ಪೂರ್ವಭಾವಿ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭಾಗಿ ರಾಜ್ಯ ಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟ ಡಿಸೆಂಬರ್ 22 ರಂದು ಉಡುಪಿ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಇಂದು ದಿನಾಂಕ 14-12-2025 ರಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ
ಡಿ. 13ರಂದು ಸಂಜೆ, ಬಂಟ್ವಾಳ, ತುಂಬೆ ಗ್ರಾಮದ ಹನಮನಗರ ಎಂಬಲ್ಲಿ, ರಾಷ್ಟ್ರೀಯ ಹೆದ್ದಾರಿ ಬಳಿ ಯಾರೋ ವ್ಯಕ್ತಿಗಳು ಅಕ್ರಮವಾಗಿ ನಿಷೇದಿತ ಮಾದಕ ವಸ್ತುವನ್ನು ಮಾರಾಟ ಮಾಡಲು ವಶದಲ್ಲಿಟ್ಟುಕೊಂಡಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ಮಂಜುನಾಥ ಟಿ, ಪೊಲೀಸ್ ಉಪ ನಿರೀಕ್ಷಕರು (ಕಾ&ಸು), ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ರವರು, ಸಿಬ್ಬಂದಿಗಳೊಂದಿಗೆ ಸದ್ರಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ರಾಷ್ಟ್ರೀಯ ಹೆದ್ದಾರಿಯ ಪಕ್ಕ ನಿರ್ಜನ ಪ್ರದೇಶದಲ್ಲಿ ಇಬ್ಬರು
ಅಟರ್ ಜನ್ಮಶತಾಬ್ದಿ ಪ್ರಯುಕ್ತ ಕಾಪು ಕಡಲ ಪರ್ಬ ಪೂರ್ವಭಾವಿಯಾಗಿ ಕಾರ್ಯಕರ್ತರೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆ
ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಕಾಪು ಮಂಡಲ ಬಿಜೆಪಿ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಪ್ರಯುಕ್ತ ಡಿಸೆಂಬರ್ 26,27,28 ರಂದು “ಕಾಪು ಕಡಲ ಪರ್ಬ” ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಇಂದು ದಿನಾಂಕ 13-12-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಚರ್ಚಿಸಿದರು. 3 ದಿನಗಳ ಕಾಲ ನಡೆಯುವ ಈ ಕಡಲ ಪರ್ಬ ಕಾರ್ಯಕ್ರಮದಲ್ಲಿ ಬೀಚ್ ಉತ್ಸವ, ಅಹಾರ ಮೇಳ,
ಅಟಲ್ ಜನ್ಮಶತಾಬ್ದಿ ಪ್ರಯುಕ್ತ ಕಾಪು ಕಡಲ ಪರ್ಬ ಪೂರ್ವಭಾವಿಯಾಗಿ ಕಾರ್ಯಕರ್ತರೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆ
ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಕಾಪು ಮಂಡಲ ಬಿಜೆಪಿ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಪ್ರಯುಕ್ತ ಡಿಸೆಂಬರ್ 26,27,28 ರಂದು “ಕಾಪು ಕಡಲ ಪರ್ಬ” ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಇಂದು ದಿನಾಂಕ 13-12-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಚರ್ಚಿಸಿದರು. 3 ದಿನಗಳ ಕಾಲ ನಡೆಯುವ ಈ ಕಡಲ ಪರ್ಬ ಕಾರ್ಯಕ್ರಮದಲ್ಲಿ ಬೀಚ್ ಉತ್ಸವ, ಅಹಾರ ಮೇಳ,
In a world where cement and steel often speak louder than soul and spirit, one man has quietly built a legacy that balances both — rooted deeply in tradition yet stretching confidently toward the future. His name is Mulky Jeevan K Shetty, and his brainchild, SHARADA ASSOCIATES, is not just a construction firm — it is an […]
ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ವಾರ್ಷಿಕ (2025) ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು ಮೊಗಸಾಲೆ ಪ್ರತಿಷ್ಠಾನದಿಂದ ನೀಡುವ ‘ಸಾಹಿತ್ಯ ಪ್ರಶಸ್ತಿ’ಯನ್ನು ಕಾಸರಗೋಡಿನ ಸಾಹಿತಿ ರಾಧಾಕೃಷ್ಣ ಕೆ ಉಳಿಯತ್ತಡ್ಕ ಅವರಿಗೆ, ಶ್ರೀಪತಿ ಮಂಜನಬೈಲು ದತ್ತಿನಿಧಿಯ ‘ರಂಗಸನ್ಮಾನ ಪ್ರಶಸ್ತಿ’ಯನ್ನು ಮಂಗಳೂರಿನ ರಂಗಕರ್ಮಿ ಶ್ರೀ ಶಶಿರಾಜ ಕಾವೂರು ಅವರಿಗೆ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಸರೋಜಿನಿ ನಾಗಪ್ಪಯ್ಯ ಈಶ್ವರ ಮಂಗಲ ಅವರ ದತ್ತಿನಿಧಿಯ ‘ಯಕ್ಷಗಾನ ಸಾಹಿತ್ಯ
ಮಂಜೇಶ್ವರ : ಮೂರು ತಿಂಗಳ ಹಸುಗೂಸಿನ ತಾಯಿಯೊಬ್ಬಳು ಗಂಡನ ಮನೆಯಲ್ಲಿ ನೇಣುಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಉಪ್ಪಳ ಸೋಂಕಾಲ ಕೊಡಂಗೆ ರಸ್ತೆ ನಿವಾಸಿ ಮೊಯ್ದಿನ್ ಸವಾದ್ ಎಂಬವರ ಪತ್ನಿ ಫಾತಿಮತ್ ನಬೀನಾ (25) ಸಾವನ್ನಪ್ಪಿದ ದುರ್ದೈವಿ. ಈಕೆಯನ್ನು ಮಲಗುವ ಕಿಟಿಕಿಗೆ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ಕಾರಣ ಏನೆಂದು ವ್ಯಕ್ತವಾಗಿಲ್ಲ. ಪ್ರಕರಣ ದಾಖಲಿಸಿ ಮಂಜೇಶ್ವರ ಪೊಲೀಸರು ತನಿಖೆಗೆ ಚಾಲನೆ
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆ , ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ವಿದ್ಯಾಗಿರಿಯ ವಿ.ಎಸ್.ಆಚಾರ್ಯ ಸಭಾಂಗದಣದಲ್ಲಿ ಡಿ.25 ಮತ್ತು 26 ರಂದು ನೀನಾಸಂ ತಿರುಗಾಟದ ನಾಟಕಗಳ ಪ್ರದರ್ಶನವನ್ನು ಏರ್ಪಡಿಸಲಾಗಿದೆ.ಡಿ.25 ಗುರುವಾರದಂದು ಖ್ಯಾತ ಲೇಖಕಿ ಬಾನು ಮುಷ್ತಾಕ್ ರವರ ಕತೆಯಾಧಾರಿಸಿ ಡಾ.ಎಂ.ಗಣೇಶ್ ನಿರ್ದೇಶಿಸಿದ ಹೃದಯದ ತೀರ್ಪು ಎಂಬ ನಾಟಕ ಪ್ರದರ್ಶನಗೊಳ್ಳಲಿದೆ. ಡಿ.26 ಶುಕ್ರವಾರದಂದು ಮಲೆಯಾಳ ಮೂಲ ಜಿ. ಶಂಕರ್ ಪಿಳ್ಳೈ ರಚಿಸಿದ ,
ಮೂಡುಬಿದಿರೆ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಹಾಗೂ ಮೂಡುಬಿದಿರೆ ತಾಲೂಕಿನ ಸ್ಥಳೀಯ ಸಂಸ್ಥೆಗಳ ಸಹಭಾಗಿತ್ವದಲ್ಲಿ ಗುರುವಾರ ಸ್ಕೌಟ್ಸ್ ಮತ್ತು ಗೈಡ್ಸ್ ಕನ್ನಡ ಭವನದಲ್ಲಿ ಮೂಡುಬಿದಿರೆ ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ ಹಾಗೂ ಪುನಶ್ಚೇತನ ತರಬೇತಿ ಶಿಬಿರ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಮೂಡುಬಿದಿರೆ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷೆ ಪ್ರಫುಲ್ಲ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ತಾಲೂಕಿನ
ಮೂಡುಬಿದಿರೆ : ಯುವಕರ ತಂಡವೊಂದು ಪೆಟ್ರೋಲ್ ಬಂಕ್ ನ ಸಿಬಂದಿಗಳಿಗೆ ಹಲ್ಲೆ ನಡೆಸಿದ ಘಟನೆ ಗುರುವಾರ ಸಂಜೆ ಮೂಡುಬಿದಿರೆಯಲ್ಲಿ ನಡೆದಿದೆ. ಹಲ್ಲೆಗೊಳಗಾಗಿರುವ ಸಿಬಂದಿಗಳಾದ ಸುರೇಶ್, ಮೌನೇಶ್ ಮತ್ತು ಪ್ರವೀಣ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಎರಡು ದ್ವಿಚಕ್ರ ವಾಹನದಲ್ಲಿ ಬಂದ ನಾಲ್ವರು ಯುವಕರ ತಂಡವು ಸಿಬಂದಿ ಸುರೇಶ್ ಎಂಬಾತನ ಬಳಿ ಮಾತನಾಡಿ ಹಲ್ಲೆ ನಡೆಸಿದ್ದು ಈ ಸಂದಭ೯ ಅಲ್ಲೇ ಇದ್ದವರು ಹಿಂತಿರುಗಿ ಹೊಡೆದಿದ್ದಾರೆ. ಗಾಯಗೊಂಡಿರುವ




























