Home Archive by category Fresh News (Page 940)

ಉಚ್ಚಿಲ ಬಡಾ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೃತಕ ನೆರೆ: ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಜನರ ಆಕ್ರೋಶ

ಕಳೆದ ನಾಲ್ಕು ವರ್ಷಗಳಿಂದ ಉಚ್ಚಿಲ ಬಡ ಗ್ರಾ.ಪಂ. ವ್ಯಾಪ್ತಿಯ ಭಾರತ್ ನಗರದ ಹನ್ನೆರಡು ಮನೆಗಳಿರುವ ಪ್ರದೇಶ ಸುತ್ತಲೂ ಮಳೆ ನೀರು ನಿಂತು ಕೃತಕ ದ್ವೀಪ ನಿರ್ಮಾಣಗೊಂಡಿದ್ದರೂ ಈ ಭಾಗದ ಶಾಸಕರಾಗಲೀ ಗ್ರಾ.ಪಂ. ಆಗಲಿ ಸ್ಪಂದಿಸುತ್ತಿಲ್ಲ ಎಂಬುದಾಗಿ ಜನ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ಇಲ್ಲಿಯ ಸಮಸ್ಯೆಯ ಬಗ್ಗೆ ಮಾದ್ಯಮಕ್ಕೆ ಮಾಹಿತಿ ನೀಡಿದ ದಿವ್ಯ ಎಂಬವರು, ಮಕ್ಕಳು,

ಮುಂಬೈಯಲ್ಲಿ ವರುಣನ ಆರ್ಭಟ: ರಸ್ತೆ, ರೈಲು ನಿಲ್ದಾಣಗಳಲ್ಲಿ ಪ್ರವಾಹ ಪರಿಸ್ಥಿತಿ

ಮುಂಬೈ: ಗುರುವಾರ ರಾತ್ರಿ ಮತ್ತು ಇಂದು ಬೆಳಗ್ಗೆ ಮುಂಬೈನ ಹಲವು ಏರಿಯಾಗಳಲ್ಲಿ ಸುರಿದ ಭಾರಿ ಮಳೆಗೆ ವಾಣಿಜ್ಯ ನಗರಿಯ ರಸ್ತೆಗಳಲ್ಲಿ ಪ್ರವಾಹ ಸೃಷ್ಟಿಯಾಗಿದ್ದು, ನಗರ ಸಾರಿಗೆ ಜತೆಗೆ ಸ್ಥಳೀಯ ರೈಲು ಕೂಡ ವಿಳಂಬವಾಗಿದೆ. ಗಾಂಧಿ ಮಾರ್ಕೆಟ್​ ಏರಿಯಾ, ಹಿಂದ್​ಮಟ ಜಂಕ್ಷನ್​ ಮತ್ತು ದಹಿಸರ್​ ಸಬ್​ವೇ ಸೇರಿದಂತೆ ಅನೇಕ ಪ್ರದೇಶಗಳು ಜಲಾವೃತಗೊಂಡಿವೆ. ಸಿಯಾನ್​, ಬಾಂದ್ರಾ, ಅಂಧೇರಿ ಮತ್ತು ಸ್ಯಾಂತಕ್ರುಸ್​ ಏರಿಯಾಗಳು ಸಹ ಜಲಾವೃತಗೊಂಡಿವೆ. ಮಾಧ್ಯಮಗಳಲ್ಲಿ

ಯುವ ಜನತೆಯ ಮನಗೆದ್ದ ನಟಿ ಸುಶ್ಮಿತಾ ರಾಮ್‍ಕಳ

ಪ್ರಸುತ್ತ ದಿನಗಳಲ್ಲಿ ಸಿನಿಮಾ, ಧಾರಾವಾಹಿ, ಮಾಡೆಲಿಂಗ್ ಹೀಗೆ ಮುಂತಾದ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು, ಅದರ ಮೂಲಕ ಮಿಂಚಬೇಕು ಎಂಬ ಆಸೆ, ಕನಸನ್ನು ಕಾಣುವ ಅದೆಷ್ಟೋ ಜನರನ್ನು ನಾವು ಕಾಣಬಹುದು. ಇಂತಹ ಸಾಧನೆ ಮಾಡಬೇಕಾದರೆ ಕಲೆ ಎಂಬುದು ತುಂಬಾನೇ ಮುಖ್ಯ. ನಾನು ನಟ- ನಟಿಯಾಗಬೇಕು ಎನ್ನುವ ಕನಸು ಕಾಣುವ ಪ್ರತಿಯೊಬ್ಬರಲ್ಲಿಯೂ ಕಲೆ ಎಂಬುದು ಇದ್ದೆ ಇರುತ್ತದೆ. ಅಂತವರಲ್ಲಿ “ಸುಶ್ಮಿತಾ ರಾಮ್‍ಕಳ” ಒಬ್ಬರು. ರಾಮಕೃಷ್ಣ. ಪಿ ಹಾಗೂ ಕಲಾವತಿಯವರ ಪ್ರೀತಿಯ

ದೇರೆಬೈಲ್‌ನ 23ನೇ ಪೂರ್ವ ವಾರ್ಡಿನ ಸಮಸ್ಯೆಗಳ ಬಗ್ಗೆ ಮೇಯರ್ ಪ್ರೇಮಾನಂದ ಶೆಟ್ಟಿ ಪರಿಶೀಲನೆ

ಮಂಗಳೂರು ಮಹಾನಗರ ಪಾಲಿಕೆಯ ದೇರೆಬೈಲ್‌ನ 23ನೇ ಪೂರ್ವ ವಾರ್ಡಿನ ಸಮಸ್ಯೆಗಳ ಬಗ್ಗೆ ಮೇಯರ್ ಪ್ರೇಮಾನಂದ ಶೆಟ್ಟಿ ಸೇರಿದಂತೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದರು. ಇನ್ನು ಲ್ಯಾಂಡ್ ಲಿಂಕ್‌ನ ಲೇಹೌಟ್‌ನಲ್ಲಿರುವ ಸಣ್ಣ ಉದ್ಯವನ ಹಾಗೂ ಡ್ರೈನೇಜ್ ಸಮಸ್ಯೆ ಮೇಯರ್ ಅವರು ಅಧಿಕಾರಿಗಳ ಜೊತೆಯಲ್ಲಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಮೇಯರ್ , ಪಾಲಿಕೆಯ ವಿಶೇಷ ಅನುದಾನ ಮುಖಾಂತರ ಪಾರ್ಕ್‌ನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಲಾಂಡ್ ಲಿಂಕ್ಸ್ ನಲ್ಲಿರುವ

ಮಳೆಯಿಂದ ಹಾನಿಯಾಗಿರುವ ಪ್ರದೇಶಕ್ಕೆ ಮೇಯರ್ ಪ್ರೇಮಾನಂದ್ ಶೆಟ್ಟಿ ಭೇಟಿ, ಪರಿಶೀಲನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಐದಾರು ದಿನಗಳಿಂದ ಮಳೆ ಸುರಿದ ಪರಿಣಾಮ ಹಲವೆಡೆ ಹಾನಿ ಸಂಭವಿಸಿದೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲೂ ಮಳೆಯಿಂದಾಗಿ ಸಾಕಷ್ಟು ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ನಗರದ ದೇರೆಬೈಲ್‌ನಲ್ಲಿ ವಾರ್ಡಿನ ಆಕಾಶಭವನದಲ್ಲಿ ಗುಡ್ಡ ಕುಸಿತ ಪ್ರದೇಶಕ್ಕೆ ಮೇಯರ್ ಪ್ರೇಮಾನಂದ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.ಈ ವೇಳೆ ಮಾತನಾಡಿದ ಮೇಯರ್, ಪಾಲಿಕೆ ವ್ಯಾಪ್ತಿಯಲ್ಲಿ ಮಳೆಯಿಂದ ಸಾಕಷ್ಟು ಪ್ರಮಾಣದಲ್ಲಿ ಹಾನಿ ಸಂಭವಿಸಿದೆ.

ತುಳುಕೂಟ ಕತಾರ್ ವತಿಯಿಂದ ನಡೆದ ಬ್ಯಾಡ್ಮಿಂಟನ್ ಪಂದ್ಯಾವಳಿ

ಒಲಿಂಪಿಕ್ ಕ್ರೀಡಾ ಕೂಟ ಕೋವಿಡ್ ನಿಂದ  ಒಂದು ವರ್ಷ ಮುಂದೂಡಲ್ಪಟ್ಟು ಈ ವರ್ಷ ನಡೆಸಲು ಜಪಾನ್ ಮುಂದಾಗಿದೆ.ಹಾಗೇನೇ ಕೊಲ್ಲಿ ರಾಷ್ಟ್ರದಲ್ಲೂ ಕೋವಿಡ್ ಪ್ರಕರಣ ಕಡಿಮೆ ಯಾಗಿ  ಕ್ರೀಡಾ ಕೂಟ  ನಡೆಸಲು ಸರ್ಕಾರ ಹಸಿರು ನಿಶಾನೆ ನೀಡಿದ್ದು ಇದರಿಂದ ದೋಹಾ ಕತಾರ್ ನಲ್ಲಿ ಹೊಸಾ ಮಾರ್ಗಸೂಚಿ ಪ್ರಕಟಿಸಿ ಕ್ರೀಡಾ ಕೂಟಗಳು ನಡೆಸಲು ಅನುಮತಿ ನೀಡಿದೆ. ಈ ನಿಟ್ಟಿನಲ್ಲಿ ತುಳುಕೂಟ ಕತಾರ್ ಜುಲೈ 9 ರಂದು ದೋಹಾ ದ ಕೇಂಬ್ರಿಡ್ಜ್ ಶಾಲೆಯಲ್ಲಿ ಕರ್ನಾಟಕ ಮೂಲದ ಸಂಘ

ಕದ್ರಿ ಮಂಜುನಾಥ ಕ್ಷೇತ್ರಕ್ಕೆ ನೂತನ ವ್ಯವಸ್ಥಾಪನ ಸಮಿತಿ

ಕರಾವಳಿಯ ಪ್ರಸಿದ್ಧ ಕ್ಷೇತ್ರ ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ಕ್ಷೇತ್ರಕ್ಕೆ ನೂತನ ವ್ಯವಸ್ಥಾಪನ ಸಮಿತಿಯ ರಚನೆಯಾಗಿದೆ. ಕ್ಷೇತ್ರದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಎ.ಜೆ.ಶೆಟ್ಟಿ ಆಯ್ಕೆಗೊಂಡರೆ, ಸದಸ್ಯರಾಗಿ ರಾಘವೇಂದ್ರ ಅಡಿಗ, ಕೆ.ದೇವದಾಸ್ ಕುಮಾರ್, ಎಚ್.ಕುಸುಮಾ ದೇವಾಡಿಗ, ಎನ್.ನಿವೇದಿತ ಶೆಟ್ಟಿ, ಕೆ.ರಾಜೇಶ್ , ಎಚ್.ಕೆ.ಪುರುಷೋತ್ತಮ ಜೋಗಿ, ಮನೋಹರ್ ಸುವರ್ಣ, ನಾರಾಯಣ್ ಕೋಟ್ಯಾನ್ ಬೋಳಾರ್ ಆಯ್ಕೆಯಾಗಿದ್ದಾರೆ. ಮೂರು ವರ್ಷದ ಅವಧಿಗೆ ವ್ಯವಸ್ಥಾಪನ

ಸ್ವಸ್ತಿಕಾ ನ್ಯಾಷನಲ್ ಸ್ಕೂಲ್ ನಲ್ಲಿ ಉಚಿತ ಕೋವಿಡ್ ಲಸಿಕಾ ಶಿಬಿರ

ಮಂಗಳೂರಿನಲ್ಲಿರುವ ಸ್ವಸ್ತಿಕಾ ನ್ಯಾಷನಲ್ ಸ್ಕೂಲ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಗಳೂರು ಇವರ ಸಹಭಾಗಿತ್ವದಲ್ಲಿ ಕೋವಿಡ್ ಲಸಿಕಾ ಶಿಬಿರವನ್ನು ಆಯೋಜಿಸಲಾಗಿತ್ತು. ‘ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಉರ್ವಸ್ಟೋರಿನ 25 ಮತ್ತು 26ನೇ ವಾರ್ಡಿನ ಕಾರ್ಪೊರೇಟರುಗಳಾದ ಗಣೇಶ ಕುಲಾಲ್ ಹಾಗೂ ಶ್ರೀಮತಿ ಜಯಲಕ್ಷ್ಮೀ ಶೆಟ್ಟಿ ಅವರು ನೆರವೇರಿಸಿದರು. ಆರೋಗ್ಯ ಅಧಿಕಾರಿ ಡಾ.ಇಲಂಗೊ, ಸ್ವಸ್ತಿಕಾ ನ್ಯಾಷನಲ್ ಸ್ಕೂಲ್‌ನ ಸಂಸ್ಥಾಪಕರಾದ

ಮುಂದಿನ 6 ತಿಂಗಳಲ್ಲಿ ಮಾಧ್ಯಮಗಳ ಮೇಲೆ ನಿಯಂತ್ರಣ ತರುತ್ತೇವೆ: ಅಣ್ಣಾಮಲೈ ವಿವಾದಿತ ಹೇಳಿಕೆ

ಮುಂದಿನ 6 ತಿಂಗಳಲ್ಲಿ ಮಾಧ್ಯಮಗಳ ಮೇಲೆ ನಿಯಂತ್ರಣ ತರುತ್ತೇವೆ ಎನ್ನುವ ಮೂಲಕ ತಮಿಳುನಾಡು ಬಿಜೆಪಿ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ವಿವಾದಿತ ಹೇಳಿಕೆ ನೀಡಿದ್ದಾರೆ. ಕೊಯಮತ್ತೂರಿನಿಂದ ಚೆನ್ನೈವರೆಗೆ ನಡೆದ ರೋಡ್ ಶೋನಲ್ಲಿ ಇಂತಹ ಹೇಳಿಕೆ ನೀಡಿದ್ದಾರೆ. “ಮಾಧ್ಯಮವು ನಮ್ಮ ಬಗ್ಗೆ ಸುಳ್ಳು ಸುದ್ದಿ ಹರಡುತ್ತಿದೆ ಎಂಬ ಚಿಂತೆಗಳನ್ನು ಮರೆತುಬಿಡಿ. ಮುಂದಿನ ಆರು ತಿಂಗಳಲ್ಲಿ ನಾವು ಮಾಧ್ಯಮದ ಮೇಲೆ ನಿಯಂತ್ರಣ ಮತ್ತು ಅವುಗಳನ್ನು ನಮ್ಮ ಅಡಿಯಲ್ಲಿ