ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ನ ಸಮಾರೋಪ ಹಾಗು ಉಡುಪಿ ಜಿಲ್ಲಾ ರಜತಮಹೋತ್ಸವದ ಸಮಾರೋಪ ಏಕಕಾಲದಲ್ಲಿಯೆ ನಡೆಯುತ್ತಿರುವುದು ಖುಷಿಯ ವಿಚಾರವಾಗಿದೆ ಎಂದು ಇಂಧನ ಹಾಗೂ ಕನ್ನಡ ಸಂಸ್ಕೃತಿ ಖಾತೆ ಸಚಿವ ವಿ ಸುನೀಲ್ ಕುಮಾರ್ ಹೇಳಿದರು. ಅವರು ಪರಶುರಾಮ ಥೀಂ ಪಾರ್ಕ್ನ ಸಮಾರೋಪ ಸಮಾರಂಭ ಸಭೆಯಲ್ಲಿ ಅದ್ಯಕ್ಷತೆ ವಹಿಸಿ ಮಾತನಾಡಿದರು. ಉತ್ಸವಗಳು ಅರ್ಥಿಕ
ಮೂಡುಬಿದಿರೆ: ಪುರಸಭೆಯ ಷರತ್ತು ಉಲ್ಲಂಘನೆ ಮಾಡಿ ಸರಕಾರದ ಯಾವುದೇ ಇಲಾಖೆಯಿಂದ ಪರವಾನಿಗೆಯನ್ನು ಪಡೆದುಕೊಳ್ಳದೇ ಕಾನೂನು ಬಾಹಿರವಾಗಿ ಜರಾತುಲ್ ಕುರಾನ್ ಕುರಾನಿಕ್ ಫ್ರೀ ಸ್ಕೂಲ್ ಮತ್ತು ಆಲ್ ಮಫಾಝ್ ವುಮೆನ್ಸ್ ಶೆರಿಯತ್ ಕಾಲೇಜನ್ನು ನಿರ್ಮಾಣ ಮಾಡಿ ಧಾರ್ಮಿಕ ಶಿಕ್ಷಣವನ್ನು ನೀಡುತ್ತಿದ್ದು ಈ ಬಗ್ಗೆ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಮೂಡುಬಿದಿರೆ ತಾಲೂಕು ಹಿಂದೂ ಜಾಗರಣ ವೇದಿಕೆಯು ಮೂಡುಬಿದಿರೆ ಪುರಸಭೆಗೆ ಮನವಿ ನೀಡಿದರು. ಹಿಂ.ಜಾ.ವೇದಿಕೆಯ ಜಿಲ್ಲಾ ಸಹ ಸಂಯೋಜಕ್
ಭಾರತೀಯ ಜನತಾ ಪಾರ್ಟಿ ಮುಲ್ಕಿ ಮೂಡುಬಿದಿರೆ ಮಂಡಲ ವತಿಯಿಂದ ವಿಶೇಷ ಕಾರ್ಯಕಾರಿಣಿಯು ಕನ್ನಡ ಭವನದಲ್ಲಿ ಮಂಗಳವಾರ ನಡೆಯಿತು.ಮಂಡಲ ಅಧ್ಯಕ್ಷ ಸುನಿಲ್ ಆಳ್ವ ಅಧ್ಯಕ್ಷತೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಕೆ. ಆರ್ ಪಂಡಿತ್, ಜಿಲ್ಲಾ ಪ್ರಧಾನಕಾರ್ಯದರ್ಶಿ ಕಸ್ತೂರಿ ಪಂಜ, ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್, ಹಾಗೂ ವಿವಿಧ ಮೊರ್ಚಾ
ವಿಶ್ವ ಹಿಂದೂ ಪರಿಷತ್ ಬಜರಂಗದಳ ಮೂಡುಬಿದಿರೆ ಪ್ರಖಂಡ ಶ್ರೀ ಬ್ರಹ್ಮ ಘಟಕ ಜೋಗೊಟ್ಟು- ಆನೆಗುಡ್ಡೆ ಇವರ ವತಿಯಿಂದ ದೀಪಾವಳಿ ಪ್ರಯುಕ್ತ ಗೋ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ವಾಲ್ಪಾಡಿ ಗ್ರಾ.ಪಂ.ಅಧ್ಯಕ್ಷರಾದ ಪ್ರದೀಪ್ ಕುಮಾರ್, ಸದಸ್ಯೆ ಭವಾನಿ ಜೆ.ಸಾಲ್ಯಾನ್, ಜೋಗೊಟ್ಟು- ಆನೆಗುಡ್ಡೆ ಶ್ರೀ ಬ್ರಹ್ಮ ಘಟಕದ ಕಾರ್ಯದರ್ಶಿ ಅಭಿಷೇಕ್, ಸಂಯೋಜಕರಾದ ಶರತ್, ಸಹ ಸಂಯೋಜಕರಾದ ದಯಾನಂದ ಶೆಟ್ಟಿ, ಗೋರಕ್ಷ ಪ್ರಮುಖರಾದ ಕೌಶಿಕ್ ಮತ್ತು ಉದಯ ಶೆಟ್ಟಿ ಈ ಸಂದರ್ಭದಲ್ಲಿ
ಆಟೋ ರಿಕ್ಷಾ ಚಾಲಕ ಮಾಲಿಕರ ಸಂಘ(ರಿ) ಮೂಡುಬಿದಿರೆ ತಾಲೂಕು ಇದರ ವತಿಯಿಂದ ಶ್ರೀ ಧನಲಕ್ಷ್ಮೀ ಪೂಜೆ ಮತ್ತು ವಾಹನ ಪೂಜೆಯು ಆಲಂಗಾರು ಶ್ರೀ ಬಡಗು ಮಹಾಲೀಂಗೇಶ್ವರ ದೇವಸ್ಥಾನದ ಅರ್ಚಕ ಸುಬ್ರಹ್ಮಣ್ಯ ಭಟ್ ಅವರ ನೇತೃತ್ವದಲ್ಲಿ ಬುಧವಾರ ಸಂಜೆ ಸಮಾಜ ಮಂದಿರದ ರಿಕ್ಷಾ ಪಾರ್ಕ್ ಬಳಿ ನಡೆಯಿತು. ಸಭಾ ಕಾರ್ಯಕ್ರಮ ಶಾಸಕ ಉಮಾನಾಥ ಕೋಟ್ಯಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ರಿಕ್ಷಾ ಚಾಲಕರು ಆಪತ್ಬಾಂಧವರು. ಜನರನ್ನು ಒಂದು ಕಡೆಯಿಂದ ಇನ್ನೊಂದು ಕಡೆಗೆ ಸುರಕ್ಷಿತವಾಗಿ
ನೇತಾಜಿ ಬ್ರಿಗೇಡ್ ಮೂಡುಬಿದಿರೆ ಇದರ ಮೂರನೇ ವರ್ಷದ ದೀಪಾವಳಿ ಉತ್ಸವದ ಪ್ರಯುಕ್ತ ಸ್ವರಾಜ್ಯ ಮೈದಾನದ ಬಳಿ ಇರುವ ಚಿಣ್ಣರ ಉದ್ಯಾನವನದಲ್ಲಿ ಮೊದಲ ಬಾರಿ “ತುಳುನಾಡ ಕೊಡಿ ಧ್ವಜಸ್ಥಂಭವನ್ನು ಶಾಸಕ ಉಮಾನಾಥ ಎ.ಕೋಟ್ಯಾನ್ ಸೋಮವಾರ ಲೋಕಾರ್ಪಣಿಗೊಳಿಸಿದರು. ತುಳು ಭಾಷೆಯನ್ನು ಸಂವಿಧಾನದ ಆರ್ಟಿಕಲ್ 347 ಪ್ರಕಾರ ಅಧಿಕೃತ ಮಾಡುವ ಬಗ್ಗೆ ಮತ್ತು ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿ ಮಾಡುವ ವಿಧೇಯಕವನ್ನು ಜಿಲ್ಲೆಯ ಎಲ್ಲಾ ಶಾಸಕರುಗಳು ಮುಂದಿನ ಅಧಿವೇಶನದಲ್ಲಿ
ಮೂಡುಬಿದಿರೆ: ಇಲ್ಲಿನ ಪೇಪರ್ ಮಿಲ್ಲ್ ಬಳಿಯ ನಿವಾಸಿ ಜಾನ್ ಫೆರ್ನಾಂಡಿಸ್ (57ವ) ಎಂಬವರು ತನ್ನ ಮನೆಯಲ್ಲಿ ಮಂಗಳವಾರ ಮುಂಜಾನೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಜಾನ್ ಅವರು ಹಿಂದೆ ವಿದೇಶದಲ್ಲಿ ಉದ್ಯೋಗದಲ್ಲಿದ್ದು ನಂತರ ಊರಿಗೆ ಬಂದ ನಂತರ ಪಾಶ್ವ ವಾಯುಗೆ ಸಿಲುಕಿ ಚಿಕಿತ್ಸೆ ಪಡೆದುಕೊಂಡಿದ್ದರು. ಇತ್ತೀಚಿನ ದಿನಗಳಲ್ಲಿ ಚೇತರಿಸಿಕೊಂಡಿದ್ದ ಅವರು ಮನೆಯ ಬಳಿಯಲ್ಲೇ ಫಾಸ್ಟ್ ಫುಡ್ ಅಂಗಡಿ ನಡೆಸುವುದಾಗಿ ಹೇಳಿಕೊಂಡಿದ್ದರು. ಆದರೆ ಮಂಗಳವಾರ
ಆ್ಯಂಕರ್ : ನೇತಾಜಿ ಬ್ರಿಗೇಡ್ (ರಿ.) ಮೂಡುಬಿದಿರೆ ವತಿಯಿಂದ ದೀಪದಿಂದ ದೀಪ ಹಚ್ಚುವ ಮೂಲಕ ಊರಿನ ಸಮಸ್ತ ನಾಗರಿಕರ ಜೊತೆಗೂಡಿ 3ನೇ ವರ್ಷz ಬೆಳಕಿನ ಹಬ್ಬವನ್ನು ಸ್ವರಾಜ್ಯ ಮೈದಾನದ ಚಿಣ್ಣರ ಉದ್ಯಾನವನದಲಿ ಸಂಭ್ರಮಿಸಲಾಯಿತು. ಉತ್ಸವವನ್ನು ವಾರ್ಡ್ ಸದಸ್ಯ ರಾಜೇಶ್ ನಾಯ್ಕ ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದರು. ನಂತರ ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಲಾಯಿತು. ಇದೇವೇಳೆ ಸತ್ಯಶ್ರೀ ಭಜನಾ ಮಂಡಳಿ ಪಳಕಳ ಪುತ್ತಿಗೆ ಇವರ ವತಿಯಿಂದ ಕುಣಿತ ಭಜನೆ ನಡೆಯಿತು. ಸಿಹಿ
ಮೂಡುಬಿದಿರೆ : ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘ (ರಿ), ಶಿರ್ತಾಡಿ ಮತ್ತು ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಮಹಿಳಾ ಘಟಕ ಶಿರ್ತಾಡಿ ಇವುಗಳ ಆಶ್ರಯದಲ್ಲಿ ಬ್ರಹ್ಮ ಶ್ರೀ ನಾರಾಯಣಗುರುಗಳ 168ನೇ ಗುರುಜಯಂತಿ ಆಚರಣಿಯ ಪ್ರಯುಕ್ತ 25ನೇ ವರ್ಷದ ಗುರುಪೂಜೆ ಮತ್ತು ಬೃಹತ್ ಶೋಭಾಯಾತ್ರೆಯು ಭಾನುವಾರ ಶಿರ್ತಾಡಿಯಲ್ಲಿ ನಡೆಯಿತು. ಗುರುಪೂಜೆಯ ಪ್ರಯುಕ್ತ ಬ್ರಹ್ಮ ಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘ (ರಿ), ಶಿರ್ತಾಡಿ ಇಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ
ಮೂಡುಬಿದಿರೆ: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ. ಅವರ ತಂದೆ ರಮೇಶ್ ಶಾಂತಿ ಅವರು ಮೂಡುಬಿದಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಮೂಡುಬಿದಿರೆಯ ಬ್ರಹ್ಮಶ್ರೀ ನಾರಾಯಣ ಗುರು ಪೂಜೆಯ ಅರ್ಚಕರಾಗಿಯೂ, ಮೂಡುಬಿದಿರೆ ಅಯ್ಯಪ್ಪ ದೇವಸ್ಥಾನ ಸ್ಥಾಪಕರಾಗಿಯೂ ಸೇವೆ ಸಲ್ಲಿಸಿದವರು. ಅಯ್ಯಪ್ಪ ಗುರುಸ್ವಾಮಿಯಾಗಿ