Home Archive by category karavali (Page 46)

ಮಂಗಳೂರು : ಎ.ಜೆ. ಸ್ವಾಸ್ಥ್ಯ ಕಾರ್ಡ್ ಉದ್ಘಾಟನಾ ಕಾರ್ಯಕ್ರಮ

ಎ.ಜೆ ಸ್ವಾಸ್ಥ್ಯ ಹೆಲ್ತಕಾರ್ಡನ್ನು ನಡೆದ ವಾರ್ಷಿಕ ದಿನಾಚರಣೆಯಂದು, ಎ.ಜೆ ಸಮೂಹ ಸಂಸ್ಥೆಗಳ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದಡಾ. ಎ.ಜೆ. ಶೆಟ್ಟಿ ಅನಾವರಣಗೊಳಿಸಿದರು. ಇದೊಂದು ವಿಷಿಷ್ಟ ವಾದಅರೋಗ್ಯಕಾರ್ಡ್ಆಗಿದ್ದು, ಫಲಾನುಭವಿಗಳಿಗೆ ಆಸ್ಪತ್ರೆ ಸೇವೆಗಳನ್ನುರಿಯಾಯಿತಿಯೊಂದಿಗೆ ಪಡೆದುಕೊಳ್ಳಲ್ಲು ಅನುವು ಮಾಡಿಕೊಡುತ್ತದೆ.ಕಾರ್ಡ್ ಶುಲ್ಕವನ್ನು

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ- ಸಾಗರದಂತೆ ಹರಿದು ಬಂದ ಜನಕೋಠಿ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದರ್ಶನ ಮಾಡಲು ಇಂದು ಏಳನೇ ದಿನವಾಗಿದ್ದು ಲಕ್ಷೋಪಲಕ್ಷ ಜನರು ಸಾಗರೋಪಾದಿಯಲ್ಲಿ ಹರಿದು ಬರುತ್ತಿದ್ದಾರೆ ಈಗಾಗಲೇ ಹಲವಾರು ಗಣ್ಯಾತಿ ಗಣ್ಯರು ದೇವಿಯ ದರ್ಶನ ಪಡೆದು ಪುನೀತರಾಗಿದ್ದಾರೆ. ಪ್ರತಿದಿನವೂ ಕೂಡ ಒಂದಲ್ಲ ಒಂದು ರೀತಿಯಲ್ಲಿ ದೇವಿಯ ಮಹಿಮೆ ಹೆಚ್ಚಾಗುತ್ತಿದ್ದು, ಸಚಿವರಾಗಲಿ ಅಥವಾ ರಾಜಕೀಯ ಗಣ್ಯಾತಿಗಣ್ಯರು ಭೇಟಿ ನೀಡುತ್ತಿದ್ದಾರೆ ಈಗಾಗಲೇ ಹಾಸನ ಜಿಲ್ಲೆಯ ಇತಿಹಾಸ ಪ್ರಸಿದ್ಧ ಜಿಲ್ಲೆಯಾಗಿದ್ದು 9 ಜನ

ವಿಟ್ಲ: ಸಮಸ್ಯೆಯ ಆಗರವಾಗಿರುವ ವಿಟ್ಲ ಪಟ್ಟಣ ಪಂಚಾಯತ್

ವಿಟ್ಲ: ದಿನದಿಂದ ದಿನಕ್ಕೆ ಬೆಳವಣಿಗೆ ಕಾಣುತ್ತಿರುವ ವಿಟ್ಲ ಪಟ್ಟಣ ಪಂಚಾಯತ್ ಸಮಸ್ಯೆಯ ಆಗರವಾಗಿ ಜನರು ಪರಿತಪಿಸುವಂತ ಸ್ಥಿತಿ ನಿರ್ಮಾಣವಾಗಿದೆ. ಆದರೆ ಈ ಭಾಗದ ಶಾಸಕರು ಮಾತ್ರ ಪಟ್ಟಣ ಪಂಚಾಯತ್ ನಲ್ಲಿ ಸಭೆ ನಡೆಸಿ ಕೇವಲ ಸಲಹೆ ಸೂಚನೆಗಳನ್ನು ಕೊಟ್ಟು ಹೋಗುವ ಮೂಲಕ ಜನರ ಆಕಾಂಕ್ಷೆಗಳಿಗೆ ತಣ್ಣೀರೆರೆಯುವ ಕೆಲಸ ಮಾಡುತ್ತಿದ್ದಾರೆ. ಇಲ್ಲಿರುವ ಸಮಸ್ಯೆಗಳಿಗೊಂದು ಅವರು ಸರಿಯಾದ ಪರಿಹಾರ ಕ್ರಮ ಕೈಗೊಳ್ಳಬೇಕಾಗಿರುವುದು ಅನಿವಾರ್ಯವಾಗಿದೆ. ಇಲ್ಲವಾದಲ್ಲಿ ಮುಂದಿನ

ವಿಟ್ಲ :ಕಬಕ-ವಿಟ್ಲ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

ವಿಟ್ಲ: ನಾನು ಇದೇ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧಿಸಿ, ಗೆದ್ದು ಶಾಸಕಿಯಾಗಿ ಹಿಂದಿನ ಅವಧಿಯಲ್ಲಿ ಮಂಜೂರುಗೊಳಿಸಿದ್ದ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಿ ತೋರಿಸಿಕೊಡುವುದಾಗಿ ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ ಹೇಳಿದ್ದಾರೆ. ಕಬಕ-ವಿಟ್ಲ ರಸ್ತೆ ದುರಸ್ತಿಗೆ ಆಗ್ರಹಿಸಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಮತ್ತು ಕಬಕ ವಲಯ ಕಾಂಗ್ರೆಸ್‌ನ ಆಶ್ರಯದಲ್ಲಿ ಕಬಕದಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೆಶಿಸಿ ಅವರು ಮಾತನಾಡಿದರು.ಕಳೆದ ಅವಧಿಯಲ್ಲಿ ನಾನು ಮೆಡಿಕಲ್

ಬೆಳ್ಳಾರೆ : ಪಜ್ಜೆ ಫೂಟ್ ವರ‍್ಸ್ ಪಾದರಕ್ಷೆ ಮಳಿಗೆ ಶುಭಾರಂಭ

ಪಜ್ಜೆ ಫೂಟ್ ವರ‍್ಸ್ ಸುಸಜ್ಜಿತ ಪಾದರಕ್ಷೆ ಮಳಿಗೆಯನ್ನು ಬೆಳ್ಳಾರೆ ವಾಣಿಜ್ಯ ವರ್ತಕರ ಸಂಘದ ಅಧ್ಯಕ್ಷರಾದ ರಾಜೇಶ್ ಶಾನುಭೋಗ್ ದೀಪ ಬೆಳಗಿಸುವ ಉದ್ಘಾಟಿಸಿದರು. ನಂತರ ಶುಭಹಾರೈಸಿದರು. ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ ಪನ್ನೆ, ಮಾಧವ ಗೌಡ ಬೆಳ್ಳಾರೆ ಅಧ್ಯಕ್ಷರು ವಾಣಿಜ್ಯ ವರ್ತಕರ ಸಂಘ ಬೆಳ್ಳಾರೆ ಹಾಗೂ ಶಾಹಿನ್ ಮಹಾಲಿನ ಮಾಲಕರದ ಅಬ್ದುಲ್ ಹಮೀದ್ ಹಾಗೂ ಪ್ರಗತಿ ಪಾಲುದಾರಾದ ಬಿ.ಎಂ ಮೊಹಮ್ಮದ್ ಹಾಗೂ ಆರ್. ಕೆ. ಭಟ್ ಕುರುo ಬುಡೇಳು,

ಮಂಗಳೂರು : ಪ್ಲಾಸ್ಟಿಕ್ ಹೆಕ್ಕಿಕೋ ಜನಜಾಗೃತಿ ಕಾರ್ಯಕ್ರಮ

ನಗರದ ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕ, ಕಾಶ್ಯ ವಾರ್ಡ್ ಇವರ ಸಹಯೋಗದೊಂದಿಗೆ ಕಾಶ್ಯ ಪೇಟೆಯಲ್ಲಿ ಪ್ಲಾಸ್ಟಿಕ್ ನಿರ್ಮೂಲನದ ಬಗ್ಗೆ ಪ್ಲಾಸ್ಟಿಕ್ ಹೆಕ್ಕಿಕೋ ಜನಜಾಗೃತಿ ಕಾರ್ಯಕ್ರಮ ನಡೆಯಿತು. ಎನ್‌ಎಸ್‌ಎಸ್ ವಾರ್ಷಿಕ ಶಿಬಿರದ ಉದ್ಘಾಟನಾ ಸಮಾರಂಭವು ಸಂತ ರೀಟಾ ವಿದ್ಯಾಸಂಸ್ಥೆ ಕಾಸ್ಸಿಯಾ ಶಾಲಾ ಸಭಾಭವನದಲ್ಲಿ ಜರಗಿತು.ಎನ್.ಎಸ್.ಎಸ್ ಶಿಬಿರ ಸಸಿಗೆ ನೀರೆರೆಯುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಡಿದ ಮಂಗಳೂರು ಮಹಾನಗರ ಪಾಲಿಕೆ

ಮಂಗಳೂರು : ಅಲೋಶಿಯಸ್ ಕಾಲೇಜಿನಲ್ಲಿ `ಮ್ಯಾಥ್ ಫಿಯೆಸ್ಟಾ 2ಕೆ22

ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಸ್ನಾತಕೋತ್ತರ ಗಣಿತಶಾಸ್ತಅಧ್ಯಯನ ಮತ್ತು ಸಂಶೋಧನಾ ವಿಭಾಗದ ವತಿಯಿಂದ ಅಂತರಕಾಲೇಜು ಫೆಸ್ಟ್ -`ಮ್ಯಾಥ್ ಫಿಯೆಸ್ಟಾ 2ಕೆ22 ಅನ್ನು ಹಮ್ಮಿಕೊಳ್ಳಲಾಗಿತ್ತು. ಪ್ರೊ ಕೆ.ಎ.ಕೃಷ್ಣಮೂರ್ತಿ ಅವರ 109ನೇ ಜನ್ಮ ದಿನಾಚರಣೆಯ ನೆನಪಿಗಾಗಿ ವಿವಿಧ ಕಾಲೇಜುಗಳ ಯುಜಿ ವಿದ್ಯಾರ್ಥಿಗಳಿಗೆ ಒಂದು ದಿನದ ಅಂತರ ಕಾಲೇಜು ಫೆಸ್ಟ್ ಅನ್ನು ಆಯೋಜಿಸಲಾಗಿತ್ತು. ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಎಲ್‌ಎಫ್ ರಸ್ಕಿನ್ಹಾ ಹಾಲ್‌ನಲ್ಲಿ ಅಂತರಕಾಲೇಜು ಫೆಸ್ಟ್

ಸುಳ್ಯ:ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸಭೆ

ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸಭೆಯು ಇಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್ ಕುಮಾರ್ ಕಂದಡ್ಕ, ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ. ನಂದ ಕುಮಾರ್, ಸುಳ್ಯ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಕರುಣಾಕರ, ಆರೋಗ್ಯ ಇಲಾಖೆಯ ಸಹಾಯಕ ಇಂಜಿನಿಯರ್ ರಾಜೇಶ್, ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಸುನಿಲ್

ಮೂಡುಬಿದಿರೆ : ಜಲಜೀವನ್ ಮಿಷನ್ ಯೋಜನೆ-ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಗುದ್ದಲಿಪೂಜೆ

ಮೂಡುಬಿದಿರೆ : ಜಲಜೀವನ್ ಮಿಷನ್ ಯೋಜನೆಯಡಿ ಪುತ್ತಿಗೆ ಗ್ರಾ.ಪಂ.ವ್ಯಾಪ್ತಿಯ ಮುಂಡೇಲು, ಮಂಜೊಲು ಗುಡ್ಡೆ ಹಾಗೂ ಪೆಲತ್ತಡ್ಕ ಬಳಿ 94 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೀರಿನ ಟ್ಯಾಂಕ್ ಗಳಿಗೆ ಶಾಸಕ ಉಮಾನಾಥ ಕೋಟ್ಯಾನ್ ಗುದ್ದಲಿಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಕೋಟ್ಯಾನ್ ಈ ಭಾಗದ ಮೂಲಭೂತ ಸೌಕರ್ಯವಾಗಿರುವ ಕುಡಿಯುವ ನೀರನ್ನು ಜನರಿಗೆ ಒದಗಿಸಬೇಕೆಂಬುದು ಸರಕಾರದ ಕನಸಿನ ಯೋಜನೆಯಾಗಿದೆ. ಅಲ್ಲದೆ ಈ ಭಾಗದ ಜನರ ನೀರಿನ ಸಮಸ್ಯೆಯನ್ನು ಹೋಗಲಾಡಿಸಲು 3

ವೆಸ್ಟ್ ಕೋಸ್ಟ್ “ಹೀರೋ ಉತ್ಸವ” ಜೊತೆಗೆ “ಬೋನನ್ ಝ” ಫೆಸ್ಟಿವಲ್ ಆಫರ್

ಮಂಗಳೂರಿನ ಹೆಸರಾಂತ ದ್ವಿಚಕ್ರ ವಾಹನ ಶೋರೂಮ್ ಆದ ವೆಸ್ಟ್ ಕೊಸ್ಟ್ ನಲ್ಲಿ ಇದೀಗ ಗ್ರಾಹಕರಿಗೆ ಸ್ವಾತಂತ್ರೋತ್ವದ ಪ್ರಯುಕ್ತ ಬೋನನ್ ಝಾ ಫೆಸ್ಟಿವಲ್‌ನ್ನು ಆಯೋಜಿಸಿದ್ದಾರೆ. ಹಲವಾರು ರೀತಿಯ ರಿಯಾಯಿತಿಯೊಂದಿಗೆ ಮತ್ತು ಉಚಿತ ಕೊಡುಗೆ ಜೊತೆಗೆ ಇದೀಗ ವೆಸ್ಟ್ ಕೋಸ್ಟ್ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಿದೆ. ಭರ್ಜರಿ ಒಂದು ತಿಂಗಳುಗಳ ಕಾಲ ಈ ಆಫರ್‌ನ್ನು ನೀಡುತ್ತಿದ್ದಾರೆ. ಗ್ರಾಹಕರಿಗಾಗಿ ೦% ಡೌನ್ ಪೇಮೆಂಟ್, ಪ್ರತಿವಾರ ಲಕ್ಕಿ ಡ್ರಾ ಜೊತೆಗೆ ಬಂಪರ್ ಪ್ರೈಜ್