Home Archive by category Fresh News (Page 921)

ಕತ್ತು ಕೊಯ್ದು ಯುವ ಉದ್ಯಮಿಯ ಬರ್ಬರ ಹತ್ಯೆ

ಕುಂದಾಪುರ: ಕುಂದಾಪುರ ತಾಲೂಕಿನ ಕೋಟೇಶ್ವರ ಸಮೀಪದ ಕಾಳಾವರದಲ್ಲಿ ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಉದ್ಯಮಿಯೋರ್ವರನ ಕುತ್ತಿಗೆ ಕತ್ತರಿಸಿ ಭೀಕರವಾಗಿ ಹತ್ಯೆಗೈದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ತಾಲೂಕಿನ ಯಡಾಡಿ ಮತ್ಯಾಡಿ ಕೂಡಲ್ ನಿವಾಸಿ ಅಜೇಂದ್ರ ಶೆಟ್ಟಿ (33) ಕೊಲೆಯಾದ ಉದ್ಯಮಿ. ಮೇಲ್ನೋಟಕ್ಕೆ ಹಣಕಾಸು ವಿಚಾರದಲ್ಲಿ ಈ ಕೊಲೆ ನಡೆದಿದೆ ಎಂದು ಪೊಲೀಸರು

ಸೊರ್ನಾಡು ಬಳಿ ಡೀಸೆಲ್ ಪೈಪ್‌ಲೈನ್‌ಗೆ ಕನ್ನ

ಬಂಟ್ವಾಳ: ಮಣ್ಣಡಿ ಹಾದು ಹೋಗಿರುವ ಪೈಪ್ ಲೈನ್ ಗೆ ಕನ್ನ ಕೊರೆದು ಡಿಸೇಲ್ ಕಳವು ನಡೆಸುತ್ತಿದ್ದ ಪ್ರಕರಣವೊಂದು ತಾಲೂಕಿನ ಅರಳ ಗ್ರಾಮದ ಸೊರ್ನಾಡು ಬಳಿ ಶುಕ್ರವಾರ ರಾತ್ರಿ ಬೆಳಕಿಗೆ ಬಂದಿದೆ. ಇಲ್ಲಿನ ಅರ್ಬಿ ಎಂಬಲ್ಲಿ ಐವನ್ ಪಿಂಟೊ ಎಂಬರಿಗೆ ಸೇರಿದ ಖಾಸಗಿ ಜಮೀನಿನಲ್ಲಿ ಮಂಗಳೂರು- ಬೆಂಗಳೂರಿಗೆ ಹಾದು ಹೋಗಿರುವ ಎಚ್ ಪಿ.ಎಸ್ ಎಲ್ ಪೆಟ್ರೊನೆಟ್ ಸಂಸ್ಥೆಗೆ ಸೇರಿದ ಪೈಪ್ ಲೈನ್ ಗೆ ಕನ್ನ ಕೊರೆದು ಡಿಸೆಲ್ ಕಳವು ನಡೆಸಲಾಗಿರುವುದಾಗಿ ತಿಳಿದು ಬಂದಿದೆ. ಪ್ರಕರಣ ಬೆಳಕಿಗೆ

ಮತ್ತೆ ಮರವೂರು ಸೇತುವೆ ಮೇಲೆ ಸಂಚರಿಸಿದ ವಾಹನಗಳು

ಫಿಲ್ಲರ್ ಕುಸಿತದಿಂದಾಗಿ ಬಿರುಕು ಬಿಟ್ಟಿದ್ದ ಮರವೂರು ಸೇತುವೆಯ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಇಂದಿನಿಂದ ವಾಹನ ಸಂಚಾರ ಆರಂಭಗೊಂಡಿದೆ. ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕೊಂಡಿಯಾಗಿರುವ ಕಾವೂರು ಬಳಿ ಮರವೂರು ಸೇತುವೆಯ ಕುಸಿದು ಪಿಲ್ಲರ್ ದುರಸ್ತಿ ಕಾರ್ಯ ಬಹುತೇಕ ಪೂರ್ತಿಯಾಗಿದ್ದು, ಯಶ್ವಸಿಯಾಗಿದೆ. ಜೂನ್ 15ರಂದು ಮಂಗಳೂರಿನಿಂದ ಬಜ್ಪೆ ಅಂತರ ರಾಷ್ಟ್ರೀಂi ವಿಮಾನ ನಿಲ್ದಾಣ ಹಾಗೂ ಕಟೀಲು ಕಡೆಗೆ ಸಂಪರ್ಕಿಸುವ ಈ ರಸ್ತೆಯ ಮರವೂರು ಸೇತುವೆಯಲ್ಲಿ

Srinivas University and Libey Fashions Mangalore Sign an M.O.U.

 Mangalore based Custom T-Shirts and Jersey Manufacturers signed an MoU (Memorandum of Understanding) with Srinivas University. The Collaboration aims for better co-operation and strategic engagements in joint areas of Research, Internships, Apprenticeships, Consulting and Placements of student beneficiaries focused at educational and industry level outcomes. Dr. Raja

ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಒಲಿಂಪಿಕ್ಸ್‌ನಲ್ಲಿ ಸೆಮಿ ಫೈನಲ್‌ಗೆ ಲಗ್ಗೆ

ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಟೋಕಿಯೋದಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಸೆಮಿ ಫೈನಲ್‌ಗೆ ಲಗ್ಗೆ ಇಟ್ಟರು. ಮಹಿಳೆಯರ ಸಿಂಗಲ್ಸ್ ನ ಕ್ವಾರ್ಟರ್ ಫೈನಲ್ ನಲ್ಲಿ ಹೈದರಾಬಾದ್ ಆಟಗಾರ್ತಿ ಸಿಂಧು ಅವರು ಜಪಾನ್ ನ 4ನೇ ಶ್ರೇಯಾಂಕದ ಆಟಗಾರ್ತಿ ಅಕಾನೆ ಯಮಗುಚಿಯವರನ್ನು 21-13 ಹಾಗೂ 22-20 ನೇರ ಸೆಟ್‌ಗಳ ಅಂತರದಿಂದ ರೋಚಕವಾಗಿ ಮಣಿಸಿದರು.      

ಯುಪಿಸಿಎಲ್‌ ನಿಂದ ಮತ್ತೆ ಪರಿಸರಕ್ಕೆ ಉಪ್ಪು ಮಿಶ್ರಿತ ರಾಸಾಯನಿಕ ನೀರು

ಕಾಪು ತಾಲೂಕಿನ ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಜನವಿರೋಧಿಯಾಗಿ ಕಾರ್ಯಚರಿಸುತ್ತಿರುವ ಯುಪಿಸಿಎಲ್ ಕಂಪನಿಯಿಂದ ಸ್ಥಳೀಯರಿಗೆ ನಿರಂತರವಾಗಿ ಒಂದಲ್ಲ ಒಂದು ರೀತಿಯಲ್ಲಿ ಸಮಸ್ಯೆ ಉದ್ಬವವಾಗುತ್ತಿದೆ. ಇದೀಗ ಮತ್ತೆ ಇಂದು ಸಮದ್ರಕ್ಕೆ ಸಂಪರ್ಕ ಕಲ್ಪಿಸಲಾಗಿದ್ದ ಪೈಪ್ ಲೈನ್ ನ ಗೇಟ್ ವಾಲ್ ಭಾಗದಲ್ಲಿ ಉಪ್ಪು ಮಿಶ್ರಿತ ರಾಸಾಯನಿಕ ನೀರು ಹೊರ ಚುಮ್ಮಿದ್ದು, ಆ ನೀರು ತೆಂಕ ಗ್ರಾ.ಪಂ. ವ್ಯಾಪ್ತಿಯ ಬಹುತೇಕ ಕುಡಿಯುವ ನೀರಿನ ಬಾವಿ ಪ್ರದೇಶದಲ್ಲಿ ಇಂಗಿದ ಪರಿಣಾಮ ಈ ಭಾಗದ

ತಲಪಾಡಿ ಗಡಿಯಲ್ಲಿ ಜಿಲ್ಲಾಧಿಕಾರಿಯವರ ಭೇಟಿ, ಪರಿಶೀಲನೆ

ರಾಜ್ಯ ಗಡಿ ಭಾಗದ ತಲಪಾಡಿ ಚೆಕ್ ಪೋಸ್ಟ್ ನಲ್ಲಿ ಕೋವಿಡ್ ತಪಾಸಣೆ ಕುರಿತು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಗಡಿಯಲ್ಲಿ ಕೈಗೊಳ್ಳಲಾಗಿರುವ ಕೋವಿಡ್ ತಪಾಸಣಾ ಕಾರ್ಯಗಳ ಪ್ರಕ್ರಿಯೆಗಳನ್ನು ಕುಲಂಕುಶವಾಗಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ಆಯುಕ್ತರಾದ ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್, ಉಪ ವಿಭಾಗಾಧಿಕಾರಿ ಮದನ್ ಮೋಹನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್, ತಹಶೀಲ್ದಾರ್

ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜಿಗೆ ಆಗ್ರಹ : ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳಿಂದ ಪ್ರತಿಭಟನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜಿಗಾಗಿ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳಿಂದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಮಂಗಳೂರಿನ ಮಿನಿ ವಿಧಾನಸೌಧ ಮುಂಭಾಗದಲ್ಲಿ ವಿದ್ಯಾರ್ಥಿಗಳು ಧರಣಿಯನ್ನು ನಡೆಸಿದರು. ಮೆಡಿಕಲ್ ಕಾಲೇಜಿಗಾಗಿ ಹೋರಾಟ ಕೇವಲ ಕ್ಯಾಂಪಸ್ ಫ್ರಂಟ್ ನ ಹೋರಾಟವಲ್ಲ. ಇದು ಜಿಲ್ಲೆಯ ಜನತೆಯ ಹೋರಾಟವಾಗಿದೆ. ಇದು ಸಂಸದರು, ಶಾಸಕರ ನಿರ್ಲಕ್ಷ್ಯವಾಗಿದ್ದು, ಪ್ರತಿಯೊಂದು ಸಂಘಟನೆಯ ನಾಯಕರು ಈ ಹೋರಾಟಕ್ಕೆ

ಭತ್ತದ ಕೃಷಿಕರೊಂದಿಗೆ ಪತ್ರಕರ್ತರ ಸಾಮೂಹಿಕ ಭತ್ತದ ನಾಟಿ

ನಶಿಸುತ್ತಿರುವ ಭತ್ತದ ಕೃಷಿಯ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಭತ್ತದ ಕೃಷಿಕರೊಂದಿಗೆ ಪತ್ರಕರ್ತರ ಸಾಮೂಹಿಕ ಭತ್ತದ ನಾಟಿ ಕಾರ್ಯಕ್ರಮ ಮಿತ್ತಳಿಕೆಗುತ್ತು ಕುಟುಂಬಸ್ಥರ ಸಹಕಾರದೊಂದಿಗೆ ಅಳಿಕೆ ಗ್ರಾಮದ ಮಿತ್ತಳಿಕೆಯ ಗದ್ದೆಯಲ್ಲಿ ನಡೆಯಿತು .ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಿತು. ಜಿಲ್ಲಾ

ಬಂಟ್ವಾಳ : ಸಂಚಾರಿ ಆರೋಗ್ಯ ಬಸ್ ಆರಂಭ

ಬಂಟ್ವಾಳದ ತಾಲೂಕಿನ ಜನತೆಗೆ ಉತ್ಕೃಷ್ಟ ವಾದ ಉಚಿತ ಆರೋಗ್ಯ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಸಂಚಾರಿ ಆರೋಗ್ಯ ಬಸ್ ಆರಂಭಿಸಲಾಗಿದೆ. ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಅವರ ಮುತುವರ್ಜಿಯಿಂದ ಸಂಚಾರಿ ಆರೋಗ್ಯ ಬಸ್ ವ್ಯವಸ್ಥೆ ಮಾಡಲಾಗಿದೆ. ಜನರ ಆರೋಗ್ಯದ ಸುರಕ್ಷತೆಯ ಜಾಗೃತಿಯ ಸಲುವಾಗಿ ನಿಟ್ಟಿನಲ್ಲಿ ಈ ವ್ಯವಸ್ಥೆಯನ್ನ ಮಾಡಲಾಗಿದೆ. ಇನ್ನು ಕಾವಳಮೂಡುರು ಗ್ರಾಮ ಪಂಚಾಯತ್ ನ ಕೆದ್ದಳಿಕೆ ಶಾಲಾ ವಠಾರಕ್ಕೆ ಸಂಚಾರಿ ಆರೋಗ್ಯ ಬಸ್ ಆಗಮಿಸಿತು. ಇದರ ಸದುಪಯೋಗವನ್ನು