Home Archive by category karavali (Page 15)

ಚಾಲಕನ ನಿಯಂತ್ರಣ ತಪ್ಪಿದ ಬಸ್ : ಹೆಜಮಾಡಿಯ ರಾ.ಹೆ 66ರಲ್ಲಿ ಘಟನೆ

ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಹೆಜಮಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಮರಿಗೆ ಬಿದ್ದ ಘಟನೆ ಸಂಭವಿಸಿದೆ.ಖಾಸಗಿ ವೇಗದೂತ ಬಸ್ ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳನ್ನು ಹೊರತುಪಡಿಸಿ ಯಾವುದೇ ಸಾವು ನೋವು ಸಂಭವಿಸಿಲ್ಲ.ಹೆಜಮಾಡಿ ಟೋಲ್ ಸುರಕ್ಷತಾ ಅಧಿಕಾರಿ

ದ.ವಿಧಾನಸಭಾ ಕ್ಷೇತ್ರದ ಮಂಗಳೂರು ನಗರ, ದ.ಬ್ಲಾಕ್ ಕಾಂಗ್ರೆಸ್ ನೇತೃತ್ವ : ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯ ವಿರುದ್ಧ ಪ್ರತಿಭಟನೆ

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಂಗಳೂರು ನಗರ ಹಾಗೂ ದಕ್ಷಿಣ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯ ವಿರುದ್ಧ ನಗರದ ಮಿನಿ ವಿಧಾನಸೌಧದ ಬಳಿ ನಡೆದ ಪ್ರತಿಭಟನೆಯಲ್ಲಿ ನಡೆಯಿತ್ತು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಜೆ.ಆರ್.ಲೋಬೋ ಮಾತನಾಡಿ, ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಜನರಿಗೆ ಮೋಸ ಮಾಡುತ್ತಿದೆ. ಜನರಿಗೆ ಅಲ್ಪ ಅವಧಿಯ ಸೇವೆಯನ್ನ ನೀಡುವ ಉದ್ದೇಶ ಏನೂ ಎಂದು ಪ್ರಶ್ನೆ ಮಾಡಿದರು. ದೇಶದಲ್ಲಿ ಅಗ್ನಿಪಥ್ ಯೋಜನೆಯನ್ನು

ಮೌಲಾನಾ ಅಝಾದ್ ಮಾದರಿ ಶಾಲಾ ಕಟ್ಟಡ ಉದ್ಘಾಟನೆ : ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಮಹತ್ವ ನೀಡುವ ನಿಟ್ಟಿನಲ್ಲಿ ಕ್ರಮ ಮಾದರಿ ಶಾಲೆ

ಶಿಕ್ಷಣ ಎಂಬುದು ಬದುಕಿಗೆ ಬೆಳಕು ನೀಡುವ ಕ್ಷೇತ್ರವಾಗಿದೆ. ಅಲ್ಪ ಸಂಖ್ಯಾತರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರವು ಮೌಲಾನಾ ಅಝಾದ್‍ನಂತಹ ಮಾದರಿ ಶಾಲೆಗಳನ್ನು ಸ್ಥಾಪಿಸಿ ಮುನ್ನಡೆಸುತ್ತಿದೆ ಎಂದು ರಾಜ್ಯ ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಹೇಳಿದರು , ಪುತ್ತೂರು ನಗರದ ಪಡೀಲ್‍ನಲ್ಲಿ ರೂ. 2.35 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಮೌಲಾನಾ ಆಝಾದ್ ಮಾದರಿ

ಸಹಾಯದ ನಿರೀಕ್ಷೆಯಲ್ಲಿ ಬಡ ಕುಟುಂಬ : ತೀವ್ರ ನಿಗಾ ಘಟಕದಲ್ಲಿರುವ ಚಿಕಿತ್ಸೆ ಪಡೆಯುತ್ತಿರುವ ಜೀವನ್

ಕಳೆದ 16 ವರ್ಷಗಳಿಂದ ಮೂತ್ರಪಿಂಡದ ಕಾಯಿಲೆಯಿಂದ ಪಡುಬಿದ್ರಿಯ ಜೀವನ ಕುಮಾರ್ ಎಂಬವರು ಬಳಲುತ್ತಿದ್ದು, ವಾರಕ್ಕೆ ಎರಡು ಬಾರಿಯಂತೆ ಡಯಾಲೀಸಿಸ್ ಮಾಡುತ್ತಾ ಬರುತ್ತಿದ್ದರು. ಇದೀಗ ಅವರು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ನೆಪ್ರೋಲಾಜಿ ವಿಭಾಗದಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಚಿಕಿತ್ಸೆಗೆ ಅಧಿಕ ವೆಚ್ಚ ತಗುಲಲಿದ್ದು, ಸಹಾಯ ಮಾಡುವ ದಾನಿಗಳ ನಿರೀಕ್ಷೆಯಲ್ಲಿದ್ದಾರೆ. ಜೀವನ್ ಕುಮಾರ್ ಅವರಿಗೆ ಸಹಾಯ ಮಾಡಲಿಚ್ಚಿಸುವವರು Jeevan Kumar

ರಾಜಸ್ಥಾನದಲ್ಲಿ ಟೈಲರ್ ಹತ್ಯೆ ಖಂಡಿಸಿ : ಪುತ್ತೂರಿನಲ್ಲಿ ಹಿಂಜಾವೆಯಿಂದ ದೊಂದಿ ಹಿಡಿದು ಪ್ರತಿಭಟನೆ

ಪುತ್ತೂರು: ನೂಪುರ್ ಶರ್ಮಾ ಬೆಂಬಲಿಗ ರಾಜಸ್ಥಾನದ ಟೈಲರ್ ಕನ್ನಯ್ಯಾ ಲಾಲ್ ಅವರ ಹತ್ಯೆ ಯನ್ನು ಖಂಡಿಸಿ ಹಿಂದು ಜಾಗರಣ ವೇದಿಕೆಯಿಂದ ದರ್ಬೆಯಲ್ಲಿ ರಸ್ತೆಗೆ ಅಡ್ಡವಾಗಿ ಕುಳಿತು ಪ್ರತಿಭಟನೆ ನಡೆಸಿದರು. ಹಿಂದು ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಪಿ ಜಿ ಜಗನ್ನಿವಾಸ ರಾವ್ , ಅಜಿತ್ ರೈ ಹೊಸಮನೆ, ಚಿನ್ಮಯ್ ಈಶ್ವರಮಂಗಲ, ನರಸಿಂಹ ಮಾಣಿ, ನಗರಸಭೆ ಅಧ್ಯಕ್ಷ ಕೆ ಜೀವಂಧರ್ ಜೈನ್, ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

ಆಲೂರಿನ ಪ.ಪಂ. ವ್ಯಾಪ್ತಿಯಲ್ಲಿ ವಾಹನ ಪಾರ್ಕಿಂಗ್ ಸಮಸ್ಯೆ : ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಪರದಾಟ

ಆಲೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಬರುವ ಪಟ್ಟಣದ ಕೊನೆ ಪೇಟೆಯಿಂದ ಕೆಇಬಿ ಸರ್ಕಲ್ ತನಕ ರಸ್ತೆಯ ಎರಡೂ ಬದಿಗಳಲ್ಲಿ ದ್ವಿಚಕ್ರ ವಾಹನ ಹಾಗೂ 4 ಚಕ್ರದ ಲಘು ವಾಹನಗಳಿಗೆ ನಿಗದಿತ ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಕಾರಣ, ಸಾರ್ವಜನಿಕರು ಹಾಗೂ ಪ್ರತಿನಿತ್ಯ ವಿವಿಧ ಇಲಾಖೆಗಳಿಗೆ ಕರ್ತವ್ಯಕ್ಕೆ ಹಾಜರಾಗುವ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ವಾಹನ ಪಾರ್ಕಿಂಗ್ ಸಮಸ್ಯೆ ದೊಡ್ಡ ತಲೆನೋವಾಗಿದೆ. ಪಟ್ಟಣದ ರಸ್ತೆಯು ಕಿರಿದಾಗಿದ್ದು ರಸ್ತೆಯ ಎರಡೂ ಬದಿಗಳಲ್ಲಿ ಅಗತ್ಯಕ್ಕೆ

ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ ಸಿವಿಲ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ರಾಷ್ಟೀಯ ಮಟ್ಟದ ತಾಂತ್ರಿಕ ಸಮ್ಮೇಳನ”

ಮಂಗಳೂರಿನ ಮುಕ್ಕದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ “ಸಿವಿಲ್ ಇಂಜಿನಿಯರಿಂಗ್ ಮತ್ತು ಸುಸ್ಥಿರ ಅಭಿವೃದ್ಧಿಯಲ್ಲಿ ಇತ್ತೀಚಿನ ಪ್ರವೃತ್ತಿಗಳು ಮತ್ತು ಪ್ರಗತಿಗಳು” ಹಾಗೂ “ಮೆಕ್ಯಾನಿಕಲ್ ಇಂಜಿನಿಯರಿಂಗ್, ರೊಬೊಟಿಕ್ಸ್ ಮತ್ತು ಆಟೊಮೇಷನ್ ತಂತ್ರಜ್ಞಾನದಲ್ಲಿ ಇತ್ತೀಚಿನ ಪ್ರಗತಿಗಳು” ವಿಷಯಗಳ ಕುರಿತು ಆಯೋಜಿಸಿದ್ದ ಎರಡು ದಿನಗಳ ರಾಷ್ಟೀಯ ಮಟ್ಟದ ತಾಂತ್ರಿಕ ಸಮ್ಮೇಳನ

ಮಾಡರ್ನ್ ಕಿಚನ್ ನ ಪಾಲುದಾರರಾಗಿರುವ ಅಣ್ಣಪ್ಪ ಪೈ(74) ನಿಧನ

ಖ್ಯಾತ ಸಂಸ್ಥೆ ಮಾಡರ್ನ್ ಕಿಚನ್ ಇದರ ಪಾಲುದಾರರಾಗಿರುವ ಹಾಗೂ ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಅಧ್ಯಕ್ಷರಾಗಿರುವ ಅಣ್ಣಪ್ಪ ಪೈ(74) ಅವರು ಬೆಂಗಳೂರಿನಲ್ಲಿ ಬುಧವಾರ ನಿಧನರಾದರು ಅವರು ಪತ್ನಿ ಇಬ್ಬರು ಪುತ್ರರಾದ ಒರೇಕಲ್ ಕಂಪನಿಯ ಅರವಿಂದ ಪೈ, ಡೆಲಿವರಿ ಲಾಜಿಸ್ಟಿಕ್ ನಿರ್ದೇಶಕ ಅಜಿತ್ ಪೈ ಹಾಗೂ ಅಪಾರ ಸಂಖ್ಯೆಯ ಬಂಧುಮಿತ್ರರನ್ನು ಅಗಲಿದ್ದಾರೆ ಗುರುವಾರ ಮಧ್ಯಾಹ್ನ ಮಂಗಳೂರಿನಲ್ಲಿರುವ ಅವರ ಸ್ವಗೃಹದಲ್ಲಿ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ

ಇಂದಿರಾಗಾಂಧಿ ಹೇರಿದ ತುರ್ತುಪರಿಸ್ಥಿತಿಯಿಂದ ದೇಶಕ್ಕೆ ಮಾರಕವಾಗಿರಲಿಲ್ಲ : ಪುತ್ತೂರಿನಲ್ಲಿ ಕಾಂಗ್ರೆಸ್ ಮುಖಂಡೆ ದಿವ್ಯಪ್ರಭಾ ಚಿಲ್ತಡ್ಕ ಹೇಳಿಕೆ

ಪುತ್ತೂರು: ದೇಶದಲ್ಲಿ ಇಂದಿರಾಗಾಂಧಿ ಹೇರಿದ ತುರ್ತುಪರಿಸ್ಥಿತಿ ಜನತೆಗೆ ಕರಾಳವಾಗಿರಲಿಲ್ಲ ಎಂದು ಕಾಂಗ್ರೇಸ್ ಮುಖಂಡೆ ದಿವ್ಯಪ್ರಭಾ ಚಿಲ್ತಡ್ಕ ಹೇಳಿದರು.ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವಿರೋಧ ಪಕ್ಷವಾದ ಬಿಜೆಪಿ ದೇಶದ ಉಕ್ಕಿನ ಮಹಿಳೆ ಎಂದೇ ಕರೆಯಲ್ಪಡುವ ಇಂದಿರಾ ಗಾಂಧಿ ಹೇರಿದ ತುರ್ತುಪರಿಸ್ಥಿತಿಯನ್ನು ಕರಾಳದಿನ ಎಂದು ಬಿಂಬಿಸುತ್ತಿದೆ. ಆದರೆ ಅದು ಕರಾಳದಿನವಾಗಿರಲಿಲ್ಲ. ಇಂದಿರಾ ಗಾಂಧಿ ಸರಕಾರ ಉರುಳಿದ

ಮೂಡುಬಿದಿರೆ ಪುರಸಭೆ ಸಾಮಾನ್ಯ ಸಭೆ : ತಾತ್ಕಾಲಿಕ ಪೌರಕಾರ್ಮಿಕರನ್ನು ನೇಮಿಸಲು ಪರಿಸರ ಅಭಿಯಂತರೆ ಸಲಹೆ

ಮೂಡುಬಿದಿರೆ : ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕು ಎಂದು ಬೇಡಿಕೆಯಿರಿಸಿ ಜು 1ರಿಂದ ರಾಜ್ಯಾದಂತ ಪೌರಕಾರ್ಮಿಕರು ಅನಿರ್ಧಿಷ್ಠಾವಧಿ ಮುಷ್ಕರ ನಡೆಸುವುದರಿಂದ ಕಸ ಸಂಗ್ರಹಣೆ ಮತ್ತು ವಿಲೇವಾರಿಗೆ ನಮ್ಮಲ್ಲೂ ಸಮಸ್ಯೆಯಾಗಲಿದೆ ಆದ್ದರಿಂದ ಪ್ರತೀ ವಾರ್ಡ್ ಮಟ್ಟದಲ್ಲಿ ಪೌರಕಾರ್ಮಿಕ ವೃತ್ತಿ ಮಾಡುವವರನ್ನು ಗುರುತಿಸಿ ತಾತ್ಕಾಲಿಕವಾಗಿ ನೇಮಿಸಿದರೆ ಉತ್ತಮ ಎಂದು ಪರಿಸರ ಇಂಜಿನಿಯರ್ ಶಿಲ್ಪಾ ಸಲಹೆ ನೀಡಿದರು. ಅವರು ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್ ಅಧ್ಯಕ್ಷತೆಯಲ್ಲಿ