Home Archive by category Fresh News (Page 972)

ಪುಟ್ಟ ಮಗುವಿನೊಂದಿಗೆ ಬೀದಿ ಪಾಲಾಗಿದ್ದ ಸಂಸಾರಕ್ಕೆ ನೆರವಾದ ಟೀಂ- ಬಿ ಹ್ಯೂಮನ್ ಮತ್ತು ಟೀಂ ಐ.ವೈ.ಸಿ

ಇದೊಂದು ಹೃದಯ ಕಲಕುವ ಘಟನೆ, ಲಾಕ್ ಡೌನ್ ಮತ್ತು ಕೊರೊನಾದಿಂದ ತತ್ತರಿಸಿದ ಜನರ ಬದುಕಿನ ಭೀಕರತೆ ಈ ಘಟನೆ ಸಾಕ್ಷಿ. ತುಮಕೂರಿನ ಸುಬ್ರಹ್ಮಣ್ಯ ಅವರು ಲಾಕ್ ಡೌನ್ ಕಾರಣಕ್ಕೆ ಕೆಲಸ ಕಳೆದುಕೊಂಡಿದ್ದರು. ಪತ್ನಿಗೆ ಮೂರನೇ ಹೆರಿಗೆ ದಿನ ಹತ್ತಿರವಾಗಿತ್ತು. ಇಬ್ಬರು ಮಕ್ಕಳು ಮನೆಯಲ್ಲಿದ್ದರು . ಸಂಕಷ್ಟದ ನಡುವೆ ಹೆರಿಗೆಗಾಗಿ, ಸುಬ್ರಹ್ಮಣ್ಯ ತನ್ನ ಪತ್ನಿಯನ್ನು ಮಂಗಳೂರಿನ

ಭಾರತೀಯ ಫುಟ್ಬಾಲ್ ತಂಡದ ಮಾಜಿ ನಾಯಕ ಶೇಖರ್ ಬಂಗೇರ ನಿಧನ

ಭಾರತೀಯ ಫುಟ್ಬಾಲ್ ತಂಡದ ಮಾಜಿ ನಾಯಕ, ಉಡುಪಿ ಮೂಲದ ಶೇಖರ್ ಬಂಗೇರ (74) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶೇಖರ್ ಬಂಗೇರ ಅವರು ಬ್ರಹ್ಮಾವರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಗುರುವಾರ ಬೆಳಗ್ಗೆ ಅವರು ಕೊನೆಯುಸಿರೆಳೆದಿದ್ದಾರೆ. ಉಡುಪಿಯ ಬಡಾನಿಡಿಯೂರು ಮೂಲದ ಶೇಖರ್ ಬಂಗೇರ ಅವರು ಭಾರತೀಯ ಫುಟ್ಬಾಲ್ ತಂಡದ ಗೋಲ್ ಕೀಪರ್ ಆಗಿದ್ದರು. ಇದೇವೇಳೆ ಅವರು ತಂಡದ ನಾಯಕರೂ ಆಗಿದ್ದರು. ಬಹುಕಾಲ

ತುಳುಕೂಟ ಕತಾರ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ

ದೋಹ ಕತಾರ್ ನಲ್ಲಿರುವ ತುಳುಕೂಟ ಕತಾರ್ 2021 ನೇ ಸಾಲಿನ ವಿಶ್ವ ಪರಿಸರ ದಿನಾಚರಣೆಯನ್ನು ಅಧ್ಯಕ್ಷೆ ಶ್ರೀಮತಿ ಚೈತಾಲಿ ಉದಯ್ ಶೆಟ್ಟಿಯವರ ನೇತೃತ್ವದಲ್ಲಿ ಕೋವಿಡ್ ನಿಯಮಾವಳಿಗಳನ್ನು ಪಾಲಿಸಿಕೊಂಡು ಬಹಳ ವಿಭಿನ್ನ ರೀತಿಯಲ್ಲಿ ಆಚರಿಸಿತು.  JOY OF GIVING WEEK – ದಾನದಲ್ಲಿರುವ ಧನ್ಯತೆ ಸಪ್ತಾಹ ಎಂಬ ಶೀರ್ಷಿಕೆಯೊಂದಿಗೆ 7 ದಿನಗಳ ಕಾಲ ನಡೆದಂತಹ ಈ ಕಾರ್ಯಕ್ರಮವು  ಪ್ರಕೃತಿಪ್ರಿಯ ಸದಸ್ಯರನ್ನು  ಒಗ್ಗೂಡಿಸುವುದರ ಜೊತೆಗೆ ಪ್ರಸ್ತುತ

ದೇಗುಲ ದರ್ಶನಕ್ಕೆ ಸಭೆ ನಡೆಸಿ ತೀರ್ಮಾನ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕುಂದಾಪುರ: ದೇವಾಲಯಗಳ ಪ್ರವೇಶಕ್ಕೆ ಒಂದೇ ಸಲ ಅವಕಾಶಗಳನ್ನು ಕೊಟ್ಟರೆ ಜನಜಂಗುಳಿ ಆಗುವ ಸಾಧ್ಯತೆಗಳಿರುವುದರಿಂದ ಸ್ವಲ್ಪ ದಿನಗಳ ಬಳಿಕ ತೆರೆಯಬಹುದಾ ಎಂದು ಸರ್ಕಾರ ಆಲೋಚನೆ ಮಾಡುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿಗಳು ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ನಮ ಅಹವಾಲುಗಳನ್ನು ಹೇಳಿ ಆದಷ್ಟು ಬೇಗ ಸಾಮಾಜಿಕ ಅಂತರಗಳನ್ನು ಕಾಯ್ದುಕೊಂಡು ದೇವಸ್ಥಾನಗಳನ್ನು ತೆರೆಯಬಹುದಾ ಎಂದು ಚರ್ಚೆ ನಡೆಸಿ ಮುಂದಿನ ತೀರ್ಮಾನಗಳನ್ನು ಕೈಗೊಳ್ಳುತ್ತೇವೆ ಎಂದು ರಾಜ್ಯ ಮುಜರಾಯಿ ಸಚಿವ

ತೌಕ್ತೆ ಚಂಡಮಾರುತದಿಂದ ಅಪಾಯದಲ್ಲಿರುವ ಮನೆಗಳು: ಮನೆ ಸಂರಕ್ಷಿಸುವ ಕಾರ್ಯ ಸರ್ಕಾರ ಮಾಡಬೇಕಿದೆ: ಶಾಸಕ ಖಾದರ್

ಉಳ್ಳಾಲ: ಕಡಲ್ಕೊರೆತ ಸಂಬಂಧ ಪಟ್ಟ ಹಾಗೆ ತೌಕ್ತೆ ಚಂಡಮಾರುತ ದಿಂದ ಸೋಮೇಶ್ವರ, ಉಳ್ಳಾಲ, ಕೋಟೆಪುರ, ಭಟ್ಟಂಪಾಡಿಯಲ್ಲಿ ಮನೆಗಳಿಗೆ ವ್ಯಾಪಕವಾಗಿ ಹಾನಿಯಾಗಿದೆ. ಮೊಗವೀರ ಪಟ್ನದಿಂದ ಸೋಲಾರ್ ಕ್ಲಬ್ ವರೆಗೆ ಹಾಗೂ ಪೆರಿಬೈಲ್ ರೋಹಿತ್ ಮಾಸ್ಟರ್ ಮನೆ ಕೋಟೆಬಾಗಿಲು, ನಾಗೇಶ್, ಬೆಟ್ಟಂಪಾಡಿಯವರ ಮನೆ ಅಪಾಯದಲ್ಲಿದೆ, ಇದನ್ನು ಸಂರಕ್ಷಿಸುವ ಕಾರ್ಯ ಸರಕಾರ ಮಾಡಬೇಕಿದೆ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು. ಅವರು ಕೊಣಾಜೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಈವರೆಗೆ

ಹಿಂದೂ ದೇವಾಲಯಗಳ ಹಣ ಅನ್ಯ ಧಾರ್ಮಿಕ ಕೇಂದ್ರಗಳಿಗೆ ತಡೆಗೆ ಸಚಿವ ಕೋಟ ಆದೇಶ

ಇತ್ತೀಚೆಗೆ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವಂತೆ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯಲ್ಲಿನ ಅನುದಾನ ಇತರ ಧರ್ಮದ ಪ್ರಾರ್ಥನಾ ಮಂದಿರಗಳಿಗೆ ತಸ್ತೀಕ್ ರೂಪದಲ್ಲಿ ತಲುಪಿದ್ದು, ಈ ಬಗ್ಗೆ ಹಿಂದೂ ಧಾರ್ಮಿಕ ಮುಖಂಡರಿಂದ ಬಂದ ತೀವ್ರ ಆಕ್ಷೇಪದ ಹಿನ್ನೆಲೆಯಲ್ಲಿ, ರಾಜ್ಯ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ಮಾಧ್ಯಮದ ಮೂಲಕ ಹೇಳಿಕೆಯೊಂದನ್ನು ನೀಡಿದ್ದು,

ಕಲ್ಲಾಜೆಯಲ್ಲಿ ತಬ್ಬಲಿ ಸಹೋದರರ ಮನೆಗೆ ವಿದ್ಯುತ್ ಸಂಪರ್ಕ

ಕಡಬ: ಐತ್ತೂರು ಗ್ರಾಮದ ಕಲ್ಲಾಜೆ ಎಂಬಲ್ಲಿರುವ ತಬ್ಬಲಿ ಸಹೋದರರು ಇರುವ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಅವರ ಮನೆ ಬೆಳಕು ನೀಡುವ ಮೂಲಕ ಕಡಬ ವಿಶ್ವ ಹಿಂದೂ ಪರಿಷತ್ ಸಂಘಟನೆ ಮಾನವೀಯತೆ ಮೆರೆದಿದೆ. ಐತ್ತೂರು ಗ್ರಾಮದ ಕಲ್ಲಾಜೆ ನಿವಾಸಿ ದಿ.ಗೋಪಾಲ ಗೌಡ, ದಿ. ಹೇಮಾವತಿ ದಂಪತಿಯ ಪುತ್ರರಾದ ಹಿತೇಶ್ ಹಾಗೂ ತೀರ್ಥಪ್ರಸಾದ್ ಅವರು ಕಳೆದ16 ವರ್ಷಗಳ ಹಿಂದೆ ತಂದೆಯನ್ನು ಕಳೆದುಕೊಂಡಿದ್ದರೆ. ಕಳೆದ 2 ವರ್ಷದ ಹಿಂದೆ ತಾಯಿಯನ್ನು ಕಳೆದುಕೊಂಡು ತಬ್ಬಲಿಯಾಗಿದ್ದರು.

ಲಾಕ್ ಡೌನ್ : ಕೋಲ್ಕೊತ್ತಾದ ಕುಟುಂಬಕ್ಕೆ ಪ್ರಯಾಣಕ್ಕೆ ನೆರವಾದ ಟೀಂ ಬಿ ಹ್ಯೂಮನ್

ಲಾಕ್‌ಡೌನ್ ಸಮಯದಲ್ಲಿ ಕೊಲ್ಕತ್ತಾದಿಂದ ಬಂದು ನಗರದಲ್ಲಿ ಸಿಲುಕಿ ಸಂಕಷ್ಟ ಅನುಭವಿಸುತ್ತಿದ್ದ ಮಿಶ್ರಾ ಮತ್ತು ಅವರ ಪತ್ನಿಗೆ ಇದೀಗ ಟೀಂ – ಬಿ ಹ್ಯೂಮನ್ ತಂಡವು ನೆರವಾಗಿದೆ. ಕೆಲಸ ನೀಮಿತ್ತ ಬಂದು, ಇಲ್ಲಿ ಯಾವುದೇ ಕೆಲಸ ಸಿಗದೇ, ಆಹಾರಕ್ಕೂ ಪರದಾಟ ನಡೆಸುತ್ತಿದ್ದ ಮಿಶ್ರಾರವರಿಗೆ ಕೊಲ್ಕತ್ತಾ ತೆರಳಲು ರೈಲು ಟಿಕೇಟ್ ಮತ್ತು ಪ್ರಯಾಣಕ್ಕೆ ಬೇಕಾದ ವೆಚ್ಚವನ್ನು ನೀಡಿ ಟೀಂ ಬಿ ಹ್ಯೂಮನ್ ನೀಡಿ ಸಹಕಕರಿಸಿದೆ. ಮಿಶ್ರಾ ಕೊಲ್ಕತ್ತಾಕ್ಕೆ ಹೋಗಲು ಪ್ರಯಾಣ ಹಣವೂ

ವೃದ್ಧೆಯೊಬ್ಬರ ಕಣ್ಣಿನಲ್ಲಿತ್ತು ಜೀವಂತ ಹುಳ : ಉಡುಪಿಯ ಪ್ರಸಾದ್ ನೇತ್ರಾಲಯದಲ್ಲಿ ಯಶಸ್ವಿ ಚಿಕಿತ್ಸೆ

ಪ್ರಖ್ಯಾತ ಕಣ್ಣಿನ ಆಸ್ಪತ್ರೆ ಪ್ರಸಾದ್ ನೇತ್ರಾಲಯದ ವೈದ್ಯರು ವೃದ್ಧೆಯೊಬ್ಬರ ಕಣ್ಣಿನಿಂದ ಜೀವಂತ ಹುಳವನ್ನು ಯಶಸ್ವಿಯಾಗಿ ಹೊರ ತೆಗೆದಿದ್ದಾರೆ. ತೀವ್ರವಾದ ಕಣ್ಣು ನೋವಿನಿಂದ ಬಳಲುತ್ತಿದ್ದ 74 ವರ್ಷದ ವೃದ್ಧೆಯ ಕಣ್ಣಿನಿಂದ ವೈದ್ಯರಾದ ಡಾ. ಕೃಷ್ಣ ಪ್ರಸಾದ್ ಅವರ ತಂಡ ತುರ್ತು ಚಿಕಿತ್ಸೆ ನಡೆಸಿ ಈ ಹುಳ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ತೀವ್ರ ಕಣ್ಣು ನೋವಿನಿಂದ ಬಳಲುತ್ತಿದ್ದ ವೃದ್ಧೆ, ಜೂ 1 ರಂದು ಉಡುಪಿಯ ಪ್ರಸಾದ್ ನೇತ್ರಾಲಯಕ್ಕೆ ಭೇಟಿ ನೀಡಿದ್ದರು.

100% placement for MCA students of Srinivas University

Mangaluru, June 9th: Placements for the 2020 batch of Master of Computer Applications at Srinivas University, Pandeshwar, Mangalore, a booming success with over 30 companies’ opportunities given to students for recruitment and internship.  Prof.Subramanya Bhat, Dean of CCIS said that despite the challenges faced due to Covid-19, we could able to conduct several placements