ರಾಜ್ಯದ ಬಿಜೆಪಿ ಸರ್ಕಾರ ಜನಸಂಕಲ್ಪ ಯಾತ್ರೆಯನ್ನು ಆರಂಭಿಸಿದ್ದು, ಇದು ಜನ ಸಂಕಲ್ಪ ಯಾತ್ರೆ ಅಲ್ಲ ಇದು ಜನ ಸಂಕಟ ಯಾತ್ರೆ. ಜನ್ರ ಮುಂಗಡ ಪತ್ರದಲ್ಲಾಗಲಿ ಹೇಳಿದ ಯಾವುದೇ ಆಶ್ವಾಸನೆ ಈಡೇರಿಸಿಲ್ಲ. ಸರ್ಕಾರದ ವೈಫಲ್ಯ ಮರೆಮಾಚಲು ಈ ಯಾತ್ರೆ ಹಮ್ಮಿಕೊಂಡಿದ್ದಾರೆ ಎಂದು ಶಾಸಕ ಯು.ಟಿ. ಖಾದರ್ ವಾಗ್ದಾಳಿ ನಡೆಸಿದ್ದಾರೆ. ಅವರು ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ,
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪುತ್ತೂರು ಡಾ.ಶಿವರಾಮ ಕಾರಂತ ಬಾಲವನ ಸಮಿತಿ ಹಾಗೂ ಪುತ್ತೂರು ಸಹಾಯಕ ಆಯುಕ್ತರ ಕಾರ್ಯಾಲಯದ ಜಂಟಿ ಆಶ್ರಯದಲ್ಲಿ “ಬಾಲವನದಲ್ಲಿ ಬಾಲರು” ಸಂಭ್ರಮದ ಮಕ್ಕಳ ದಿನಾಚರಣೆ ನ.14 ಸೋಮವಾರ ಬೆಳಗ್ಗೆ 9 ರಿಂದ ಪರ್ಲಡ್ಕ ಡಾ.ಶಿವರಾಮ ಕಾರಂತ ಬಾಲವನದಲ್ಲಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ತಿಳಿಸಿದ್ದಾರೆ.ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಕಾರ್ಯಕ್ರಮದ
ವಿಟ್ಲ : ಶಿಕ್ಷಣ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ÷್ಯದಿಂದಾಗಿ 92ವರ್ಷಗಳ ಇತಿಹಾಸ ಹೊಂದಿದ ಕುಳಾಲು ಸರಕಾರಿ ಶಾಲೆಯ ಕಟ್ಟಡ ಕುಸಿಯುತ್ತಿದ್ದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 92ವರ್ಷಗಳನ್ನು ಪೂರೈಸಿದ ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕುಳಾಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೀಗ ಶತಮಾನದತ್ತ ದಾಪುಗಾಲು ಹಾಕುತ್ತಿದೆ. ಆದರೆ ಕುಸಿಯುವ ಹಂತದಲ್ಲಿರುವ ನಾಲ್ಕು ಕೊಠಡಿಗಳನ್ನು ತೆರವುಗೊಳಿಸಿ ಆರು ಹೊಸ ಕೊಠಡಿಗಳನ್ನು ನೀಡುವಂತೆ
. ಕುಂದಾಪುರ: ಜನಪ್ರಿಯ ಸರ್ಕಾರವಿದ್ದರೆ, ಜನಪರ ನಾಯಕ ಅದರ ಮುಖ್ಯಸ್ಥನಾದರೆ ಯಾವ ರೀತಿ ಜನಸ್ಪಂದನೆ ಸಿಗುತ್ತದೆ ಎನ್ನುವುದಕ್ಕೆ ಈ ಬೈಂದೂರಿನ ಅಭಿವೃದ್ದಿಯ ಕತೆಯೇ ಸಾಕ್ಷಿ. ನಮ್ಮ ಸರ್ಕಾರದ ಅಭಿವೃದ್ದಿಯ ಕೆಲಸಗಳು ನಿಮ್ಮ ಮುಂದಿವೆ. ಕೇಂದ್ರ, ರಾಜ್ಯ ಸರ್ಕಾರದಂತೆ ಬೈಂದೂರಿನಲ್ಲಿಯೂ ಸಂಸದ ಹಾಗೂ ಶಾಸಕರ ಡಬಲ್ ಇಂಜಿನ್ ಸಮನ್ವಯತೆ ಇದೆ. ಇದು ಕೇವಲ ಬಾಯಿ ಮಾತಿನ ಸರ್ಕಾರವಲ್ಲ, ನಮ್ಮದು ಜನರಿಗೆ ಸ್ಪಂದಿಸುವ ಸರ್ಕಾರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮದ್ಯ ಮುಕ್ತ ಗ್ರಾಮ ಹೋರಾಟ ಸಮಿತಿ ಕೊಲ್ಲಮೊಗ್ರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಮಿತಿ, ಅಖಿಲಾ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಸುಳ್ಯ ತಾಲೂಕು, ಶೌರ್ಯಶ್ರೀ ವಿಪತ್ತು ನಿರ್ವಹಣಾ ಘಟಕ ಸುಬ್ರಹ್ಮಣ್ಯ ವಲಯ ಇವುಗಳ ಜಂಟಿ ಆಶ್ರಯದಲ್ಲಿ ಅಕ್ರಮ ಮದ್ಯದಂಗಡಿ ತೆರೆದಿರುವ ಬಗ್ಗೆ ಪ್ರತಿಭಟನಾ ಸಭೆಯು ಕೊಲ್ಲಮೊಗ್ರದ ಮಯೂರ ಕಲಾ ಮಂದಿರದಲ್ಲಿ ನಡೆಯಿತು. ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಎನ್.ಎ. ರಾಮಚಂದ್ರ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದ
ಬಂಟ್ವಾಳದ ಬಿ.ಸಿ.ರೋಡ್ನ ಸ್ಪರ್ಶಾ ಕಲಾಮಂದಿರಲ್ಲಿ ತುಳು ನಾಟಕೋತ್ಸವ-2022 ನಡೆಯುತ್ತಿದ್ದು, ಆರನೇ ದಿನದಂದು ಅಭಿನಯ ಕಲಾವಿದೆರ್ ಕುಡ್ತಮುಗೇರು ಇವರಿಂದ ನನದಾದ ಒರಿಂಡ್ ನಾಟಕವು ಪ್ರದರ್ಶನಗೊಂಡಿತು.ತುಳು ನಾಟಕ ಕಲಾವಿದರ ಒಕ್ಕೂಟ ಮಂಗಳೂರು ಇದರ ಬಂಟ್ವಾಳ ಘಟಕದ ಆಯೋಜನೆಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಹಾಗೂ ಕರ್ನಾಟಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದರ ಸಹಯೋಗದೊಂದಿಗೆ ತುಳು ನಾಟಕೋತ್ಸವ 2022ನ್ನು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ
ಪುತ್ತೂರು:ನಾಡಪ್ರಭು ಕೆಂಪೇಗೌಡ ಥೀಮ್ ಪಾರ್ಕ್ ಪುತ್ತೂರಿನಲ್ಲಿ ನಿರ್ಮಿಸುವ ಯೋಜನೆಯಿದ್ದು, ಈಗಾಗಲೇ ನಗರಸಭೆ ಈ ಕುರಿತು ಆಸಕ್ತಿ ವಹಿಸಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.ಅವರು ಪುತ್ತೂರು ನಗರಸಭೆ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಥೀಮ್ ಪಾರ್ಕ್ ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನದ ರಥವನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸ್ವಾಗತಿಸಿ, ಬಳಿಕ ನಟರಾಜ ವೇದಿಕೆಯಲ್ಲಿ ನಡೆದ ಸಭಾ
ಬಂಟ್ವಾಳ: ಸುಮಾರು 135 ಕೋಟಿ ರೂ ವೆಚ್ಚದಲ್ಲಿ ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ಸೇತುವೆ ಸಹಿತ ಅಣೆಕಟ್ಟು ನಿರ್ಮಾಣದ ಪೂರ್ವಭಾವಿ ಕೆಲಸಗಳು ಆರಂಭಗೊAಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶೀಘ್ರದಲ್ಲಿ ಇದಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾÊಕ್ ಉಳಿಪ್ಪಾಡಿ ತಿಳಿಸಿದರು. ಕಾಮಗಾರಿ ನಡೆಯುವ ಸ್ಥಳ ಪರಿಶೀಲನೆ ನಡೆಸಿದ ಸಂದರ್ಭ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಶಿಲಾನ್ಯಾಸ ನೆರವೇರಿಸಿದ ಬಳಿಕ ಕೆಲಸಗಳು
ಬಂಟ್ವಾಳ: ಬಿಸಿರೋಡು-ಪುಂಜಾಲಕಟ್ಟೆ ರಾಷ್ಟಿಯ ಹೆದ್ದಾರಿ ರಸ್ತೆ ಕಾಮಗಾರಿ ಸಂಪೂರ್ಣ ವಾದ ಬಳಿಕ ಕೆಲವೊಂದು ಆಯಕಟ್ಟಿನ ಸ್ಥಳದಲ್ಲಿ ಅಪಘಾತಗಳು ನಡೆಯುತ್ತಿದ್ದು, ಈ ಸ್ಥಳಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಅವರು ಭೇಟಿ ನೀಡಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬಂಟ್ವಾಳ ಬೈಪಾಸ್ ರಸ್ತೆ, ಜಕ್ರಿಬೆಟ್ಟು, ಚೆಂಡ್ತಿಮಾರ್ ಈ ಮೂರು ಕಡೆಗಳಿಗೆ ಶಾಸಕ ರಾಜೇಶ್ ನಾಯಕ್ ಅಧಿಕಾರಿಗಳ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದ
ಮೂಡುಬಿದಿರೆ: ಪುರಸಭೆಯ ಷರತ್ತು ಉಲ್ಲಂಘನೆ ಮಾಡಿ ಸರಕಾರದ ಯಾವುದೇ ಇಲಾಖೆಯಿಂದ ಪರವಾನಿಗೆಯನ್ನು ಪಡೆದುಕೊಳ್ಳದೇ ಕಾನೂನು ಬಾಹಿರವಾಗಿ ಜರಾತುಲ್ ಕುರಾನ್ ಕುರಾನಿಕ್ ಫ್ರೀ ಸ್ಕೂಲ್ ಮತ್ತು ಆಲ್ ಮಫಾಝ್ ವುಮೆನ್ಸ್ ಶೆರಿಯತ್ ಕಾಲೇಜನ್ನು ನಿರ್ಮಾಣ ಮಾಡಿ ಧಾರ್ಮಿಕ ಶಿಕ್ಷಣವನ್ನು ನೀಡುತ್ತಿದ್ದು ಈ ಬಗ್ಗೆ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಮೂಡುಬಿದಿರೆ ತಾಲೂಕು ಹಿಂದೂ ಜಾಗರಣ ವೇದಿಕೆಯು ಮೂಡುಬಿದಿರೆ ಪುರಸಭೆಗೆ ಮನವಿ ನೀಡಿದರು. ಹಿಂ.ಜಾ.ವೇದಿಕೆಯ ಜಿಲ್ಲಾ ಸಹ ಸಂಯೋಜಕ್




























