ಕಳೆದ 10 ತಿಂಗಳು ರೈತರು ಬೆಂಬಲ ಬೆಲೆ ಕಾಯ್ದೆಯಲ್ಲಿ ತರಬೇಕು ಎಂದು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದರೂ ಕೇಂದ್ರ ಸರಕಾರ ಮಾತ್ರ ಕಾಟಾಚಾರಕ್ಕಾಗಿ ರೈತ ಸಂಘಟನೆಗಳನ್ನು ಮಾತುಕತೆಗೆ ಆಹ್ವಾನಿಸುತ್ತದೆ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಹೇಳಿದರು. ಅವರು ಬೈಂದೂರಿನ ಅಂಡರ್ ಪಾಸ್ ನಲ್ಲಿ ರೈತರ ಮೂರು ಕ್ರಷಿಕಾಯ್ದೆಗಳು,ಬೆಲೆ ಏರಿಕೆ,
ಮಂಗಳೂರಿನಲ್ಲಿ ಮತ್ತೆ ಅನೈತಿಕ ಪೊಲೀಸ್ ಗಿರಿಯ ಪ್ರಕರಣ ಬೆಳಕಿಗೆ ಬಂದಿದ್ದು, . ಮಂಗಳೂರಿನ ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿಗಳು ಉಡುಪಿಗೆ ಪ್ರವಾಸ ಹೋಗಿ ವಾಪಾಸ್ ಬರುವಾಗ ಅವರ ವಾಹನವನ್ನು ತಡೆದು ಗುಂಪೊಂದು ಅನೈತಿಕಗಿರಿ ತೋರಿಸಿದೆ ಎಂದು ಆರೋಪಿಸಲಾಗಿದೆ. ಮಂಗಳೂರು ನಗರದ ಹೊರವಲಯದ ಸುರತ್ಕಲ್ ಬಳಿ ಈ ಘಟನೆ ಭಾನುವಾರ ಸಂಜೆ ನಡೆದಿದೆ. ಮಂಗಳೂರಿನ ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿಗಳು ಉಡುಪಿಗೆ ಪ್ರವಾಸ ಹೋಗಿ ವಾಪಾಸ್ ಬರುವಾಗ ಅವರ ವಾಹನವನ್ನು ತಡೆದು ಗುಂಪೊಂದು
ಸ್ವಚ್ಛ ಭಾರತ ಮಿಷನ್ ಹಾಗೂ ಗ್ರಾ.ಪಂ.15 ನೇ ಹಣಕಾಸು ಯೋಜನೆಯಡಿ ತಾಲೂಕಿನ ಆರು ಗ್ರಾ.ಪಂ.ಗಳಿಗೆ ತಲಾ 7.80 ಲಕ್ಷ ರೂ. ವೆಚ್ಚದ ಘನ ತ್ಯಾಜ್ಯ ವಿಲೇವಾರಿ ವಾಹನ ಹಸ್ತಾಂತರ ಕಾರ್ಯಕ್ರಮ ಪುತ್ತೂರಿನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ವಾಹನ ಹಸ್ತಾಂತರಿಸಿ ಮಾತನಾಡಿ, ಸ್ವಚ್ಛ ಭಾರತದಕಲ್ಪನೆ ಸಾಕಾರವಾಗಲು ಗ್ರಾಮ ಮಟ್ಟದಿಂದಲೇ ಜಾಗೃತಿಯ ಆವಶ್ಯವಿದೆ. ಹೀಗಾಗಿ ಗ್ರಾಮ ಪಂಚಾಯತ್ಗಳಲ್ಲಿ ಸ್ವಚ್ಛತೆಯ ನಿರ್ವಹಣೆ ದೃಷ್ಟಿಯಿಂದ ವಾಹನ
ಉಳ್ಳಾಲ: ನಾಗುರಿ ಸಂಚಾರಿ ಠಾಣೆಯ ಕರ್ತವ್ಯ ನಿರ್ವಹಿಸುತ್ತಿದ್ದ ಲೇಡಿ ಹೋಂ ಗಾರ್ಡ್ಗೆ ಅಶ್ಲೀಲ ಹಾಗೂ ಅವಾಚ್ಯವಾಗಿ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ತೊಕ್ಕೊಟ್ಟು ಕಾಪಿಕಾಡು ಎಂಬಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಉಳ್ಳಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಹಳೇಕೋಟೆ ನಿವಾಸಿ ಮಹಮ್ಮದ್ ಹಾಸೀರ್ ಮತ್ತು ನಯೀಮ್ ಬಂಧಿತರು. ಇಬ್ಬರು ಕಾಲೇಜು ವಿದ್ಯಾರ್ಥಿಗಳೆಂದು ತಿಳಿದುಬಂದಿದೆ. ಸೆ.25 ರಂದು ಉಳ್ಳಾಲದಿಂದ ಕಾಪಿಕಾಡುವಿಗೆ ರಾ.ಹೆ 66
ಮೀನುಗಾರಿಕೆಗೆ ತೆರಳಿದ ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಸಮುದ್ರದ ನೀರಿಗೆ ಬಿದ್ದು ಮೃತಪಟ್ಟ ಘಟನೆ ಕಾಪು ಕಡಲ ಕಿನಾರೆಯಲ್ಲಿ ನಡೆದಿದೆ.ಮೃತ ವ್ಯಕ್ತಿ ಹೆಜಮಾಡಿ ಪಡುಕರೆ ಕೋಚ ಹೌಸ್ ನಿವಾಸಿ ಸಂತೋಷ್ (36) ವಿವಾಹಿತರಾಗಿದ್ದ ಇವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹೊಂದಿದ್ದು, ಸೈಕಲ್ ರಿಪೇರಿ ಹಾಗೂ ನೆಗರುಬಲೆ ಮೀನುಗಾರಿಕೆಯನ್ನು ನಂಬಿ ಜೀವನ ಸಾಗಿಸುತ್ತಿದ್ದ ಇವರ ಕುಟುಂಬ ಮನೆ ಯಜಮಾನನ್ನು ಕಳೆದುಕೊಂಡು ಆಧಾರ ಕಳೆದು ಕೊಂಡತ್ತಾಗಿದೆ. ಮುಂಜಾನೆ ಮನೆಬಿಟ್ಟ ಇವರು
ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್ ಗೆ ಹಾಗೂ ರೈತ ರೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಸೋಮವಾರ ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್ ನಲ್ಲಿ ವಿವಿಧ ಸಂಘಟನೆಗಳ ಬೃಹತ್ ಮೆರವಣಿಗೆ ಹಾಗೂ ರಸ್ತೆ ತಡೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ರೈತ , ದಲಿತ , ಕಾರ್ಮಿಕ , ಜನಪರ ಚಳುವಳಿಗಳ ಒಕ್ಕೂಟದ ವತಿಯಿಂದ ಭಾರತ್ ಬಂದ್ ಗೆ ಬೆಂಬಲಿಸಿ ಈ ರ್ಯಾಲಿ ಹಾಗೂ ರಸ್ತೆ ತಡೆ ನಡೆಸಲಾಯಿತು. ಪ್ರತಿಭಟನಾ ಸಮಾವೇಶಯಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ಕರ್ನಾಟಕ […]
ಕುಂದಾಪುರ: ಕೊರೋನಾ ಮಹಾಮಾರಿಯಿಂದಾಗಿ ದೇಶದ ಆರ್ಥಿಕ ವ್ಯವಸ್ಥೆಯೇ ಸಂಪೂರ್ಣ ಹದಗೆಟ್ಟು ಹೋಗಿದೆ. ರೈತರು, ಕೂಲಿ ಕಾರ್ಮಿಕರು, ಜನಸಾಮಾನ್ಯರು ಪರದಾಟ ನಡೆಸುತ್ತಿರುವ ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಕೇಂದ್ರ ಸರ್ಕಾರ ರೈತ ವಿರೋಧಿ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಜಾರಿ ತರುವ ಮೂಲಕ ರೈತರನ್ನು, ಕಾರ್ಮಿಕರನ್ನು ಇನ್ನಷ್ಟು ಸಂಕಷ್ಟಕ್ಕೆ ದೂಡುತ್ತಿದೆ ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ಕೆ.ಶಂಕರ್ ಆರೋಪಿಸಿದರು. ಅವರು ಕೃಷಿ ಕಾಯ್ದೆ, ವಿದ್ಯುತ್ ಮಸೂದೆ, ಕಾರ್ಮಿಕರ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಸೆಲ್ಕೊ ಫೌಂಡೇಶನ್ ಸಹಯೋಗದೊಂದಿಗೆ ಶುದ್ಧ ಗಂಗಾ ಘಟಕಗಳಿಗೆ ಸೋಲಾರ್ ಇನ್ವರ್ಟರ್ ಅಳವಡಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಸೆಲ್ಕೋ ಪೌಂಡೇಶನ್ ಸಿ ಇ ಒ ರವಾರಾದ ಡಾ. ಹರೀಶ್ ಹಂದೆ ತಿಳಿಸಿದರು. ಅವರು ಧರ್ಮಸ್ಥಳದಲ್ಲಿ ಮಾತನಾಡಿ ರಾಜ್ಯದಾದ್ಯಂತ ಕಡು ಬಡವರಿಗೆ ಅತೀ ಕಡಿಮೆ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರನ್ನು ಒದಗಿಸುತ್ತಿರುವ ಯೋಜನೆಯ ಈ ಮಹತ್ವಾಕಾಂಕ್ಷೆ ಕಾರ್ಯಕ್ರಮವನ್ನು ಗಮನಿಸಿ ಸೇಲ್ಕೊ
SRINIVAS UNIVERSITY OFFERS EXCELLENT CAREER DEVELOPMENT OPPORTUNITIES FOR B.TECH STUDENTS.ROBUST PRE PLACEMENT TRAINING IS PROVIDED TO STUDENTS FROM 2ND YEAR ONWARDS. SRINIVAS UNIVERSITY HAS MANYINDUSTRIAL MOU’S AND ASSOCIATIONS TO TRAIN THE STUDENTS ON EMPLOYABILITY SKILLS, SOME OF THE NOTEWORTHY ASSOCIATIONS ARE WITH NASSCOM, NIPPON PAINT, UI-PATH, KARNATAKA GERMAN
Mangalore: Three Students of BBA Aviation Management, College of Aviation Studies, Srinivas University, Pandeshwara got the Placement in Air India SATS Airport Services Pvt. Ltd The students of Final Year BBA Aviation Management, 2018 Batch -Ms. Sangeetha Bharadwaj, Ms. Rachana B.J & Ms. Prarthana has been placed as Customer Service Agents at Air India SATS […]


















