Home Archive by category Fresh News (Page 820)

ಪುರಾತನ ಬಿಷ್ಟಮ್ಮನ ಕೆರೆ ಅಭಿವೃದ್ಧಿಗೊಳಿಸಲು ಒತ್ತಾಯ

ಬೇಲೂರು: ಬೇಲೂರಿನಲ್ಲಿರುವ ವಿಶ್ವಪ್ರಸಿದ್ಧ ಚನ್ನಕೇಶವ ದೇವಾಲಯಕ್ಕೆ ರಾಜ್ಯ ಮತ್ತು ಅಂತಾರಾಷ್ಟ್ರೀಯ ಮಟ್ಟದಿಂದ ಪ್ರವಾಸಿಗರು ಭೇಟಿ ನೀಡುವುದು ನಮಗೆಲ್ಲ ಗೊತ್ತಿರುವ ವಿಚಾರ. ಆದರೆ ಇಲ್ಲಿಯ ಪುರಾತನ ಹಾಗೂ ಹಳೆಯದಾದ ಬಿಷ್ಟಮ್ಮನ ಕೆರೆ ಮುಜರಾಯಿ ಇಲಾಖೆ ಅಧಿಕಾರಿಗಳು ಅಭಿವೃದ್ಧಿಗೊಳಿಸಿ ಪ್ರವಾಸೋದ್ಯಮವನ್ನು ಇನ್ನಷ್ಟು ಅಭಿವೃದ್ಧಿ ಗೊಳಿಸಬೇಕಾಗಿದೆ ಎಂಬುದು

ಬೆಸೆಂಟ್ ಕಾಲೇಜಿನಲ್ಲಿ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ

ಮಂಗಳೂರು: ಕರ್ನಾಟಕ ಕ್ಯಾನ್ಸರ್ ಅವೆರ್‌ನೆಸ್ ಫೋರಮ್ ಮತ್ತು ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿ ವತಿಯಿಂದ ಮಂಗಳೂರಿನ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಆಯೋಜಿಸಲಾದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವನ್ನು ಮಂಗಳೂರು ವಿ.ವಿ. ಕುಲಪತಿ ಪ್ರೊ.ಪಿ.ಎಸ್ .ಯಡಪಡಿತ್ತಾಯ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಆರಂಭಿಕ ಹಂತದಲ್ಲಿ ಕ್ಯಾನ್ಸರ್ ಪತ್ತೆಯಾದರೆ ಕ್ಯಾನ್ಸರ್ ಗೆ ಪೂರ್ಣವಾದ ಚಿಕಿತ್ಸೆ ಇದೆ. ಈ ನಿಟ್ಟಿನಲ್ಲಿ ಆರೋಗ್ಯ ತಪಾಸಣೆಗೆ ವಿಶೇಷವಾದ ಕಾಳಜಿ

SRINIVAS UNIVERSITY: ORIENTATION PROGRAM FOR UG COURSES OF CMC

November 10, the orientation programme was organised for the first year B.Com & BBA students on 10th November in the college Auditorium. The main objective of program is to welcome the new students for Srinivas family and to make aware of courses offered and the environment of Srinivas University. The program was inaugurated by Chancellor- […]

ನ.12 ರಂದು ಬೆಸೆಂಟ್ ಕಾಲೇಜಿನಲ್ಲಿ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

ಕರ್ನಾಟಕ ಕ್ಯಾನ್ಸರ್ ಅವೇರ್ ನೆಸ್ ಫೋರಮ್ ವತಿಯಿಂದ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿ ಸಂಸ್ಥೆಯ ಸಹಭಾಗಿತ್ವದಲ್ಲಿ ಮಂಗಳೂರಿನ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವು ನ.12 ರಂದು ಬೆಳಿಗ್ಗೆ 10.00 ಗಂಟೆಗೆ ನಡೆಯಲಿದೆ.ಕ್ಯಾನ್ಸರ್ ಜಾಗೃತಿ ಸರಣಿ ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಅವರು ಉದ್ಘಾಟಿಸಲಿದ್ದಾರೆ.‌ಕ್ಯಾನ್ಸರ್ ಜಾಗೃತಿ ಬಗ್ಗೆ ಮಂಗಳೂರು ಇನ್ಸ್ಟಿಟ್ಯೂಟ್ ಆಫ್

“ಟಿಪ್ಪು ಸುಲ್ತಾನ್-ಮಹಾನ್ ರಾಷ್ಟ್ರೀಯವಾದಿ ಮತ್ತು ಹುತಾತ್ಮ” ಕೃತಿ ಬಿಡುಗಡೆ ಸಮಾರಂಭ

ಬೆಂಗಳೂರು: ಬ್ರಿಟಿಷರ ಏಜೆಂಟ್ ಆಗಿ ಕೆಲಸ ಮಾಡಿದವರೇ ಇಂದು ಟಿಪ್ಪು ಸುಲ್ತಾನ್ರವರನ್ನು ದೇಶದ್ರೋಹಿ ಎನ್ನುತ್ತಿದ್ದಾರೆ. ರಾಜ್ಯ ಮತ್ತು ರಾಷ್ಟ್ರಕ್ಕೆ ಟಿಪ್ಪು ಕೊಟ್ಟ ಕೊಡುಗೆಯನ್ನು ಯಾರಿಗೂ ಅಲ್ಲಗಳೆಯಲು ಸಾಧ್ಯವಿಲ್ಲ ಎಂದು ರಾಜ್ಯಸಭಾ ಮಾಜಿ ಸದಸ್ಯ, ಹಾಲಿ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಏರ್ಪಡಿಸಿದ್ದ ಪ್ರೊ.ಬಿ.ಪಿ.ಮಹೇಶ್ ಚಂದ್ರ ಗುರು ಅವರು ಬರೆದು, ಸ್ತುತಿ ಪಬ್ಲಿಕೇಷನ್ಸ್ ಹೊರ ತಂದಿರುವ “ಟಿಪ್ಪು

SRINIVAS UNIVERSITY : INDUSTRIAL VISIT REPORT

An Industrial visit to Pilikula Nisargadhama Mudushedde – Post, Mangalore – 575028, D.K (District) Karnataka was organized by the BBA Aviation Department of Srinivas University for the First-year students on Wednesday, 10th November 2021. The team of One Forty oneAviation students and four faculties visited Pilikula Nisargadhama, which helped them to understand current

ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

ಮಂಗಳೂರು: ಶ್ರೀನಿವಾಸ್ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಸೋಶಿಯಲ್ ಸೈನ್ಸ್ ಆಂಡ್ ಹ್ಯೂಮಾನಿಟಿಸ್, ಕಾಲೇಜ್ ಆಫ್ ಕಂಪ್ಯೂಟರ್ ಸೈನ್ಸ್ ಅಂಡ್ ಇನ್ಫಾರ್ಮೇಶನ್ ಸೈನ್ಸ್, ಕಾಲೇಜ್ ಆಪ್ ಏವಿಯೇಶನ್ ಸ್ಟಡೀಸ್‍ನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮವನ್ನು ಪಾಂಡೇಶ್ವರದ ಸಿಟಿ ಕ್ಯಾಂಪಸ್‍ನಲ್ಲಿ ಆಯೋಜಿಸಲಾಯಿತು. ಸಹಕುಲಾಧಿಪತಿಗಳಾದ ಡಾ. ಎ. ಶ್ರೀನಿವಾಸ್ ರಾವ್ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದರು. ಈ ವೇಳೇ ಮಾತನಾಡಿದ ಅವರು,

ವಿಧಾನ ಪರಿಷತ್ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿಯೇ ಸ್ಪರ್ಧೆ: ಎಸ್‍ಸಿಡಿಸಿಸಿ ಬ್ಯಾಂಕ್‍ನ ಅಧ್ಯಕ್ಷ ಡಾ. ಎಂ. ಎನ್ ರಾಜೇಂದ್ರ ಕುಮಾರ್

ವಿಧಾನ ಪರಿಷತ್ ಚುನಾವಣೆಗೆ ಯಾವುದೇ ಪಕ್ಷದಿಂದ ಸ್ಪರ್ಧೆ ಮಾಡುವುದಿಲ್ಲ. ಈ ಬಗ್ಗೆ ನ.17ರೊಳಗೆ ತೀರ್ಮಾನ ತೆಗೆದುಕೊಂಡು, ಒಂದೊಮ್ಮೆ ಸ್ಪರ್ಧಿಸುವುದಾದರೂ ಸ್ವತಂತ್ರ ಅಭ್ಯರ್ಥಿಯಾಗಿಯೇ ಸ್ಪರ್ಧೆ ಮಾಡಲಿದ್ದೇನೆ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು. ಮಂಗಳವಾರ ಡಯಾನಾ ಹೋಟೆಲ್‍ನಲ್ಲಿ ನಡೆದ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಬಂದಾಗ ಒಬ್ಬ ಅಭ್ಯರ್ಥಿಯನ್ನು

ದುರ್ಗಾ ಸಂಜೀವನಿ ಮಣಿಪಾಲ್ ಆಸ್ಪತ್ರೆ : ಮಕ್ಕಳ ದಿನಾಚರಣೆಯ ಅಂಗವಾಗಿ ತಪಾಸಣಾ ಶಿಬಿರ

ಕಟೀಲಿನಲ್ಲಿರುವ ದುರ್ಗಾ ಸಂಜೀವನಿ ಮಣಿಪಾಲ್ ಆಸ್ಪತ್ರೆಯ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳಲ್ಲಿ ಕೈ ಮತ್ತು ಎಲುಬಿನ ನ್ಯೂನತೆಯ ತಪಾಸಣಾ ಶಿಬಿರವು ನವೆಂಬರ್ 13ರ ಶನಿವಾರದಂದು ಬೆಳಗ್ಗೆ 11ರಿಂದ ಮಧ್ಯಾಹ್ನ 3ಗಂಟೆಯವರೆಗೆ ನಡೆಯಲಿದೆ.ಎಳೆಯ ಮಕ್ಕಳಲ್ಲಿ ಕಾಣುವ ಜನ್ಮಜಾತ ಕಾಯಿಲೆಗಳು, ವೈಪರೀತ್ಯಗಳು, ಕೈ ಮತ್ತು ಮೊಣಗಂಡಿನ ಸಮಸ್ಯೆಗಳು, ಗಾಯಗೊಂಡ ಕೈಗಳು, ಪಾಶ್ರ್ವವಾಯುವಿನಗೊಳಪಟ್ಟ ಕೈ, ಬಲಹೀನತೆ, ಬೆರಳಿನ ಸಮಸ್ಯೆಗಳಿರುವವರು ಈ ಶಿಬಿರದ ಪ್ರಯೋಜನವನ್ನು