Home Archive by category Fresh News (Page 917)

ಕೊರೊನಾ ನೆಗೆಟಿವ್ ವರದಿ ಇಲ್ಲದವರಿಗೆ ಕರ್ನಾಟಕ ಪ್ರವೇಶಕ್ಕೆ ಸಂಪೂರ್ಣ ನಿಷೇಧ

ಮಂಗಳೂರಿನ ತಲಪಾಡಿ ಚೆಕ್‌ಪೋಸ್ಟ್‌ಗೆ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಪ್ರತಾಪ್‌ ರೆಡ್ಡಿ ಭೇಟಿ ನೀಡಿ ಭದ್ರತೆ ಬಗ್ಗೆ ಪರಿಶೀಲನೆ ನಡೆಸಿದ್ರು.ಕೇರಳದಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಕಾಸರಗೋಡು ದಕ್ಷಿಣಕನ್ನಡ ಜಿಲ್ಲೆಯ ಗಡಿ ಭಾಗದಲ್ಲಿ ಬಿಗಿ ಬಂದೋಬಸ್ತ್ ಎರ್ಪಡಿಸಲಾಗಿದ್ದು, ಕೊರೊನಾ ನೆಗೆಟಿವ್ ವರದಿ ಇಲ್ಲದವರಿಗೆ ಕರ್ನಾಟಕ ಪ್ರವೇಶಕ್ಕೆ ಸಂಪೂರ್ಣ

ಮಂಗಳೂರಲ್ಲಿ ಎಡಿಜಿಪಿ ಪ್ರತಾಪ್ ರೆಡ್ಡಿ: ಕೇರಳ ಗಡಿ ಪ್ರದೇಶ ತಲಪಾಡಿಗೆ ಭೇಟಿ

ರಾಜ್ಯ ಕಾನೂನು ಸುವ್ಯವಸ್ಥಾ ವಿಭಾಗದ ಎಡಿಜಿಪಿ ಪ್ರತಾಪ್ ರೆಡ್ಡಿ ಸೋಮವಾರ ಸಂಜೆ ಮಂಗಳೂರಿಗೆ ಆಗಮಿಸಿದ್ದಾರೆ.ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳ ವಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳ ಗಡಿಭಾಗದ ಬಂದೋಬಸ್ತ್ ಮಾಹಿತಿ ಕಲೆ ಹಾಕುವ ನಿಟ್ಟಿನಲ್ಲಿ ಅವರು ಆಗಮಿಸಿದ್ದು, ಖಾಸಗಿ ಹೋಟೆಲ್ ನಲ್ಲಿ ತಂಗಿದ್ದು, ಇಂದು ಮುಂಜಾನೆ ಕೇರಳ ಗಡಿ ಪ್ರದೇಶವಾದ ತಲಪಾಡಿಗೆ ತೆರಳಿ ಪರಿಶೀಲನೆ ನಡೆಸಿದ್ರು. ಈ ವೇಳೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಕಮೀಷನರ್

ಇಂದಿನ ರಾಶಿ ಭವಿಷ್ಯ

ಶ್ರೀ ಕ್ಷೇತ್ರ ಕೊಲ್ಲೂರು ಮೂಕಾಂಬಿಕೆ ದೇವಿಯ  ತಾಯಿಯ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ ಜೀವನ ಎಂದ ಮೇಲೆ ಖುಷಿ, ಸಂಕಟ, ಲಾಭ-ನಷ್ಟ ಇವೆಲ್ಲಾ ನಾಣ್ಯದ ಎರಡು ಮುಖಗಳಿದ್ದಂತೆ. ಅನೇಕ ಸವಾಲುಗಳು ಬರುತ್ತವೆ, ಅದನ್ನು ಮೆಟ್ಟಿ ನಿಂದಾಗ ಖುಷಿ, ಅದೃಷ್ಟಿ ಹಿಂಬಾಲಿಸುತ್ತದೆ. ಈ ವಾರ ನಿಮ್ಮ ಜೀವನ ಖುಷಿಯಿಂದ ಇರಲಿ ಎಂಬುವುದೇ ನಮ್ಮ ಆಶಯ. ಕೆಲವೊಂದು ಮುನ್ನೆಚ್ಚರಿಕೆ ತೆಗೆದುಕೊಂಡರೆ ಮುಂದೆ ಬರುವ ಅಪಾಯ ತಪ್ಪಿಸಬಹುದು

ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣ: ಆರೋಪಿಗೆ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿ

ಕುಂದಾಪುರ: ಫೈನಾನ್ಸ್ ಪಾಲುದಾರ ಕೂಡಾಲ್ ನಿವಾಸಿ ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅನೂಪ್ ಶೆಟ್ಟಿಯನ್ನು ಪೊಲೀಸರು ಸೋಮವಾರ ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.   ಕೊಲೆ ಪ್ರಕರಣದ ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು ಇನ್ನು ಏಳು ದಿನಗಳ ಕಾಲ ಅಂದರೆ ಅಗಸ್ಟ್ 9ರ ತನಕ ಪೊಲೀಸ್ ಕಸ್ಟಡಿಗೆ ನೀಡಿ 1ನೇ ಜೆಎಮ್‌ಎಫ್‌ಸಿ ನ್ಯಾಯಧೀಶೆ ನಾಗರತ್ನಮ್ಮ ಆದೇಶ ಹೊರಡಿಸಿದ್ದಾರೆ.ಸೋಮವಾರ ಎಸ್ಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಮುಗಿದ

ಬೇಲೂರಿನಲ್ಲಿ ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ

ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಸಿರು ಸೇನೆ ಬೇಲೂರಿನ ಚೆನ್ನಕೇಶವ ದೇವಾಲಯ ಮುಂಭಾಗದಿಂದ 20 ಹೆಚ್ಚು ಟ್ಯಾಕ್ಟರ್ ಗಳ ಸಮೇತ ಪ್ರತಿಭಟನ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ರೈತ ಸಂಘ ಕಾರ್ಯದರ್ಶಿ ಬಳ್ಳೂರು ಸ್ವಾಮಿಗೌಡ ಕೇಂದ್ರ ಸರ್ಕಾರವು ಸಾಕಷ್ಟು ರೈತರು ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿದ್ದು ಇದರಿಂದ ರೈತರಿಗೆ ತೊಂದರೆಯಾಗುತ್ತಿದೆ. ರಾಜ್ಯ ಸರ್ಕಾರ ಕೂಡ ರೈತರ ಸಂಕಷ್ಟದಲ್ಲಿದ್ದರೂ ಸಾಲ ಮನ್ನಾ ಮಾಡದೆ ರೈತರನ್ನು

ಶ್ರೀನಿವಾಸ ವಿವಿಯ ಹೋಟೆಲ್ ಮ್ಯಾನೇಜ್‌ಮೆಂಟ್ & ಟೂರಿಸಂ: ಹೂ(ದಾನಿ)ವಿನ ವ್ಯವಸ್ಥೆ ಕಾರ್ಯಾಗಾರ

ಹೌಸ್ ಕೀಪಿಂಗ್ ವಿಭಾಗದ ಶ್ರೀನಿವಾಸ ಯೂನಿವರ್ಸಿಟಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ ಅಂಡ್ ಟೂರಿಸಂನಲ್ಲಿ ಹೂ(ದಾನಿ)ವಿನ ವ್ಯವಸ್ಥೆ ಕಾರ್ಯಾಗಾರ ವನ್ನು ನಡೆಸಲಾಯಿತು. ಮಂಗಳೂರಿನ ಬೆಸೆಂಟ್ ಮಹಿಳಾ ಕಾಲೇಜಿನ ಗೃಹ ವಿಜ್ಞಾನ ವಿಭಾಗದ ಎಚ್. ಒ.ಡಿ ಪ್ರೊ. ಗಾಯತ್ರೀ ಕೆ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಅಂತಿಮ ವರ್ಷದ ಬಿಎಚ್‌ಎಂಸಿಟಿಯ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ಪ್ರೊ.ಗಾಯತ್ರೀ ಅವರು ಹೋಟೆಲ್ ಗಳಲ್ಲಿ ಹೂವಿನ

2021-22ನೇ ಸಾಲಿನಲ್ಲಿ ಪುತ್ತೂರು ವಿಧಾಸಭಾ ಕ್ಷೇತ್ರಕ್ಕೆ ರೂ. 92.11 ಕೋಟಿ ಅನುದಾನ ಮಂಜೂರು-ಶಾಸಕ ಮಠಂದೂರು

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 2021-22ನೇ ಸಾಲಿನಲ್ಲಿ ಒಟ್ಟು ರೂ. 92.11ಕೋಟಿ ಅಭಿವೃದ್ಧಿ ಅನುದಾನ ರಾಜ್ಯ ಸರಕಾರದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಜೂರುಗೊಳಿಸಿದ್ದಾರೆ. ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಪುತ್ತೂರು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಇನ್ನಷ್ಟು ಅನುದಾನ ಮಂಜೂರು ಮಾಡುವ ಭರವಸೆ ನೀಡಿದ್ದಾರೆ. ಶ್ರಾವಣ ಮಾಸದಲ್ಲಿ ಈ ಅನುದಾನದಲ್ಲಿ ವಿವಿಧ ಕಾಮಗಾರಿಗಳ ಶಿಲಾನ್ಯಾಸ ನಡೆಸಲಾಗುವುದು ಎಂದು ಪುತ್ತೂರು ಶಾಸಕ

ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ

ಶ್ರೀ ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಯನ್ನು ನೆನೆಯುತ್ತ ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಪಂಡಿತ್ ದಾಮೋದರ್ ಭಟ್ ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕೊಲ್ಲೂರು ಮೂಕಾಂಬಿಕೆ ದೇವಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳದ ವಿದ್ಯೆ ಆರೋಗ್ಯ

ಬಂಟ್ವಾಳದಲ್ಲಿ ಹಸಿರು ನಮನ ಹಾಗೂ ಶ್ರದ್ಧಾಂಜಲಿ ಸಭೆ

ಗದಗ ಜಿಲ್ಲೆಯ ನರಗುಂದದಲ್ಲಿ 41 ನೇ ರೈತಹುತಾತ್ಮ ದಿನಾಚರಣೆಯ ಅಂಗವಾಗಿ ಕೃಷಿ ಉಳಿಸಿ – ಪ್ರಜಾಪ್ರಭುತ್ವ ರಕ್ಷಿಸಿಸಂಕಲ್ಪ ದಿನದಂದು ದೇಶದ ರೈತರ ಸಂಕಕ್ಷಣೆ ಮತ್ತು ಪ್ರಜಾಪ್ರಭುತ್ವ ರಕ್ಷಿಸುವ ಪ್ರತಿಜ್ಞೆ ಮಾಡಿ ಹಿಂತಿರುಗುವ ಸಂದರ್ಭದಲ್ಲಿ ಚಿಕ್ಕಮಗಳೂರಿನ ಹತ್ತಿರ ಭಾರಿ ವಾಹನ ಅಪಘಾತದಲ್ಲಿ ಹುತಾತ್ಮರಾದ ಕರ್ನಾಟಕ ರಾಜ್ಯ ರೈತಸಂಘದ ಕಾರ್ಯಾಧ್ಯಕ್ಷರಾದ ಎಮ್.ರಾಮು ಚೆನ್ನಪಟ್ಟಣ ಹಾಗೂ ಹಿರಿಯ ಉಪಾಧ್ಯಕ್ಷರಾದ ಜಿ.ಟಿ.ರಾಮಸ್ವಾಮಿಯವರಿಗೆ ಹಸಿರು ನಮನ ಹಾಗೂ