣೆಗೆ ಬೆಂಗಳೂರು ನಗರದ ಜಿಲ್ಲೆಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಲೇಖಕ ಎಂ. ತಿಮ್ಮಯ್ಯ
ಬೆಂಗಳೂರು, ನ 18; ಇತ್ತೀಚೆಗೆ ಅಗಲಿದ ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದೆ.ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಈ ಸಂಬಂಧ ನಿರ್ಣಯ ಕೈಗೊಳ್ಳಲಾಗಿದೆ. ತಮ್ಮ ಶಾಲಾ ಒಡನಾಡಿ ಹಾಗೂ ಎಲ್ಲರ ಮೆಚ್ಚಿನ
ಕಡಬ: ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಪತ್ರಕರ್ತರ ಪ್ರಯತ್ನ ಶ್ಲಾಘನೀಯ ಎಂದು ದ.ಕ.ಜಿಲ್ಲಾ ಮುಖ್ಯ ಕಾರ್ಯ ನಿರ್ವಹ ಣಾಧಿಕಾರಿ ಡಾ.ಕುಮಾರ್ ತಿಳಿಸಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಡಬ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಕೊಂಬಾರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿಂದು ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿರುವ ಸಿರಿಬಾಗಿಲು-ಕೊಂಬಾರು ಗ್ರಾಮಗಳ ವ್ಯಾಪ್ತಿಗೊಳಪಟ್ಟ ನಾಲ್ಕು ಶಾಲೆಗಳ ಮಕ್ಕಳಿಗೆ ಕೆಐಓಸಿಲ್ ಸಿಎಸ್
ಶ್ರೀನಿವಾಸ್ ಯುನಿವರ್ಸಿಟಿಯ ಕಾಲೇಜ್ ಆಫ್ ಫಿಸಿಯೋಥೆರಫಿ ವಿಭಾಗದ ವತಿಯಿಂದ 2021-22ನೇ ಬ್ಯಾಚ್ನ ವಿದ್ಯಾರ್ಥಿಗಳ ಪ್ರೆಶರ್ಸ್ ಪೈರ್ ಕಾರ್ಯಕ್ರಮವು ಮಂಗಳೂರಿನ ಹೋಟೆಲ್ ಶ್ರೀನಿವಾಸ್ ಸಭಾಂಗಣದಲ್ಲಿ ಜರುಗಿತು.ಕಾರ್ಯಕ್ರಮವನ್ನು ಶ್ರೀನಿವಾಸ್ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿಗಳಾದ ಡಾ. ಸಿಎ ಎ ರಾಘವೇಂದ್ರ ರಾವ್ ಅವರ ಸಮ್ಮುಖದೊಂದಿಗೆ ಫಿಸಿಯೋಥೆರಫಿ ವಿಭಾಗದ ಮೊದಲ ಬ್ಯಾಚ್ನ ವಿದ್ಯಾರ್ಥಿಗಳು ದೀಪ ಬೆಳಗಿಸಿ ಉದ್ಘಾಟಿಸಿದರು. ಇದೇ ವೇಳೆ ಮಾತನಾಡಿದ
ರಾಜ್ಯದಲ್ಲಿ ಏಕಾಏಕಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿದ್ಯಾರ್ಥಿಗಳ ಮೇಲೆ ಹೇರಲಾಗುತ್ತಿದೆ. ಶಿಕ್ಷಣ ನೀತಿ ಹೇಗಿರಬೇಕು, ಏನೆಲ್ಲಾ ಬದಲಾವಣೆ ಆಗಿದೆ ಎನ್ನುವುದರ ಬಗ್ಗೆ ಶಾಲೆ, ಕಾಲೇಜಿನ ಆಡಳಿತ ಸಂಸ್ಥೆಯಾಗಲೀ, ಶಿಕ್ಷಕ ವೃಂದಕ್ಕಾಗಲೀ ಮಾಹಿತಿ ಇಲ್ಲ. ಹತ್ತನೇ ಕ್ಲಾಸ್ ಕಲಿಯದವರು ಶಿಕ್ಷಣ ನೀತಿ ಮಾಡಿದ್ದಾರೆ. ಇಲ್ಲಿನ ಬಿಜೆಪಿ ನಾಯಕರಿಗಾಗಲೀ, ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಗೆ ಆಗಲೀ ಶಿಕ್ಷಣ ನೀತಿಯ ಬಗ್ಗೆ ಗೊತ್ತಾ ಎಂದು ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕ
ಪುತ್ತೂರು: ಶ್ರೀಗಂಧ ಎಣ್ಣೆಯನ್ನು ಕೇರಳ ರಾಜ್ಯಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ನ್ಯಾಯಾಲಯದಿಂದ ಜಾಮೀನು ಪಡೆದ ಆರೋಪಿಗಳ ಪೈಕಿ ವಿಚಾರಣೆಗೆ ತಲೆಮರೆಸಿಕೊಂಡಿದ್ದ ಓರ್ವ ಆರೋಪಿಯನ್ನು ಸಂಪ್ಯ ಎಸ್.ಐ ಉದಯ ರವಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಕೇರಳದ ಕಣ್ಣೂರಿನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಕಾಸರಗೋಡು ಜಿಲ್ಲೆಯ ಕೊಲ್ಲಂಬಾಡಿ ತಾಯಲ್ ನಿವಾಸಿ ಅಬ್ದುಲ್ ಖಾದರ್ ಅವರ ಪುತ್ರ ಮಹಮ್ಮದ್ ರಫೀಕ್ ಎಮ್.ಎಮ್. ಬಂಧಿತ
Srinivas University -BBA Port, Shipping Management &Logistics department organised “Brand Management Exhibition – Competition” for BBA Port, Honors and BA Journalism students. Students identifiedwell-known brands and highlighted the elements of Brand Identity. This activity was organised as a part of experimental learning under the guidance of Dr. Sonia Noronha, Course
ಮಂಗಳೂರು: ಕರ್ನಾಟಕ ಲೋಕಾಯುಕ್ತ, ನಗರದ ರಥಬೀದಿಯ ಡಾ. ದಯಾನಂದ ಪೈ – ಪಿ. ಸತೀಶ್ ಪೈ ಸರಕಾರಿ ಪ್ರಥಮದರ್ಜೆ ಸಹಯೋಗದಲ್ಲಿ ವಿಚಕ್ಷಣ ಜಾಗೃತಿ ಸಪ್ತಾಹ -2021ರ ಅಂಗವಾಗಿ ಪ್ರತಿಜ್ಞಾವಿಧಿ, ಜಾಗೃತಿ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮವನ್ನು ಇತ್ತೀಚೆಗೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಲೋಕಾಯುಕ್ತದ ಮಂಗಳೂರು ನಿರೀಕ್ಷಕರಾದ ಅಮಾನುಲ್ಲಾ ಅವರು ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸಮಾರಂಭದಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ ರಹಿತ
ಸಿಬ್ಬಂದಿಗಳಿಗೆ ಸಂಬಳ ನೀಡದೆ ಸತ್ತಾಯಿಸುತ್ತಿದ್ದ “ಟಿಬಿಆರ್” ಕಂಪನಿಯ ವಿರುದ್ಧ ಸಮರ ಸಾರಿರುವ ಸುಮಾರು ತೊಂಭತ್ತು ಮಂದಿ ಹೆಜಮಾಡಿ ಟೋಲ್ ಗೇಟ್ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗದೆ ಮುಷ್ಕರನಡೆಸುತ್ತಿದ್ದಾರೆ. ಮುಂಜಾನೆ ಎಂಟು ಗಂಟೆಗೆ ಮುಷ್ಕರ ಆರಂಭಿಸಿದ ಸಿಬ್ಬಂದಿಗಳ ಮನವೊಲಿಸಲು ಅಧಿಕಾರಿಗಳು ವಿವಿಧ ಬಗೆಯಲ್ಲಿ ಪ್ರಯತ್ನ ನಡೆಸಿದರೂ ಪ್ರಯತ್ನ ವಿಫಲಗೊಂಡಿದೆ. ಈ ಬಗ್ಗೆ ಸಿಬ್ಬಂದಿಗಳ ಪರವಾಗಿ ಮಾತನಾಡಿದ ಲೀಲಾಧರ್, ತಿಂಗಳ ಹತ್ತು ತಾರೀಕಿನ



















