Home Archive by category Fresh News (Page 891)

ಬಾಕಿ ಪ್ರಕರಣಗಳ ವಿಚಾರಣೆ ಶೀಘ್ರದಲ್ಲೇ ಇತ್ಯರ್ಥಪಡಿಸಿ: ಜಿಲ್ಲಾಧಿಕಾರಿ ಡಾ.ರಾಜೇಂದ್ರ.ಕೆ.ವಿ

ಮಂಗಳೂರು: ಬಾಲನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ವಿಚಾರಣೆಯನ್ನು ಶೀಘ್ರದಲ್ಲೇ ಇತ್ಯರ್ಥಪಡಿಸುವಂತೆ ಮಕ್ಕಳ ರಕ್ಷಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಸೂಚಿಸಿದರು. ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಸಭೆ ಹಾಗೂ ಚೈಲ್ಡ್‍ಲೈನ್ ಸಲಹಾ ಮಂಡಳಿ ಸಭೆಯಲ್ಲಿ

ಸೆ.15ರ ವರೆಗೆ ಸ್ನಾತಕ, ಸ್ನಾತಕೋತ್ತರ ತರಗತಿ ಆರಂಭಿಸದಂತೆ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು : ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪಾಸಿಟಿವಿಟಿ ಸೂಚ್ಯಂಕ ಶೇ. 2.4ರಷ್ಟಿರುವ ಕಾರಣ ಮುಂಬರುವ ಸೆಪ್ಟೆಂಬರ್ 15ರ ವರೆಗೂ ಯಾವುದೇ ಸ್ನಾತಕ ಮತ್ತು ಸ್ನಾತಕೋತ್ತರ ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸದೇ ಆನ್‍ಲೈನ್ ಮೂಲಕವಷ್ಟೇ ತರಗತಿ ನಡೆಸುವಂತೆ ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಅವರು ನಿರ್ದೇಶನ ನೀಡಿದರು. ಕೋವಿಡ್ ಸೋಂಕು ಹಿನ್ನಲೆಯಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಭೌತಿಕ ತರಗತಿಗಳನ್ನು

ಸಾಮಾಜಿಕ ಕಾರ್ಯಕರ್ತ ಡಿ.ಎಂ.ಕುಲಾಲ್ ನಿಧನ

ಬಂಟ್ವಾಳ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ,ಹಿರಿಯ ಪತ್ರಕರ್ತ, ಸಂಘಟಕ, ಸಾಮಾಜಿಕ ಕಾರ್ಯಕರ್ತ ಡಿ.ಎಂ.ಕುಲಾಲ್ (54) (ದೈಪಲ ಮಾಧವ ಕುಲಾಲ್) ಅವರು ಸುಧೀರ್ಘ ಕಾಲದ ಅಸೌಖ್ಯದಿಂದ ಗುರುವಾರ ಮಧ್ಯಾಹ್ನ ದೈಪಲದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು.  ಮೃತರು ತಾಯಿ, ಪತ್ನಿ, ಒಂದು ಹೆಣ್ಣು, ಒಂದು ಗಂಡು ಮಕ್ಕಳ ಸಹಿತ ಬಂಧುಗಳನ್ನು ಅಗಲಿದ್ದಾರೆ. ಮುಂಗಾರು, ಮಂಗಳೂರು ಮಿತ್ರ, ನೇತ್ರಾವತಿ ವಾರ್ತೆ ಪತ್ರಿಕೆಯಲ್ಲಿ ಪತ್ರಕರ್ತರಾಗಿ ಕಾರ್ಯ

ವಿದ್ಯಾರ್ಥಿನಿ ಮೇಲಿನ ಅತ್ಯಾಚಾರಕ್ಕೆ ಮಂಗಳೂರಿನಲ್ಲಿ ಎನ್‌ಎಸ್‌ಯುಐ ಪ್ರತಿಭಟನೆ

ಮೈಸೂರಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಅನ್ನು ಖಂಡಿಸಿ ಹಾಗೂ ಆರೋಪಿಯನ್ನು ತಕ್ಷಣವೇ ಬಂಧಿಸಬೇಕೆಂದು ಆಗ್ರಹಿಸಿ, ದಕ್ಷಿಣ ಕನ್ನಡ ಜಿಲ್ಲಾ ಎನ್‌ಎಸ್‌ಯುಐ ನೇತೃತ್ವದಲ್ಲಿ ಮಂಗಳೂರಲ್ಲಿ ಪ್ರತಿಭಟನೆ ನಡೆಯಿತು. ನಗರದ ಕ್ಲಾಕ್ ಟವರ್ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಎನ್‌ಎಸ್‌ಯುಐ ಮುಖಂಡರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ, ಸಾಂಸ್ಕೃತಿಕ

Srinivas College of Physiotherapy || Onam celebration || ಶ್ರೀನಿವಾಸ ವಿವಿ ವತಿಯಿಂದ ಓಣಂ ಆಚರಣೆ

The campus of Srinivas College of Physiotherapy , Srinivas University,wore a festive look as students celebrated the festival of Onam at college campus in Pandeshwar, Mangalore on 25th August , 2021.  The lobby was decorated with pookalam (a traditional flower arrangement), while students came dressed in their best traditional wear. The main attraction of the […]

750 ಗ್ರಾಮಗಳ ದತ್ತು ಯೋಜನೆ – ಅಮೃತ ಸಮುದಾಯ ಅಭಿವೃದ್ಧಿ ಯೋಜನೆ’ ಅನುಷ್ಟಾನಕ್ಕೆ ಸರ್ಕಾರದ ಆದೇಶ – ಸಚಿವ ಡಾ. ನಾರಾಯಣಗೌಡ

ಬೆಂಗಳೂರು:ಸರ್ಕಾರ ಹತ್ತಾರು ಯೋಜನೆ ಘೋಷಣೆ ಮಾಡಿದರೂ ಅದು ಸಮರ್ಪಕವಾಗಿ ಜನರನ್ನು ತಲುಪುವುದು ಕಷ್ಟ. ಹೀಗಾಗಿ ಪ್ರತಿ ವ್ಯಕ್ತಿಗೂ ಯೋಜನೆಯ ಫಲ ಸಿಗಬೇಕು. ಬಡತನ ರೇಖೆಗಿಂತ ಕೆಳಗಿರುವ ಜನರ ಏಳಿಗೆ ಆಗಬೇಕು. ಇದಕ್ಕಾಗಿ ಸರ್ಕಾರದ ಯೋಜನೆ ಪ್ರತಿ ಮನೆ ಮನೆ ತಲುಪಲು `ಅಮೃತ ಸಮುದಾಯ ಅಭಿವೃದ್ಧಿ ಯೋಜನೆ’ಯನ್ನು ಸರ್ಕಾರ ಜಾರಿಗೆ ತಂದಿದ್ದು, ಯೋಜನೆ ಅನುಷ್ಟಾನಕ್ಕೆ ಅನುಮೋದನೆ ನೀಡಲಾಗಿದೆ. ಎನ್‍ಎಸ್‍ಎಸ್‍ನ ಸ್ವಯಂ ಸೇವಕರೇ ಇದರಲ್ಲಿ ಪ್ರಮುಖಪಾತ್ರ ವಹಿಸಲಿದ್ದಾರೆ ಎಂದು

ಆಲೂರಿನ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಾದ ಮದ್ಯ ಮಾರಾಟ: ಗ್ರಾಮಸ್ಥರ ಆಕ್ರೋಶ

ಆಲೂರು : ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿ ಮಾರಾಟವಾಗುತ್ತಿರುವುದರಿಂದ ಮದ್ಯ ಸೇವನೆಯಿಂದ ತಾಲೂಕಿನಲ್ಲಿ ಒಂದೇ ತಿಂಗಳಿಗೆ 3 ಜನ ಅಮಾಯಕರು ಮೃತಪಟ್ಟಿರುವ ಘಟನೆ ತಾಲೂಕಿನ ಕೆ.ಹೊಸಕೋಟೆ ಹೊಬಳಿ ಮಲಗಳಲೆ ಗ್ರಾಮದಲ್ಲಿ ನಡೆದಿದೆ. ಅಬಕಾರಿ ಇಲಾಖೆ ಭ್ರಷ್ಟ ಅಧಿಕಾರಿಗಳ ಹಾಗೂ ಉಳ್ಳವರ ಶಕ್ತಿಯಿಂದ ಮದ್ಯ ಮಾರಾಟ ಮಾಡುತ್ತಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಎಗ್ಗಿಲ್ಲದೆ ಸಾಗುತ್ತಿದ್ದು ಕುಡುಕರು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮದ್ಯ

ಸಾರ್ವಜನಿಕ ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡುವಂತೆ ದ.ಕ. ಜಿಲ್ಲಾ ಶ್ರೀರಾಮ ಸೇನೆ ಒತ್ತಾಯ

ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೇಕು. ಸರ್ಕಾರ ಅವಕಾಶ ನೀಡದಿದ್ದರೆ ಬಿಜೆಪಿ ಶಾಸಕರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಶ್ರೀ ರಾಮ ಸೇನೆಯ ಆನಂದ ಶೆಟ್ಟಿ ಅಡ್ಯಾರ್ ಎಚ್ಚರಿಕೆ ನೀಡಿದರು. ನೂರಾರು ವರ್ಷಗಳಿಂದ ನಡೆದು ಬಂದ ಸಾರ್ವಜನಿಕ ಗಣೇಶೋತ್ಸವ ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರ ನಿಷೇಧ ವಿಧಿಸಿದೆ. ಆದರೆ ಎಲ್ಲರ ಜೀವನ ಸಾಮಾನ್ಯ ಸ್ಥಿತಿಗೆ ಮರಳಿದ್ದರೂ ನಿರ್ಬಂಧ ವಿಧಿಸಿದ್ದು ಖಂಡನಾರ್ಹ. ಈ ಹಬ್ಬವನ್ನೇ ಅವಲಂಬಿಸಿರುವ

ದೇರಳಕಟ್ಟೆಯಲ್ಲಿ ಗೂಡ್ಸ್ ವಾಹನ ಪಲ್ಟಿ: ಚಾಲಕ ಅಪಾಯದಿಂದ ಪಾರು

ದೇರಳಕಟ್ಟೆ: ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿರುವ ಘಟನೆ ಕುತ್ತಾರು ನಿತ್ಯಾನಂದನಗರ ಬಳಿ ಇಂದು ನಡೆದಿದೆ. ದೇರಳಕಟ್ಟೆ ಕಡೆಯಿಂದ ತೊಕ್ಕೊಟ್ಟು ಕಡೆಗೆ ಹಣ್ಣುಹಂಪಲುಗಳನ್ನು ಸಾಗಾಟ ನಡೆಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರಳಿದೆ. ಟೆಂಪೋದಲ್ಲಿ ಚಾಲಕ ಮಾತ್ರ ಇದ್ದು, ಯಾವುದೇ ಗಾಯವಿಲ್ಲದೆ ಪಾರಾಗಿದ್ದಾನೆ. ಸ್ಥಳಕ್ಕೆ ನಾಗುರಿ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ,ಅಡ್ಡಿಯುಂಟಾಗಿದ್ದ ರಸ್ತೆ ಸಂಚಾರವನ್ನು

ಪತ್ರಕರ್ತ ಧೀರಜ್ ಪೊಯ್ಯಕಂಡ “ಪರಾಶರ” ಕಾದಂಬರಿ ಬಿಡುಗಡೆ

ಮಂಗಳೂರು: ಪತ್ರಕರ್ತ ಧೀರಜ್ ಪೊಯ್ಯಕಂಡ ಅವರ ಎರಡನೇ ಕಾದಂಬರಿ ’ಪರಾಶರ’ ನಗರದ ಪ್ರೆಸ್‌ಕ್ಲಬ್‌ನಲ್ಲಿ ಬಿಡುಗಡೆಗೊಂಡಿತು. ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಹಾಗೂ ಗುರು ಬೆಳದಿಂಗಳು ಸಂಸ್ಥೆಯ ಅಧ್ಯಕ್ಷ ಪದ್ಮರಾಜ್ ಆರ್. ಅವರು ಕಾದಂಬರಿಯನ್ನು ಬಿಡುಗಡೆಗೊಳಿಸಿದರು. ಲೇಖಕ ಧೀರಜ್ ಪೊಯ್ಯಕಂಡ ಅವರು ಮಾತನಾಡಿ, ಸೋಶಿಯಲ್ ಮಿಡಿಯಾಗಳ ದುರ್ಬಳಕೆ ಹಾಗೂ ಅದರಿಂದಾಗುವ ದುಷ್ಪರಿಣಾಮದ ಎಳೆಯನ್ನಿಟ್ಟುಕೊಂಡು ಈ ಕೈಂ, ಸಸೆನ್ಸ್ ಕಾದಂಬರಿ ರಚಿಸಲಾಗಿದೆ. ಪ್ರಸ್ತುತ