Home Archive by category karavali (Page 43)

ದ.ಕ ಜಿಲ್ಲಾ ವಾಲಿಬಾಲ್ ಸಂಸ್ಥೆಯ ಆಶ್ರಯದಲ್ಲಿ ವಾಲಿಬಾಲ್ ಪಂದ್ಯಾಟ

ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್ ಸಂಸ್ಥೆಯ ಆಶ್ರಯ, ಮಂಗಳೂರು ತಾಲೂಕು ವಾಲಿಬಾಲ್ ಸಂಸ್ಥೆ ಇವರ ಸಹಯೋಗದೊಂದಿಗೆ, ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಬಾಲಕಿ ಮತ್ತು ಬಾಲಕಿಯರ ವಾಲಿಬಾಲ್ ಪಂದ್ಯಾಟದ ಜಿಲ್ಲಾ ಚಾಂಪಿಯನ್ ಶಿಪ್ ಅ.29ರಂದು ನಗರದ ಮಂಗಳಾ ಸ್ಟೇಡಿಯಂ ವಾಲಿಬಾಲ್ ಅಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ವಾಲಿಬಾಲ್ ಸಂಸ್ಥೆಯ ಅಧ್ಯಕ್ಷರಾದ ಬಿ.ಎಸ್. ಸತೀಶ್ ಕುಮಾರ್

ದೇವಾಡಿಗ ಸಮಾಜದ ಹಿರಿಯ ಮುಂದಾಳು, ಹೋಟೆಲ್ ಉದ್ಯಮಿ ಸೋಮಪ್ಪ ಬಾಬು ದೇವಾಡಿಗ ನಿಧನ

ಶಿರ್ವ : ಮಹಾರಾಷ್ಟ್ರದ ನಾಸಿಕ್‌ನಲ್ಲಿ ಸುಮಾರು 53 ವರ್ಷಗಳಿಂದ ಹೋಟೆಲ್ ಉದ್ಯಮವನ್ನು ನಡೆಸುತ್ತಿದ್ದ ದೇವಾಡಿಗ ಸಮಾಜದ ಹಿರಿಯ ಮುಂದಾಳು,ನಾಸಿಕ್‌ ನ ಶಾರದಾ ಹೋಟೆಲ್ ನ ಮಾಲಕ ಕುತ್ಯಾರು ಕೋರ್ದೊಟ್ಟು ಸೋಮಪ್ಪ ಬಾಬು ದೇವಾಡಿಗ (94) ಅವರು ಅ. 24 ರಂದು ನಾಸಿಕ್‌ ಜಿಲ್ಲೆಯ ದೇವಲಾಲಿಯ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ,ನಾಲ್ವರು ಪುತ್ರರು ಮತ್ತು ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ ಅವರು ಕುತ್ಯಾರು ಗ್ರಾಮದ ಧಾರ್ಮಿಕ ಮತ್ತು ಸಾಮಾಜಿಕ

ಮೂಡಬಿದರೆ : ನೇತಾಜಿ ಬ್ರಿಗೇಡ್ ನಿಂದ ದೀಪಾವಳಿ ಉತ್ಸವ

ಆ್ಯಂಕರ್ : ನೇತಾಜಿ ಬ್ರಿಗೇಡ್ (ರಿ.) ಮೂಡುಬಿದಿರೆ ವತಿಯಿಂದ ದೀಪದಿಂದ ದೀಪ ಹಚ್ಚುವ ಮೂಲಕ ಊರಿನ ಸಮಸ್ತ ನಾಗರಿಕರ ಜೊತೆಗೂಡಿ 3ನೇ ವರ್ಷz ಬೆಳಕಿನ ಹಬ್ಬವನ್ನು ಸ್ವರಾಜ್ಯ ಮೈದಾನದ ಚಿಣ್ಣರ ಉದ್ಯಾನವನದಲಿ ಸಂಭ್ರಮಿಸಲಾಯಿತು. ಉತ್ಸವವನ್ನು ವಾರ್ಡ್ ಸದಸ್ಯ ರಾಜೇಶ್ ನಾಯ್ಕ ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದರು. ನಂತರ ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಲಾಯಿತು. ಇದೇವೇಳೆ ಸತ್ಯಶ್ರೀ ಭಜನಾ ಮಂಡಳಿ ಪಳಕಳ ಪುತ್ತಿಗೆ ಇವರ ವತಿಯಿಂದ ಕುಣಿತ ಭಜನೆ ನಡೆಯಿತು. ಸಿಹಿ

ಪುತ್ತೂರು : ಅ.27 ರಂದು ಚೆನ್ನಾವರ ಮುಹಿಯುದ್ದಿನ್ ಜುಮಾ ಮಸೀದಿಯ ಖಿದ್ಮತುಲ್ ಇಸ್ಮಾಂ ಜಮಾಅತ್ ಕಮಿಟಿಗೊಳಪಟ್ಟ ಸಿರಾಜುಲ್ ಉಲೂಂ ಮದ್ರಸದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

ಪುತ್ತೂರು: ಸುಮಾರು ರೂ. 30ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಚೆನ್ನಾವರ ಮುಹಿಯುದ್ದಿನ್ ಜುಮಾ ಮಸೀದಿಯ ಖಿದ್ಮತುಲ್ ಇಸ್ಮಾಂ ಜಮಾಅತ್ ಕಮಿಟಿಗೊಳಪಟ್ಟ ಸಿರಾಜುಲ್ ಉಲೂಂ ಮದ್ರಸದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಅ. 27ರಂದು ನಡೆಯಲಿದೆ ಎಂದು ಮಸೀದಿ ಕಮಿಟಿ ಅಧ್ಯಕ್ಷ ಶಾಫಿ ಚೆನ್ನಾರ್ ತಿಳಿಸಿದ್ದಾರೆ. ಅವರು ಮಂಗಳವಾರ ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನೂತನ ಮದ್ರಸ ಕಟ್ಟಡವನ್ನು ಸಯ್ಯದ್ ಬರ‍್ರುಸ್ಸಾದಾತ್ ಇಬ್ರಾಹಿಂ

ಮಂಗಳೂರು : ಪುತ್ತೂರಿನ ಕಾಣಿಯೂರಿನಲ್ಲಿ ಯುವಕರ ಮೇಲೆ ಗುಂಪೊಂದರಿoದ ಹಲ್ಲೆ

ಇತ್ತೀಚೆಗೆ ಪುತ್ತೂರಿನ ಕಾಣಿಯೂರಿನಲ್ಲಿ ಅಲ್ಪಸಂಖ್ಯಾತ ಸಮುದಾಯ ಸೇರಿದ ಇಬ್ಬರು ವ್ಯಾಪಾರಕ್ಕೆ ಹೋದಾಗ ಅವರ ಮೇಲೆ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿರುವುದು ಖಂಡನೀಯ ಎಂದು ಮಾಜಿ ಶಾಸಕ ಜೆ.ಆರ್. ಲೋಬೋ ಹೇಳಿದ್ದಾರೆ. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ವಿವಿಧ ಕ್ಷೇತ್ರದಲ್ಲಿ ಕಾನೂನಿನ ಸಂಪರ‍್ಣ ವಿಫಲತೆಯನ್ನು ನಾನು ಖಂಡಿಸುತ್ತೇನೆ. ಯುವಕರು ತಮ್ಮ ಹೊಟ್ಟೆಪಾಡಿಗಾಗಿ ಹಳ್ಳಿಗೆ ಹೋಗಿ ವ್ಯಾಪಾರ ಮಾಡುತ್ತಿದ್ದಾರೆ.

ಮಂಗಳೂರು :ದೀಪಾವಳಿಯಲ್ಲಿ ಅಗ್ನಿಗೆ ವಿಶೇಷ ಸ್ಥಾನವಿದೆ-ಮಂಗಳೂರು ವಿಭಾಗ ಕಾರ್ಯವಾಹ ವಾದಿರಾಜ್ ಅಭಿಪ್ರಾಯ

ದೀಪವು ಮನೆ ಮತ್ತು ಬದುಕನ್ನು ಬೆಳಗುತ್ತದೆ. ದೀಪಾವಳಿಯಲ್ಲಿ ಅಗ್ನಿಗೆ ವಿಶೇಷ ಸ್ಥಾನವಿದ್ದು, ಪಂಚಭೂತಗಳಲ್ಲಿ ಒಂದಾಗಿರುವ ಅಗ್ನಿಯೂ ಕೆಟ್ಟದನ್ನು ಭಸ್ಮಗೊಳಿಸಿ, ಸುಂದರ ಜೀವನ ರೂಪಿಸಲು ಸಹಕಾರಿ ಎಂದು ಮಂಗಳೂರು ವಿಭಾಗ ಕಾರ್ಯವಾಹ ವಾದಿರಾಜ್ ಅಭಿಪ್ರಾಯ ವ್ಯಕ್ತಪಡಿಸಿದರು ಅವರು ಭಾನುವಾರ ಸಂಜೆ ರಾಷ್ಟಿ್ಯ ಸ್ವಯಂ ಸೇವಕ ಸಂಘದ ವತಿಯಿಂದ ಕಂದಾವರ ಪ್ರಿಯಾಂಕ ನಗರದ ಸೇವಾ ಬಸ್ತಿಯ ನಾಗರಿಕರಿಗೆ ದೀಪಾವಳಿ ಹಿಂದಿನ ದಿನದ ನೀರು ತುಂಬಿಸುವ ಕಾರ್ಯಕ್ರಮಕ್ಕೆ ದೇವಸ್ಥಾನದ

ಮೂಡುಬಿದರೆ : ಶಿರ್ತಾಡಿಯಲ್ಲಿ 25ನೇ ವರ್ಷದ ಗುರುಪೂಜೆ, ಬೃಹತ್ ಶೋಭಾಯಾತ್ರೆ

ಮೂಡುಬಿದಿರೆ : ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘ (ರಿ), ಶಿರ್ತಾಡಿ ಮತ್ತು ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಮಹಿಳಾ ಘಟಕ ಶಿರ್ತಾಡಿ ಇವುಗಳ ಆಶ್ರಯದಲ್ಲಿ ಬ್ರಹ್ಮ ಶ್ರೀ ನಾರಾಯಣಗುರುಗಳ 168ನೇ ಗುರುಜಯಂತಿ ಆಚರಣಿಯ ಪ್ರಯುಕ್ತ 25ನೇ ವರ್ಷದ ಗುರುಪೂಜೆ ಮತ್ತು ಬೃಹತ್ ಶೋಭಾಯಾತ್ರೆಯು ಭಾನುವಾರ ಶಿರ್ತಾಡಿಯಲ್ಲಿ ನಡೆಯಿತು. ಗುರುಪೂಜೆಯ ಪ್ರಯುಕ್ತ ಬ್ರಹ್ಮ ಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘ (ರಿ), ಶಿರ್ತಾಡಿ ಇಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ

ಪಡುಬಿದ್ರೆ : “ತುಡರ್ ಪರ್ಬದ ಗಮ್ಮತ್” ಕಾರ್ಯಕ್ರಮ

ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ತುಡರ್ ಪರ್ಬದ ಗಮ್ಮತ್ ಎಂಬ ಹೆಸರಿನಡಿಯಲ್ಲಿ ಬಹಳ ಅರ್ಥ ಗರ್ಭಿತವಾಗಿ ದೀಪಾವಳಿ ಆಚರಣೆಯನ್ನು ಕಾಪು ರಾಜೀವ ಭವನದಲ್ಲಿ ನಡೆಸಿದ್ದಾರೆ. ಕಾರ್ಯಕ್ರಮದ ಪ್ರಮುಖ ಅಂಗವಾಗಿ ಬೇರೆ ಬೇರೆ ಮೂರು ಅನಾಥಾಶ್ರಮವನ್ನು ನಡೆಸುತ್ತಿರುವ ಗಣ್ಯರನ್ನು ಕರೆಯಿಸಿ ಅವರಿಗೆ ಸನ್ಮಾನಿಸಿ ಆಶ್ರಮದ ಸದಸ್ಯರಿಗೆ ಬೇಕಾಗುವ ಹೊಸ ಬಟ್ಟೆ ಸಿಹಿ ತಿಂಡಿಗಳನ್ನು ನೀಡಿ ಗೌರವಿಸಿದರು. ಈ ಸಂದರ್ಭ ಮಾತನಾಡಿದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ನಮ್ಮ ಭಾರತ

ಸುರತ್ಕಲ್‌ :ಸುರತ್ಕಲ್‌ನಲ್ಲಿ ದೀಪಾವಳಿ ಸಂಭ್ರಮ

ಬಿಜೆಪಿ ಯುವ ಮೋರ್ಚಾ ಮಂಗಳೂರು ನಗರ ಉತ್ತರ ಮಂಡಲ ಇದರ ಆಶ್ರಯದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ದೀಪಾವಳಿ ಸಂಭ್ರಮ ವಿಜೃಂಭಣೆಯಿAದ ನಡೆಯಿತು. ಸುರತ್ಕಲ್ ಜಂಕ್ಷನ್‌ನಲ್ಲಿ ನಡೆದ ದೀಪಾವಳಿ ಸಂಭ್ರಮದಲ್ಲಿ ಓಂಕಾರ ಧ್ವಜ ಯಾತ್ರೆ ನಡೆಯಿತು. ಕರ್ನಾಟಕ ಸೇವಾ ವೃಂದವಾಗಿ ಸುರತ್ಕಲ್ ಆರೋಗ್ಯ ಕೇಂದ್ರದಿoದ ಮಹಾಲಿಂಗೇಶ್ವರ ಶಾಲೆಯ ಮುಂಭಾಗದಿAದ ರಾಷ್ಟಿçÃಯ ಹೆದ್ದಾರಿಯಾಗಿ ಸುರತ್ಕಲ್ ಜಂಕ್ಷನ್ ವರೆಗೆ ಓಂಕಾರ ಧ್ವಜ ಯಾತ್ರೆ ನಡೆಯಿತು. ಇನ್ನು ಇದೇ

ಉಚ್ಚಿಲ : ಕಾರು ಡಿಕ್ಕಿ ಹೊಡೆದು ಗಂಭೀರ ಗಾಯ- ಚಿಕಿತ್ಸೆ ಪಲಕಾರಿಯಾಗದೆ ಮೃತಪಟ್ಟ ವೃದ್ಧ

ವೃದ್ಧರೊಬ್ಬರಿಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯವಾಗಿ ಆಸ್ಪತ್ರೆಗೆ ಸೇರಿದ್ಧ ಅವರು ಚಿಕಿತ್ಸೆ ಪಲಕಾರಿಯಾಗದೆ ಮೃತಪಟ್ಟ ಘಟನೆ ಉಳ್ಳಾಲ ತಾಲೂಕಿನ ಉಚ್ಚಿಲ ಎಂಬಲ್ಲಿ ನಡೆದಿದೆ.ಉಚ್ಚಿಲ ನಿವಾಸಿ ನಾರಾಯಣ ಪೂಜಾರಿ(82) ಮೃತ ದುರ್ಧೈವಿ ಆಗಿದ್ದು, ಶುಕ್ರವಾರ ಸಂಜೆ ರಸ್ತೆ ದಾಟುತ್ತಿರುವಾಗ ಕೇರಳಕ್ಕೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ನಾರಾಯಣ ಪೂಜಾರಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಲಕಾರಿಯಾಗಿದೆ