Home Archive by category moodabidre (Page 16)

ಮೂಡುಬಿದಿರೆಗೆ ಆಗಮಿಸಿದ ಮತದಾನ ಜಾಗೃತಿ ಜಾಥಾ ರಥ

ಮೂಡುಬಿದಿರೆ: ಏ. 26 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆ- 2024 ರ ಪ್ರಯುಕ್ತ ಮತದಾರರಿಗೆ ಜಾಗೃತಿ ಮೂಡಿಸುವ ಸಲುವಾಗಿ ಮತದಾನ‌ ಜಾಗೃತಿ ಜಾಥಾ ರಥವು ಶನಿವಾರ ಮೂಡುಬಿದಿರೆ ತಾಲೂಕು ಪಂಚಾಯತ್ ಗೆ ಆಗಮಿಸಿತು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರಾದ ಎಸ್. ವೆಂಕಟಚಲಪತಿ ಜಾಗೃತಿ ರಥವನ್ನು ಸ್ವಾಗತಿಸಿದರು.ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್

ಮೂಡುಬಿದಿರೆ ತಾ.ಪಂಗೆ ಅಧಿಕೃತ EO ಯಾರು?

ಮೂಡುಬಿದಿರೆ : ಇಲ್ಲಿನ ತಾಲೂಕು ಪಂಚಾಯತ್ ನಲ್ಲಿ ಇದೀಗ ಇಬ್ಬರು ಕಾರ್ಯನಿರ್ವಾಹಕ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದು ಅಧಿಕೃತ ಕಾರ್ಯನಿರ್ವಾಹಕ ಅಧಿಕಾರಿ ಯಾರೆಂಬುದು ಸಾರ್ವಜನಿಕರಲ್ಲಿ ಗೊಂದಲ ಮೂಡಿದೆ.ಶಿಕ್ಷಣ ಇಲಾಖೆಯಿಂದ ಕಳೆದ ಏಳು ತಿಂಗಳ ಹಿಂದೆ ಮೂಡುಬಿದಿರೆ ತಾ.ಪಂ.ಗೆ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕರ್ತವ್ಯಕ್ಕೆ ಹಾಜರಾಗಿದ್ದ ಲೊಕೇಶ್ ಸಿ.ಅವರನ್ನು ಚುನಾವಣಾ ಆದೇಶದ ಹಿನ್ನಲೆಯಲ್ಲಿ ವರ್ಗಾವಣೆ ಮಾಡಲಾಗಿದೆ. ಇಲ್ಲಿಗೆ ಕೋಲಾರದ ವೆಂಕಟಾಚಲಪತಿ ರಾಜ್

ಮೂಡುಬಿದಿರೆ : ಶ್ರೀ ಕಾಳಿಕಾಂಬಾ ಮಹಿಳಾ ಸಮಿತಿ ಮಾಜಿ ಅಧ್ಯಕ್ಷೆ ಪ್ರಭಾವತಿ ಆಚಾರ್ಯ ನಿಧನ

ಮೂಡುಬಿದಿರೆ : ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ಶ್ರೀ ಕಾಳಿಕಾಂಬಾ ಮಹಿಳಾ ಸಮಿತಿ ಮಾಜಿ ಅಧ್ಯಕ್ಷೆ, ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಪುತ್ತಿಗೆಮನೆ ಎಂ. ಗೋಪಾಲ ಆಚಾರ್ಯರ ಪತ್ನಿ ಪ್ರಭಾವತಿ ಜಿ. ಆಚಾರ್ಯ (75) ಅವರು ಬುಧವಾರ ಮುಂಜಾನೆ ನಿಧನ ಹೊಂದಿದರು.ಮೂಡುಬಿದಿರೆ ಇನ್ನರ್ ವೀಲ್ ಕ್ಲಬ್ ನಲ್ಲಿ ಸಕ್ರಿಯರಾಗಿದ್ದಾಗ ಪಲ್ಸ್ ಪೋಲಿಯೋ ಕುರಿತಾದ ಪ್ರಹಸನ ಸಹಿತ ಮನೆ ಮನೆಗೆ ಮಾಹಿತಿ ನೀಡುವ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.ಆನೆಗುಡ್ಡೆ ಚರ್ಚ್ ನಲ್ಲಿ ನಡೆದ

ಮೂಡಬಿದಿರೆ : ಮಾ. 23ರಂದು ದೊಡ್ಡಮನೆ ರಸ್ತೆಯಲ್ಲಿ 39ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ

ಸಾರ್ವಜನಿಕ ಶ್ರೀ ಶನಿಪೂಜಾ ಸಮಿತಿ ದೊಡ್ಡಮನೆ ರಸ್ತೆ ಮೂಡಬಿದಿರೆ ಇದರ ಆಶ್ರಯದಲ್ಲಿ 39ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆಯು ಮಾರ್ಚ್ 23ರಂದು ದೊಡ್ಡಮನೆ ರಸ್ತೆಯ ಅಶ್ವತ್ಥಕಟ್ಟೆಯಲ್ಲಿ ವಿಜೃಂಭಣೆಯಿಂದ ನಡೆಯಲಿದೆ. ಮಾರೂರು ಖಂಡಿಗ ಶ್ರೀಯುತ ರಾಮದಾಸ ಅಸ್ರಣ್ಣ ಅವರ ನೇತೃತ್ವದಲ್ಲಿ ಶನಿಪೂಜೆಯು ನಡೆಯಲಿದ್ದು, ಬೆಳಿಗ್ಗೆ 9 ಗಂಟೆಗೆ ಕಟ್ಟೆಯಲ್ಲಿ ನಾಗಬನಕ್ಕೆ ನಾಗತಂಬಿಲ, ಸಂಜೆ 6 ಗಂಟೆಗೆ ಕಲಶ ಪ್ರತಿಷ್ಠೆ, ಸಂಜೆ 6.30ಕ್ಕೆ ಶನಿಪೂಜೆ ಪ್ರಾರಂಭ, ರಾತ್ರಿ

ಹೊಕ್ಕಾಡಿಗೋಳಿ : ವೀರ-ವಿಕ್ರಮ ಜೋಡುಕರೆ ಕಂಬಳಕ್ಕೆ ಚಾಲನೆ

ಮೂಡುಬಿದಿರೆ: ಶ್ರೀ ಮಹಿಷಮರ್ಧಿನಿ ಕಂಬಳ ಸಮಿತಿ ಹೊಕ್ಕಾಡಿಗೋಳಿ ಇದರ ವತಿಯಿಂದ ನಡೆಯುವ ಶ್ರೀ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳವನ್ನು ಶ್ರೀ ಕ್ಷೇತ್ರ ಪೂಂಜದ ಅಸ್ರಣ್ಣರಾದ ಕೃಷ್ಣ ಪ್ರಸಾದ್ ಆಚಾರ್ಯ ಅವರು ಕಂಬಳದ ಕರೆಗೆ ಪ್ರಸಾದ್ ಅರ್ಪಿಸಿ, ದೀಪ ಬೆಳಗಿಸುವ ಮೂಲಕ ಚಾಲನೆಯನ್ನು ನೀಡಿದರು.ನಂತರ ಮಾತನಾಡಿದ ಅವರು ಈ ಹಿಂದೆ ನಡೆಯುತ್ತಿದ್ದ ಕಂಬಳಗಳ ಸಂದರ್ಭದಲ್ಲಿ ಎಲ್ಲರೂ ಕಂಬಳಕ್ಕಾಗಿ ಕಾಯುತ್ತಿದ್ದ ಸಂದರ್ಭವಿತ್ತು ಆದರೆ ಈ ಬಾರಿಯ ಕಂಬಳವು ಎರಡೆರಡು ಕಡೆಗಳಲ್ಲಿ

ಮೂಡುಬಿದಿರೆಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆ, ಯುವವಾಹಿನಿ (ರಿ) ಮೂಡುಬಿದಿರೆ ಘಟಕ, ಮಂಗಳೂರಿನ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ನೇತ್ರಾ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ( ಅಂದತ್ವ ವಿಭಾಗ) ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ವಿದ್ಯಾಗಿರಿ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆ ಆವರಣದಲ್ಲಿ ನಡೆಯಿತು. ಯುವ ವಾಹಿನಿ (ರಿ)

ಮೂಡುಬಿದಿರೆ: ರೈತರಿಂದ ಪ್ರತಿಭಟನಾ ಜಾಥಾ: ಅಡಿಕೆ ಆಮದು ನಿಷೇಧ, ರೂ. 450ಕನಿಷ್ಟ ಬೆಂಬಲ ಬೆಲೆಗೆ ಆಗ್ರಹ

ಮೂಡುಬಿದಿರೆ : ವಿದೇಶಿ ಅಡಿಕೆ ಆಮದನ್ನು ನಿಷೇಧಿಸಬೇಕು, ತೆಂಗು ಖರೀದಿ ಕೇಂದ್ರವನ್ನು ಪ್ರಾರಂಭಿಸಬೇಕು ಮತ್ತು ಹೊಸ ಅಡಿಕೆಗೆ ಪ್ರತೀ ಕೆ.ಜಿಗೆ 450 ರೂಪಾಯಿ ಬೆಂಬಲ ಬೆಲೆಯನ್ನು ಘೋಷಿಸಬೇಕೆಂದು ಒತ್ತಾಯಿಸಿ ಭಾರತೀಯ ಕಿಸಾನ್ ಸಂಘದ ಮೂಡುಬಿದಿರೆ ತಾಲೂಕು ಘಟಕದ ವತಿಯಿಂದ ಮೂಡುಬಿದಿರೆಯಲ್ಲಿ ಬೃಹತ್ ಪ್ರತಿಭಟನಾ ಜಾಥ ನಡೆಯಿತು. ಬಾರತೀಯ ಕಿಸಾನ್ ಸಂಘದ ರಾಜ್ಯ ಕಾರ್ಯದರ್ಶಿ ನಾರಾಯಣಸ್ವಾಮಿ ಮಾತನಾಡಿ, ರಾಜಕಾರಣಿಗಳು, ವ್ಯಾಪಾರಿಗಳು, ದಲ್ಲಾಳಿಗಳಿಂದ ರೈತರು

ಮೂಡುಬಿದಿರೆ : ಶಿರ್ತಾಡಿ ಕಜೆ- ಹೊಸಂಗಡಿ ಸೇತುವೆ ಲೋಕಾರ್ಪಣೆ

ಮೂಡುಬಿದಿರೆ : ಗ್ರಾಮಸ್ಥರ ಬಹುಕಾಲದ ಬೇಡಿಕೆಯಾದ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಿರ್ತಾಡಿ ಕಜೆ ಗುಂಡಡಪ್ಪು – ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಹೊಸಂಗಡಿಗೆ ಸಂಪರ್ಕ ಕಲ್ಪಿಸುವ ಕೇಂದ್ರೀಯ ರಸ್ತೆ ನಿಧಿಯಿಂದ ರೂ.5 ಕೋಟಿ ವೆಚ್ಚದ ತಡೆಗೋಡೆ, ಕೂಡು ರಸ್ತೆ ಸಹಿತ ನಿರ್ಮಿಸಲಾದ ಸೇತುವೆಯನ್ನು ಸಂಸದ ನಳಿನ್ ಕುಮಾರ್ ಕಟೀಲು ಅವರು ಲೋಕಾರ್ಪಣೆಗೊಳಿಸಿದರು. ನಂತರ ಮಾತನಾಡಿದ ಸಂಸದ ಕಟೀಲ್ ದ.ಕ.ಜಿಲ್ಲೆಗೆ ಗ್ರಾಮ ಸಡಕ್ ಯೋಜನೆಯ ಮೂಲಕ 400 ಕೋಟಿ ರೂ.

ಮೂಡುಬಿದಿರೆ: ಆಘಾತ ತರಂಗ ಮಾಪನ ವ್ಯವಸ್ಥೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿಗೆ ಪೇಟೆಂಟ್

ಮೂಡುಬಿದಿರೆ: ಸಂಶೋಧನಾ ಕ್ಷೇತ್ರದಲ್ಲಿ ಮತ್ತೊಂದು ಕ್ರಾಂತಿಕಾರಿ ಹೆಜ್ಜೆ ಇರಿಸಿದ ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು, ಸ್ಮಾರ್ಟ್ ಶಾಕ್‌ವೇವ್ ವೆಲಾಸಿಟಿ ಮೆಷರ್‌ಮೆಂಟ್ ಸಿಸ್ಟಮ್ (ಸ್ಮಾರ್ಟ್ ಆಘಾತ ತರಂಗಗಳ ವೇಗ ಮಾಪನ ವ್ಯವಸ್ಥೆ) ಪೇಟೆಂಟ್ ಪಡೆದುಕೊಂಡಿದೆ.ಈ ಆವಿಷ್ಕಾರವು ಕೇವಲ ಆಘಾತ ತರಂಗಗಳ ವೇಗ ಮಾಪನ ಮಾತ್ರವಲ್ಲ, ವಿವಿಧ ಅನುಷ್ಠಾನಗಳು ಹಾಗೂ ಅಗ್ನಿ ಸಂಬಂಧಿತ ಹಾಗೂ ಬೆಳಕಿನ ತಂತ್ರಜ್ಞಾನದಲ್ಲಿ ವಿಶೇಷವಾಗಿ ಕ್ರಾಂತಿಕಾರಿ ಕೊಡುಗೆ

ಮೂಡುಬಿದಿರೆ: ಸಂವಿಧಾನ ವಿರೋಧಿ ಹೇಳಿಕೆ ನೀಡಿದ ಸಂಸದ ಅನಂತ್ ಕುಮಾರ್ ಹೆಗಡೆ: ಕಾಂಗ್ರೆಸ್‌ನಿಂದ ಪ್ರತಿಭಟನೆ ಆಕ್ರೋಶ

ಮೂಡುಬಿದಿರೆ: ಲೋಕಸಭೆಯಲ್ಲಿ 400 ಸದಸ್ಯ ಬಲ ಬಂದರೆ ಸಂವಿಧಾನ ತಿದ್ದುಪಡಿ ಮಾಡುತ್ತೇವೆಂಬ ಹೇಳಿಕೆ ನೀಡಿರುವ ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತ್ ಕುಮಾರ್ ಹೆಗಡೆ ಅವರ ಭಾವಚಿತ್ರಕ್ಕೆ ಪೊರಕೆಯಲ್ಲಿ ಹೊಡೆಯುವ ಮೂಲಕ ಕಾಂಗ್ರೆಸಿಗರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ತಾಲೂಕು ಆಡಳಿತ ಸೌಧದ ಮುಂಭಾಗ ನಡೆದಿದೆ. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ನಮ್ಮ ದೇಶಕ್ಕೆ ಬೇಕಾದಂತಹ ಸಂವಿಧಾನವನ್ನು ಬರೆದವರು