Home Archive by category mangaluru (Page 15)

ದಕ್ಷಿಣ ಕನ್ನಡ : ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ವರ್ಗಾವಣೆ

ಕಳೆದ ಎರಡು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಹಾಗೂ ಕೊರೊನಾ ಸಂದರ್ಭದಲ್ಲಿ ಉತ್ತಮವಾಗಿ ಅಧಿಕಾರ ನಿಭಾಯಿಸಿದ ರಾಜೇಂದ್ರ ಕೆವಿ ಅವರು ಸಾಂಸ್ಕೃತಿಕ ನಗರಿ ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ದ.ಕ. ಜಿಲ್ಲಾಧಿಕಾರಿ ಆಗಿ ಜಿಪಂ ಸಿಇಓ ಡಾ.ಕುಮಾರ್ ಪ್ರಭಾರ ಅವರು ಚಾರ್ಜ್ ತೆಗೆದುಕೊಳ್ಳಲಿದ್ದಾರೆ

ಶ್ರೀಕ್ಷೇತ್ರ ಬಿಬಿಲಚ್ಚಿಲ್ : 108 ದಿನಗಳ ಸಂಧ್ಯಾ ಭಜನಾ ಕಾರ್ಯಕ್ರಮ

ಮಂಗಳೂರಿನ ಅದ್ಯಪಾಡಿ ಶ್ರೀಕ್ಷೇತ್ರ ಬಿಬಿಲಚ್ಚಿಲ್ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮ ಕಲಶೋತ್ಸವ ಅಷ್ಟಪವಿತ್ರ ನಾಗಬ್ರಹ್ಮಮಂಡಲೋತ್ಸವ ಪ್ರಯುಕ್ತ ನಡೆಯುತ್ತಿರುವ 108 ದಿನಗಳ ಸಂದ್ಯಾ ಭಜನೆಯು ನಡೆಯುತ್ತಿದ್ದೂ ನಿನ್ನೆ ಶ್ರೀ ಬಾಲ ವಿಠೋಭಾ ಭಜನಾ ಮಂಡಳಿ ಪಲ್ಲಿಪಾಡಿ ಕರಿಯಂಗಳ ಇವರಿಂದ ಭಜನಾ ಸಂಕೀರ್ತನೆ ನಡೆಯಿತು. ಈಗಾಗಲೇ ಹಲವಾರು ಭಜನಾ ತಂಡಗಳು ನೋಂದಣಿ ಮಾಡಿಸಿದ್ದು ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಭಜನಾ ತಂಡ ಪಾಲ್ಗೊಳ್ಳುವಂತೆ ಶ್ರೀ

ಮಂಗಳೂರು : ಯಶಸ್ವಿಯಾಗಿ ನಡೆದ ಮಿಲಾಗ್ರಿಸ್ ಪಿ.ಯು. ಕಾಲೇಜು ಎನ್.ಎಸ್.ಎಸ್. ಶಿಬಿರ

ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್. ಶಿಬಿರವು ನಗರದ ಕಾಸ್ಸಿಯಾ ಸಂತ ರೀಟಾ ವಿದ್ಯಾ ಸಂಸ್ಥೆಯಲ್ಲಿ ಯಶಸ್ವಿಯಾಗಿ ನಡೆಯಿತು. ಶಿಬಿರವನ್ನು ಮಹಾನಗರ ಪಾಲಿಕೆ ಸದಸ್ಯೆ ಭಾನುಮತಿ ಅವರು ಉದ್ಘಾಟಿಸಿ ಮಾತನಾಡಿ, ಎನ್.ಎಸ್.ಎಸ್. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ , ಶಿಸ್ತು, ಸಮಯ ಪ್ರಜ್ನೆ , ಸಾಮರಸ್ಯದ ಗುಣಗಳನ್ನು ಬೆಳೆಸಿ ಉತ್ತಮ ವ್ಯಕ್ತಿತ್ವ ನಿರ್ಮಾಣ ಮಾಡುತ್ತದೆ ಎಂದು ಹೇಳಿದರು.ಸಂತ ರೀಟಾ ವಿದ್ಯಾಸಂಸ್ಥೆಯ

ಮಂಗಳೂರು : ಎ.ಜೆ. ಸ್ವಾಸ್ಥ್ಯ ಕಾರ್ಡ್ ಉದ್ಘಾಟನಾ ಕಾರ್ಯಕ್ರಮ

ಎ.ಜೆ ಸ್ವಾಸ್ಥ್ಯ ಹೆಲ್ತಕಾರ್ಡನ್ನು ನಡೆದ ವಾರ್ಷಿಕ ದಿನಾಚರಣೆಯಂದು, ಎ.ಜೆ ಸಮೂಹ ಸಂಸ್ಥೆಗಳ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದಡಾ. ಎ.ಜೆ. ಶೆಟ್ಟಿ ಅನಾವರಣಗೊಳಿಸಿದರು. ಇದೊಂದು ವಿಷಿಷ್ಟ ವಾದಅರೋಗ್ಯಕಾರ್ಡ್ಆಗಿದ್ದು, ಫಲಾನುಭವಿಗಳಿಗೆ ಆಸ್ಪತ್ರೆ ಸೇವೆಗಳನ್ನುರಿಯಾಯಿತಿಯೊಂದಿಗೆ ಪಡೆದುಕೊಳ್ಳಲ್ಲು ಅನುವು ಮಾಡಿಕೊಡುತ್ತದೆ.ಕಾರ್ಡ್ ಶುಲ್ಕವನ್ನು ಪಾವತಿಸಿ ಮತ್ತುಆಧಾರ್‌ನ್ನು ಪುರಾವೆಯಾಗಿ ನೀಡುವ ಮೂಲಕ ಈ ಕಾರ್ಡ್ಗೆ ನೋಂದಾಯಿಸಿಕೊಳ್ಳಬಹುದು.ಈ

ಮಂಗಳೂರು : ಪ್ಲಾಸ್ಟಿಕ್ ಹೆಕ್ಕಿಕೋ ಜನಜಾಗೃತಿ ಕಾರ್ಯಕ್ರಮ

ನಗರದ ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕ, ಕಾಶ್ಯ ವಾರ್ಡ್ ಇವರ ಸಹಯೋಗದೊಂದಿಗೆ ಕಾಶ್ಯ ಪೇಟೆಯಲ್ಲಿ ಪ್ಲಾಸ್ಟಿಕ್ ನಿರ್ಮೂಲನದ ಬಗ್ಗೆ ಪ್ಲಾಸ್ಟಿಕ್ ಹೆಕ್ಕಿಕೋ ಜನಜಾಗೃತಿ ಕಾರ್ಯಕ್ರಮ ನಡೆಯಿತು. ಎನ್‌ಎಸ್‌ಎಸ್ ವಾರ್ಷಿಕ ಶಿಬಿರದ ಉದ್ಘಾಟನಾ ಸಮಾರಂಭವು ಸಂತ ರೀಟಾ ವಿದ್ಯಾಸಂಸ್ಥೆ ಕಾಸ್ಸಿಯಾ ಶಾಲಾ ಸಭಾಭವನದಲ್ಲಿ ಜರಗಿತು.ಎನ್.ಎಸ್.ಎಸ್ ಶಿಬಿರ ಸಸಿಗೆ ನೀರೆರೆಯುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಡಿದ ಮಂಗಳೂರು ಮಹಾನಗರ ಪಾಲಿಕೆ

ಮಂಗಳೂರು : ಅಲೋಶಿಯಸ್ ಕಾಲೇಜಿನಲ್ಲಿ `ಮ್ಯಾಥ್ ಫಿಯೆಸ್ಟಾ 2ಕೆ22

ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಸ್ನಾತಕೋತ್ತರ ಗಣಿತಶಾಸ್ತಅಧ್ಯಯನ ಮತ್ತು ಸಂಶೋಧನಾ ವಿಭಾಗದ ವತಿಯಿಂದ ಅಂತರಕಾಲೇಜು ಫೆಸ್ಟ್ -`ಮ್ಯಾಥ್ ಫಿಯೆಸ್ಟಾ 2ಕೆ22 ಅನ್ನು ಹಮ್ಮಿಕೊಳ್ಳಲಾಗಿತ್ತು. ಪ್ರೊ ಕೆ.ಎ.ಕೃಷ್ಣಮೂರ್ತಿ ಅವರ 109ನೇ ಜನ್ಮ ದಿನಾಚರಣೆಯ ನೆನಪಿಗಾಗಿ ವಿವಿಧ ಕಾಲೇಜುಗಳ ಯುಜಿ ವಿದ್ಯಾರ್ಥಿಗಳಿಗೆ ಒಂದು ದಿನದ ಅಂತರ ಕಾಲೇಜು ಫೆಸ್ಟ್ ಅನ್ನು ಆಯೋಜಿಸಲಾಗಿತ್ತು. ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಎಲ್‌ಎಫ್ ರಸ್ಕಿನ್ಹಾ ಹಾಲ್‌ನಲ್ಲಿ ಅಂತರಕಾಲೇಜು ಫೆಸ್ಟ್

ಮಂಗಳೂರು : ಅ.27ರಂದು ರಿವೋಲ್ಟ್ ಶೋರೂಂ ಶುಭಾರಂಭ

ಭಾರತದ ಮೊದಲನೆಯ A-L enabled ಮೋಟರ್ ಸೈಕಲ್ ಆದ ರಿವೋಲ್ಟ್ ಕಂಪನಿಯು ಗ್ರಾಹಕರಿಗಾಗಿ ಹೊಸ ವಿನ್ಯಾಸದ ಆವಿಷ್ಕಾರದೊಂದಿಗೆ ಎಲೆಕ್ಟಿçಕಲ್ ಬೈಕ್‌ನ್ನು ವೆಸ್ಟ್ ಕೋಸ್ಟ್ ನಾ ಸಹಬಾಗಿತ್ವದಲ್ಲಿ ಮಾರುಕಟ್ಟೆಗೆ ಇದೆ ಅಕ್ಟೋಬರ್ ತಿಂಗಳ 27ರ ಗುರುವಾರದಂದು ಮಂಗಳೂರಿನ ಬೇಂದೂರಿವೆಲ್‌ನಲ್ಲಿ ಪರಿಚಯಾ ಮಾಡಲಿದ್ದಾರೆ .  ಈಗಾಗಲೇ ಗ್ರಾಹಕರಿಗೆ ಬೇಡಿಕೆಗಾಗಿ ಮೊದಲೇ ಬುಕಿಂಗ್ ತೆರೆದಿದ್ದು ಉತ್ತಮ ಬೇಡಿಕೆ ಬರುತ್ತಿದೆ, ಹೆಚ್ಚಿನ ಮಾಹಿತಿಗಾಗಿ : 8904282323, 8904242323

ಜಿಲ್ಲಾಧಿಕಾರಿಯವರ ಮೊಬೈಲ್ ನಂಬರ್ ಹ್ಯಾಕ್:ಮೋಸ ಹೋಗದಂತೆ ಡಿಸಿ ಮನವಿ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ‌.ವಿ. ಅವರ ಮೊಬೈಲ್ ನಂಬರ್ ಹ್ಯಾಕ್ ಆಗಿದ್ದು,8590710748 ಮೊಬೈಲ್ ನಂಬರ್ ನಿಂದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರ ಹೆಸರು ಹಾಗೂ ಫೋಟೋ ಬಳಸಿ ವಾಟ್ಸ್ ಅಪ್ ಮೂಲಕ ಸಂದೇಶ ಕಳುಹಿಸಿ ಅಪರಿಚಿತರು ಸಹಾಯ ಅಥವಾ ಹಣವನ್ನು ವರ್ಗಾಯಿಸಲು ಕೇಳಬಹುದು. ಆ ನಂಬರ್ ಜಿಲ್ಲಾಧಿಕಾರಿಯವರದ್ದಾಗಿರುವುದಿಲ್ಲ ಆದಕಾರಣ ಯಾರೂ ಕೂಡ ಯಾವುದೇ ರೀತಿಯಲ್ಲಿ ಸಹಾಯ ಅಥವಾ ಹಣವನ್ನು ಆ ನಂಬರ್ ಗೆ ವರ್ಗಾಯಿಸದಂತೆ ಜಿಲ್ಲಾಧಿಕಾರಿ ಡಾ.

ಪ್ರೀತಿಯ ಸಾಕು ನಾಯಿಗೆ ಸೀಮಂತ

ಮಂಗಳೂರು:ಮಹಿಳೆಯರಿಗೆ ಸೀಮಂತ ಮಾಡುವುದು ಸಾಮಾನ್ಯ,ಆದರೆ ಇಲ್ಲೊಬ್ಬರು ಸಾಕು ನಾಯಿಗೆ ಸೀಮಂತದ ಮಾಡಿದ್ದಾರೆ. ಸೀಮಂತದ ಫೂಟೊ, ವೀಡಿಯೋ ವ್ಯೆರಲ್ ಆಗಿವೆ.ಮಂಗಳೂರಿನ ಗುರುಪುರ ಕ್ಯೆಕಂಬದ ಮಂಜುಳ ಹಾಗೂ ಭಾಸ್ಕರ್ ಎಂಬುವವರ ಪುತ್ರಿ ಸುಶ್ಮಿತಾ ಸಾಲ್ಯಾನ್ ಎಂಬುವವರಿಗೆ ಸಾಕುಪ್ರಾಣಿ ಎಂದರೆ ತುಂಬಾ ಪ್ರೀತಿ, ತಮ್ಮ ಮನೆಯಲ್ಲಿ ಸಾಕಿದ್ದ, ಒಂದುವರೆ ವರುಷದ ಶಾಡೊ ಎಂಬ ಗರ್ಭಿನಿ ನಾಯಿಗೆ ಹಸಿರು ಬಳೆ ,ಹಸಿರು ಸೀರೆ , ಕುಂಕುಮ ಅರಸಿನ ಹಚ್ಚಿ, ಆರತಿ ಬೆಳಗಿ ಸೀಮಂತ

ಮಂಗಳೂರು ರಾತ್ರಿ : ನಿರ್ಬಂಧ ವಾಪಸ್

ಕನ್ನಡ ಜಿಲ್ಲೆಯಲ್ಲಿ ಕಡೆಗೂ ರಾತ್ರಿ ನಿರ್ಬಂಧ ವಾಪಸ್ , ಮದ್ಯದಂಗಡಿ ಸೇರಿದಂತೆ ಎಲ್ಲ ವ್ಯಾಪಾರ ಕೇಂದ್ರಗಳಿಗೂ ನಿರ್ಬಂಧ ಮುಕ್ತ, ರಾತ್ರಿ 9 ಗಂಟೆ ಬಳಿಕದ ನಿರ್ಬಂಧ ಆದೇಶ ಹಿಂಪಡೆದ ದ.ಕ. ಜಿಲ್ಲಾಧಿಕಾರಿ