Home Archive by category karavali

Big Breaking: ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ

ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್‌ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ

ಆಟಿಡು ಒಂಜಿ ದಿನ ಕಾರ್ಯಕ್ರಮ:ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣೆ

ಬಿಲ್ಲವ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಮುಂಡ್ಕೂರು, ಮುಲ್ಲಡ್ಕ, ಇನ್ನಾ, ಇದರ ವತಿಯಿಂದ ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣೆ, ಆಟಿಡು ಒಂಜಿ ದಿನ ಕಾರ್ಯಕ್ರಮ ಮುಂಡ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದ ಸಮುದಾಯ ಭವನದಲ್ಲಿ ನಡೆಯಿತು. ತೋಟ ಮನೆ ಉಷಾ ವಾಸು ಅಂಚನ್ ದೀಪ ಬೆಳಗಿಸಿ ಕಾರ್ಯಕ್ರಮನ್ನು ಉದ್ಘಾಟಿಸಿದರು. ವಿದ್ಯಾ ವರ್ಧಕ ಪದವಿ ಪೂರ್ವ ಕಾಲೇಜಿನ ಮುಖ್ಯ ಶಿಕ್ಷಕಿ ಸವಿತಾ ಸದಾನಂದ ಪೂಜಾರಿ ಮುಖ್ಯ ಅತಿಥಿಯಾಗಿ ಮಾತನಾಡಿ ತುಳುನಾಡಿನಲ್ಲಿ ಆಷಾಡ

ಆಷಾಢಮಾಸದಲ್ಲಿ ಮನೆ ಮನೆಗೆ ಭೇಟಿ ನೀಡುತ್ತಿರುವ ಆಟಿಕಳಂಜ

ಜಾನಪದ ವೈಶಿಷ್ಟ್ಯಗಳಿಗೆ ಹೆಸರುವಾಸಿಯಾಗಿರುವ ತುಳುನಾಡಿನಲ್ಲಿ ಅಷಾಢಮಾಸ ಬಂತೆಂದರೆ ಆಟಿಕಳಂಜ ಮನೆಮನೆ ಬಾಗಿಲಲ್ಲಿ ಪ್ರತ್ಯಕ್ಷನಾಗುತ್ತಾನೆ. ಆಟಿ ಕಳಂಜ ಮನೆ ಮನೆಗೆ ಬಂದು ಮಾರಿಯನ್ನು ನಿವಾರಿಸುತ್ತಾನೆ. ಮೂಡಣದ ಮಾರಿಯನ್ನು ಮೂಡಣದೂರಿಗೆ ಸಾಗಿಸುತ್ತಾನೆ. ಮನುಷ್ಯರಿಗಾಗಲಿ, ಪ್ರಾಣಿಗಳಿಗಾಗಲೀ ಬರುವ ಕಾಯಿಲೆಯನ್ನು ನಿವಾರಣೆ ಮಾಡುವ ಮಾಂತ್ರಿಕನಂತೆ ಕಳಂಜ ಎನ್ನುವುದು ಇಲ್ಲಿನ ಜನರ ನಂಬಿಕೆ. ತುಳುನಾಡಿನಲ್ಲಿ ಆಷಾಡ ಮಾಸವನ್ನು ‘ಆಟಿ’ ಎಂದು

ಬೈಂದೂರು ಬಂಟರ ಯಾನೆ ನಾಡವರ ಸಂಘದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

ಬೈಂದೂರು ಬಂಟರ ಯಾನೆ ನಾಡವರ ಸಂಘದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭವು ಬಂಟರ ಯಾನೆ ನಾಡವರ ಸಂಘದ ಸಭಾಭವನದಲ್ಲಿ ನಡೆಯಿತು.ಬೈಂದೂರು ಬಂಟರ ಯಾನೆ ನಾಡವರ ಸಂಘದ ಸಭಾಭವನದಲ್ಲಿ ಈ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ, ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿವೇತನ ವಿತರಣೆ ನಿವೃತ್ತ ಶಿಕ್ಷಕರನ್ನು ಸನ್ಮಾನ ಕಾರ್ಯಕ್ರಮವನ್ನು ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ

ಮೂಡುಬಿದಿರೆಯಲ್ಲಿ ಗಾಳಿ ಮಳೆಯ ಅವಾಂತರ

ಮೂಡುಬಿದಿರೆ ತಾಲೂಕಿನ ಪುರಸಭಾ ವ್ಯಾಪ್ತಿಯಲ್ಲಿ ಭಾನುವಾರ ಸಂಜೆ ಬೀಸಿದ ಭಾರೀ ಗಾಳಿ ಮಳೆಗೆ ಮರಗಳು ಮತ್ತು ವಿದ್ಯುತ್ ತಂತಿಗಳು ಧರೆಗುರುಳಿದ್ದಲ್ಲದೆ ಹಲವಾರು ಮನೆಗಳಿಗೆ ಹಾನಿಯುಂಟ್ಟಾಗಿ ಲಕ್ಷಾಂತರ ರೂ ನಷ್ಟ ಸಂಭವಿಸಿದ ಘಟನೆ ನಡೆದಿದೆ. ಒಂಟಿಕಟ್ಟೆ, ಸ್ವರಾಜ್ಯಮೈದಾನ ಪರಿಸರ, ಮಾಸ್ತಿಕಟ್ಟೆ ಪ್ರದೇಶಗಳಲ್ಲಿ ಸಂಜೆ ಮಳೆಯೊಂದಿಗೆ ಭಾರೀ ಗಾಳಿ ಬೀಸಿದ್ದು ೧೫ಕ್ಕೂ ಅಧಿಕ ವಿದ್ಯುತ್ ಕಂಬಗಳು ಧರೆಗುರಿಳಿವೆ ಹಾಗೂ ಸ್ವರಾಜ್ಯ ಮೈದಾನದ ಬಳಿಯಿರುವ ಪತ್ರಕರ್ತ ಧನಂಜಯ

ಸುರತ್ಕಲ್ ಬಂಟರ ಸಂಘದಲ್ಲಿ ಸಸಿ ವಿತರಣೆ, ಸಾಧಕರಿಗೆ ಸನ್ಮಾನ

ಸುರತ್ಕಲ್: ಬಂಟರ ಸಂಘ ಸುರತ್ಕಲ್, ರೋಟರಿ ಕ್ಲಬ್ ಬೈಕಂಪಾಡಿ ಹಾಗೂ ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ಸುರತ್ಕಲ್ ಇದರ ಸಹಯೋಗದಲ್ಲಿ ಮೇಬೈಲು ಸದಾಶಿವ ಶೆಟ್ಟಿ ನೇತೃತ್ವದಲ್ಲಿ 15ನೇ ವರ್ಷದ ಸಸಿ ವಿತರಣಾ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರಿಗೆ ಗೌರವಾರ್ಪಣೆ ಕಾರ್ಯಕ್ರಮ ಇಲ್ಲಿನ ಬಂಟರ ಭವನದಲ್ಲಿ ಜರುಗಿತು. ಉದ್ಘಾಟನೆಯನ್ನು ನೆರವೇರಿಸಿ ಮಾತಾಡಿದ ವಿ.ಕೆ ಸಮೂಹ ಸಂಸ್ಥೆ ಮುಂಬಯಿ ಇದರ ಸಿಎಂಡಿ ಕರುಣಾಕರ ಎಂ. ಶೆಟ್ಟಿ

ಪಡುಮಾರ್ನಾಡು ರಸ್ತೆ, ಗದ್ದೆಗಳಲ್ಲಿ ಜಲಾವೃತ

ಮೂಡುಬಿದಿರೆ: ಮಂಗಳೂರು-ಕಾರ್ಕಳ ಹೆದ್ದಾರಿಯ ಮೂಡುಬಿದಿರೆ ತಾಲೂಕಿನ ಪಡುಮಾರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬನ್ನಡ್ಕ ಎಸ್‌ಕೆಎಫ್ ಬಳಿ ಗುಡ್ಡ ಕುಸಿತದಿಂದ ರಸ್ತೆ ಸಂಚಾರಕ್ಕೆ ಸಮಸ್ಯೆಯುಂಟಾಗಿದೆ. ಪೋಯ್ಯದ ಪಲ್ಕೆ ಬಳಿ ಪ್ರವಾಹದಿಂದ ರಸ್ತೆ ಹಾಗೂ ಗದ್ದೆಗೆ ನೀರು ನುಗ್ಗಿ ಹಾನಿ, ಕೆಂಪುಲು ಬಳಿ ಮಳೆಯಿಂದ ರಸ್ತೆಗೆ ಹಾನಿ, ಕೆಸರ್ ಗದ್ದೆ ವಿಕ್ಟರ್ ಮನೆ ಬಳಿ ಮಳೆಯ ಪ್ರವಾಹ ದಿಂದ ಮೋರಿ ಬ್ಲಾಕ್ ಆಗಿ ಜಮೀನಿಗೆ ನೀರು ಬಂದು ಹಾನಿಯಾಗಿದೆ. ಅಂಬೂರಿ ಬಳಿಯ ಕಿರಣ್

ಕಲಾಮಂದಿರ್ ಡಾನ್ಸ್ ಕ್ರಿವ್ ಬೆಳ್ಳಾರೆ ‘ಪಂಜದಲ್ಲಿ ನೃತ್ಯ ತರಗತಿ ಪ್ರಾರಂಭ

ಪಂಜ: ಕಲಾ ಮಂದಿರ್ ಡಾನ್ಸ್ ಕ್ರಿವ್ ಬೆಳ್ಳಾರೆ ಇದರ ವತಿಯಿಂದ ಪಂಜ ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ನೃತ್ಯ ತರಗತಿಗಳನ್ನು ಉದ್ಘಾಟಿಸಿದ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರು ಇವರು”ಮಾನಸಿಕ ಮತ್ತು ಶಾರೀರಿಕ ಆರೋಗ್ಯಕ್ಕೆ ಪೂರಕವಾದ ನೃತ್ಯ ತರಬೇತಿ ತರಗತಿಯಿಂದ ಮಕ್ಕಳಿಗೆ ಪ್ರಯೋಜನವಾಗಲಿ”ಎಂದರು. ಸಭಾಧ್ಯಕ್ಷತೆ ವಹಿಸಿದ್ದ ಪಂಜ ಲಯನ್ಸ್ ಕ್ಲಬ್ ಅಧ್ಯಕ್ಷ ದಿಲೀಪ್

ರಸ್ತೆ ವಿಭಜಕವೇರಿ ಮಗುಚಿ ಬಿದ್ದ ಗೂಡ್ಸ್ ಟೆಂಪೊ

ಎರ್ಮಾಳು-ಪಡುಬಿದ್ರಿ ಗಡಿಭಾಗ ರಾಷ್ಟ್ರೀಯ ಹೆದ್ದಾರಿ ೬೬ರ ಕಿರು ಸೇತುವೆ ಬಳಿ ದಿನನಿತ್ಯ ಅಪಘಾತಗಳು ಸಂಭವಿಸುತ್ತಿದ್ದು ಅಪಘಾತ ವಲಯವಾಗಿ ರೂಪುಗೊಳ್ಳುತ್ತಿದೆ. ಸೋಮವಾರ ರಾತ್ರಿ ಗೂಡ್ಸ್ ಟೆಂಪೊವೊಂದು ಹೆದ್ದಾರಿಯಲ್ಲಿ ಶೇಕರಣೆಗೊಂಡಿರುವ ನೀರಿನ ಮೇಲಿಂದ ಚಲಿಸಿ ರಸ್ತೆ ವಿಭಜಕವೇರಿ ಮಗುಚಿ ಬಿದ್ದಿದೆ. ಭಾನುವಾರ ರಾತ್ರಿ ಕಾರೊಂದು ಅದೇ ಪ್ರದೇಶದಲ್ಲಿ ಪಲ್ಟಿಯಾಗಿ ನಾಲ್ವರು ಪ್ರಾಣಾಪಾಯದಿಂದ ಪಾರದ ಘಟನೆ ಹಚ್ಚ ಹಸುರಾಗಿರುವಾಗಲೇ ಮತ್ತೆ ಅಪಘಾತ ನಡೆದಿದೆ. ಈ ಅಪಘಾತಕ್ಕೆ