Home Archive by category Fresh News (Page 913)

ನೂತನ ಸಚಿವರಿಗೆ ಖಾತೆ ಹಂಚಿಕೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟದಲ್ಲಿ ಸೇರ್ಪಡೆಗೊಂಡ ಸಚಿವರಿಗೆ ಇದೀಗ ಖಾತೆಗಳನ್ನು ಹಂಚಲಾಗಿದೆ.  ಸುನಿಲ್ ಕುಮಾರ್ ಅವರಿಗೆ ಇಂಧನ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಅರಗ ಜ್ಞಾನೇಂದ್ರ ಅವರಿಗೆ ಗೃಹಖಾತೆ  ಬಿ.ಸಿ.ನಾಗೇಶ್ -ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಶ್ರೀರಾಮುಲು- ಸಾರಿಗೆ ಮತ್ತು ಎಸ್ಟಿ ಕಲ್ಯಾಣ ಮುರುಗೇಶ್

ಮಂಗಳೂರಿನಲ್ಲಿ ವೀಕೆಂಡ್ ಕರ್ಫ್ಯೂ: ಪೊಲೀಸರಿಂದ ತಪಾಸಣೆ

ಕೊರೋನ ಹೆಚ್ಚಳ ಭೀತಿಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಘೋಷಣೆ ಮಾಡಲಾಗಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಹಾಗೂ ಜನ ಸಂಚಾರ ವಿರಳವಾಗಿದೆ. ದಿನಸಿ, ತರಕಾರಿ, ಮಾಂಸ, ಹಾಲು ಸೇರಿದಂತೆ ಅಗತ್ಯ ವಸ್ತುಗಳ ಅಂಗಡಿಗಳು, ಬೀದಿ ಬದಿ ವ್ಯಾಪಾರಕ್ಕೆ ಬೆಳಗ್ಗೆ 5 ರಿಂದ ಮಧ್ಯಾಹ್ನ 2ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಆದರೆ ಗ್ರಾಹಕರ ಸಂಖ್ಯೆ ವಿರಳವಾಗಿದೆ. ಅಗತ್ಯ ವಸ್ತುಗಳ ಸಾಗಾಟದ ವಾಹನಗಳು, ದ್ವಿಚಕ್ರ ವಾಹನಗಳು ಮತ್ತು ಆಟೊ ರಿಕ್ಷಾಗಳು

ನ್ಯಾನೋ ವಿಜ್ಞಾನ ಮತ್ತು ನ್ಯಾನೊ ತಂತ್ರಜ್ಞಾನದಲ್ಲಿ ಉದಯೋನ್ಮುಖ ಪ್ರವೃತ್ತಿಗಳ ಕುರಿತು ಅಂತರಾಷ್ಟ್ರೀಯ ವಿಚಾರ ಸಮ್ಮೇಳನ

ಜಿ.ಹೆಚ್‌.ಎಸ್‌. ರಸ್ತೆ: ಶ್ರೀನಿವಾಸ್ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿಯ ವತಿಯಿಂದನ್ಯಾನೊ ವಿಜ್ಞಾನಮತ್ತು ನ್ಯಾನೊತಂತ್ರಜ್ಞಾನದಲ್ಲಿ ಉದಯೋನ್ಮುಖ ಪ್ರವೃತ್ತಿಗಳ ಕುರಿತ ವಿಚಾರಸಮ್ಮೇಳನವನ್ನು ನಗರದ ಜಿ.ಹೆಚ್.‌ಎಸ್‌.ನಲ್ಲಿರುವಹೋಟೇಲ್‌ ಶ್ರೀನಿವಾಸ್‌ನಲ್ಲಿ (ಆನ್‌ಲೈನ್‌ ವೇದಿಕೆಯಮೂಲಕ) ಆಯೋಜಿಸಲಾಯಿತು. ಈ ವಿಚಾರಸಮ್ಮೇಳನವನ್ನು ಸಿಂಗಾಪುರದ ನ್ಯಾಶನಲ್‌ ಯೂನಿವರ್ಸಿಟಿಯಫ್ರೆಂಗ್ ನಿರ್ದೇಶಕಡಾ ಸೀರಾಮ್ ರಾಮಕೃಷ್ಣ ಅವರು

ವೀಕೆಂಡ್ ಕರ್ಫ್ಯೂ ಮಾರ್ಗಸೂಚಿ ರಿಲೀಸ್: ಮಧ್ಯಾಹ್ನ 2ರ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ

 ರಾಜ್ಯದಲ್ಲಿ ಕೊರೋನಾಗೆ ಕಡಿವಾಣ ಹಾಕಲು ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಹಾಗೂ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಆಗಸ್ಟ್ 16 ರವರೆಗೂ ಮಾರ್ಗಸೂಚಿ ಜಾರಿಯಲ್ಲಿರಲಿವೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಮುಂಜಾನೆ 5 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಮಹಾರಾಷ್ಟ್ರ,

ರಸ್ತೆಗಳ ಗುಂಡಿಗಳನ್ನು ಶೀಘ್ರದಲ್ಲೇ ಮುಚ್ಚಿ:ಸಚಿವ ಎಸ್. ಅಂಗಾರ ಸೂಚನೆ

ಮಳೆಗಾಲದಲ್ಲಿ ಹಾನಿಗೊಳಗಾದ ರಸ್ತೆಗಳ ಗುಂಡಿಗಳನ್ನು ಶೀಘ್ರದಲ್ಲೇ ಮುಚ್ಚುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವ ಎಸ್. ಅಂಗಾರ ಅವರು ಸೂಚಿಸಿದರು.ಜಿಲ್ಲೆಯಲ್ಲಿ ಇತ್ತೀಚಿಗೆ ಸುರಿದ ಮಳೆಯಿಂದ ಮನೆ ಕಳೆದುಕೊಂಡ ಕುಟುಂಬಗಳಿಗೆ ಸರ್ಕಾರ ಘೋಷಿಸಿರುವ 10.000 ರೂ. ಪರಿಹಾರ ಮೊತ್ತವನ್ನು ಶೀಘ್ರವಾಗಿ ಮತ್ತು ಕಡ್ಡಾಯವಾಗಿ ಆಯಾ ಕುಟುಂಬಗಳಿಗೆ ನೀಡಬೇಕು ಎಂದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಅವರು ಮಾತನಾಡಿ, ಜಿಲ್ಲೆಯಲ್ಲಿ ನೆರೆಯಿಂದಾಗಿ ಹೆಚ್ಚಿನ

ಕೋವಿಡ್ ಪಾಸಿಟಿವಿಟಿ ಕಡಿಮೆ ಮಾಡಲು ಅಗತ್ಯ ಕ್ರಮಕೈಗೊಳ್ಳಿ: ಸಚಿವ ಅಂಗಾರ

ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿನ ಪಾಸಿಟಿವಿಟಿಯನ್ನು ಕಡಿಮೆ ಮಾಡಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರದ ಸಂಪುಟ ದರ್ಜೆಯ ಸಚಿವರಾದ ಎಸ್. ಅಂಗಾರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು. ಅವರು ಆ.6ರ ಶುಕ್ರವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಕೋವಿಡ್ ಹಾಗೂ ನೆರೆ ಹಾವಳಿ ಪರಿಹಾರ ಕಾರ್ಯಗಳ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕೋವಿಡ್ ಹಾಗೂ ಅದರ ಪಾಸಿಟಿವಿಟಿಯನ್ನು

ಯಾವ ಖಾತೆ ನೀಡಿದರೂ ನಿಭಾಯಿಸುತ್ತೇನೆ : ಮಂಗಳೂರಿನಲ್ಲಿ ಸಚಿವ ಸುನೀಲ್ ಕುಮಾರ್ ಹೇಳಿಕೆ

ಮಂಗಳೂರು: ಯಾವ ಖಾತೆ ನೀಡಿದರೂ ನಿಭಾಯಿಸುತ್ತೇನೆ ಎಂದು ನೂತನವಾಗಿ ಸಚಿವರಾಗಿ ಆಯ್ಕೆಯಾದ ಸುನೀಲ್ ಕುಮಾರ್ ಹೇಳಿದರು.ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಂಗಳೂರಿಗೆ ಬಂದ ಅವರಿಗೆ ಕಾವೂರು ಜಂಕ್ಷನ್ ನಲ್ಲಿ ಶಾಸಕರಾದ ಡಾ.ವೈ.ಭರತ್ ಶೆಟ್ಟಿ ಹಾಗೂ ಹರೀಶ್ ಪೂಂಜ ನೇತೃತ್ವದಲ್ಲಿ ನಡೆದ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿ, ಕೊರೊನಾ ಮೂರನೇ ಹಂತದ ಪರಿಸ್ಥಿತಿಯನ್ನು ನಿಭಾಯಿಸುವ ನಿಟ್ಟಿನಲ್ಲಿ ಇಂದು ಸಂಜೆ ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಅಲ್ಲಿನ ಸ್ಥಳೀಯ

ಅಗಸ್ಟ್‌ 23ರಿಂದ ಶಾಲೆಗಳನ್ನು ಆರಂಭಿಸುವ ಕುರಿತು ರಾಜ್ಯ ಸರಕಾರ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನ ನಡುವಲ್ಲೇ ಶಾಲೆಗಳನ್ನು ಆರಂಭಿಸುವ ಕುರಿತು ರಾಜ್ಯ ಸರಕಾರ ನಿರ್ಧಾರ ಕೈಗೊಂಡಿದೆ. ರಾಜ್ಯದಲ್ಲಿ ಅಗಸ್ಟ್‌ 23ರಿಂದ 9, 10, 11 ಹಾಗೂ 12ನೇ ತರಗತಿಗಳನ್ನು ಆರಂಭಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಹೇಳಿದ್ದಾರೆ.ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿಂದು ತಜ್ಞರು, ಶಿಕ್ಷಣ ತಜ್ಞರು, ಅಧಿಕಾರಿಗಳ ಜೊತೆಗೆ ಸಭೆಯನ್ನು ನಡೆಸಿದರು. ಈ ವೇಳೆಯಲ್ಲಿ ರಾಜ್ಯದಲ್ಲಿ ಹಂತ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿ

ಕೋವಿಡ್ 19 ಸೋಂಕು ಹರಡುವಿಕೆ ತಡೆಯುವ ಕಾರಣದಿಂದ ರಾಜ್ಯದ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ವಿಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ,ಬೆಳಗಾವಿ, ವಿಜಯಪುರ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದ್ದು, ಶುಕ್ರವಾರ ರಾತ್ರಿಯಿಂದಲೇ ಕರ್ಫ್ಯೂ ಜಾರಿಗೆ ಬರಲಿದ್ದು, ಶನಿವಾರ ಮತ್ತು ಭಾನುವಾರ ಈ ನಾಲ್ಕು ಜಿಲ್ಲೆಗಳಲ್ಲಿ ಅಗತ್ಯ ವಸ್ತು ಮತ್ತು ಸೇವೆಗಳ ಹೊರತುಪಡಿಸಿ ಇತರ ಎಲ್ಲಾ