Home Archive by category Fresh News (Page 979)

ತೌಕ್ತೆ ಚಂಡಮಾರುತದ ಹಾನಿ ಸಮೀಕ್ಷೆಗೆ ಕೇಂದ್ರದ ತಂಡ ಭೇಟಿ ನೀಡಲಿದೆ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಮತ್ತು ತೌಕ್ತೆ ಚಂಡಮಾರುತದ ಹಾನಿ ಸಮೀಕ್ಷೆ ನಡೆಸಲು ಕೇಂದ್ರದ ತಂಡ ಜಿಲ್ಲೆಗೆ ಭೇಟಿ ನೀಡಲಿದೆ ಎಂಬ ಮಾಹಿತಿ ದೊರಕಿದೆ. ದ.ಕ. ಜಿಲ್ಲಾಧಿಕಾರಿಯವರು ಈಗಾಗಲೇ ಸುಮಾರು ರೂ. 80 ಕೋಟಿ ಹಾನಿಯ ಪರಿಹಾರದ ವರದಿಯನ್ನು ಸಿದ್ಧಪಡಿಸಿದ್ದಾರೆ. ಇದಲ್ಲದೆ, ತೌಕ್ತೆ ಚಂಡಮಾರುತದಿಂದ ಮನೆ ಹಾನಿ, ಲೋಕೋಪಯೋಗಿ ಇಲಾಖೆಯ

ಜಿಲ್ಲೆಯಲ್ಲಿ ಭತ್ತ ಕೃಷಿಗೆ ಆದ್ಯತೆ ನೀಡಲು ಚಿಂತನೆ: ಪುತ್ತೂರಿನಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಪುತ್ತೂರು: ಜಿಲ್ಲೆಯಲ್ಲಿ ಭತ್ತ ಕೃಷಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 5 ಸಾವಿರ ಎಕ್ರೆ ಹಡೀಲು ಭೂಮಿಯಲ್ಲಿ ಭತ್ತದ ಕೃಷಿ ಮಾಡುವ ಬಗ್ಗೆ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಅವರು ಪುತ್ತೂರು ವಿಧಾಸಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ಪುತ್ತೂರು ತಾಲೂಕು ಪಂಚಾಯತ್‍ನ ಕಿರು ಸಭಾಂಗಣದಲ್ಲಿ ಶುಕ್ರವಾರ ಕೃಷಿ ಸಂಬಂಧಿತ ಇಲಾಖೆಗಳ ತಾಲೂಕು ಮಟ್ಟದ

ಲಸಿಕೆ ವಿಚಾರದಲ್ಲಿ ಅವ್ಯವಹಾರ ನಡೆಸುವ ದೌರ್ಭಾಗ್ಯ ಬಿಜೆಪಿಗೆ ಬಂದಿಲ್ಲ: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್

 ಲಸಿಕೆ ವಿಚಾರದಲ್ಲಿ ಅವ್ಯವಹಾರ ಹಾಗೂ ಭಷ್ಟ್ರಚಾರ ನಡೆಸುವ ದೌರ್ಭಾಗ್ಯ ಬಿಜೆಪಿ ಕಾರ್ಯಕರ್ತರಿಗೆ ಬಂದಿಲ್ಲ. ಕಾಂಗ್ರೆಸ್ ನಾಯಕರ ಆರೋಪಕ್ಕೆ ಏನಾದರೂ ದಾಖಲೆ ಇದ್ರೆ ಬಹಿರಂಗ ಪಡಿಸಲಿ ಎಂದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ಸವಾಲು ಹಾಕಿದ್ದಾರೆ.ಕುರಿತು ಮಂಗಳೂರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಸಿಕೆ ವಿತರಣೆ ವೇಳೆ ಕಾಂಗ್ರೆಸ್ ವಾರ್ಡ್‍ನಲ್ಲಿ ಕಾಂಗ್ರೆಸ್ ನಾಯಕರು ನಿಂತಿದ್ದಾರೆ. ಅದರ ಬಗೆ ದಾಖಲೆ ಕೂಡ

ಉಚಿತವಾಗಿ ಲಸಿಕೆ ನೀಡುವ ಯೋಜನೆ ರೂಪಿಸುವಂತೆ ದ.ಕ. ಜಿಲ್ಲಾಧಿಕಾರಿಯವರಿಗೆ ಮನವಿ

ಕೊವಿಡ್ ಲಸಿಕೆಯ ಕುರಿತಂತೆ ಎಷ್ಟೇ ತಾರ್ಕಿಕ ಚರ್ಚೆಗಳು ನಡೆಯುತ್ತಿದ್ದರೂ, ಕೊರೊನ ಸೋಂಕು ಹರಡದಂತೆ ತಡೆಯುವ ಸದ್ಯಕ್ಕಿರುವ ಏಕೈಕ ಉಪಾಯ ಲಭ್ಯವಿರುವ ಲಸಿಕೆಯನ್ನು ಹಾಕಿಸಿಕೊಳ್ಳುವುದೆಂಬುದು ಎಲ್ಲ ತಜ್ಞರ ಒಮ್ಮತದ ಸಲಹೆಯಾಗಿದೆ. ಆದ್ದರಿಂದಲೇ ನಮ್ಮ ಕೇಂದ್ರ ಮತ್ತು ರಾಜ್ಯ ಸರಕಾರಗಳೂ ವ್ಯಾಕ್ಸಿನೇಸನ್ ಅಭಿಯಾನವನ್ನ ಸಮರೋಪಾದಿಯಲ್ಲಿ ನಡೆಸುತ್ತಿವೆ. ಎಲ್ಲ ದೇಶಗಳೂ ಉಚಿತ ವ್ಯಾಕ್ಸಿನೇಸನ್ ಮಾಡುತ್ತಿದ್ದು, ನಮ್ಮ ದೇಶದಲ್ಲೂ ಉಚಿತ ಲಸಿಕೆ ಎಲ್ಲರಿಗೂ ಸಿಗಬೇಕೆಂಬುದು ಜನರ

ಮಲಬಾರ್ ಗೋಲ್ಡ್ & ಡೈಮಂಡ್ಸ್ ನಿಂದ 1 ಲಕ್ಷ ಕೋವಿಡ್-19 ಉಚಿತ ಲಸಿಕೆ ಕೊಡುಗೆ

ಬೆಂಗಳೂರು: ವಿಶ್ವದಾದ್ಯಂತ 10 ಕ್ಕೂ ಹೆಚ್ಚು ದೇಶಗಳಲ್ಲಿ 260 ಕ್ಕೂ ಹೆಚ್ಚು ರೀಟೇಲ್ ಔಟ್‌ಲೆಟ್‌ಗಳ ಜಾಲವನ್ನು ಹೊಂದಿರುವ ಆಭರಣ ರೀಟೇಲರ್ ಸಂಸ್ಥೆಯಾಗಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ಕೋವಿಡ್-19 ವಿರುದ್ಧದ ಹೋರಾಟವನ್ನು ಬಲಪಡಿಸುವ ನಿಟ್ಟಿನಲ್ಲಿ ಸಂಕಲ್ಪ ಮಾಡಿದೆ. ಇದರ ಅಂಗವಾಗಿ ಸಂಸ್ಥೆಯು 1,೦೦,೦೦೦ ಉಚಿತ ಕೋವಿಡ್-19 ಲಸಿಕೆಗಳನ್ನು ಕೊಡುಗೆ ನೀಡಲು ನಿರ್ಧರಿಸಿದರು. ಆಭರಣ ತಯಾರಕರು, ಸಿಬ್ಬಂದಿ, ಹೂಡಿಕೆದಾರರು ಮತ್ತು ಅವರ ಕುಟುಂಬ ಸದಸ್ಯರಿಗಲ್ಲದೇ

ಮಂಜೇಶ್ವರದಲ್ಲಿ ಗುಜರಿ ಅಂಗಡಿಗೆ ನುಗ್ಗಿದ ಕಳ್ಳರು

ಮಂಜೇಶ್ವರ: ತೂಮಿನಾಡು ಪದವು ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ಗುಜರಿ ಅಂಗಡಿಯೊಂದಕ್ಕೆ ನುಗ್ಗಿದ ಕಳ್ಳರು ಸುಮಾರು ಒಂದೂವರೆ ಲಕ್ಷ ರೂ ಬೆಲೆಬಾಳುವ ಗುಜರಿ ಸಾಮಾಗ್ರಿಗಳನ್ನು ಕೊಂಡೊಯ್ದಿದ್ದಾರೆ.  ಕಳೆದ ರಾತ್ರಿ ಕಳವು ನಡೆದಿದ್ದು, ಗುಜರಿ ಸಾಮಾಗ್ರಿಗಳನ್ನು ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ದಾಖಲಾಗಿವೆ. ಅಂಗಡಿಯ ಮುಂಭಾಗದ ಗೇಟನ್ನು ಮುರಿದು ಒಳನುಗ್ಗಿದ ಕಳ್ಳರ ತಂಡ ಓಮ್ನಿ ವ್ಯಾನಿನಲ್ಲಿ ಸಾಮಾಗ್ರಿಗಳನ್ನು ಸಾಗಿಸಿದೆ. ಮೂಲತಃ ಉಳ್ಳಾಲ ನಿವಾಸಿಯೂ

ಮಲಬಾರ್ ಗೋಲ್ಡ್ & ಡೈಮಂಡ್ಸ್‌ನಿಂದ 1 ಲಕ್ಷ ಕೋವಿಡ್-19 ಉಚಿತ ಲಸಿಕೆ ಕೊಡುಗೆ

ಬೆಂಗಳೂರು: ವಿಶ್ವದಾದ್ಯಂತ 10 ಕ್ಕೂ ಹೆಚ್ಚು ದೇಶಗಳಲ್ಲಿ 260 ಕ್ಕೂ ಹೆಚ್ಚು ರೀಟೇಲ್ ಔಟ್‌ಲೆಟ್‌ಗಳ ಜಾಲವನ್ನು ಹೊಂದಿರುವ ಆಭರಣ ರೀಟೇಲರ್ ಸಂಸ್ಥೆಯಾಗಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ಕೋವಿಡ್-19 ವಿರುದ್ಧದ ಹೋರಾಟವನ್ನು ಬಲಪಡಿಸುವ ನಿಟ್ಟಿನಲ್ಲಿ ಸಂಕಲ್ಪ ಮಾಡಿದೆ. ಇದರ ಅಂಗವಾಗಿ ಸಂಸ್ಥೆಯು 1,೦೦,೦೦೦ ಉಚಿತ ಕೋವಿಡ್-19 ಲಸಿಕೆಗಳನ್ನು ಕೊಡುಗೆ ನೀಡಲು ನಿರ್ಧರಿಸಿದರು. ಆಭರಣ ತಯಾರಕರು, ಸಿಬ್ಬಂದಿ, ಹೂಡಿಕೆದಾರರು ಮತ್ತು ಅವರ ಕುಟುಂಬ ಸದಸ್ಯರಿಗಲ್ಲದೇ

ನಿಷೇಧಿತ ಮಾದಕ ವಸ್ತು ಸಾಗಾಟ ಪ್ರಕರಣ- ಮೂವರ ಬಂಧನ

ಕೇರಳ ರಾಜ್ಯಕ್ಕೆ ನಿಷೇಧಿತ ಮಾದಕ ವಸ್ತು ಎಂ.ಡಿ.ಎಂ.ಎ ಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹೇಳಿದರು.  ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದರು. ನಿಷೇಧಿತ ಮಾದಕ ವಸ್ತು ಅಕ್ರಮ ಸಾಗಾಟದ ಖಚಿತ ಮಾಹಿತಿಯ ಮೇರೆಗೆ ಕೊಣಾಜೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ ಬಂಧಿತರಿಂದ 170 ಗ್ರಾಂ ತೂಕದ ಸುಮಾರು 10,20,000 ರೂಪಾಯಿ ಮೌಲ್ಯದ

ಅವೈಜ್ಞಾನಿಕ ಚರಂಡಿ ಅವ್ಯವಸ್ಥೆಯ ಬಗ್ಗೆ ದೂರು:ಸೂಕ್ತ ಕ್ರಮಕ್ಕೆ ಕುಂದಾಪರ ಎಸಿ ಸೂಚನೆ

  ಕುಂದಾಪುರ : ರಾಷ್ಟ್ರೀಯ ಹೆದ್ದಾರಿ-66 ಚತುಷ್ಪತ ಕಾಮಗಾರಿಯ ವೇಳೆ ನಡೆಸಲಾದ ಅವೈಜಾÐನಿಕ ಚರಂಡಿ ಅವ್ಯವಸ್ಥೆಯಿಂದಾಗಿ ಹೆದ್ದಾರಿಗೆ ತಾಗಿಕೊಂಡಿರುವ ಮನೆಗಳಿಗೆ ನೀರು ನುಗ್ಗುತ್ತಿರುವ ಹಿನ್ನೆಲೆ ಸಾರ್ವಜನಿಕ ದೂರಿನ ಮೇರೆಗೆ ಕುಂದಾಪುರ ಸಹಾಯಕ ಆಯುಕ್ತ ಕೆ.ರಾಜು ಭೇಟಿ ನೀಡಿ ಸಮೀಪದ ನಿವಾಸಿಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಹೆದ್ದಾರಿ ಗುತ್ತಿಗೆ ಕಂಪೆನಿಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.ಕುಂದಾಪುರದ ಸಹಾಯಕ ಆಯುಕ್ತರ ಕಚೇರಿಯಲ್ಲಿ

Srinivas University announces new Education model based on NEP 2020:

With the mission of transforming society by creating innovators, Srinivas University, Mangalore, announceda new higher education model with enhanced skills and research components to produce outstanding graduates at Bachelor and Master’s Degree Level from academic year 2021-22.  This new model will create employable graduates to industries and innovative entrepreneurs to