Home Archive by category karavali (Page 40)

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ಉತ್ಸವ ಕಾರ್ಯಕ್ರಮ

ಕನ್ನಡ ಉತ್ಸವ ಸಮಿತಿ ಉಪ್ಪುಂದ ಇವರ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ಉತ್ಸವ ಕಾರ್ಯಕ್ರಮ ಉಪ್ಪುಂದ ಶಾಲೆ ಬಾಗಿಲಿನಲ್ಲಿ ನಡೆಯಿತುಬೈಂದೂರು ಶಾಸಕ ಬಿ.ಎಮ್ ಸುಕುಮಾರ್ ಶೆಟ್ಟಿ ಅವರು ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕನ್ನಡ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಬಿ.ಎಮ್

ಆನೆ ದಾಳಿಯಿಂದ ಸಾವಿಗೀಡಾದ ಯುವಕನ ಕುಟುಂಬಕ್ಕೆ ಸಾಂತ್ವಾನ

ಹಾಸನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಬಕಾರಿ ಸಚಿವರಾದ ಕೆ ಗೋಪಾಲಯ್ಯ ಅವರು ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೆಬ್ಬನಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಆನೆ ದಾಳಿಯಿಂದ ಸಾವಿಗೀಡಾದ ಯುವಕನ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಸಚಿವ ಕೆ ಗೋಪಾಲಯ್ಯ ಅವರು ಹಾಸನ ಜಿಲ್ಲೆಯ ಆನೆ ಮಾನವ ಸಂಘರ್ಷ ಕುರಿತು ಮುಖ್ಯಮಂತ್ರಿ ಗಮನಕ್ಕೆ ತರಲಾಗಿದೆ. ಹಿರಿಯ ಅಧಿಕಾರಿಗಳನ್ನು ಕರೆಸಿ ಸಮಸ್ಯೆ ನಿಯಂತ್ರಣ ಕ್ರಮಗಳ ಕುರಿತು ವರದಿ

ಒಂದೇ ಗ್ರಾಮದಿಂದ ಏಕಕಾಲದಲ್ಲಿ 150 ಗ್ರಾಮಸ್ಥರಿಂದ ಕಾಂತಾರ ವೀಕ್ಷಣೆ

ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆಗಳನ್ನು ಬರೆಯುತ್ತಾ, ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿ ಮುನ್ನುಗುತ್ತಿರುವ ಕಾಂತರ ಚಿತ್ರ ಬಿಡುಗಡೆಯಾಗಿ ಒಂದು ತಿಂಗಳು ಪೂರೈಸಿದ್ದು, ಚಿತ್ರಮಂದಿರ ಈಗಲೂ ಹೌಸ್‌ಫುಲ್ ಆಗಿದೆ. ಮತ್ತೊಂದೆಡೆ ಗ್ರಾಮದ ಜನರೆಲ್ಲಾ ಚಿತ್ರ ವೀಕ್ಷಿಸಲು ಜೊತೆಯಾಗಿ ತೆರಳುವ ಸನ್ನಿವೇಷ ನಡೆದಿದೆ. ಇಂತಹ ವಿಶೇಷ ಘಟನೆಗೆ ಮಂಗಳೂರಿನ ಚಿತ್ರಮಂದಿರ ಸಾಕ್ಷಿಯಾಗಿದೆ. ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ 150 ಮಂದಿ ಗ್ರಾಮಸ್ಥರು ಏಕಕಾಲದಲ್ಲಿ ಜತೆಯಾಗಿ ಚಿತ್ರ

ಅಧಿಕಾರಿಗಳ ಬೇಜಾಬ್ದಾರಿತನದಿಂದ ಭೂದಾಖಲೆಗಳು ನಾಪತ್ತೆ

ಬಂಟ್ವಾಳ ತಾಲೂಕು ಕಚೇರಿಯಲ್ಲಿ ಭೂದಾಖಲೆಗಳು ಕಾಣೆಯಾಗುತ್ತಿವೆ! ಅಧಿಕಾರಿಗಳ ಬೇಜವಾಬ್ದಾರಿ ಇದಕ್ಕೆ ಕಾರಣ ಮತ್ತು ಆ ಮೂಲಕ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಆದುದರಿಂದ ನಾಪತ್ತೆಯಾದ ನಮ್ಮ ಕಡತಗಳನ್ನು ಹುಡುಕಿ ಕೊಡಬೇಕೆಂದು ವಿಟ್ಲದ ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ ಆಗ್ರಹಿಸಿದೆ .ವಿಟ್ಲದ ಪ್ರೆಸ್‌ಕ್ಲಬ್‌ನಲ್ಲಿ ವಿಟ್ಲದ ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ ಬಿ.ಕೆ.ಸೇಸಪ್ಪ ಬೆದ್ರಕಾಡು ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಬಗ್ಗೆ ತಹಶೀಲ್ದಾರರಿಗೆ, ಸಹಾಯಕ

ಉಚ್ಚಿಲ:ವಸತಿ ಸಂಕೀರ್ಣದ ಅವ್ಯವಸ್ಥೆ- ನಿವಾಸಿಗಳ ಅಕ್ರೋಶ

ಉಚ್ಚಿಲ ಪೇಟೆಯ ಹೃದಯ ಭಾಗದಲ್ಲಿರುವ ಬಹು ಮಹಡಿ ವಸತಿ ಸಂಕೀರ್ಣದಲ್ಲಿ ಬ್ಲೂ÷್ಯ ವೇವ್ಸ್ ನಲ್ಲಿ ಅವ್ಯವಸ್ಥೆ ತಾಂಡವಾಡುತ್ತಿದ್ದು ಅಲ್ಲಿಯ ನಿವಾಸಿಗಳು ಮಾಧ್ಯಮಗಳ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಕಟ್ಟಡಕ್ಕೆ ಸಂಬAಧಿಸಿ ಐವರು ಪಾಲುದಾರರಿದ್ದರೂ ಕೂಡ ಇಲ್ಲಿಯ ನಿವಾಸಿಗಳ ಮಾತಿಗೆ ಸ್ಪಂದಿಸುತ್ತಿಲ್ಲ. ಈ ಕಟ್ಟಡದಲ್ಲಿ ಕುಡಿಯುವ ನೀರಿನ ಸಮಸ್ಯೆ, ಕಟ್ಟಡದ ಸುತ್ತಲೂ ತ್ಯಾಜ್ಯ ರಾಶಿ, ಕುಡಿಯಲು ಯೋಗ್ಯವಲ್ಲದ ನೀರು, ಕಟ್ಟಡದ ನೆಲ ಅಂತಸ್ತಿನ ನೀರಿನ ಪೈಪ್

ಎರ್ಮಾಳ್ : ಉಚ್ಚಿಲ ಪೇಟೆಯಲ್ಲಿ ಕಳ್ಳರ ಲಗ್ಗೆ-ಹಲವಾರು ಅಂಗಡಿಗಳ ಬೀಗ ಮುರಿದು ನಗದು ಕಳವು

ಉಚ್ಚಿಲ ರಾಷ್ಟಿçÃಯ ಹೆದ್ದಾರಿ 66ರ ಬಳಿಯ ಅಂಗಡಿಗಳಿಗೆ ನುಗ್ಗಿದ ಕಳ್ಳನೊಬ್ಬ ಶಟರ್ ಬೀಗ ಮುರಿದು, ಹಣವನ್ನು ಕದ್ದೊಯ್ದ ಘಟನೆ ನಡೆದಿದ್ದು, ಕಳವು ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಉಚ್ಚಿಲದ ಮಹಮ್ಮದ್ ರಫೀಕ್ ರವರ ಸೈಬರ್ ಕೆಫೆ, ಹೋಟೆಲ್ ಸ್ಪೆöÊಸ್, ತವಕ್ಕಲ್ ಬೇಕರಿ ಶಶಿ ಲಂಚ್ ಹೋಮ್ ನ ಬೀಗ ಮುರಿದು ಹಣ ದೋಚಿದ್ದಾನೆ. ಸ್ಕೂಟರಿನಲ್ಲಿ ಬಂದ ಕಳ್ಳ ಶಟರ್ ಮುರಿದು ಒಳಗೆ ಹೋಗಿದ್ದಾನೆ. ಕೇವಲ ಹಣ ಮಾತ್ರ ಕಳ್ಳತನ ಮಾಡಿದ್ದಾನೆ. ಸೈಬರ್ ನಲ್ಲಿ ಲಕ್ಷಾಂತರ

ನಂತೂರಿನ ನಿಟ್ಟೆ ಡಾ. ಶಂಕರ್ ಅಡ್ಯಂತಾಯ ಪಿಯು ಕಾಲೇಜು- ಕನ್ನಡ ರಾಜ್ಯೋತ್ಸವದ ಸಂಭ್ರಮ

ಹೆತ್ತ ತಾಯಿ ಹಾಗೂ ಹೊತ್ತ ಭೂಮಿ ಸ್ವರ್ಗಕ್ಕಿಂತ ಮಿಗಿಲು. ನಮ್ಮ ನಾಡು ನುಡಿ ಸಂಸ್ಕöÈತಿಗಳ ಬಗ್ಗೆ ನಾವು ಎಲ್ಲೇ ಇದ್ದರೂ ಹೃದಯದೊಳಗೆ ಪ್ರೀತಿ ಇರಬೇಕು. ನಮ್ಮ ನಾಡಿಗಾಗಿ ದುಡಿದ ಹತ್ತು ಹಲವು ಚೇತನಗಳ ಆದರ್ಶ ನಮಗೆ ದಾರಿದೀಪವಾಗಲಿ. ಮಾತೃಭಾಷೆ ಪ್ರೇಮ ಎಂದರೆ ಅನ್ಯ ಭಾಷೆಗಳನ್ನು ದ್ವೇಷಿಸುವುದು ಎಂದು ಅರ್ಥವಲ್ಲ ಮುಂದಿನ ಪ್ರಜೆಗಳಾದ ವಿದ್ಯಾರ್ಥಿಗಳಿಂದ ಕನ್ನಡ ಉಳಿಸಿ ಬೆಳೆಸಲು ಸಾಧ್ಯ.” ಎಂದು ನಂತೂರಿನ ನಿಟ್ಟೆ ಡಾ. ಶಂಕರ ಅಡ್ಯಂತಾಯ ಪದವಿ ಪೂರ್ವ ಕಾಲೇಜಿನ

ಉಚಿತವಾಗಿ ಗಂಧದ ಗುಡಿ ಸಿನಿಮಾ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಮೂಲ್ಕಿ

ಕರ್ನಾಟಕ ರಾಜ್ಯೋತ್ಸವದ ಸಂಭ್ರಮದ ಪ್ರಯುಕ್ತ ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಅಭಿನಯದ ಗಂಧದ ಗುಡಿ ಚಿತ್ರ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಮಾಡಲಾಗಿತ್ತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಅವರು ಕನ್ನಡ ರಾಜ್ಯೋತ್ಸವ ದಿನದಂದು, ಗಂಧದ ಗುಡಿ ಫಿಲ್ಮ್ ಅನ್ನು ಸಿನಿ ಪ್ರೇಕ್ಷಕರಿಗೆ ವೀಕ್ಷಣೆಗೆ ಅವಕಾಶ ಮಾಡುವ ಮೂಲಕ ಅಪ್ಪು ಅಭಿಮಾನವನ್ನು ಈ ಮೂಲಕ ತೋರ್ಪಡಿಸಿದ್ದಾರೆ. ಅಪ್ಪು ಅಭಿ, ವೀರಕನ್ನಡಿಗನಾಗಿ ಅಭಿಮಾನಿಗಳ ಹೃಯದಲ್ಲಿ ಅಜರಾಮರಾಗಿರುವ

ದಕ್ಷಿಣ ಕನ್ನಡ: ಪ್ರವೀಣ್ ನೆಟ್ಟಾರುʼ ಹತ್ಯೆ ಆರೋಪಿಗಳ ಪತ್ತೆಗೆ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ ಘೋಷಿಸಿದ NIA

ದಕ್ಷಿಣ ಕನ್ನಡ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿರುವ ನಾಲ್ವರು ಆರೋಪಿಗಳ ಪತ್ತೆಗೆ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ರಾಷ್ಟಿçÃಯ ತನಿಖಾ ಸಂಸ್ಥೆ ಘೋಷಿಸಿದೆ.ಕಳೆದ ಜುಲೈ 26ರಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಕೊಲೆ ಮಾಡಿ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಅವರ ಪತ್ತೆಗಾಗಿ ಈಗ ಎನ್‌ಐಎ ಬಹುಮಾನವಾಗಿ ನಗದು ಘೋಷಿಸಿದೆ.ಪ್ರಮುಖ ಆರೋಪಿಗಳಾದ ಬೆಳ್ಳಾರೆಯ

ಕಾಪುವಿನಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ

ಎಲ್ಲೋ ಎರಡು ಗ್ರಾಮ ಪಂಚಾಯಿತಿಗಳಲ್ಲಿ ಭ್ರಷ್ಟಾಚಾರ ನಡೆಯಿತು ಎಂಬ ಕಾರಣಕ್ಕೆ ಎಲ್ಲಾ ಗ್ರಾ.ಪಂ. ಪ್ರತಿನಿಧಿಗಳ ಅಧಿಕಾರ ಕಿತ್ತು ಕೊಳ್ಳುವ ಸರ್ಕಾರ ನಿರ್ಧಾರ ಸರಿಯಲ್ಲ, ಇದು ಸರಿಯಾಗಿದ್ದರೆ ಭ್ರಷ್ಟಾಚಾರವೇ ತಾಂಡವಾಡುತ್ತಿರುವ ಸರ್ಕಾರವನ್ನು ಏನು ಮಾಡುತ್ತೀರಿ ಇದಕ್ಕೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂಬುದಾಗಿ ಗ್ರಾ.ಪಂ.ಒಕ್ಕೂಟಗಳ ಅಧ್ಯಕ್ಷ ಬೆಳಪು ದೇವಿ ಪ್ರಸಾದ್ ಶೆಟ್ಟಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಅವರು ಕಾಪುವಿನಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ