ಪುತ್ತೂರು: ಬಲ್ನಾಡು ಕರ್ಕುಂಜ ನಿವಾಸಿ ನಿವೃತ್ತ ಎ.ಎಸ್.ಐ ರಾಮಕೃಷ್ಣ(70ವ) ಅವರು ನ.15ರ ತಡ ರಾತ್ರಿ ನಿಧನರಾದರು. ಪುತ್ತೂರು ನಗರ ಪೊಲೀಸ್ ಠಾಣೆ ಸೇರಿದಂತೆ ಹಲವಾರು ಕಡೆ ಕರ್ತವ್ಯ ನಿರ್ವಹಿಸಿದ್ದ ರಾಮಕೃಷ್ಣ ಅವರು ಮನೆಯಲ್ಲಿದ್ದ ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿದ್ದರು. ನ.25 ರಂದು ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ತಡ ರಾತ್ರಿ ಪುತ್ತೂರು
ನಗರ ಹೊರವಲಯದ ಸುರತ್ಕಲ್ ನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಘಟನೆ ನಡೆದಿದೆ. ಯುವಕನೊಬ್ಬ ತನ್ನ ಗೆಳತಿಯನ್ನು ಬೈಕಿನಲ್ಲಿ ಆಕೆಯ ಅಪಾರ್ಟ್ಮೆಂಟ್ ಗೆ ಬಿಡಲು ಹೋಗಿದ್ದ ಸಂದರ್ಭದಲ್ಲಿ ಆರು ಜನರ ತಂಡ ಅಡ್ಡಗಟ್ಟಿ ಇಬ್ಬರಿಗೂ ಹಲ್ಲೆ ನಡೆಸಿದೆ. ಹಿಂದು ಸಂಘಟನೆಯ ಕಾರ್ಯಕರ್ತರು ಎನ್ನಲಾದ ಆರು ಮಂದಿ ಅನ್ಯಕೋಮಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ್ದಾರೆ. ಮೊಹಮ್ಮದ್ ಯಾಸೀನ್ ಮತ್ತು ಆತನ ಸ್ನೇಹಿತೆ ಆನ್ಸಿ ವಿನ್ನಿ ಡಯಾಸ್ ಹಲ್ಲೆಗೀಡಾದವರು.
As a part of Outdoor Sports Event, College of Aviation Studies, organized an Inter-Class Football Match for Men of BBA (Aviation Management)/ BBA (Aviation and Logistics Management) / BBA (Aviation, Travel and Tourism Management)/ B. Tech (Aircraft Maintenance Engineering) Students. The Match was conducted in order to explore the sportsmanship which was necessary to
ಅರಂತೋಡು ಗ್ರಾಮ ಘಟಕದ ಪುನರ್ರಚನೆ ಹಾಗೂ ಸಭಾ ಕಾರ್ಯಕ್ರಮ ಅರಂತೋಡು ತೆಕ್ಕಿಲ್ ಸಭಾಭವನದಲ್ಲಿ ದಿನಾಂಕ ೧೪-೧೧-೨೦೨೧ ರ ಅದಿತ್ಯವಾರ ತೀರ್ಥರಾಮ ಗೌಡ ಉಳುವಾರು ರವರ ಅಧ್ಯಕ್ಷತೆಯಲ್ಲಿ ನಡೆಯಿತು ಸಭಾ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತಾನಾಡಿದ ರಾಜ್ಯಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ ಕೇಂದ್ರ ಸರಕಾರ ಸುಗ್ರಿವಾಜ್ಞೆಯ ಮೂಲಕ ತಂದಿರುವ ಜನವೀರೊಧಿ ಮೂರು ಮಸೂದೆಗಳಿಂದ ಭಾರತದ ಆಹಾರ ಸಾರ್ವಭೌಮತ್ವದ ದುಷ್ಪರಿಣಾಮ ಬೀರುತ್ತದೆ. ದೇಶಿಯ ಕೃಷಿ ಸಂಸೃತಿ ಸಂಪೂರ್ಣ
ಉಜಿರೆ: “ಆಧುನಿಕ ತಂತ್ರಜ್ಞಾನಗಳು ಮುಂಚೂಣಿಯಲ್ಲಿದೆ. ಈಗ ನಾವು ಪುಸ್ತಕಗಳಿಗಾಗಿ ಪರದಾಡುವಂತಿಲ್ಲ, ಡಿಜಿಟಲ್ ಗ್ರಂಥಾಲಯಗಳು ನಮ್ಮ ಬಳಿಯೇ ಲಭ್ಯವಿವೆ. ಹಾಗಾಗಿ ಜ್ಞಾನ ಪ್ರಸರಣೆಅನ್ನುವುದು ಸುಲಭವಾಗಿದೆ. ನಾವು ನಮ್ಮಕನ್ನಡ ಷ್ಣ ಪ್ರಪಂಚದಜ್ಞಾನಕ್ಕೆ ಪಸರಿಸಬೇಕು”.ಎಂದು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಕನ್ನಡ ಪ್ರಾಧ್ಯಾಪಕರಾದಡಾ. ವಿಶ್ವನಾಥ ಬದಿನಾಕ ಅಭಿಪ್ರಾಯಪಟ್ಟರು. ಇವರುಉಜಿರೆಯ ಶ್ರೀ ಧ.ಮಂ. ಪದವಿ ಕಾಲೇಜಿನಕನ್ನಡ ವಿಭಾಗ ಹಾಗೂ ಪತ್ರಿಕೋದ್ಯಮ
ವಿಶ್ವ ಮಧುಮೇಹ ದಿನದ ಅಂಗವಾಗಿ ಶ್ರೀನಿವಾಸ್ ಆಸ್ಪತ್ರೆ ವೈದ್ಯಕೀಯ ವಿಭಾಗದಿಂದ ಉಚಿತ ಮಧುಮೇಹ ತಪಾಸಣೆ ಶಿಬಿರ ಆಯೋಜಿಸಲಾಯಿತು ಮತ್ತು ಪಾದದ ರಕ್ತನಾಳ ಹಾಗೂ ನರ ತಪಾಸಣೆ ಮಾಡುವ ವಿಶೇಷ ಯಂತ್ರವನ್ನು ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಡಾ. ಸಿಎ ಎ ರಾಘವೇಂದ್ರ ರಾವ್, ಸಹ ಕುಲಾಧಿಪತಿಗಳಾದ ಡಾ. ಎ ಶ್ರೀನಿವಾಸ್ ರಾವ್, ಡೀನ್ ಡಾ. ಉದಯ ಕುಮಾರ್ ರಾವ್, ವೈದ್ಯಕೀಯ ಮೇಲ್ವಿಚಾರಕರಾದ ಡಾ. ಡೇವಿಡ್ ಡಿ ಎಮ್ ರೊಸಾರಿಯೋ ಇವರು ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ
On account of World Diabetes day was held on 15/11/2021. Diabetic foot clinic was inaugurated by Dr. CA A Raghavendra Rao, chancellor, Srinivas hospital; Dr.A Srinivas Rao, Pro Chancellor, Srinivas University; Dr. Udaya Kumar Rao, Dean, Srinivas medical College; Dr. David DM Rosario, Medical Superintendent, Srinivas hospital. Chief guests for the programme were Dr. TR
ನಗರದ ಕೋಡಿಕಲ್ನಲ್ಲಿರುವ ನಾಗನಕಟ್ಟೆಯ ನಾಗಬಿಂಬ ಎಸೆದು ದುಷ್ಕೃತ್ಯ ಎಸೆದ ಆರೋಪಿಗಳನ್ನು ಬಂಧಿಸಲು ಆಗ್ರಹಿಸಿ ಇಂದು ಕೋಡಿಕಲ್ ಪ್ರದೇಶದಲ್ಲಿ ಸಂಪೂರ್ಣ ಬಂದ್ಗೆ ಕರೆ ನೀಡಿದ್ದು, ಅದರಂತೆ ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರತವಾಗಿ ಬಂದ್ ಮಾಡಿದ ವ್ಯಾಪಾರಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಕೋಡಿಕಲ್ನಲ್ಲಿ ವಿಶ್ವಹಿಂದೂಪರಿಷತ್ ಹಾಗೂ ಸ್ಥಳೀಯ ಸಾರ್ವಜನಿಕರು ಬಂದ್ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಬಹುತೇಕ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ.
ಕುಂದಾಪುರ: ಮಂಗಳೂರು ಮತ್ತು ಉಡುಪಿಯಲ್ಲಿ ಕಾರ್ಯಾಚರಿಸುತ್ತಿರುವ ಗಿರಿಜಾ ಹೆಲ್ತ್ ಕೇರ್ನ ಮತ್ತೊಂದು ಮಳಿಗೆ ಕುಂದಾಪುರದಲ್ಲಿ ಉದ್ಘಾಟನೆಗೊಂಡಿತು. ಉಡುಪಿಯ ಗಿರಿಜಾ ಗ್ರೂಪ್ಸ್ ಆಫ್ ಕನ್ಸರ್ನ್ ವತಿಯಿಂದ ಗಿರಿಜಾ ಹೆಲ್ತ್ ಕೇರ್ ಹಾಗೂ ಸರ್ಜಿಕಲ್ಸ್ ಮೂರನೇ ಶೋರೂಮ್ ಮತ್ತು ಮೆಡಿಕೇರ್ ಪೆÇಲಿಕ್ಲಿನಿಕ್ ಕುಂದಾಪುರ ಮುಖ್ಯರಸ್ತೆಯ ಪಾರಿಜಾತ ಹೊಟೇಲಿನ ಎದುರಿನ ಅಥರ್ವ ಕಾಂಪ್ಲೆಕ್ಸ್ನಲ್ಲಿ ಶುಭಾರಂಭಗೊಂಡಿತು. ಹೆಲ್ತ್ ಕೇರ್ನ್ನು ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದ
ವಿದ್ಯಾರ್ಥಿನಿಯೋರ್ವರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದ ಅಂಬರ್ಜೆ ಎಂಬಲ್ಲಿ ನ.15ರಂದು ಬೆಳಿಗ್ಗೆ ನಡೆದಿದೆ. ಅಂಬರ್ಜೆ ನಿವಾಸಿ ಮೋಹನ ಹಾಗೂ ವಿನೋದ ದಂಪತಿಯ ಪುತ್ರಿ, ರಾಮಕುಂಜೇಶ್ವರ ಪ.ಪೂ.ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರೇಯಾ(18ವ.)ಮೃತಪಟ್ಟ ದುರ್ದೈವಿ ವಿದ್ಯಾರ್ಥಿನಿಯಾಗಿದ್ದಾರೆ. ಈಕೆ ಬೆಳಿಗ್ಗೆ ತಮ್ಮ ಮನೆ ಸಮೀಪದ ಕೆರೆಗೆ ತಾವರೆ ಹೂವಿನ ಗಿಡ ಹಾಕಲೆಂದು ಹೋಗಿದ್ದ ವೇಳೆ ಆಕಸ್ಮಿಕವಾಗಿ


















