ಮೂಡುಬಿದಿರೆ: ವೀರರಾಣಿ ಅಬ್ಬಕ್ಕ ೫೦೦ನೇ ವರ್ಷದ ಸಂಭ್ರಮದ ಅಂಗವಾಗಿ ‘ಜವನೆರ್ ಬೆದ್ರ’ ಸಂಘಟನೆಯು ನೀಡುವ ಪ್ರತಿಷ್ಠಿತ ‘ಅಬ್ಬಕ್ಕ ಪ್ರೇರಣಾ ಪುರಸ್ಕಾರ’ಕ್ಕೆ ವಿ೪ ನ್ಯೂಸ್ನ ನಿರೂಪಕಿ ಲಿಖಿತಾ ಪ್ರಜ್ವಲ್ ಅವರು ಆಯ್ಕೆಯಾಗಿದ್ದು ಅವರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಚೌಟ ರಾಣಿ ಅಬ್ಬಕ್ಕಳ ೫೦೦ನೇ ಜನ್ಮಶತಾಭ್ದಿಯ
ಮೂಡುಬಿದಿರೆ: ಕರಾವಳಿಯ ಪ್ರತಿಭೆ, ಯುವ ಲೇಖಕಿ ಹಾಗೂ ವಾಗ್ಮಿ ರೇಶಲ್ ಫೆರ್ನಾಂಡಿಸ್ ಅವರು ಸಾಹಿತ್ಯ ಮತ್ತು ಸಾಮಾಜಿಕ ಚಿಂತನೆಗಳಲ್ಲಿ ನಡೆಸುತ್ತಿರುವ ನಿರಂತರ ಸಾಧನೆಗೆ ಈಗ ಅಂತರಾಷ್ಟ್ರೀಯ ಮಟ್ಟದ ಮನ್ನಣೆ ಲಭಿಸಿದೆ. ರಾಜ್ಯಮಟ್ಟದ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ ಪುರಸ್ಕೃತರಾದ ಇವರು, ತಮ್ಮ ಸಾಹಿತ್ಯಿಕ ಕೊಡುಗೆಗಳ ಮೂಲಕ ಜಾಗತಿಕ ಗಮನ ಸೆಳೆಯುತ್ತಿದ್ದಾರೆ. ಪ್ರತಿಷ್ಠಿತ ಅಂತರರಾಷ್ಟ್ರೀಯ ಸಾಹಿತ್ಯಿಕ ಮ್ಯಾಗಜೀನ್ ‘ಲಿಟರೇಚರ್
ದರೆಗುಡ್ಡೆಯ ನಾಗಪ್ಪ ಪೂಜಾರಿಯವರಿಗೆ ‘ಅತ್ಯುತ್ತಮ ಕೃಷಿ ಸಾಧಕ ಪುರಸ್ಕಾರ ಹಾಗೂ ಪುತ್ತಿಗೆ ಗ್ರಾಮದ ಪಾದೆಮನೆ ನಿವಾಸಿ ಗಂಗಯ್ಯ ಗೌಡ ಅವರು ‘ಅತ್ಯುತ್ತಮ ಕೃಷಿ ಕಾರ್ಮಿಕ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕರ್ನಾಟಕ ಪ್ರದೇಶ ಕೃಷಿಕ ಸಮಾಜ ಬೆಂಗಳೂರು, ಜಿಲ್ಲಾ ಕೃಷಿಕ ಸಮಾಜ ದಕ್ಷಿಣ ಕನ್ನಡ ಹಾಗೂ ಕೃಷಿ ಇಲಾಖೆಯ ಸಹಯೋಗದೊಂದಿಗೆ, ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಗದ್ದೆಯಲ್ಲಿ ಜನವರಿ 10, 11 ಮತ್ತು 12ರಂದು ನಡೆಯಲಿರುವ
ಮೂಡುಬಿದಿರೆ: ಯುವ ಲೇಖಕಿ, ವಾಗ್ಮಿ ಹಾಗೂ ಎಬಿವಿಪಿ ಕಾರ್ಯಕರ್ತೆ ರಿಶಲ್ ಬ್ರಿಟ್ನಿ ಫೆರ್ನಾಂಡಿಸ್ ಅವರು 2025ನೇ ಸಾಲಿನದೇಶ್ ರತ್ನಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ದೆಹಲಿಯಭಾರತ ಮಂಟಪದಲ್ಲಿ ನಡೆಯುವ ಸಮಾರಂಭದಲ್ಲಿ ವಿವಿಧ ಕೇಂದ್ರ ಹಾಗೂ ರಾಜ್ಯ ಸಚಿವರ ಉಪಸ್ಥಿತಿಯಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ರಿಶಲ್ ಬ್ರಿಟ್ನಿ ಅವರು ಸಾಹಿತ್ಯ ಕ್ಷೇತ್ರದಲ್ಲಿ ಮಾಡಿರುವ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಸಾಧನೆಗಳನ್ನು ಗುರುತಿಸಿ ಭಾರತೀಯ ಯುವ
ಮೂಡುಬಿದಿರೆ : ದ.ಕ ಉಡುಪಿ ಮತ್ತು ಕೊಡಗು ಅಂತರ್ ಜಿಲ್ಲಾ ಮಟ್ಟದ 18ನೇ ಮಾಸ್ಟರ್ಸ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಕೇಮಾರಿನ ರಶ್ಮಿತಾ ಶೆಟ್ಟಿ ಯವರು ತ್ರಿವಿಧ ಜಿಗಿತ ಪ್ರಥಮ,ಈಟಿ ಎಸೆತದಲ್ಲಿ ಪ್ರಥಮ ಹಾಗೂ ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಷ್ಟ್ರಮಟ್ಟದ ಮಾಸ್ಟರ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಹಲವಾರು ರಾಜ್ಯ ರಾಷ್ಟ್ರ ಮಟ್ಟದ ಪ್ರಶಸ್ತಿಗಳನ್ನು ಪಡೆದಿರುವ ಇವರು ಕಳೆದ ವರ್ಷವೂ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಕರ್ನಾಟಕ ವನ್ನು
ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ವಾರ್ಷಿಕ (2025) ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು ಮೊಗಸಾಲೆ ಪ್ರತಿಷ್ಠಾನದಿಂದ ನೀಡುವ ‘ಸಾಹಿತ್ಯ ಪ್ರಶಸ್ತಿ’ಯನ್ನು ಕಾಸರಗೋಡಿನ ಸಾಹಿತಿ ರಾಧಾಕೃಷ್ಣ ಕೆ ಉಳಿಯತ್ತಡ್ಕ ಅವರಿಗೆ, ಶ್ರೀಪತಿ ಮಂಜನಬೈಲು ದತ್ತಿನಿಧಿಯ ‘ರಂಗಸನ್ಮಾನ ಪ್ರಶಸ್ತಿ’ಯನ್ನು ಮಂಗಳೂರಿನ ರಂಗಕರ್ಮಿ ಶ್ರೀ ಶಶಿರಾಜ ಕಾವೂರು ಅವರಿಗೆ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಸರೋಜಿನಿ ನಾಗಪ್ಪಯ್ಯ ಈಶ್ವರ ಮಂಗಲ ಅವರ ದತ್ತಿನಿಧಿಯ ‘ಯಕ್ಷಗಾನ ಸಾಹಿತ್ಯ
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆ , ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ವಿದ್ಯಾಗಿರಿಯ ವಿ.ಎಸ್.ಆಚಾರ್ಯ ಸಭಾಂಗದಣದಲ್ಲಿ ಡಿ.25 ಮತ್ತು 26 ರಂದು ನೀನಾಸಂ ತಿರುಗಾಟದ ನಾಟಕಗಳ ಪ್ರದರ್ಶನವನ್ನು ಏರ್ಪಡಿಸಲಾಗಿದೆ.ಡಿ.25 ಗುರುವಾರದಂದು ಖ್ಯಾತ ಲೇಖಕಿ ಬಾನು ಮುಷ್ತಾಕ್ ರವರ ಕತೆಯಾಧಾರಿಸಿ ಡಾ.ಎಂ.ಗಣೇಶ್ ನಿರ್ದೇಶಿಸಿದ ಹೃದಯದ ತೀರ್ಪು ಎಂಬ ನಾಟಕ ಪ್ರದರ್ಶನಗೊಳ್ಳಲಿದೆ. ಡಿ.26 ಶುಕ್ರವಾರದಂದು ಮಲೆಯಾಳ ಮೂಲ ಜಿ. ಶಂಕರ್ ಪಿಳ್ಳೈ ರಚಿಸಿದ ,
ಮೂಡುಬಿದಿರೆ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಹಾಗೂ ಮೂಡುಬಿದಿರೆ ತಾಲೂಕಿನ ಸ್ಥಳೀಯ ಸಂಸ್ಥೆಗಳ ಸಹಭಾಗಿತ್ವದಲ್ಲಿ ಗುರುವಾರ ಸ್ಕೌಟ್ಸ್ ಮತ್ತು ಗೈಡ್ಸ್ ಕನ್ನಡ ಭವನದಲ್ಲಿ ಮೂಡುಬಿದಿರೆ ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ ಹಾಗೂ ಪುನಶ್ಚೇತನ ತರಬೇತಿ ಶಿಬಿರ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಮೂಡುಬಿದಿರೆ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷೆ ಪ್ರಫುಲ್ಲ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ತಾಲೂಕಿನ
ಮೂಡುಬಿದಿರೆ : ಯುವಕರ ತಂಡವೊಂದು ಪೆಟ್ರೋಲ್ ಬಂಕ್ ನ ಸಿಬಂದಿಗಳಿಗೆ ಹಲ್ಲೆ ನಡೆಸಿದ ಘಟನೆ ಗುರುವಾರ ಸಂಜೆ ಮೂಡುಬಿದಿರೆಯಲ್ಲಿ ನಡೆದಿದೆ. ಹಲ್ಲೆಗೊಳಗಾಗಿರುವ ಸಿಬಂದಿಗಳಾದ ಸುರೇಶ್, ಮೌನೇಶ್ ಮತ್ತು ಪ್ರವೀಣ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಎರಡು ದ್ವಿಚಕ್ರ ವಾಹನದಲ್ಲಿ ಬಂದ ನಾಲ್ವರು ಯುವಕರ ತಂಡವು ಸಿಬಂದಿ ಸುರೇಶ್ ಎಂಬಾತನ ಬಳಿ ಮಾತನಾಡಿ ಹಲ್ಲೆ ನಡೆಸಿದ್ದು ಈ ಸಂದಭ೯ ಅಲ್ಲೇ ಇದ್ದವರು ಹಿಂತಿರುಗಿ ಹೊಡೆದಿದ್ದಾರೆ. ಗಾಯಗೊಂಡಿರುವ
ಮೂಡುಬಿದಿರೆ : ಮೈಸೂರು ವಿಶ್ವವಿದ್ಯಾನಿಲಯವು 2024 – 25 ನೇ ಸಾಲಿನಲ್ಲಿ ನಡೆಸಿದ ಅಂತಿಮ ವರ್ಷದ ಎಮ್. ಎ ಪರೀಕ್ಷೆಯಲ್ಲಿ ಮೂಡುಬಿದಿರೆಯ ಅಯನಾ.ವಿ.ರಮಣ್ ಚಿನ್ನದ ಪದಕದೊಂದಿಗೆ ತೇರ್ಗಡೆಯಾಗಿದ್ದಾರೆ.ಮಾನಸ ಗಂಗೋತ್ರಿ ಮೈಸೂರು ವಿಶ್ವವಿದ್ಯಾಲಯದಲ್ಲಿ ಈ ಉನ್ನತ ವ್ಯಾಸಂಗ ನಡೆಸಿದ ಅಯನಾ. ವಿ. ರಮಣ್ ‘ ಅಮೆರಿಕನ್ ಲಿಟರೇಚರ್ ‘ವಿಷಯದಲ್ಲಿ ಗೋಲ್ಡ್ ಮೆಡಲ್ ಗೆದ್ದ ಸಾಧನೆ ಮಾಡಿದ್ದಾರೆ. ಮೂಡುಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಆಂಗ್ಲ




























