Home Archive by category Fresh News (Page 815)

ಡಿಸೆಂಬರ್ 12 ರಂದು ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ

  ಬೆಂಗಳೂರು: ಒಕ್ಕಲಿಗರ ಪ್ರಾತಿನಿಧಿಕ ಸಂಸ್ಥೆಗೆ ಡಿಸೆಂಬರ್ 12 ರಂದು ನಡೆಯಲಿರುವ ಚುನಾವಣೆಗೆ ಸಂಘದ ಮಾಜಿ ಅಧ್ಯಕ್ಷ ಬಿ. ಕೆಂಚಪ್ಪಗೌಡ ನೇತೃತ್ವದ ತಂಡ ಸಜ್ಜಾಗಿದ್ದು, ಸಂಘದ ಗತ ವೈಭವವನ್ನು ಮತ್ತೆ ಮರಳಿ ತರಲು ಕಾರ್ಯೋನ್ಮುಖವಾಗಿದೆ.   2021 – 26 ರ ಅವಧಿಗೆ ನಡೆಯಲಿರುವ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.

ಕಾಂಗ್ರೆಸ್ ಪಕ್ಷದ ಮಾನವ ಹಕ್ಕುಗಳ ಘಟಕದ ಜಿಲ್ಲಾ ಅಧ್ಯಕ್ಷರಾಗಿ ಥೋಮಸ್ ಪ್ರಸಾದ್ ಡಿಸೋಜಾ ನೇಮಕ

ಕಾಂಗ್ರೆಸ್ ಪಕ್ಷದ ಮಾನವ ಹಕ್ಕುಗಳ ಘಟಕದ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ತೋಮಸ್ ಪ್ರಸಾದ್ ಡಿಸೋಜಾ ನೇಮಕಗೊಂಡಿದ್ದಾರೆ. ತೋಮಸ್ ಪ್ರಸಾದ್ ಡಿಸೋಜಾ ಅವರು ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಹಿಂದಿನ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಅವರನ್ನು ನೇಮಿಸಲಾಗಿದೆ.

ಪಡುಬಿದ್ರಿ ಮುಖ್ಯ ಪೇಟೆಯಲ್ಲೇ ಸರಣಿ ಕಳ್ಳತನ

ಪಡುಬಿದ್ರಿ ಪೊಲೀಸ್ ಠಾಣೆಯ ನೂರು ಮೀಟರ್ ಅಂತರ, ಪೇಟೆಭಾಗದ ಪೊಲೀಸ್ ವಾಹನ ತಪಾಸಣಾ ಸ್ಥಳಕ್ಕೆ ಇಪ್ಪತ್ತು ಮೀಟರ್ ಅಂತರದಲ್ಲಿರುವ ಆರು ಅಂಗಡಿಗಳಲ್ಲಿ ಕಳ್ಳರು ಕೈಚಳಕ ತೋರಿಸುವ ಮೂಲಕ ಸರಣಿ ಕಳ್ಳತನ ನಡೆಸಿದ್ದಾರೆ. ಪೊಲೀಸರಿಗೆ ಸವಾಲಾದ ಈ ಕಳ್ಳತನ ಪ್ರಕರಣ ಭೇದಿಸಲು ಪೊಲೀಸರು ಸಿಸಿ ಕ್ಯಾಮಾರಗಳ ಮೊರೆ ಹೋಗಿದ್ದಾರೆ. ಕಳ್ಳತನ ನಡೆದ ಎರಡು ಅಂಗಡಿಗಳ ಅಂಚು ತೆಗೆದು ಒಳ ನುಗ್ಗಿದರೆ, ಉಳಿದ ಹಣ್ಣು ಹಂಪಲು, ಕಬ್ಬಿನ ಜ್ಯೂಸ್, ತರಕಾರಿ, ಹೂವಿನಂಗಡಿ ಇವುಗಳಿಗೆ ಭದ್ರತೆ

ತುಳುನಾಡಿನ ರಂಗ ಕಲಾವಿದ ಯತೀಶ್ ಶೆಟ್ಟಿ ಉಚ್ಚಿಲ ಅನಾರೋಗ್ಯದಿಂದಾಗಿ ವಿಧಿವಶ

ತುಳುನಾಡಿದ ಹತ್ತು ಹಲವು ನಾಟಕ ತಂಡಗಳಲ್ಲಿ ತನ್ನ ನಟನಾ ಸಾಮರ್ಥ್ಯವನ್ನು ತೋರಿಸಿ ಅಲ್ಲದೇ ವಿ4ನ್ಯೂಸ್ ಕರ್ನಾಟಕದ ಕಾಮಿಡಿ ಪ್ರೀಮಿಯರ್ ಲೀಗ್‌ನಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿರುವ ಪ್ರಸಿದ್ಧ ಕಲಾವಿದ ಯತೀಶ್ ಶೆಟ್ಟಿ ಉಚ್ಚಿಲರವರು ಅನಾರೋಗ್ಯದ ಕಾರಣದಲ್ಲಿ ವಿಧಿವಶರಾಗಿದ್ದಾರೆ. ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದು ತನ್ನ ಉತ್ತಮ ನಡವಳಿಕೆ ಮತ್ತು ಉತ್ತಮ ನಟನೆಯ ಮೂಲಕ ಎಲ್ಲ ಮೆಚ್ಚುಗೆಗೆ ಪಾತ್ರರಾಗಿದ್ದ ಯತೀಶ್ ಶೆಟ್ಟಿ ಉಚ್ಚಿಲರವರು ಅನಾರೋಗ್ಯದಿಂದ ತನ್ನ ಚಿಕ್ಕ

ಯುನಿವರ್ಸಿಟಿ ಸಂಧ್ಯಾ ಕಾಲೇಜಿನಲ್ಲಿ  ತುಳು ಎಂಎ ಪ್ರವೇಶಾತಿ ಆರಂಭ

ಮಂಗಳೂರು: ಒಂದು ಭಾಷೆ ಶೈಕ್ಷಣಿಕವಾಗಿ ಗಟ್ಟಿಯಾದಷ್ಟು ಎಲ್ಲ ಸ್ತರಗಳಲ್ಲಿ ಬಲವರ್ಧನೆಗೊಳ್ಳುತ್ತಾ ಹೋಗುತ್ತದೆ. ತುಳು ಭಾಷೆಯಾಗಿ ಬೆಳೆದಿದ್ದರೂ, ಶೈಕ್ಷಣಿಕ ಅವಕಾಶಗಳು ಇರಲಿಲ್ಲ. ಈ ನಿಟ್ಟಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು 2018-19ನೇ ಸಾಲಿನಲ್ಲಿ ಹಂಪನಕಟ್ಟೆಯ ವಿಶ್ವವಿದ್ಯಾನಿಲಯದ ಸಂಧ್ಯಾ ಕಾಲೇಜಿನಲ್ಲಿ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗವನ್ನು ಆರಂಭಿಸಿತ್ತು. ಈ ಮೂಲಕ ತುಳು ಭಾಷೆಯ ಜನಪದ, ಸಾಹಿತ್ಯ, ಇತಿಹಾಸ, ಪರಂಪರೆಯ ಬಗ್ಗೆ ತಿಳಿಯಲು ಉನ್ನತ

ಕೋಡಿಕಲ್ ನಾಗನಕಟ್ಟೆಗೆ ಹಾನಿ ಪ್ರಕರಣ: ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿ ಸಿಪಿಐಎಂನಿಂದ ಮನವಿ

ಕೋಡಿಕಲ್ ನಾಗನ ಕಟ್ಟೆಗೆ ಹಾನಿ ಎಸಗಿದ ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿ, ಕೋಮು ಸೌಹಾರ್ದತೆ ಕದಡಲು ಅವಕಾಶ ನೀಡದಂತೆ ಒತ್ತಾಯಿಸಿ ಸಿಪಿಐಎಂ ಪಕ್ಷದ ನಿಯೋಗ ಉರ್ವ ಪೊಲೀಸ್ ಠಾಣಾ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು. ಈ ವೇಳೆ ನಿಯೋಗದಲ್ಲಿ ಸಿಪಿಐಎಂ ಪಕ್ಷದ ಜಿಲ್ಲಾ ಮುಖಂಡರಾದ ಸುನೀಲ್ ಕುಮಾರ್ ಬಜಾಲ್, ಸಿಪಿಐಎಂ ಮಂಗಳೂರೂ ನಗರ ದಕ್ಷಿಣ ಕಾರ್ಯದರ್ಶಿ ಸಂತೋಷ್ ಬಜಾಲ್,ಉತ್ತರ ಕಾರ್ಯದರ್ಶಿ ಬಶೀರ್ ಪಂಜಿಮೊಗರು, ಮಾಜಿ ಕಾರ್ಪೊರೇಟರ್ ದಯಾನಂದ ಶೆಟ್ಟಿ, ಸಿಪಿಐಎಂ

ದಡ್ಡಲಕಾಡು ಶಾಲೆಯ ನೂತನ ವಿದ್ಯಾರ್ಥಿ ಮಂಡಲ ರಚನೆ

ಬಂಟ್ವಾಳ: ದಡ್ಡಲಕಾಡು ಸರಕಾರಿ ಆಂಗ್ಲಮಾಧ್ಯಮ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಯ ನೂತನ ವಿದ್ಯಾರ್ಥಿ ಮಂತ್ರಿ ಮಂಡಲ ರಚಿಸಲಾಯಿತು. ನೂತನ ವಿದ್ಯಾರ್ಥಿ ನಾಯಕರು, ವಿರೋಧ ಪಕ್ಷ ನಾಯಕರು ಹಾಗೂ ಮಂತ್ರಿಮಂಡಲದ ಸಚಿವರಿಗೆ ಶಾಲಾ ಮುಖ್ಯೋಪಾಧ್ಯಾಯ ಮೌರೀಸ್ ಡಿಸೋಜಾ ಪ್ರಮಾಣ ವಚನ ಭೋದಿಸಿದರು. ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಪ್ರಕಾಶ್ ಅಂಚನ್ ಮಂತ್ರಿ ಮಂಡಲದ ಸಚಿವರಿಗೆ ಶುಭ ಕೋರಿ ಮಾತನಾಡಿ ಶಾಲೆಯ ಆಗು ಹೋಗುಗಳ ಬಗ್ಗೆ ಮಂತ್ರಿಮಂಡಲದ ಸಚಿವರು ಗಮನ ಹರಿಸುವಂತೆ

ಕಬಿನಿ ಅರಣ್ಯ ವಸತಿ ಹಾಗೂ ವಿಹಾರಧಾಮಕ್ಕೆ ಸಂಸದ ಶ್ರೀ ಬಿ.ವೈ.ರಾಘವೇಂದ್ರ ಭೇಟಿ: ಗಿಡ ನೆಟ್ಟು ಪರಿಸರ ಜಾಗೃತಿ

ಕಬಿನಿ ಅರಣ್ಯ ವಸತಿ ಹಾಗೂ ವಿಹಾರಧಾಮಕ್ಕೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಶ್ರೀ ಬಿ.ವೈ.ರಾಘವೇಂದ್ರ ಅವರು ಭೇಟಿ ನೀಡಿ ಗಿಡ ನೆಟ್ಟು ಪರಿಸರ ಜಾಗೃತಿ ಮೂಡಿಸಿದರು. ಪ್ರಕೃತಿ ಕೊಟ್ಟ ಸಂಪತ್ತು ಈ ಆಧುನಿಕ ಯುಗದಲ್ಲಿ ಕಾಡು ಉಳಿಸುವಂತಹದ್ದು ಸವಾಲಾಗಿದೆ. ಅರಣ್ಯವನ್ನು ಹತ್ತಿರದಿಂದ ನೋಡುವಂತಹ ಸೌಭಾಗ್ಯವನ್ನು ಅರಣ್ಯ ವಿಹಾರ ಸಂಸ್ಥೆ ನಮ್ಮೆಲ್ಲರಿಗೆ ನಮ್ಮ ಅಧ್ಯಕ್ಷರಾದ ಶ್ರೀ ಎಂ.ಅಪ್ಪಣ್ಣನವರ ನೇತೃತ್ವದಲ್ಲಿ ಯಶಸ್ವಿಯಾಗಿ ಸಾಗುತ್ತಿದೆ. ಸಂಸ್ಥೆಯ

ಪಡುಬಿದ್ರಿಯಲ್ಲಿ ಸ್ಕೂಟರ್‌ಗೆ ಕಾರು ಢಿಕ್ಕಿ: ವ್ಯಕ್ತಿ ಮೃತ್ಯು

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಡೌನ್‌ಟೌನ್ ಬಾರ್ ಮುಂಭಾಗ ಅನದಿಕೃತವಾಗಿ ತೆರೆದುಕೊಂಡಿರುವ ಡೈವರ್ಶನ್ ಇದೀಗ ಎರಡನೇ ಬಲಿ ಪಡೆದುಕೊಂಡಿದೆ. ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿ ಪಡುಬಿದ್ರಿ ಕೆಳಗಿನ ಪೇಟೆ ನಿವಾಸಿ ಬಾಲಕೃಷ್ಣ ಭಟ್(74). ಇವರು ತನ್ನ ಮನೆಯಿಂದ ಸ್ಕೂಟರ್ ಚಲಾಯಿಸಿಕೊಂಡು ಹೆಜಮಾಡಿಗೆ ಪ್ರಯಾಣಿಸುವುದಕ್ಕಾಗಿ ಅನದಿಕೃತ ಡೈವರ್ಶನ್‌ನಲ್ಲಿ ರಸ್ತೆ ದಾಟುತ್ತಿದಂತೆ, ಕಡಲಿಗೆ ತಡೆಗೋಡೆ ನಿರ್ಮಾಣ ಗುತ್ತಿಗೆದಾರ ಸಕಲೇಶಪುರ ಮೂಲದ ಇದೀಗ

ರಾಜ್ಯ ರೈತಸಂಘ ಉಬರಡ್ಕ ಮಿತ್ತೂರು ಗ್ರಾಮ ಘಟಕದ ಪುನರ್ರಚನೆ

ಕರ್ನಾಟಕ ರಾಜ್ಯ ರೈತಸಂಘ ಉಬರಡ್ಕ ಮಿತ್ತೂರು ಗ್ರಾಮ ಘಟಕದ ಪುನರ್ರಚನೆ ಹಾಗೂ ಸಭಾ ಕಾರ್ಯಕ್ರಮ ಉಬರಡ್ಕ ಮಿತ್ತೂರು ಪಂಚಾಯತ್ ಸಭಾಭವನದಲ್ಲಿ ರೋಹನ್ ಪೀಟರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತಾನಾಡಿದ ರಾಜ್ಯಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ ಕೇಂದ್ರ ಸರಕಾರ ಸುಗ್ರಿವಾಜ್ಞೆಯ ಮೂಲಕ ತಂದಿರುವ ಜನವೀರೊಧಿ ಮೂರು ಮಸೂದೆಗಳಿಂದ ಭಾರತದ ಆಹಾರ ಸಾರ್ವಭೌಮತ್ವದ ದುಷ್ಪರಿಣಾಮ ಬೀರುತ್ತದೆ. ದೇಶಿಯ ಕೃಷಿ ಸಂಸೃತಿ ಸಂಪೂರ್ಣ