Home Archive by category kerala

ಗುಡ್ಡೆ ಹೋಟೆಲಿನ ಅಯ್ಯಪ್ಪ ಸ್ವಾಮಿ ಭಕ್ತವೃಂದದವರಿಂದ ಹೆಮ್ಮುಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿಗಾಗಿ ನೆರವು

ಬೈಂದೂರು ತಾಲೂಕುಗುಡ್ಡೆ ಹೋಟೆಲ್ ಅಯ್ಯಪ್ಪ ಸ್ವಾಮಿ ಮಂದಿರದ ಗುರು ಸ್ವಾಮಿ ಕಾಮೇಶ್ ಹಾಗೂ ಭಕ್ತವೃಂದದವರು ಹೆಮ್ಮುಂಜೆಯಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಿಹಿ ತಿಂಡಿ ಹಂಚಿ ರೂಪಾಯಿ ಹತ್ತು ಸಾವಿರದ ನೂರನ್ನು ಶಾಲೆಯ ಕಂಪ್ಯೂಟರ್ ಕ್ಯಾಬಿನ್ ರಚನೆಗೆ ದೇಣಿಗೆಯಾಗಿ ನೀಡಿದರು. ಶಾಲೆಯ ಬಗ್ಗೆ ಇರುವ ಕಾಳಜಿ, ಅಭಿಮಾನ ಹಾಗೂ ಪ್ರೋತ್ಸಾಹವನ್ನು ಶಾಲಾ

ತಹಶೀಲ್ದಾರ್‌ಗೆ ಹಲ್ಲೆ ಮಾಡಿದ ಶಾಸಕ : ಶಾಸಕರಿಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

: ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್‌ (MLA AKM Ashraf) ಸಹಿತ ನಾಲ್ವರಿಗೆ ಕಾಸರಗೋಡು ಜ್ಯುಡೀಶಿಯಲ್‌ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಒಂದು ವರ್ಷ ಸಜೆ ವಿಧಿಸಿದೆ.2015ರಲ್ಲಿ ನವೆಂಬರ್‌ 25 ರಂದು ಮಂಜೇಶ್ವರ ಬ್ಲಾಕ್‌ ಪಂಚಾಯತ್‌ ಕಾನ್ಪರೆನ್ಸ್‌ ಹಾಲ್‌ನಲ್ಲಿ ಚುನಾವಣೆ ಕುರಿತು ಹಿಯರಿಂಗ್‌ ನಡೆಯುತ್ತಿದ್ದ ಸಂದರ್ಭದಲ್ಲಿ ಮತದಾರನೋರ್ವನ ಅರ್ಜಿಯಲ್ಲಿ ಲೋಪ ಇರುವ ಕಾರಣ ಬದಿಗಿರಿಸಿದ್ದರು. ಇದರಿಂದ ಕೋಪಗೊಂಡ ಕೆಎಂ ಅಶ್ರಫ್‌ ಮತ್ತಿತರರು ಅಂದಿನ

ಕಾಸರಗೋಡು: ವಿಜಯ ಕುಮಾರ್ ರೈ ರವರ ತಾಯಿ ದುರ್ಗಾ ರೈ ನಿಧನ

ಕಾಸರಗೋಡು: ವಿಜಯ ಕುಮಾರ್ ರೈ ರವರ ತಾಯಿ ದುರ್ಗಾ ರೈ ನಿಧನ ಉಪ್ಪಳ ಮಂಗಲ್ಪಾಡಿಯ ಬಿಜೆಪಿಯ ಕಾಸರಗೋಡು ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ ಕುಮಾರ್ ರೈ ಅವರ ತಾಯಿ ದುರ್ಗಾ ರೈ ಅವರು ನಿಧನರಾಗಿದ್ದಾರೆ. ಮಂಗಲ್ಪಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ ದಿವಂಗತ ಬಾಬು ರೈ ಮಲ್ಲಂಗೈ ಅವರ ಧರ್ಮ ಪತ್ನಿಯಾಗಿದ್ದಾರೆ. ಮೃತರ ಅಂತ್ಯ ಸಂಸ್ಕಾರವು ಆದಿತ್ಯವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಎಂದು ಸುದ್ದಿ ಮೂಲಗಳು ತಿಳಿಸಿವೆ ವಿ4 ನ್ಯೂಸ್ ಬ್ಯುರೋ

ಮಂಜೇಶ್ವರ:ವಿದ್ಯಾರ್ಥಿಗೆ ಕಾರು ಢಿಕ್ಕಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು

ಮಂಜೇಶ್ವರ:ವಿದ್ಯಾರ್ಥಿಗೆ ಕಾರು ಢಿಕ್ಕಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿ ಗೆ ಕುಂಜತ್ತೂರು ಮಾಡ ಎಂಬಲ್ಲಿ ಕಾರು ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಕುಂಜತ್ತೂರು ಮಾಡ ವಲಯದ ರಘು ಶೆಟ್ಡಿ ಎಂಬವರ ಪುತ್ರ ಸುಮಂತ್ (17) ಗಾಯಗೊಂಡ ಬಾಲಕ ಎಂದು ತಿಳಿದುಬಂದಿದೆ.ಕಾಲೇಜಿನಿಂದ ಮನೆಗೆ ತೆರಳುವಾಗ ಈ ದುರ್ಘಟನೆ ನಡೆದಿದೆ. ಗಂಭೀರ ಗಾಯಗೊಂಡಿರುವ ಸುಮಂತ್

ಭಾವನೆಯ ಬಂಧದಿಂದ ಧರ್ಮ ಬೆಳೆಸೋಣ : ಕೊಂಡೆವೂರು ಶ್ರೀಗಳು

ದಿ.28.09.2023 ಗುರುವಾರ ಕೊಂಡೆವೂರು ಮಠದ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ 20 ನೇ ಚಾತುರ್ಮಾಸ್ಯದ ಮಂಗಲೋತ್ಸವ ತದಂಗವಾಗಿ ನಡೆದ 48 ಗಂಟೆಗಳ ಅಖಂಡ ಭಜನೆಯ ಮಂಗಲ ಕಾರ್ಯಕ್ರಮಗಳು ವಿಜೃಂಭಣೆಯಿAದ ನಡೆದವು. ಸಂಜೆ ನಡೆದ ಧಾರ್ಮಿಕ ಸಭೆಯಲ್ಲಿ ಶ್ರೀಗಳವರು ಆಶೀರ್ವಚನಗೈಯುತ್ತಾ “ ಮಠದ ಬೆಳವಣಿಗೆಗೆ ಭಕ್ತಿ,ಜೊತೆಗೆ ಭಾವನೆಗಳ ಹೃದಯ ಬಂಧ ಕಾರಣ. ಹೆತ್ತ ಮಾತೆಯಿಂದ ಅನೇಕ ಸಜ್ಜನ ಬಂಧುಗಳ ಭಾವನಾತ್ಮಕ ಮತ್ತು ಸರ್ವ ರೀತಿಯ ನೆರವಿನಿಂದ ಅನೇಕ ಚಟುವಟಿಕೆಗಳು

ದೇರಳಕಟ್ಟೆ :ಕಣಚೂರು ಸಂಸ್ಥೆಯೊoದಿಗೆ ಮೆಡ್ ಪಾರ್ಲಿಮೆಂಟ್ ಆರೋಗ್ಯ ರಕ್ಷಣೆ ಒಡಂಬಡಿಕೆ

ದೇರಳಕಟ್ಟೆ: ವೈದ್ಯಕೀಯ ಕ್ಷೇತ್ರ ಸೇರಿದಂತೆ ನರ್ಸಿಂಗ್, ಫಿಸಿಯೋಥೆರಪಿ, ಅಲೈಡ್ ಸೈನ್ಸ್ನ ಶಿಕ್ಷಣದೊಂದಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಹೊಸ ತಂತ್ರಜ್ಞಾನದೊAದಿಗೆ ಆರೋಗ್ಯ ರಕ್ಷಣೆಗೆ ಬೇಕಾದ ಕೌಶಲ್ಯ ವೃದ್ಧಿ ಇಂದಿನ ಅಗತ್ಯಗಳಲ್ಲಿ ಒಂದಾಗಿದ್ದು, ಶಿಕ್ಷಣದೊಂದಿಗೆ ಕೌಶಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿದರೆ, ಈ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಮೆಡ್ ಅಚೀವರ್ಸ್ ಗ್ರೂಪ್ ಆಫ್ ಕಂಪೆನಿಯ ಸ್ಥಾಪಕ ಹಾಗೂ ಆಡಳಿತ ನಿರ್ದೇಶಕ ಡಾ| ಹರ್ಷ ವರ್ದನ್

ಪೇಪರ್ ಸ್ಟೂಡೆಂಟ್ ತುಳು ಸಿನಿಮಾ – ಡಿಸೆಂಬರ್ 23ರಂದು ಸಿನಿಮಾ ಬಿಡುಗಡೆ

ಪ್ರಥಮ ಫಿಲಮ್ ಪ್ರೊಡಕ್ಷನ್ ಬ್ಯಾನರಡಿಯಲ್ಲಿ ತಯಾರಾದ ವಾದಿರಾಜ ಕೆ ಉಪ್ಪೂರು ನಿರ್ದೇಶನ ಮತ್ತು ನಿರ್ಮಾಣದ ಸಿನಿಮಾ ಪೇಪರ್ ಸ್ಟೂಡೆಂಟ್ ತುಳು ಸಿನಿಮಾ ಡಿಸೆಂಬರ್ 23ರಂದು ಬೆಂಗಳೂರು, ಕರಾವಳಿ ಸೇರಿದಂತೆ ಮುಂಬೈ. ಗಲ್ಫ್ ರಾಷ್ಟಗಳಲ್ಲೂ ಬಿಡುಗಡೆಗೊಳ್ಳಲಿದೆ. ಈ ಬಗ್ಗೆ ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಚಿತ್ರದ ನಿರ್ದೇಶಕ ವಾದಿರಾಜ್ ಕೆ ಉಪ್ಪೂರು ಅವರು ಮಾತನಾಡಿ ಪೇಪರ್ ಸ್ಟೂಡೆಂಟ್ ಎಂಬ ಚಲನಚಿತ್ರವು ಸ್ನೇಹ, ಪರಸ್ಪರ ನಂಬಿಕೆಯನ್ನು ಈ

ಮಂಜೆಶ್ವರ : ರಸ್ತೆ ಬದಿ ಕೂಲಿ ಕಾರ್ಮಿಕನ ಮೃತದೇಹ ಪತ್ತೆ

ಮಂಜೇಶ್ವರ: ಕರ್ನಾಟಕ ನಿವಾಸಿಯಾದ ಕೂಲಿ ಕಾರ್ಮಿಕನೊಬ್ಬನನ್ನು ರಸ್ತೆ ಬದಿಯಲ್ಲಿ ಗಾಯಗಳೊಂದಿಗೆ ರಕ್ತಸಿಕ್ತವಾದ ಸ್ಥಿತಿಯಲ್ಲಿ ಪತ್ತೆ ಹಚ್ಚಲಾಗಿದೆ. ಕರ್ನಾಟಕ ಬೆಳ್ಗಾಂ ನಿವಾಸಿ ಬಸಪ್ಪ ರಾಜು ಸಾವನ್ನಪ್ಪಿದ ದುರ್ದೈವಿ. ಮಂಜೇಶ್ವರ ಪಾವೂರು ಸೂಪಿ ನಗರ ರಸ್ತೆ ಬದಿಯಲ್ಲಿ ದಾರಿಹೋಕನೊಬ್ಬ ಈ ದೃಶ್ಯವನ್ನು ಕಂಡು ಮಾಹಿತಿ ನೀಡಿದ್ದಾನೆ.ಎರಡು ದಿವಸಕ್ಕೆ ಮೊದಲು ಸೂಪಿ ನಗರ ನಿವಾಸಿಯೊಬ್ಬರು ಮಂಗಳೂರಿನಿಂದ ತೋಟದ ಕೆಲಸಕ್ಕಾಗಿ ಬಸಪ್ಪ ರಾಜುನನ್ನು ಕರೆ ತಂದಿದ್ದರು. ತೋಟದ

ಓಷಿಯನ್ ಎಂಪೈರ್ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಓಣಂ ಹಬ್ಬವನ್ನು ಸಂಭ್ರಮಿಸಿ

ಓಣಂ ಹಬ್ಬ ಕೇರಳದ ಜನರ ಪ್ರೀತಿಯ ಹಬ್ಬ,ಎಲ್ಲೆಡೆಯು ಸಾಂಸ್ಕೃತಿಕ ಮತ್ತು ಸಾಂಪ್ರದಾಯಿಕತೆಯ ಎಳೆಗಳೊಂದಿಗೆ ಬೆಸೆದುಕೊಂಡಿದ್ದು, ಮಂಜೇಶ್ವರದಲ್ಲಿರುವ ಓಷಿಯನ್ ಎಂಪೈರ್ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಹಬ್ಬದ ವಾತಾವರಣ ಮನೆಮಾಡಿದೆ. ಸಂಸ್ಕೃತಿ, ಸಂಪ್ರದಾಯದ ಪ್ರತಿರೂಪವೇ ಓಣಂ ಹಬ್ಬ. ಕೇರಳದ ಜನತೆ ಬಹಳ ಸಂಭ್ರಮದಿಂದ ಈ ಹಬ್ಬವನ್ನು ಆಚರಿಸುತ್ತಾರೆ. ಓಣಂ ಅನೇಕ ಆಸಕ್ತಿದಾಯಕ ಆಚರಣೆಗಳನ್ನು ಹೊಂದಿದೆ. ಅತ್ಯಂತ ವರ್ಣರಂಜಿತ ಓಣಂ ಆಚರಣೆಗಳಲ್ಲಿ ಒಂದು ಹೂವಿನ ರಂಗೋಲಿಗಳು

ತಲಪಾಡಿ-ಚೆಂಗಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ರಿಟರ್ನ್ ಹಾಲ್ ಬಿರುಕು

ಮಂಜೇಶ್ವರ: ತಲಪಾಡಿ-ಚೆಂಗಳ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ತ್ವರಿತ ಗತಿಯಲ್ಲಿ ಸಾಗುತ್ತಿರುವ ಮಧ್ಯ ತಲಪ್ಪಾಡಿಯಿಂದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿರ್ಮಿಸಿರುವ ರಿಟರ್ನ್ ಹಾಲ್ ಬಿರುಕು ಬಿಟ್ಟಿರುವುರಾಗಿ ಎಂದು ಸ್ಥಳೀಯರು ಆರೋಪಿಸಿದ್ದಾರೆ.ಯಾವುದೇ ಮಾಹಿತಿ ನೀಡದೆ ಕಾಮಗಾರಿ ಮುಂದುವರಿಸುತ್ತಿರುವ ಗುತ್ತಿಗೆದಾರರು ಬಿರುಕು ಬಿಟ್ಟಿರುವ ಬಗ್ಗೆ ಸ್ಥಳೀಯರ ಪ್ರಶ್ನೆಗಳಿಗೆ ಸ್ಪಂದಿಸದಿರುವುದು ಜನರ ಆತಂಕ ಹೆಚ್ಚಿಸಿದೆ. ರಾಷ್ಟ್ರೀಯ ಹೆದ್ದಾರಿ