Home Manjeshwara Archive by category Kasaragod

ಕಾಸರಗೋಡಿನಲ್ಲಿ ಬಿಸಿಯೇರುತ್ತಿರುವ ಲೋಕ ಸಭಾ ಚುನಾವಣಾ ಕಣ : ಪ್ರಚಾರದಲ್ಲಿ ಸಿಪಿಐ(ಎಂ) ಅಭ್ಯರ್ಥಿ ಮೇಲುಗೈ

ಕಾಸರಗೋಡು : ಕಾಸರಗೋಡು ಲೋಕ ಸಭಾ ಕ್ಷೇತ್ರದಲ್ಲಿ ಒಂದು ತಿಂಗಳ ಹಿಂದೆಯೇ ಪ್ರಚರಣಾ ರಂಗಕ್ಕಿಳಿದ ಸಿಪಿಎಂ ಅಭ್ಯರ್ಥಿ ಯ ಬೆನ್ನಲ್ಲೇ ಇದೀಗ ಬಿಜೆಪಿ ಯ ಮಹಿಳಾ ಅಭ್ಯರ್ಥಿ ಎಂ ಎಲ್ ಅಶ್ವಿನಿಯ ಅನಿರೀಕ್ಷಿತ ಎಂಟ್ರಿ.ಅಭ್ಯರ್ಥಿ ಯಾರೆಂದು ಈ ತನಕ ಘೋಷಣೆ ಆಗದಿದ್ದರೂ ಯು ಡಿ ಎಫ್ ಅಭ್ಯರ್ಥಿ ನಾನೇ ಎಂಬ ಸ್ವಯಂ ಘೋಷಣೆಯೊಂದಿಗೆ ಸದ್ರಿ ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಕೂಡಾ

ಗುಡ್ಡೆ ಹೋಟೆಲಿನ ಅಯ್ಯಪ್ಪ ಸ್ವಾಮಿ ಭಕ್ತವೃಂದದವರಿಂದ ಹೆಮ್ಮುಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿಗಾಗಿ ನೆರವು

ಬೈಂದೂರು ತಾಲೂಕುಗುಡ್ಡೆ ಹೋಟೆಲ್ ಅಯ್ಯಪ್ಪ ಸ್ವಾಮಿ ಮಂದಿರದ ಗುರು ಸ್ವಾಮಿ ಕಾಮೇಶ್ ಹಾಗೂ ಭಕ್ತವೃಂದದವರು ಹೆಮ್ಮುಂಜೆಯಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಿಹಿ ತಿಂಡಿ ಹಂಚಿ ರೂಪಾಯಿ ಹತ್ತು ಸಾವಿರದ ನೂರನ್ನು ಶಾಲೆಯ ಕಂಪ್ಯೂಟರ್ ಕ್ಯಾಬಿನ್ ರಚನೆಗೆ ದೇಣಿಗೆಯಾಗಿ ನೀಡಿದರು. ಶಾಲೆಯ ಬಗ್ಗೆ ಇರುವ ಕಾಳಜಿ, ಅಭಿಮಾನ ಹಾಗೂ ಪ್ರೋತ್ಸಾಹವನ್ನು ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ,ಎಸ್.ಎಮ್. ಡಿ .ಸಿ.ಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಊರಿನ ಜನತೆ ತಮ್ಮ

ಕಣಿಪುರ ಶ್ರೀ ಗೋಪಾಲ ಕೃಷ್ಣ ದೇವರು ಶ್ರೀ ಮಹಾಗಣಪತಿ ದೇವರು ಶ್ರೀ ವನ ಶಾಸ್ತಾರ ದೇವರ ನವೀಕರಣ ಪುನಃ ಪ್ರತಿಷ್ಟಾ ಬ್ರಹ್ಮಕಲಶೋತ್ಸವ ಪುನಃ ಪ್ರತಿಷ್ಠೆ ಮತ್ತು ವಾರ್ಷಿಕ ಜಾತ್ರೆ

ಪತ್ರಿಕೆ ಮತ್ತು ದೃಶ್ಯ ಮಾಧ್ಯಮ ಮತ್ತು ಫೋಟೋಗ್ರಾಫರ್ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡುವ ಕುರಿತು ಕಣಿಪುರ ಶ್ರೀ ಗೋಪಾಲ ಕೃಷ್ಣ ದೇವರು ಶ್ರೀ ಮಹಾಗಣಪತಿ ದೇವರು ಶ್ರೀ ವನ ಶಾಸ್ತಾರ ದೇವರ ನವೀಕರಣ ಪುನಃ ಪ್ರತಿಷ್ಟಾ ಬ್ರಹ್ಮಕಲಶೋತ್ಸವ ಪುನಃ ಪ್ರತಿಷ್ಠೆ ಮತ್ತು ವಾರ್ಷಿಕ ಜಾತ್ರೆ ತಾರೀಕು 16/02/2024 ದಿಂದ ತಾರೀಕು 29/02/2024 ಗುರುವಾರ ವರೆಗೆ ನಡೆಯಲಿದ್ದು ಈ ಸಂದರ್ಭದಲ್ಲಿ ಪತ್ರಿಕೆ ಮತ್ತು ದೃಶ್ಯ ಮಾಧ್ಯಮ ಮತ್ತು ಫೋಟೋಗ್ರಾಫರ್ ಹಾಗೂ ಸಾಮಾಜಿಕ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಠ ಕಾರ್ಯಕರ್ತ ಶ್ರೀ ಗೋಪಾಲ್ ಚೆಟ್ಟಿಯಾರ್ ವಿಧಿವಶ

ಮಂಗಳೂರು, ಫೆಬ್ರವರಿ 6, 2024: ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಸೇವಾ ಪ್ರಮುಖ್ ಆಗಿ, ಕರ್ನಾಟಕ ದಕ್ಷಿಣ ಪ್ರಾಂತ ಸೇವಾ ಪ್ರಮುಖ್ ಆಗಿ, ಮಂಗಳೂರು ವಿಭಾಗ ಸಂಘಚಾಲಕರಾಗಿ ಕಾರ್ಯನಿರ್ವಹಿಸಿದ್ದ ಶ್ರೀ ಗೋಪಾಲ್ ಚೆಟ್ಟಿಯಾರ್ (78) ಅವರು ಇಂದು ಬೆಳಗ್ಗೆ 2:45ಕ್ಕೆ ದೈವಾಧೀನರಾಗಿದ್ದಾರೆ. ಅವರು ಮೂಲತಃ ಕೇರಳದ ಪೆರ್ಲದವರು. ವಿದ್ಯಾರ್ಥಿ ಜೀವನದಿಂದಲ್ಲೇ ಸಂಘದ ಸ್ವಯಂಸೇವಕರು, ಕಾರ್ಯಕರ್ತರು. ತಹಸೀಲ್ದಾರರಾಗಿದ್ದ ಅವರು ನಿವೃತ್ತಿಯ ನಂತರ

ಮೀಯಪದವು : ಜ.28ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ಕಣ್ಣಿನ ತಪಾಸಣೆ

ಗೆಳೆಯರ ಬಳಗದಿಂದ ದಡ್ಡಂಗಡಿ ಪ್ರಣಾಮ್ ಭಂಡಾರಿ ಸ್ಮರಣಾರ್ಥ ದೇರಳಕಟ್ಟೆಯ ಜಸ್ಟೀಸ್ ಕೆ.ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಉಚಿತ ಕಣ್ಣಿನ ತಪಾಸಣೆಯು ಜ.28ರಂದು ಬಾಳಿಯೂರು ಅಯ್ಯಪ್ಪ ಭಜನಾ ಮಂದಿರದಲ್ಲಿ ನಡೆಯಲಿದೆ. ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಉಚಿತ ಕಣ್ಣಿನ ತಪಾಸಣೆಯು ಬೆಳಿಗ್ಗೆ 9.30 ರಿಂದ 1 ಗಂಟೆಯವರೆಗೆ ನಡೆಯಲಿದೆ, ತಜ್ಞ ವೈದ್ಯರಿಂದ ಕಣ್ಣಿನ ತಪಾಸಣೆ, ಆರೋಗ್ಯ ತಪಾಸಣೆ, ಗಂಟಲು, ಕಿವಿ,

ತಹಶೀಲ್ದಾರ್‌ಗೆ ಹಲ್ಲೆ ಮಾಡಿದ ಶಾಸಕ : ಶಾಸಕರಿಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

: ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್‌ (MLA AKM Ashraf) ಸಹಿತ ನಾಲ್ವರಿಗೆ ಕಾಸರಗೋಡು ಜ್ಯುಡೀಶಿಯಲ್‌ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಒಂದು ವರ್ಷ ಸಜೆ ವಿಧಿಸಿದೆ.2015ರಲ್ಲಿ ನವೆಂಬರ್‌ 25 ರಂದು ಮಂಜೇಶ್ವರ ಬ್ಲಾಕ್‌ ಪಂಚಾಯತ್‌ ಕಾನ್ಪರೆನ್ಸ್‌ ಹಾಲ್‌ನಲ್ಲಿ ಚುನಾವಣೆ ಕುರಿತು ಹಿಯರಿಂಗ್‌ ನಡೆಯುತ್ತಿದ್ದ ಸಂದರ್ಭದಲ್ಲಿ ಮತದಾರನೋರ್ವನ ಅರ್ಜಿಯಲ್ಲಿ ಲೋಪ ಇರುವ ಕಾರಣ ಬದಿಗಿರಿಸಿದ್ದರು. ಇದರಿಂದ ಕೋಪಗೊಂಡ ಕೆಎಂ ಅಶ್ರಫ್‌ ಮತ್ತಿತರರು ಅಂದಿನ

ಕಾಸರಗೋಡು: ಮಂಗಲ್ಪಾಡಿ ಪಂಚಾಯತ್ ನಲ್ಲಿ ಅಧಿಕಾರಿಗಳ ಕೊರತೆ, ಪಂಚಾಯತ್ ಗೆ ಬೀಗ ಹಾಕಿದ ಪಂಚಾಯತ್ ಸದಸ್ಯ

ಕಾಸರಗೋಡು: ಉಪ್ಪಳ ಮಂಗಲ್ಪಾಡಿ ಪಂಚಾಯತ್ ನಲ್ಲಿ ಅಧಿಕಾರಿಗಳ ಕೊರತೆ, ಪಂಚಾಯತ್ ಗೆ ಬೀಗ ಹಾಕಿದ ಪಂಚಾಯತ್ ಸದಸ್ಯ ಉಪ್ಪಳದ ಮಂಗಲ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಅಧಿಕಾರಿಗಳ ಕೊರತೆಯ ಹಿನ್ನೆಲೆಯಲ್ಲಿ ಪಂಚಾಯತ್ ಗೆ ಬೀಗ ಹಾಕಿದ ಘಟನೆ ನಡೆದಿದೆ. ಮಂಗಲ್ಪಾಡಿ ಪಂಚಾಯತ್ ಆಫೀಸ್ನಲ್ಲಿ ಹಲವಾರು ದಿನಗಳಿಂದ ಉದ್ಯೋಗಸ್ತರ ಕೊರತೆ ಇದ್ದು,ಮೊನ್ನೆ ಬಿಜೆಪಿ ಪಂಚಾಯತ್ ಸಮಿತಿ ವತಿಯಿಂದ ಸೂಚನಾ ಪ್ರತಿಭಟನೆ ನಡೆದರು ಈ ಬಗ್ಗೆ ತಮಗೇನು ಗೊಡವೆ ಇಲ್ಲದ ರೀತಿಯಲ್ಲಿ ವರ್ತಿಸುತ್ತಿರುವ

ಮಂಜೇಶ್ವರ:ವಿದ್ಯಾರ್ಥಿಗೆ ಕಾರು ಢಿಕ್ಕಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು

ಮಂಜೇಶ್ವರ:ವಿದ್ಯಾರ್ಥಿಗೆ ಕಾರು ಢಿಕ್ಕಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿ ಗೆ ಕುಂಜತ್ತೂರು ಮಾಡ ಎಂಬಲ್ಲಿ ಕಾರು ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಕುಂಜತ್ತೂರು ಮಾಡ ವಲಯದ ರಘು ಶೆಟ್ಡಿ ಎಂಬವರ ಪುತ್ರ ಸುಮಂತ್ (17) ಗಾಯಗೊಂಡ ಬಾಲಕ ಎಂದು ತಿಳಿದುಬಂದಿದೆ.ಕಾಲೇಜಿನಿಂದ ಮನೆಗೆ ತೆರಳುವಾಗ ಈ ದುರ್ಘಟನೆ ನಡೆದಿದೆ. ಗಂಭೀರ ಗಾಯಗೊಂಡಿರುವ ಸುಮಂತ್