Home Archive by category karavali (Page 41)

ಮಂಗಳೂರು ವಿ. ವಿ ಸಂಧ್ಯಾ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆ ವತಿಯಿಂದ ಫಿಟ್ ಇಂಡಿಯಾ 3.0 ಕಾಲ್ನಡಿಗೆ ಜಾಥ

ಮಂಗಳೂರು ವಿ. ವಿ ಸಂಧ್ಯಾ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆ ವತಿಯಿಂದ ಫಿಟ್ ಇಂಡಿಯಾ 3.0 ಕಾಲ್ನಡಿಗೆ ಜಾಥ ಇಂದು ಲಾಲ್ ಭಾಗ್ ಮಹಾತ್ಮಾ ಗಾಂಧಿ ವೃತ್ತದಿಂದ ಹಂಪನಕಟ್ಟೆ ಕ್ಲಾಕ್ ಟವರ್ ತನಕ ಜರುಗಿತು.ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಅವರು ಮಾತನಾಡಿ ಉತ್ತಮ

ಮಂಗಳೂರು : ಐಕ್ಯಮ್ ವಿಶೇಷ ಮಕ್ಕಳ ಶಾಲೆ ಯಲ್ಲಿ ದೀಪಾವಳಿ ಆಚರಣೆ

ಐಕ್ಯಮ್ ವಿಶೇಷ ಮಕ್ಕಳ ಶಾಲೆ ಯಲ್ಲಿ ದೀಪಾವಳಿ ಆಚರಣೆಯು ಅತ್ಯಂತ ವಿಜೃಂಭಣೆಯಿಂದ ಜರಗಿತು. ಈ ಒಂದು ಕಾರ್ಯಕ್ರಮವು ಪೃಥ್ವಿ ಟ್ರಸ್ಟ್ ಸಹಭಾಗಿತ್ವದಲ್ಲಿ ಜರಗಿತ್ತು. ಮುಖ್ಯ ಅತಿಥಿಯಾಗಿ ಮಾಜಿ ಶಾಸಕರು ದಕ್ಷಿಣ ಕ್ಷೇತ್ರ ಮಂಗಳೂರು ಶ್ರೀ ಜೆ ಆರ್ ಲೋಬೊ ಉಪಸ್ಥಿತರಿದ್ದರು.ಇವರು ಐಕ್ಯಮ್ ಶಾಲೆಯ ಮಕ್ಕಳೊಂದಿಗೆ ದೀಪವನ್ನು ಬೆಳಗಿಸಿದರ ಮೂಲಕ ಈ ಕಾರ್ಯಕ್ರಮವನ್ನು ಆರಂಭಿಸಿದರು.ಆ ನಂತರ ಸಭಾ ಕಾರ್ಯಕ್ರಮದಲ್ಲಿ ಮಕ್ಕಳ ಕುರಿತು ಮಾತನಾಡಿದರು.ಇದೇ ವೇಳೆ ಐಕ್ಯಂ ಸಂಸ್ಥೆಯ

ಬಂಟ್ವಾಳ: 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ: ನವೆಂಬರ್ 12 ಮತ್ತು 13ರಂದು ಅಮ್ಮುಂಜೆಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿರುವ ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಒಡ್ಡೂರು ಫಾರ್ಮ್ಸ್ ನಲ್ಲಿ ಶನಿವಾರ ಬಿಡುಗಡೆಗೊಳಿಸಿ, ಶುಭ ಹಾರೈಸಿದರು. ಈ ಸಂದರ್ಭ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಅಧ್ಯಕ್ಷರಾದ ವಿಶ್ವನಾಥ ಬಂಟ್ವಾಳ, ಸ್ವಾಗತ ಸಮಿತಿ ಅಧ್ಯಕ್ಷರಾದ ಉಮೇಶ್ ಸಾಲಿಯಾನ್ ಬೆಂಜನಪದವು,

ಮಂಗಳೂರು : ಕರ್ತವ್ಯಗಳ ಪಾಲನೆ ಮನೆಯಿಂದಲೇ ಆರಂಭವಾಗಲಿ: ಎನ್ನೆಸ್ಸೆಸ್ ಸಂಯೋಜನಾಧಿಕಾರಿ ಡಾ. ನಾಗರತ್ನ

ಕರ್ತವ್ಯಗಳ ಪಾಲನೆ ಮನೆಯಿಂದಲೇ ಆರಂಭ ಆಗಬೇಕು. ಸಮಾಜದಲ್ಲಿ ಆಗುವ ತಪ್ಪುಗಳ ಬಗ್ಗೆ ಧ್ವನಿ ಎತ್ತುವ ಮನೋಭಾವವನ್ನು ಯುವಜನರು ಹೊಂದಿರಬೇಕು. ಪ್ರಾಥಮಿಕ ಹಂತದಿಂದಲೇ ಇಂತಹ ವಿಚಾರಗಳನ್ನು ಕಲಿಸುವ ಮತ್ತು ಅರಿಯುವ ಪ್ರಕ್ರಿಯೆ ಆದಾಗ ಎಲ್ಲರೂ ಸಮಾನರೆಂಬ ಮನೋಭಾವ ಹುಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಎನ್ಎಸ್ಎಸ್ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ.ಎ. ಅಭಿಪ್ರಾಯಪಟ್ಟರು.ಅವರು ಶನಿವಾರ ನಗರದ ರೋಶನಿ ನಿಲಯ ಸಭಾಂಗಣದಲ್ಲಿ ಯುವಜನ

ಪ್ರತಿಭಾ ಕುಳಾಯಿಯವರ ಮಾನಹಾನಿ ಪ್ರಕರಣ-ಆರೋಪಿಗಳನ್ನು ಬಂಧಿಸುವoತೆ ಬಿಲ್ಲವ ಸಂಘಟನೆಗಳ ಪ್ರಮುಖರಿಂದ ಮನವಿ

ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕುಳಾಯಿಯವರ ಮಾನಹಾನಿ ಪ್ರಕರಣದ ಆರೋಪಿಗಳ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ, ಮಂಗಳೂರು ಪೊಲೀಸ್ ಕಮೀಷನರ್ ಎನ್ .ಶಶಿಕುಮಾರ್ ಅವರಿಗೆ ಬಿಲ್ಲವ ಸಂಘಟನೆಗಳ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯ್ತು. ನಗರದ ಕಮೀಷನರ್ ಕಚೇರಿಯಲ್ಲಿ ಮನವಿ ಸಲ್ಲಿಸಿದ, ಬಿಲ್ಲವ ಸಂಘಟನೆಗಳ ಮುಖಂಡರು, ಒoದು ವಾರ ಕಳೆದರೂ, ಆರೋಪಿಯನ್ನು ಇಲ್ಲಿ ತನಕ ಬಂಧಿಸಿಲ್ಲ, ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಸಮಾಜದ ಸ್ವಾಸ್ಥ ಕೆಡಿಸುವ

ಗುಂಡ್ಲುಪೇಟೆ : ಜನಸಂಕಲ್ಪ ಯಾತ್ರೆಯ ಪೂರ್ವಭಾವಿ ಸಭೆ

ಮುಂಬರುವ 2023 ರ ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ರ‍್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಆಗಮಿಸಲಿದ್ದಾರೆ ಎಂದು ತಾಲ್ಲೂಕು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ್ ತಿಳಿಸಿದರು.ನಾಳೆ ಮಧ್ಯಾಹ್ನ 3ಗಂಟೆಗೆ ಗುಂಡ್ಲುಪೇಟೆಯ ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಇದು ಸಂಘಟನಾತ್ಮಕ ಸಭೆಯಾಗಿದ್ದು ವಿವಿಧ ಬೂತ್ ಮಟ್ಟದ ಪಧಾಧಿಕಾರಿಗಳು ಮತ್ತು ಮುಖಂಡರಗಳ ಜೊತೆ ಚರ್ಚೆ ನಡೆಸಲಿದ್ದಾರೆ ಎಂದರು. ನoತರ

ಕರಾವಳಿಯಾದ್ಯಂತ ದೀಪಾವಳಿ ಸಡಗರ : ಕೃಷ್ಣಮಠದಲ್ಲಿ ಬಲೀಂದ್ರ ಪೂಜೆ

ಶ್ರೀಕೃಷ್ಣಮಠದಲ್ಲಿ ದೀಪಾವಳಿಯ ಅಮಾವಾಸ್ಯೆ ಪ್ರಯುಕ್ತ ಸೋಮವಾರ ರಾತ್ರಿ ಪರ್ಯಾಯ ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು, ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು, ಅದಮಾರು ಕಿರಿಯ ಶ್ರೀಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಮಠದ ಪುರೋಹಿತರಾದ ಶ್ರೀನಿವಾಸ ಉಪಾಧ್ಯಾಯರು “ಬಲೀಂದ್ರ ಪೂಜೆ” ನಡೆಸಿದರು. ಬಳಿಕ ಪಂಚ ದೀಪ ಪ್ರಜ್ವಲನೆಯೊಂದಿಗೆ ವಾದ್ಯ ಮೇಳ ಸಹಿತ ಶ್ರೀಕೃಷ್ಣ ಮಠದ ಎಲ್ಲ ಪ್ರದೇಶ ಮತ್ತು ಪರ್ಯಾಯ ಕೃಷ್ಣಾಪುರ ಮಠಕ್ಕೂ

ಮಂಗಳೂರು : ಸೌಹಾರ್ದ ದೀಪಾವಳಿ ಮತ್ತು ಕತ್ತಲ ಹಾಡು ಕಾರ್ಯಕ್ರಮ

ಡಿವೈಎಫ್‌ಐ ಬಜಾಲ್ ಪಕ್ಕಲಡ್ಕ ಘಟಕ ಹಾಗೂ ಪಕ್ಕಲಡ್ಕ ಯುವಕ ಮಂಡಲ (ರಿ) ಇದರ ಜಂಟಿ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸೌಹಾರ್ದ ದೀಪಾವಳಿ ಮತ್ತು ಕತ್ತಲ ಹಾಡು ಕಾರ್ಯಕ್ರಮವನ್ನು ಪಕ್ಕಲಡ್ಕ ಪ್ರದೇಶದಲ್ಲಿ ಆಚರಿಸಲಾಯಿತು. ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ಪ್ರವೀಣ್ ಚಂದ್ರ ಆಳ್ವ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮುಹಿಯ್ಯುದ್ದಿನ್ ಜುಮ್ಮಾ ಮಸೀದಿ ಪಕ್ಕಲಡ್ಕ ಇದರ ಜಮಾಅತ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಬೀಬುಲ್ಲ

ಮೂಡಬಿದಿರೆ : ವಿಶ್ವ ಹಿಂದೂ ಪರಿಷತ್ ಬಜರಂಗದಳದಿoದ ಗೋಪೂಜೆ

ವಿಶ್ವ ಹಿಂದೂ ಪರಿಷತ್ ಬಜರಂಗದಳ ಮೂಡುಬಿದಿರೆ ಪ್ರಖಂಡ ಶ್ರೀ ಬ್ರಹ್ಮ ಘಟಕ ಜೋಗೊಟ್ಟು- ಆನೆಗುಡ್ಡೆ ಇವರ ವತಿಯಿಂದ ದೀಪಾವಳಿ ಪ್ರಯುಕ್ತ ಗೋ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ವಾಲ್ಪಾಡಿ ಗ್ರಾ.ಪಂ.ಅಧ್ಯಕ್ಷರಾದ ಪ್ರದೀಪ್ ಕುಮಾರ್, ಸದಸ್ಯೆ ಭವಾನಿ ಜೆ.ಸಾಲ್ಯಾನ್, ಜೋಗೊಟ್ಟು- ಆನೆಗುಡ್ಡೆ ಶ್ರೀ ಬ್ರಹ್ಮ ಘಟಕದ ಕಾರ್ಯದರ್ಶಿ ಅಭಿಷೇಕ್, ಸಂಯೋಜಕರಾದ ಶರತ್, ಸಹ ಸಂಯೋಜಕರಾದ ದಯಾನಂದ ಶೆಟ್ಟಿ, ಗೋರಕ್ಷ ಪ್ರಮುಖರಾದ ಕೌಶಿಕ್ ಮತ್ತು ಉದಯ ಶೆಟ್ಟಿ ಈ ಸಂದರ್ಭದಲ್ಲಿ

ಮೂಡುಬಿದಿರೆ ತಾಲೂಕು ವತಿಯಿಂದ ಧನಲಕ್ಷ್ಮೀ ಪೂಜೆ

ಆಟೋ ರಿಕ್ಷಾ ಚಾಲಕ ಮಾಲಿಕರ ಸಂಘ(ರಿ) ಮೂಡುಬಿದಿರೆ ತಾಲೂಕು ಇದರ ವತಿಯಿಂದ ಶ್ರೀ ಧನಲಕ್ಷ್ಮೀ ಪೂಜೆ ಮತ್ತು ವಾಹನ ಪೂಜೆಯು ಆಲಂಗಾರು ಶ್ರೀ ಬಡಗು ಮಹಾಲೀಂಗೇಶ್ವರ ದೇವಸ್ಥಾನದ ಅರ್ಚಕ ಸುಬ್ರಹ್ಮಣ್ಯ ಭಟ್ ಅವರ ನೇತೃತ್ವದಲ್ಲಿ ಬುಧವಾರ ಸಂಜೆ ಸಮಾಜ ಮಂದಿರದ ರಿಕ್ಷಾ ಪಾರ್ಕ್ ಬಳಿ ನಡೆಯಿತು. ಸಭಾ ಕಾರ್ಯಕ್ರಮ ಶಾಸಕ ಉಮಾನಾಥ ಕೋಟ್ಯಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ರಿಕ್ಷಾ ಚಾಲಕರು ಆಪತ್ಬಾಂಧವರು. ಜನರನ್ನು ಒಂದು ಕಡೆಯಿಂದ ಇನ್ನೊಂದು ಕಡೆಗೆ ಸುರಕ್ಷಿತವಾಗಿ