ಸಮಗ್ರ ಪ್ಯಾಕೇಜ್ ಮತ್ತು ತುರ್ತು ಕ್ರಮಗಳಿಗಾಗಿ ಒತ್ತಾಯಿಸಿ ಉಸ್ತುವಾರಿ ಮಂತ್ರಿ ಮತ್ತು ಶಾಸಕರುಗಳ ಕಛೇರಿ ಎದುರು ಖಾಲಿ ಚೀಲಗಳನ್ನು ಸುಟ್ಟು ಇಂದು ಜನಾಗ್ರಹ ಆಂದೋಲನವು ಹಮ್ಮಿಕೊಂಡಿದ್ದ ರಾಜ್ಯವ್ಯಾಪಿ ಪ್ರತಿಭಟನೆಯ ಭಾಗವಾಗಿ ಮಂಗಳೂರಿನ ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಬಳಿ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಮಂಗಳೂರು ಪೋಲಿಸರು ಮೊದಲಿಗೆ ಅನುಮತಿ
ವಿಜಯಪುರ ಜಿಲ್ಲೆ ದೇವರಹಿಪ್ಪಗಿ ತಾಲೂಕಿನಲ್ಲಿ ಮರ್ಯಾದ ಹತ್ಯೆ ನಡೆದಿದೆ. ಇಂತಹದೊಂದು ಅಮಾನವೀಯ ಕೃತ್ಯ ನಡೆದಿರೋದು ಭೀಮಾತೀರದಲ್ಲಿ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಸಲಾದಹಳ್ಳಿ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ.ಬಸವರಾಜ್ ಮಡಿವಾಳಪ್ಪ ಬಡಿಗೇರ್ ಎಂಬ ಯುವಕ ದವಾಲಬಿ. ಬಂದಗಿಸಾಬ ತಂಬಡ. ಎಂಬ ಯುವತಿಯ ಜೊತೆ ಪ್ರೀತಿ ಮಾಡುತ್ತಿದ್ದರು. ಇಬ್ಬರೂ ಯುವಕ-ಯುವತಿಯರು ಕಬ್ಬಿನ ತೋಟದಲ್ಲಿ ಭೇಟಿಯಾಗಿ ಮಾತನಾಡುತ್ತಿರುವಾಗ ಅದನ್ನು ನೋಡಿದ ಅಪರಿಚಿತ
ಮಂಗಳೂರು: ಕ್ ಡೌನ್ ಅವಧಿಯಲ್ಲಿ ಜನ ಸಾಮಾನ್ಯರಿಗೆ ಅನ್ನ ಕೊಡಲಿಲ್ಲ, ಅಕ್ಕಿ ಕೊಡಲಿಲ್ಲ, ಬೇಳೆ ಕೊಡಲಿಲ್ಲ, ನಮ್ಮ ಮಕ್ಕಳ ಶಾಲಾ ಫೀಸು ಕೊಡಲಿಲ್ಲ, ಬ್ಯಾಂಕಿಗೆ ಕಟ್ಟಬೇಕಾದ ಸಾಲದ ಕಂತನ್ನು ಬಿಡದೆ ವಸೂಲಿ ಮಾಡಿದಿರಿ, ಈಗ ಕನಿಷ್ಟ ಈ ಮೂರು ತಿಂಗಳ ಅವಧಿಯ ವಿದ್ಯುತ್ ಬಿಲ್ , ನೀರಿನ ಬಿಲ್ಲನ್ನಾದರೂ ಮನ್ನ ಮಾಡಬೇಕೆಂದು ಡಿವೈಎಫ್ಐ ರಾಜ್ಯಾದ್ಯಕ್ಷರಾದ ಮುನೀರ್ ಕಾಟಿಪಳ್ಳ ನಿನ್ನೆ ಡಿವೈಎಫ್ಐ ರಾಜ್ಯಾದ್ಯಂತ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಹಾಗೂ ಮೂರು ತಿಂಗಳ
ಹೆಜಮಾಡಿಯ ನದಿ ಹಾಗೂ ಸಮುದ್ರ ಒಂದಾಗುವ ಅಳುವೆ ಬಾಗಿಲಿಗೆ ಮೀನುಗಾರಿಕೆಗೆ ತೆರಳಿದ ಮೀನುಗಾರರೋರ್ವರು ಸಮುದ್ರದ ಬೃಹತ್ ಅಲೆಯ ದಾಳಿಗೆ ತುತ್ತಾಗಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ. ಮೃತರು ಹೆಜಮಾಡಿ ಕೋಡಿ ಮಾನಂಪಾಡಿ ನಿವಾಸಿ ಜಯಂತ್ (51).ಪತ್ನಿ ಹಾಗೂ ನಾಲ್ವರು ಮಕ್ಕಳನ್ನು ಹೊಂದಿದ್ದ ಇವರು ಮುಂಜಾನೆ ತೀರ ಮೀನುಗಾರಿಕೆ ನಡೆಸುವುದಕ್ಕಾಗಿ ಅಳವೆ ಪ್ರದೇಶಕ್ಕೆ ತೆರಳಿದಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಬಂದ ಪಡುಬಿದ್ರಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು,
ಜಪ್ಪಿನಮೊಗರು ಗ್ರಾಮದ ಕೊಪ್ಪರಿಗುತ್ತು ಎಂಬಲ್ಲಿ ಸಾಕು ದನಗಳನ್ನು ಹೊರಗಡೆ ಕಟ್ಟಿ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜಗಳವಾಗಿ ತಂದೆಯೇ ತನ್ನ ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎನ್ನುವ ಘಟನೆ ನಡೆದಿದೆ. ಕೊಪ್ಪರಿಗೆಗುತ್ತು ನಿವಾಸಿ ಆರೋಪಿ ವಿಶ್ವನಾಥ ಶೆಟ್ಟಿ (52) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸ್ವಾಮೀತ್ ಶೆಟ್ಟಿ (25) ಸುಟ್ಟ ಗಾಯಗೊಂದಿಗೆ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಸಾಕುದನಗಳನ್ನು ಹೊರಗಡೆ ಕಟ್ಟಿಹಾಕಿದ್ದ ಬಗ್ಗೆ
ಮಂಗಳೂರಿನ ವಿ4 ಡಿಜಿಟಲ್ ಇನ್ಫೋಟೆಕ್ ಮತ್ತು ಡಿಜಿಟಲ್ನ ಕೇಬಲ್ ಆಪರೇಟರ್ ಹಾಗೂ ಸಿಬ್ಬಂದಿಗಳಿಗೆ ಉಚಿತವಾಗಿ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ಯೆಯ್ಯಡಿಯಲ್ಲಿರುವ ವಿ4 ಡಿಜಿಟಲ್ ಇನ್ಫೋಟೆಕ್ ಮತ್ತು ಡಿಜಿಟಲ್ನಲ್ಲಿ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ವೈದ್ಯಾಧಿಕಾರಿ ಡಾ| ಸುಷ್ಮಾ ಜಾಸ್ಮಿನ್ ಅವರು ಚಾಲನೆ ನೀಡಿದ್ರು. ಇನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ , ಜಿಲ್ಲಾ ಆರೋಗ್ಯ ಇಲಾಖೆ , ಮಂಗಳೂರು ಮಹಾನಗರ ಪಾಲಿಕೆ ಸಹಕಾರದೊಂದಿಗೆ
ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಕಾಂಗ್ರೆಸ್ ವತಿಯಿಂದ ಕಾರ್ಕಳದಲ್ಲಿ ಪ್ರತಿಭಟನೆ ನಡೆಸಿದರು. ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಕಾಂಗ್ರೆಸ್ ಕಚೇರಿಯಿಂದ ಜನಾಗ್ರಹ ಅಂದೋಲನದ ಪ್ರತಿಭಟನೆಯ ರ್ಯಾಲಿಯನ್ನು ಶಾಸಕರ ಕಚೇರಿಯ ಬಳಿ ಬರುತ್ತಿದ್ದಂತೆ ಪೊಲೀಸರು ತಡೆ ಹಿಡಿದ ಘಟನೆಯೂ ನಡೆಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ಮಾತನಾಡಿ, ಜನಾಗ್ರಹ ಅಂದೋಲನ ಎಂಬುದು ಹಿಂದೆಂದೂ ಕಾಣದಂಥ
By: Subrat Saraf, Assistant professor, college o–f Hotel Management and Tourism During the past 12-15 months, the world has been experiencing a very tough time in view of the pandemic owing to the outbreak of Covid-19 disease. The disease has claimed the lives of many of our beloved ones while many have succeeded in the […]
ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿ ವಿರುದ್ಧ ಕಾಂಗ್ರೆಸ್, ಜೆಡಿಎಸ್, ದಲಿತ ಸಂಘಟನೆಗಳಿಂದ ಜನಾಗ್ರಹ ಆಂದೋಲನ ಕಾಪುವಿನಲ್ಲಿ ನಡೆಯಿತು. ಕಾಪುವಿನಲ್ಲಿ ಶಾಸಕ ಲಾಲಾಜಿ ಮೆಂಡನ್ ಕಛೇರಿಗೆ ಮುತ್ತಿಗೆ ಹಾಕಿ ರಾಜ್ಯ, ಕೇಂದ್ರ ಸರ್ಕಾರಗಳ ಹಾಗೂ ಕಾಪು ಶಾಸಕರ ವಿರುದ್ಧ ಘೋಷಣೆಯನ್ನು ಕೂಗುವ ಮೂಲಕ ಪ್ರತಿಭಟಿಸಿದ್ದಾರೆ. ನೂರಾರು ಕಾರ್ಯಕರ್ತರು ಕಾಪು ರಾಜೀವ ಭವನದಿಂದ ಜಾಥದ ಮೂಲಕ ಶಾಸಕರ ಕಛೇರಿಯ ಮುಂಭಾಗದಲ್ಲಿ ಸಾಮಾಜಿಕ ಅಂತರದಲ್ಲಿ ನಿಂತು ಪ್ರತಿಭಟನೆಗೆ ಸಾತ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 23ರಿಂದ ಬೆಳಗ್ಗೆಯಿಂದ ಮಧ್ಯಾಹ್ನ 2ರವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಸಚಿವರು, ಜೂನ್ 23ರಿಂದ ಜವಳಿ, ಝೆರಾಕ್ಸ್ , ಚಪ್ಪಲಿ ಸೇರಿದಂತೆ ಇತರ ವ್ಯಾಪಾರಸ್ಥರು ಬದುಕು ಕಟ್ಟಿಕೊಳ್ಳಲು ಕಷ್ಟ ಎಂಬ ದೂರಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ ಕಾರಣ ನಾಳೆಯಿಂದ ಬೆಳಗ್ಗೆಯಿಂದ


















