ಎಸ್.ಡಿ.ಎಂ-ನ ಜಾಗತಿಕ ಮಟ್ಟದ ಹಿರಿಯ ವಿದ್ಯಾರ್ಥಿಗಳ ವೆಬಿನಾರ್ ಸರಣಿಗೆ ಚಾಲನೆಎಸ್.ಡಿ.ಎಂ ಸಂಸ್ಥೆ ಕೌಶಲ್ಯಯುತ ವಿದ್ಯಾರ್ಥಿಗಳು, ಸಂಶೋಧಕರು, ಅನ್ವೇಷಕರು ಹಾಗೂ ಚಿಂತನಶೀಲ ವ್ಯಕಿತ್ವಗಳನ್ನು ಸೃಷ್ಟಿಸುತ್ತದೆ. ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳ ಸಂಘ ಅದಕ್ಕೆ ಪೂರಕ ಶಕ್ತಿಯಾಗಬೇಕು. ನಮ್ಮೆಲ್ಲಾ ವಿದ್ಯಾರ್ಥಿಗಳ ಏಳಿಗೆ ಮತ್ತು ಸಾಧನೆಯ ಸಾಕ್ಷಿಗಳಾಗಬೇಕು ಎಂದು ಡಾ.ಬಿ
ಕುಂದಾಪುರ: ಫೈನಾನ್ಸ್ ಸಂಸ್ಥೆಯ ಮಾಲೀಕ ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫೈನಾನ್ಸ್ ಸಂಸ್ಥೆಯ ಪಾಲುದಾರ ಅನೂಪ್ ಶೆಟ್ಟಿ ಗೋವಾದ ಹೊಟೇಲ್ ಒಂದರಲ್ಲಿ ಮೂರು ದಿನಗಳ ಹಿಂದೆಯೇ ರೂಮ್ ಕಾಯ್ದಿರಿಸಿದ್ದ ಎನ್ನುವ ಬಲವಾದ ಮಾಹಿತಿ ಬಯಲಾಗಿದೆ. ಅನೂಪ್ ಶೆಟ್ಟಿಯನ್ನು ಗೋವಾದಿಂದ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ ಕೆಲವು ಮಹತ್ತರವಾದ ವಿಚಾರಗಳನ್ನು ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ. ಆರೋಪಿ ಅನೂಪ್ ಕೊಲೆ ಮಾಡಿ ಗೋವಾಕ್ಕೆ
ಕ್ವಿಟ್ ಇಂಡಿಯಾ ಚಳುವಳಿಯ ಸವಿನೆನಪಿನಲ್ಲಿ ರೈತ ಕಾರ್ಮಿಕರ ಸಖ್ಯತೆಯಲ್ಲಿ ಬ್ರಹತ್ ಹೋರಾಟವು ಆಗಸ್ಟ್ 9 ರಂದು ದೇಶಾದ್ಯಂತ ನಡೆಯಲಿದ್ದು, ಅದರ ಪ್ರಚಾರಾಂದೋಲನದ ಭಾಗವಾಗಿ ನಗರದಲ್ಲಿಂದು CITU ನೇತ್ರತ್ವದಲ್ಲಿ ಪಾದಯಾತ್ರೆಯನ್ನು ನಡೆಸಿ ಸಾರ್ವಜನಿಕರಲ್ಲಿ ಜಾಗ್ರತಿ ಮೂಡಿಸಲಾಯಿತು. ಪಾದಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ CITU ದ.ಕ.ಜಿಲ್ಲಾಧ್ಯಕ್ಷರಾದ ಜೆ.ಬಾಲಕ್ರಷ್ಣ ಶೆಟ್ಟಿಯವರು, ದೇಶವನ್ನಾಳುವ ನರೇಂದ್ರ ಮೋದಿ ಸರಕಾರವು ಪ್ರತೀ ಹೆಜ್ಜೆಯಲ್ಲಿಯೂ ರೈತ ಕಾರ್ಮಿಕ
ಕಾರವಾರ ಜಿಲ್ಲೆಯ ಕದ್ರಾ ಅಣೆಕಟ್ಟು ಪ್ರದೇಶಕ್ಕೆ ಸಿದ್ದರಾಮಯ್ಯ ಅವರು ಇಂದು ಭೇಟಿ ನೀಡಿ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳನ್ನು ವೀಕ್ಷಿಸಿ ಸಂತ್ರಸ್ತರ ಅಹವಾಲು ಆಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆ, ಮಾಜಿ ಶಾಸಕ ಸತೀಶ್ ಸೈಲ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಭೀಮಣ್ಣ ನಾಯಕ್ ಹಾಜರಿದ್ದರು.
ಕೊರೊನಾ ಮೂರನೆ ಅಲೆ ನಮ್ಮ ರಾಜ್ಯಕ್ಕೆ ಬರದಂತೆ ತಡೆಯುವುದು ರಾಜ್ಯ ಸರ್ಕಾರದ ಪ್ರಾಥಮಿಕ ಕೆಲಸವಾಗಬೇಕು.ಅಕ್ಕ ಪಕ್ಕದ ರಾಜ್ಯಗಳಾದ ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಮೂರನೆ ಅಲೆ ಈಗಾಗಲೇ ಬಂದಿದ್ದು ಸೋಂಕು ಪ್ರಮಾಣ ಹೆಚ್ಚಾಗಿದೆ. ಈ ರಾಜ್ಯಗಳಿಂದ ನಮ್ಮ ರಾಜ್ಯಕ್ಕೆ ಬರುವವರ ಪ್ರಮಾಣ ಹೆಚ್ಚಾಗಿರುತ್ತದೆ ಹಾಗಾಗಿ ರಾಜ್ಯದ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಬೇಕು. ಕೇರಳದಿಂದ ರಾಜ್ಯದ ಕರಾವಳಿ, ಚಾಮರಾಜನಗರ, ಕೊಡಗು ಜಿಲ್ಲೆಗಳಿಗೆ ಹೆಚ್ಚು ಜನ ಬರುತ್ತಾರೆ, ರಾಜ್ಯದ ಗಡಿಗಳಲ್ಲಿ
ಕೇರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು ಕರ್ನಾಟಕಕ್ಕೆ ಆಗಮಿಸುವ ಜನರ ಮೇಲೆ ಗಡಿಭಾಗಗಳಲ್ಲಿ ತೀವ್ರ ನಿಗಾ ವಹಿಸಲಾಗಿದೆ. ಕೇರಳದಿಂದ ಕರ್ನಾಟಕಕ್ಕೆ ಬರುವ ಜನರಿಗೆ ನೆಗೆಟಿವ್ ವರದಿ ಕಡ್ಡಾಯ ಮಾಡಿದ್ದು, ಇಂದು ಮಂಗಳೂರಿಗೆ ಅಗಮಿಸುವ ಜನರು ತಲಪಾಡಿ ಗಡಿಯಲ್ಲಿ ಕೋವಿಡ್ ಟೆಸ್ಟ್ಗೆ ಸಾಲುಗಟ್ಟಿ ನಿಂತ ದೃಶ್ಯ ಕಂಡುಬಂತು. ಆರ್ಟಿಪಿಸಿಆರ್ ಟೆಸ್ಟ್ಗೆ ಬೆಳಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಟೆಸ್ಟ್ ಮಾಡಿಸಿಕೊಳ್ಳುತ್ತಿದ್ದಾರೆ. ಬಸ್ ಮತ್ತು
ಒಲಿಂಪಿಕ್ಸ್ ನಲ್ಲಿ ಭಾರತದ ಮಹಿಳಾ ಮತ್ತು ಪುರುಷ ಹಾಕಿ ತಂಡ ಇತಿಹಾಸ ಬರೆದಿದೆ. ಪುರುಷರ ಹಾಕಿ ತಂಡ ಸೆಮಿ ಫೈನಲ್ ಪ್ರವೇಶಿಸಿದ ಮರುದಿನವೇ ಭಾರತದ ವನಿತೆಯರ ತಂಡ ಕೂಡಾ ಸೆಮಿ ಫೈನಲ್ ಗೆ ಎಂಟ್ರಿ ಕೊಟ್ಟಿದೆ. ಇಂದು ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಭಾರತ ತಂಡ 1-0 ಗೋಲುಗಳ ಅಂತರದಿಂದ ಸೋಲಿಸಿತು. ಭಾರತದ ಗುರ್ಜೀತ್ ಕೌರ್ 22ನೇ ನಿಮಿಷದಲ್ಲಿ ಗೋಲು ಗಳಿಸಿ ಭಾರತಕ್ಕೆ ಮುನ್ನಡೆ ಒದಗಿಸಿದರು. ನಂತರ ಸಮಬಲ ಸಾಧಿಸಲು ಆಸ್ಟ್ರೇಲಿಯಾ
ಕರಾವಳಿಯ ಸಂಗೀತ ಪ್ರೀಯರಿಗೆ ಸಿಹಿ ಸುದ್ದಿ, ನಗರದ ಮಾಲೆಮಾರ್-ದೇರೆಬೈಲ್ ಪರಪ್ಪಾದೆಯಲ್ಲಿ ಕರಾವಳಿ ಮ್ಯೂಸಿಕಲ್ ಕ್ಯಾಂಪ್ ಕುಡ್ಲ ಇದರ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕರಾವಳಿ ಮ್ಯೂಸಿಕಲ್ ಕ್ಯಾಂಪ್ ಕುಡ್ಲ ಇದರ ಉದ್ಘಾಟನಾ ಕಾರ್ಯಕ್ರಮವು ನಗರದ ಮಾಲೆಮಾರ್ ದೇರಬೈಲ್ ಪರಪ್ಪಾದೆಯ ಬಾಬು ವರ್ಗೀಸ್ ಎಂಬವರ ಮನೆಯ ಮೇಲ್ಚಾವಣಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಫೇಮಸ್ ಪ್ಲೇಬ್ಯಾಕ್ ಸಿಂಗರ್ ಅಜೆಯ್ ವಾರಿಯರ್ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು
ಭಾರತಕ್ಕೆ ಟೋಕಿಯೋ ಒಲಂಪಿಕ್ಸ್ ನಲ್ಲಿ ಮತ್ತೊಂದು ಪದಕವನ್ನು ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಗೆಲ್ಲುವ ಮೂಲಕ ಹೊತ್ತು ತಂದಿದ್ದಾರೆ. ತೀವ್ರ ಹಣಾಣಿಯಲ್ಲಿ ಟೋಕಿಯೋ ಒಲಂಪಿಕ್ಸ್ ಮಹಿಳೆಯರ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ಪಿವಿ ಸಿಂಧು ಸತತ ಎರಡನೇ ಬಾರಿಗೆ ಕಂಚಿನ ಪದಕವನ್ನು ಗೆದ್ದ ಸಾಧನೆ ಮಾಡಿದ್ದಾರೆ. ಭಾನುವಾರ ಕಂಚಿನ ಪದಕ ಸಲುವಾಗಿ ನಡೆದ ಪಂದ್ಯದಲ್ಲಿ ತಮ್ಮ ಶ್ರೇಷ್ಠ ಆಟ ಹೊರತಂದ ಸಿಂಧೂ, ವಿಶ್ವದ ಮಾಜಿ 3ನೇ ಶ್ರೇಯಾಂಕಿತ ಆಟಗಾರ್ತಿ ಚೀನಾದ ಹಿ ಬಿಂಗ್
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರು ಇಂದು ಬೆಂಗಳೂರಿನ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವಿ.ಸೋಮಣ್ಣ, ಹೆಚ್.ಡಿ.ರೇವಣ್ಣನವರು ಜೊತೆಗಿದ್ದರು.


















