ಹಾಸನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಬಕಾರಿ ಸಚಿವರಾದ ಕೆ ಗೋಪಾಲಯ್ಯ ಅವರು ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೆಬ್ಬನಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಆನೆ ದಾಳಿಯಿಂದ ಸಾವಿಗೀಡಾದ ಯುವಕನ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಸಚಿವ ಕೆ ಗೋಪಾಲಯ್ಯ ಅವರು ಹಾಸನ ಜಿಲ್ಲೆಯ ಆನೆ ಮಾನವ ಸಂಘರ್ಷ ಕುರಿತು
ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆಗಳನ್ನು ಬರೆಯುತ್ತಾ, ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿ ಮುನ್ನುಗುತ್ತಿರುವ ಕಾಂತರ ಚಿತ್ರ ಬಿಡುಗಡೆಯಾಗಿ ಒಂದು ತಿಂಗಳು ಪೂರೈಸಿದ್ದು, ಚಿತ್ರಮಂದಿರ ಈಗಲೂ ಹೌಸ್ಫುಲ್ ಆಗಿದೆ. ಮತ್ತೊಂದೆಡೆ ಗ್ರಾಮದ ಜನರೆಲ್ಲಾ ಚಿತ್ರ ವೀಕ್ಷಿಸಲು ಜೊತೆಯಾಗಿ ತೆರಳುವ ಸನ್ನಿವೇಷ ನಡೆದಿದೆ. ಇಂತಹ ವಿಶೇಷ ಘಟನೆಗೆ ಮಂಗಳೂರಿನ ಚಿತ್ರಮಂದಿರ ಸಾಕ್ಷಿಯಾಗಿದೆ. ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ 150 ಮಂದಿ ಗ್ರಾಮಸ್ಥರು ಏಕಕಾಲದಲ್ಲಿ ಜತೆಯಾಗಿ ಚಿತ್ರ
ಬಂಟ್ವಾಳ ತಾಲೂಕು ಕಚೇರಿಯಲ್ಲಿ ಭೂದಾಖಲೆಗಳು ಕಾಣೆಯಾಗುತ್ತಿವೆ! ಅಧಿಕಾರಿಗಳ ಬೇಜವಾಬ್ದಾರಿ ಇದಕ್ಕೆ ಕಾರಣ ಮತ್ತು ಆ ಮೂಲಕ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಆದುದರಿಂದ ನಾಪತ್ತೆಯಾದ ನಮ್ಮ ಕಡತಗಳನ್ನು ಹುಡುಕಿ ಕೊಡಬೇಕೆಂದು ವಿಟ್ಲದ ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ ಆಗ್ರಹಿಸಿದೆ .ವಿಟ್ಲದ ಪ್ರೆಸ್ಕ್ಲಬ್ನಲ್ಲಿ ವಿಟ್ಲದ ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ ಬಿ.ಕೆ.ಸೇಸಪ್ಪ ಬೆದ್ರಕಾಡು ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಬಗ್ಗೆ ತಹಶೀಲ್ದಾರರಿಗೆ, ಸಹಾಯಕ
ಉಚ್ಚಿಲ ಪೇಟೆಯ ಹೃದಯ ಭಾಗದಲ್ಲಿರುವ ಬಹು ಮಹಡಿ ವಸತಿ ಸಂಕೀರ್ಣದಲ್ಲಿ ಬ್ಲೂ÷್ಯ ವೇವ್ಸ್ ನಲ್ಲಿ ಅವ್ಯವಸ್ಥೆ ತಾಂಡವಾಡುತ್ತಿದ್ದು ಅಲ್ಲಿಯ ನಿವಾಸಿಗಳು ಮಾಧ್ಯಮಗಳ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಕಟ್ಟಡಕ್ಕೆ ಸಂಬAಧಿಸಿ ಐವರು ಪಾಲುದಾರರಿದ್ದರೂ ಕೂಡ ಇಲ್ಲಿಯ ನಿವಾಸಿಗಳ ಮಾತಿಗೆ ಸ್ಪಂದಿಸುತ್ತಿಲ್ಲ. ಈ ಕಟ್ಟಡದಲ್ಲಿ ಕುಡಿಯುವ ನೀರಿನ ಸಮಸ್ಯೆ, ಕಟ್ಟಡದ ಸುತ್ತಲೂ ತ್ಯಾಜ್ಯ ರಾಶಿ, ಕುಡಿಯಲು ಯೋಗ್ಯವಲ್ಲದ ನೀರು, ಕಟ್ಟಡದ ನೆಲ ಅಂತಸ್ತಿನ ನೀರಿನ ಪೈಪ್
ಉಚ್ಚಿಲ ರಾಷ್ಟಿçÃಯ ಹೆದ್ದಾರಿ 66ರ ಬಳಿಯ ಅಂಗಡಿಗಳಿಗೆ ನುಗ್ಗಿದ ಕಳ್ಳನೊಬ್ಬ ಶಟರ್ ಬೀಗ ಮುರಿದು, ಹಣವನ್ನು ಕದ್ದೊಯ್ದ ಘಟನೆ ನಡೆದಿದ್ದು, ಕಳವು ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಉಚ್ಚಿಲದ ಮಹಮ್ಮದ್ ರಫೀಕ್ ರವರ ಸೈಬರ್ ಕೆಫೆ, ಹೋಟೆಲ್ ಸ್ಪೆöÊಸ್, ತವಕ್ಕಲ್ ಬೇಕರಿ ಶಶಿ ಲಂಚ್ ಹೋಮ್ ನ ಬೀಗ ಮುರಿದು ಹಣ ದೋಚಿದ್ದಾನೆ. ಸ್ಕೂಟರಿನಲ್ಲಿ ಬಂದ ಕಳ್ಳ ಶಟರ್ ಮುರಿದು ಒಳಗೆ ಹೋಗಿದ್ದಾನೆ. ಕೇವಲ ಹಣ ಮಾತ್ರ ಕಳ್ಳತನ ಮಾಡಿದ್ದಾನೆ. ಸೈಬರ್ ನಲ್ಲಿ ಲಕ್ಷಾಂತರ
ಹೆತ್ತ ತಾಯಿ ಹಾಗೂ ಹೊತ್ತ ಭೂಮಿ ಸ್ವರ್ಗಕ್ಕಿಂತ ಮಿಗಿಲು. ನಮ್ಮ ನಾಡು ನುಡಿ ಸಂಸ್ಕöÈತಿಗಳ ಬಗ್ಗೆ ನಾವು ಎಲ್ಲೇ ಇದ್ದರೂ ಹೃದಯದೊಳಗೆ ಪ್ರೀತಿ ಇರಬೇಕು. ನಮ್ಮ ನಾಡಿಗಾಗಿ ದುಡಿದ ಹತ್ತು ಹಲವು ಚೇತನಗಳ ಆದರ್ಶ ನಮಗೆ ದಾರಿದೀಪವಾಗಲಿ. ಮಾತೃಭಾಷೆ ಪ್ರೇಮ ಎಂದರೆ ಅನ್ಯ ಭಾಷೆಗಳನ್ನು ದ್ವೇಷಿಸುವುದು ಎಂದು ಅರ್ಥವಲ್ಲ ಮುಂದಿನ ಪ್ರಜೆಗಳಾದ ವಿದ್ಯಾರ್ಥಿಗಳಿಂದ ಕನ್ನಡ ಉಳಿಸಿ ಬೆಳೆಸಲು ಸಾಧ್ಯ.” ಎಂದು ನಂತೂರಿನ ನಿಟ್ಟೆ ಡಾ. ಶಂಕರ ಅಡ್ಯಂತಾಯ ಪದವಿ ಪೂರ್ವ ಕಾಲೇಜಿನ
ಕರ್ನಾಟಕ ರಾಜ್ಯೋತ್ಸವದ ಸಂಭ್ರಮದ ಪ್ರಯುಕ್ತ ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಅಭಿನಯದ ಗಂಧದ ಗುಡಿ ಚಿತ್ರ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಮಾಡಲಾಗಿತ್ತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಅವರು ಕನ್ನಡ ರಾಜ್ಯೋತ್ಸವ ದಿನದಂದು, ಗಂಧದ ಗುಡಿ ಫಿಲ್ಮ್ ಅನ್ನು ಸಿನಿ ಪ್ರೇಕ್ಷಕರಿಗೆ ವೀಕ್ಷಣೆಗೆ ಅವಕಾಶ ಮಾಡುವ ಮೂಲಕ ಅಪ್ಪು ಅಭಿಮಾನವನ್ನು ಈ ಮೂಲಕ ತೋರ್ಪಡಿಸಿದ್ದಾರೆ. ಅಪ್ಪು ಅಭಿ, ವೀರಕನ್ನಡಿಗನಾಗಿ ಅಭಿಮಾನಿಗಳ ಹೃಯದಲ್ಲಿ ಅಜರಾಮರಾಗಿರುವ
ದಕ್ಷಿಣ ಕನ್ನಡ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿರುವ ನಾಲ್ವರು ಆರೋಪಿಗಳ ಪತ್ತೆಗೆ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ರಾಷ್ಟಿçÃಯ ತನಿಖಾ ಸಂಸ್ಥೆ ಘೋಷಿಸಿದೆ.ಕಳೆದ ಜುಲೈ 26ರಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಕೊಲೆ ಮಾಡಿ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಅವರ ಪತ್ತೆಗಾಗಿ ಈಗ ಎನ್ಐಎ ಬಹುಮಾನವಾಗಿ ನಗದು ಘೋಷಿಸಿದೆ.ಪ್ರಮುಖ ಆರೋಪಿಗಳಾದ ಬೆಳ್ಳಾರೆಯ
ಮಂಗಳೂರು ವಿ. ವಿ ಸಂಧ್ಯಾ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆ ವತಿಯಿಂದ ಫಿಟ್ ಇಂಡಿಯಾ 3.0 ಕಾಲ್ನಡಿಗೆ ಜಾಥ ಇಂದು ಲಾಲ್ ಭಾಗ್ ಮಹಾತ್ಮಾ ಗಾಂಧಿ ವೃತ್ತದಿಂದ ಹಂಪನಕಟ್ಟೆ ಕ್ಲಾಕ್ ಟವರ್ ತನಕ ಜರುಗಿತು.ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಅವರು ಮಾತನಾಡಿ ಉತ್ತಮ ಆರೋಗ್ಯ, ಸ್ವಚ್ಛ ಮನಸ್ಸು ಇದರ ಪರಿಕಲ್ಪನೆಯಾಗಿರುವ ಫಿಟ್ ಇಂಡಿಯಾ ರನ್ ಆರೋಗ್ಯ ವಂತ ಸಮಾಜದ
ಐಕ್ಯಮ್ ವಿಶೇಷ ಮಕ್ಕಳ ಶಾಲೆ ಯಲ್ಲಿ ದೀಪಾವಳಿ ಆಚರಣೆಯು ಅತ್ಯಂತ ವಿಜೃಂಭಣೆಯಿಂದ ಜರಗಿತು. ಈ ಒಂದು ಕಾರ್ಯಕ್ರಮವು ಪೃಥ್ವಿ ಟ್ರಸ್ಟ್ ಸಹಭಾಗಿತ್ವದಲ್ಲಿ ಜರಗಿತ್ತು. ಮುಖ್ಯ ಅತಿಥಿಯಾಗಿ ಮಾಜಿ ಶಾಸಕರು ದಕ್ಷಿಣ ಕ್ಷೇತ್ರ ಮಂಗಳೂರು ಶ್ರೀ ಜೆ ಆರ್ ಲೋಬೊ ಉಪಸ್ಥಿತರಿದ್ದರು.ಇವರು ಐಕ್ಯಮ್ ಶಾಲೆಯ ಮಕ್ಕಳೊಂದಿಗೆ ದೀಪವನ್ನು ಬೆಳಗಿಸಿದರ ಮೂಲಕ ಈ ಕಾರ್ಯಕ್ರಮವನ್ನು ಆರಂಭಿಸಿದರು.ಆ ನಂತರ ಸಭಾ ಕಾರ್ಯಕ್ರಮದಲ್ಲಿ ಮಕ್ಕಳ ಕುರಿತು ಮಾತನಾಡಿದರು.ಇದೇ ವೇಳೆ ಐಕ್ಯಂ ಸಂಸ್ಥೆಯ




























