ಮಂಗಳೂರು ನಗರ ಪೊಲೀಸ್ ವತಿಯಿಂದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಎಸ್ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಸಂವಾದ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು. ಮಂಗಳೂರಿನ ಎಸ್.ಸಿ.ಡಿ.ಸಿಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಗರ ಪೊಲೀಸ್ ವತಿಯಿಂದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಸಂವಾದ ಕಾರ್ಯಕ್ರಮವನ್ನ ನಡೆಸಲಾಯ್ತು. ಇನ್ನು ಕಾರ್ಯಕ್ರಮವನ್ನ ದಕ್ಷಿಣ ಕನ್ನಡ
Srinivas University- College of Engineering and Technology, Mukka, Mangaloreoffers13 innovative, unique, Job, and entrepreneurial four years engineering programmes for six months Industry Internship facility for12thpassedaspiringengineeringstudents.These programmes include: (1)B.Tech.(Hons) in Aerospace &DefenceTechnology in Association with K-Tech Centre of Excellence
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಇತ್ತೀಚೆಗೆ ನಿಧನರಾದ ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವರಾದ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮವು ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಶಾಸಕ ಯು.ಟಿ. ಖಾದರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್, ಐವನ್ ಡಿಸೋಜಾ, ಮಾಜಿ ಶಾಸಕಿ ಶಕುಂತಾಳಾ ಶೆಟ್ಟಿ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು
ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ಹಿಂದೂ ದೇವಸ್ಥಾನಗಳನ್ನು ರಾತ್ರೋರಾತ್ರಿ ನೆಲಸಮ ಮಾಡುವ ಕೆಲಸಕ್ಕೆ ಕೈ ಹಾಕಿದೆ. ಆದರೆ ಕಳೆದ 21 ವರ್ಷದ ಹಿಂದೆಯೇ ಶಬ್ದ ಮಾಲಿನ್ಯ ಹಿನ್ನೆಲೆಯಲ್ಲಿ ರಾತ್ರಿ 10ರಿಂದ ಬೆಳಗ್ಗೆ 6ರ ವರೆಗೆ ಧ್ವನಿವರ್ಧಕ ಹಾಗೂ ಇತರೆ ಮಾಧ್ಯಮ ಮೂಲಕ ಶಬ್ದ ಮಾಲಿನ್ಯ ತಡೆಯಲು ಆದೇಶಿಸಿದೆ. ಹಲವಾರು ಹೈಕೋರ್ಟ್ಗಳಯ ಕಟ್ಟುನಿಟ್ಟಾಗಿ ಆಜ್ಞೆ ಪಾಲಿಸಲು ಹೇಳಿದ್ದರೂ ಇಂದಿಗೂ ಪಾಲನೆ ಯಾಕೆ ಆಗುತ್ತಿಲ್ಲ ಎಂದು ಶ್ರೀರಾಮ ಸೇನೆಯ ರಾಜ್ಯ ಪ್ರಧಾನ
ಸ್ವಾತಂತ್ರ್ಯದ 75ನೇ ಅಮೃತ ಮಹೋತ್ಸವದ ಸಂಭ್ರಮೋತ್ಸವದ ಆಚರಣೆ ಸಂರಕ್ಷಣಾ ಅಭಿಯಾನವು ಆಕ್ಟೋಬರ್ 2ರಂದು ಬೆಳಗ್ಗೆ 9 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣಗೈದು ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಪಾದಯಾತ್ರೆಯನ್ನು ಪ್ರಾರಂಭಿಸಲಾಗುವುದು ಎಂದು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಕಾಶ್ ಬಿ. ಸಲ್ಯಾನ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಈ ಅಮೃತ
ಮೂಡುಬಿದಿರೆ: ವುಶು ಕ್ರೀಡೆಯನ್ನು ಜಿಲ್ಲೆಯ ಕ್ರೀಡಾಪಟುಗಳಿಗೆ, ಆಸಕ್ತ ಸಂಘ ಸಂಸ್ಥೆಗಳಿಗೆ ಮತ್ತು ಕ್ರೀಡಾಪ್ರೇಮಿಗಳಿಗೆ ಪರಿಚಯಿಸುವ ಸಲುವಾಗಿ 20ನೇ ರಾಜ್ಯ ಮಟ್ಟದ ವುಶು ಕ್ರೀಡಾಕೂಟವನ್ನು ಮೂಡುಬಿದಿರೆ ನುಡಿಸಿರಿ ವಿರಾಸತ್ ಸಭಾಂಗಣದಲ್ಲಿ ಅ.1ರಿಂದ 4ರವರೆಗೆ ಆಯೋಜಿಸಲು ನಿರ್ಧರಿಸಲಾಗಿದೆ, ಈ ಕ್ರೀಡಾಕೂಟಕ್ಕೆ ರಾಜ್ಯದ ಎಲ್ಲ ಜಿಲ್ಲೆಗಳಿಂದ ವಿವಿಧ ವಿಭಾಗದಲ್ಲಿ ಆಯ್ಕೆಯಾದ ಸುಮಾರು 600 ವಿದ್ಯಾರ್ಥಿಗಳು ತಮ್ಮ ಜಿಲ್ಲೆಗಳನ್ನು ಸಾನ್ಯೋ ಮತ್ತು ತಾವ್ಲೋ ಸ್ಪರ್ಧೆಯ
ಪುತ್ತೂರು; ಸರ್ವ ಧರ್ಮಿಯರ ಧಾರ್ಮಿಕ ಭಾವನೆಗಳಿಗೆ ದಕ್ಕೆಯನ್ನುಂಟುಮಾಡಿ ಕತ್ತಲ್ಲಿರುವ ಸರಕಾರಕ್ಕೆ ಬೆಳಕು ತೋರಿಸುವ ನಿಟ್ಟಿನಲ್ಲಿ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಪಂಜಿನ ಆಗ್ರಹ ನಗರದ ಅಮರ್ ಜವಾನ್ ಸ್ಮಾರಕದ ಬಳಿ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಮಾತನಾಡಿ, ಹಿಂದುತ್ವದ ಆಧಾರದಲ್ಲಿ ಆಡಳಿತಕ್ಕೆ ಬಂದ ಬಿಜೆಪಿ ಸರಕಾರ ದೇವಸ್ಥಾನಗಳನ್ನು ಕೆಡವುವ ಮೂಲಕ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುತ್ತಿದ್ದು,
ಡಾ. ಶಿವರಾಮ ಕಾರಂತರ ಬಾಲವನ ಪ್ರಶಸ್ತಿಗೆ ಕಂಪ್ಯೂಟರ್ ವಿಜ್ಞಾನಿ ಕೆ.ಪಿ.ರಾವ್ ಕೀಲಿಮಣೆ ವಿನ್ಯಾಸ ತಜ್ಞ ಕಿನ್ನಿಕಂಬಳ ಪದ್ಮನಾಭ ರಾವ್(ಕೆ.ಪಿ.ರಾವ್) ಅವರನ್ನು ಆಯ್ಕೆ ಮಾಡಲಾಗಿದೆ. ಅ. 10 ಪುತ್ತೂರಿನ ಡಾ. ಶಿವರಾಮ ಕಾರಂತ ಬಾಲವನದಲ್ಲಿ ನಡೆಯಲಿರುವ ಕಾಂತರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಗುವುದು ಎಂದು ಪುತ್ತೂರು ಉಪವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್ ತಿಳಿಸಿದ್ದಾರೆ. ಅವರು ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ
ದೇವಸ್ಥಾನ ಸಹಿತ ಪ್ರಾರ್ಥನಾ ಮಂದಿಗಳ ದ್ವಂಸ ವಿರೋಧಿ ಕಾಪು ಬ್ಲಾಕ್ ಕಾಂಗ್ರೆಸ್ ಹಾಗೂ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ ನಡೆಯಿತು. ಪಡುಬಿದ್ರಿ ಬೀಡು ಬಳಿಯಿಂದ ಪಡುಬಿದ್ರಿ ಮುಖ್ಯ ಪೇಟೆಯವರಗೆ ನಡೆದ ಬೃಹತ್ ಪಂಜಿನ ಮೆರವಣಿಗೆಯಲ್ಲಿ ನೂರಾರು ಮಂದಿ ಕಾರ್ಯಕರ್ತರು ಪಾಲ್ಗೊಂಡಿದ್ದು ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗಿದರು. ಬಳಿಕ ಪಡುಬಿದ್ರಿ ಪೇಟೆಯಲ್ಲಿ ಸೇರಿದ ಸಭೆಯನ್ನು ಉದ್ಧೇಶಿಸಿ ಮಾತನಾಡಿದ ನ್ಯಾಯವಾದಿ
ಮಂಜೇಶ್ವರ : ಮಂಜೇಶ್ವರ ಗ್ರಾ. ಪಂ. ಬೋರ್ಡ್ ಸಭೆಯಲ್ಲಿ ಬೀಫ್ ಸ್ಟಾಲ್ ಸ್ಥಾಪನೆಗೆ ಆಡಳಿತ ಮಂಡಳಿ ಅಜೆಂಡಾದ ಬಗ್ಗೆ ಚರ್ಚಿಸಿ ಆ ಬಗ್ಗೆ ಯಾವುದೇ ತೀರ್ಮಾನ ಕೈಗೊಳ್ಳದೆ ಇರುವುದರಿಂದ ಘರಂ ಆದ ವಿರೋಧ ಪಕ್ಷದ ಯುಡಿಎಫ್ ಸದಸ್ಯರುಗಳು ಬೀಫ್ ಸ್ಟಾಲ್ಗಳನ್ನು ವಿರೋಧಿಸುತ್ತಿರುವುದು ಆರೆಸ್ಸಸ್ ಅಜೆಂಡಾವನ್ನು ಪ್ರಾಬಲ್ಯಕ್ಕೆ ತರುವ ಯತ್ನವಾಗಿರುವುದಾಗಿ ಆರೋಪಿಸಿ ಬೋರ್ಡ್ ಸಭೆಯನ್ನು ತ್ಯಜಿಸಿ ಹೊರ ಬಂದು ಪ್ರತಿಭಟಿಸಿದರು. ಇವರೊಂದಿಗೆ ಎಸ್ ಡಿ ಪಿ ಐ ಹಾಗೂ ಆಡಳಿತರಂಗ


















