ಸಾಧಕರಿಗೆ ಸಮ್ಮಾನ ಮಾಡಿದಾಗ ಅವರ ಸಾಧನೆಗೆ ಮತ್ತಷ್ಟು ಹುರುಪು ಬರುತ್ತದೆ ಹಾಗೂ ಇತರರಿಗೂ ಆಸಕ್ತಿ ಬರಲು ಕಾರಣವಾಗುತ್ತದೆ ಎಂದು ಶಾಸಕರಾದ ಡಾ.ಭರತ್ ಶೆಟ್ಟಿ ವೈ ಹೇಳಿದರು. ಅವರು ಮಂಗಳೂರಿನಲ್ಲಿ ಕ್ರೀಡಾ ವಿಭಾಗ ಮತ್ತು ರಾಷ್ಟ್ರೀಯ ಸೇವಾಯೋಜನೆಯಲ್ಲಿ ಸಾಧನೆಗೈದವರನ್ನು ಸಮ್ಮಾನಿಸಿ ಮಾತನಾಡಿದರು. ಮುಂದಿನ ದಿನಗಳಲ್ಲಿ ಹೆಚ್ಚಿನ ಸಾಧನೆ ಮಾಡಿ ರಾಜ್ಯಕ್ಕೆ ಇನ್ನಷ್ಟು
ರಸ್ತೆ ದಾಟುತ್ತಿದ್ದ ಮುಳ್ಳು ಹಂದಿಯೊಂದಕ್ಕೆ ಕಿಯಾ ಕಾರೊಂದು ಡಿಕ್ಕಿಯಾಗಿ ನಿಯಂತ್ರಣ ಕಳೆದು ಕೊಂಡು ಪಕ್ಕದ ತಗ್ಗಿನ ಪೊದೆಯೊಂದಕ್ಕೆ ಸಾಗಿ ಪಲ್ಟಿಯಾಗಿದ ಘಟನೆ ತಡರಾತ್ರಿ ನಡೆದಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಅತೀ ವೇಗವಾಗಿ ಸಾಗುತ್ತಿದ್ದ ಮಂಗಳೂರು ನೊಂದಾಣಿ ಸಂಖ್ಯೆಯ ಕಿಯಾ ಕಾರು ತೆಂಕ ಎರ್ಮಾಳು ಗರೋಡಿ ಬಳಿ ಸಾಗುತ್ತಿದಂತೆ ಮಳ್ಳು ಹಂದಿಗೆ ಡಿಕ್ಕಿಯಾಗಿ ನಿಯಂತ್ರಣ ಕಳೆದುಕೊಂಡು ಸುಮಾರು ನೂರು ಮೀಟರ್ ಸಾಗಿ ತಗ್ಗಿನ ಪೊದೆಗೆ ಉರುಳಿದೆ. ಕಾರಿನಲ್ಲಿ
ಕಡಬ: ವಾಹನ ನಿಲ್ಲಿಸಿ ನದಿಯ ಬಂಡೆಯಲ್ಲಿ ಸೆಲ್ಫೀ ತೆಗೆಯಲು ಮುಂದಾದ ಯುವಕನೋರ್ವ ನೀರಲ್ಲಿ ಮುಳುಗಿ ಕಣ್ಮರೆಯಾದ ಘಟನೆ ಕಡಬ ತಾಲೂಕಿನ ನೆಲ್ಯಾಡಿ, ಗುಂಡ್ಯ ಸಮೀಪದಲ್ಲಿ ನಡೆದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ನೀರಲ್ಲಿ ಮುಳುಗಿದ ಯುವಕನನ್ನು ರಾಜಸ್ಥಾನ ಮೂಲದ ಸೀತಾರಾಮ್ ಎಂದು ತಿಳಿದು ಬಂದಿದೆ.ಇಬ್ಬರು ಯುವಕರು ತಮ್ಮ ಆಟೋಮೊಬೈಲ್ ಸ್ಪೇರ್ಪಾಡ್ಸ್ ಪಾರ್ಸಲ್ ಸಾಗಾಟದಟೆಂಪೊವಾಹನವನ್ನು ರಾಷ್ಟ್ರೀಯ ಹೆದ್ದಾರಿ 75ರ ಬದಿಯಲ್ಲಿ ನಿಲ್ಲಿಸಿ ಗುಂಡ್ಯ ಹೊಳೆಯ ಬಂಡೆಯೊಂದರ ಮೇಲೆ
ಮೂಡುಬಿದಿರೆ: ಬೆಳುವಾಯಿಯ ಶ್ರೀಯಕ್ಷದೇವ ಮಿತ್ರ ಕಲಾಮಂಡಳಿಯ 24ನೇ ವರ್ಷದ ಸಂಭಮ ಈ ಬಾರಿ ‘ಯಕ್ಷ ಕಲ್ಯಾಣೋತ್ಸವ’ ಶೀರ್ಷಿಕೆಯಡಿ ಸಮಾಜಮಂದಿರದಲ್ಲಿ ಕಲಾವಿದ ಮಿಜಾರು ದಿ. ಕೆ. ಸುಬ್ರಾಯ ಭಟ್ ಕಲಾವೇದಿಕೆಯಲ್ಲಿ ನ.13ರಂದು ದಿನಪೂರ್ತಿ ನಡೆಯಲಿದೆ ಎಂದು ಸಂಸ್ಥೆಯ ಸ್ಥಾಪಕ, ಕಾರ್ಯಾಧ್ಯಕ್ಷ ಎಂ.ದೇವಾನಂದ ಭಟ್ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಅವರು ಮೂಡುಬಿದರೆಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಸಭಾ ಕಾರ್ಯಕ್ರಮದಲ್ಲಿ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ
ಮನುಷ್ಯ ಮತ್ತು ಶ್ವಾನದ ನಡುವೆ ಹೆಣೆದ ಕಥೆಯೊಂದಿಗೆ ತಯಾರಾದ ವಿಶಿಷ್ಠ ಶೈಲಿಯ ಹಾಡೊಂದು ಬಿಡುಗಡೆಗೆ ಸಿದ್ಧವಾಗಿದೆ. ಮಂಗಳೂರಿನ ವಿವೇಕ್ ಗೌಡ ನಿರ್ದೇಶಿಸಿ, ನಿರ್ಮಿಸಿರುವ ಭೇಟಿ ಎಂಬ ಹೆಸರಿನ ಕನ್ನಡ ವಿಡಿಯೋ ಆಲ್ಬಾಂ ಸಾಂಗ್ ನವೆಂಬರ್ 12 ರಂದು ಯೂಟ್ಯೂಬ್ನಲ್ಲಿ ರಿಲೀಸ್ ಆಗಲಿದೆ. ಶ್ವಾನ ಮತ್ತು ಮನಷ್ಯನ ನಡುವೆ ಸುತ್ತ ಹೆಣೆದ ಕಥೆಯೊಂದು ಆಲ್ಬಾಂ ಸಾಂಗ್ ಮೂಲಕ ತಯಾರಾಗಿದ್ದು, ನವೆಂಬರ್ 12 ರಂದು ಯೂಟ್ಯೂಬ್ನಲ್ಲಿ ರಿಲೀಸ್ ಆಗಲಿದೆ. ಫೆಡರೇಷನ್ ಆಫ್ ಇಂಡಿಯನ್
ದಕ್ಷಿಣ ಕನ್ನಡ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ನವೆಂಬರ್ 20 ರಂದು ಆಯೋಜಿಸಲಾಗಿದೆ ಎಂದು ಗೌರವ ಕಾರ್ಯದರ್ಶಿ ತಾರನಾಥ ಶೆಟ್ಟಿ ಹೇಳಿದರು. ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕ್ರೀಡಾಕೂಟವು ಬೆಳಗ್ಗೆ 9 ಗಂಟೆಗೆ ಉದ್ಘಾಟನೆಗೊಂಡು, ಸಂಜೆ 4 ಗಂಟೆಗೆ ಕ್ರೀಡಾಕೂಟದ ಸಮಾರೋಪ ನಡೆಯಲಿದೆ. ಇದರದಲ್ಲಿ ಬಾಲಕ ಬಾಲಕಿಯರ 12 ರಿಂದ 16 ರ ವಯೋಮಿತಿಯ
ಪುತ್ತೂರು; ಅಪ್ರಾಪ್ತ ಆದಿದ್ರಾವಿಡ ಜನಾಂಗದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯಾಗಿರುವ ರಾಜು ಹೊಸ್ಮಠ ಅವರನ್ನು ತಕ್ಷಣ ಬಂಧಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ್ ಸಂಘರ್ಷ ಸಮಿತಿ ಜಿಲ್ಲಾಸಂಘಟನಾ ಸಂಚಾಲಕ ಆನಂದ ಬೆಳ್ಳಾರೆ ಆಗ್ರಹಿಸಿದ್ದಾರೆ. ಪುತ್ತೂರು ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿ, ಪುತ್ತೂರು ಮಹಮ್ಮಾಯಿ ದೇವಳದ ಬಳಿಯಲ್ಲಿರುವ ಸಂಘಟನಾ ಕಚೇರಿಯಲ್ಲಿ ಇಬ್ಬರು ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದು, ಇವರಿಬ್ಬರೂ
ಕಾರ್ಕಳ ಪುರಸಭಾಧ್ಯಕ್ಷೆ ಸುಮಾಕೇಶವ್ ರಿಂದ ಸಾಮಾಜಿಕ ತಾರತಮ್ಯ, ಪರಿಶಿಷ್ಟ ಪಂಗಡದವರನ್ನು ಅಮಾನವೀಯವಾಗಿ ನಡೆಸಿಕೊಳ್ಳುತ್ತಿರುವ ಹಾಗೂ ತುಚ್ಚವಾಗಿ ಕಾಣುತ್ತಿದ್ದಾರೆ. ಪರಿಶಿಷ್ಟ ಪಂಗಡದ ಮೀಸಲಾತಿ ನಿಧಿಯನ್ನು ಪರಿಶಿಷ್ಟ ಪಂಗಡದ ಪುರಸಭಾ ಸದಸ್ಯರ ಗಮನಕ್ಕೆ ತರದೆ ಸಾಮಾನ್ಯ ವರ್ಗಗಳ ನಿಧಿಗೆ ವರ್ಗಾಯಿಸಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡ ಘಟಕದ ಉಪಾಧ್ಯಕ್ಷ ಸೋಮನಾಥ್ ನಾಯ್ಕ್ ಆರೋಪಿಸಿದ್ದಾರೆ. ಅವರು ಕಾರ್ಕಳ ಪುರಸಭೆಯ ಸಾಮಾನ್ಯ ಸಭೆಯಲ್ಲಿ
ಬೆಂಗಳೂರು, ನ 10; ನಿರುದ್ಯೋಗ, ಬೆಲೆ ಏರಿಕೆ ಸೇರಿದಂತೆ ಜನಪರ ಸಮಸ್ಯೆಗಳ ಕುರಿತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ “ ಯಂಗ್ ಇಂಡಿಯಾ ಕಿ ಬೋಲ್ “ [ಯುವ ಭಾರತ ಮಾತನಾಡಿ] ಎಂಬ ರಾಜ್ಯ ಮಟ್ಟದ ಯುವ ಕಾಂಗ್ರೆಸ್ ವಕ್ತಾರರ ಆಯ್ಕೆಗಾಗಿ ನಡೆದ ಭಾಷಣ ಸ್ಪರ್ಧೆಯಲ್ಲಿ ಅಂತಿಮವಾಗಿ 15 ಮಂದಿ ಆಯ್ಕೆಯಾಗಿದ್ದಾರೆ ಎಂದು ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ
ಹಾಜಬ್ಬರಿಗೆ ಉಚಿತ ಉಮ್ರಾ ನಿರ್ವಹಣೆಗೆ ಅವಕಾಶ ನೀಡಿದ ಫಾಹಿಮಾ ಇಂಟರ್ನ್ಯಾಷನಲ್ ಇಂದು ಹರೇಕಳದ ಹಾಜಬ್ಬನವರ ಶಾಲೆಯಲ್ಲಿ ವಿವಿಧ ಸಂಘಸಂಸ್ಥೆಗಳು ಅವರನ್ನು ವಿವಿಧ ರೀತಿಯಲ್ಲಿ ಸನ್ಮಾನಿಸಿತ್ತು. ಆದರೆ ದೇರಳಕಟ್ಟೆಯ ಫಾಹಿಮಾ ಇಂಟರ್ನ್ಯಾಷನಲ್ ನವರು ಹಾಜಬ್ಬನವರಿಗೆ ಉಚಿತವಾಗಿ ಉಮ್ರಾ ನಿರ್ವಹಣೆಗೆ ಅವಕಾಶ ಒದಗಿಸುವ ಭರವಸೆಯನ್ನು ನೀಡಿದೆ. ಈ ಕುರಿತಾದ ಪತ್ರವನ್ನು ಸಂಸ್ಥೆಯ ನಿರ್ದೇಶಕ ಕಲಂದರ್, ಮ್ಯಾನೇಜರ್ ಅಝೀಝ್ ಝುಹ್ರಿ ಇಂದು ಅವರಿಗೆ ಹಸ್ತಾಂತರಿಸಿದರು. ಕೋವಿಡ್


















