ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ಪಠೇಲ್ ಪುನರೂರು ವಾಸುದೇವರಾವ್ ಟ್ರಸ್ಟ್ ಪ್ರಾಯೋಜಕತ್ವದ 2024ರ ಸಾಲಿನ ಪ್ರತಿಷ್ಠಿತ ಮುದ್ದಣ ಕಾವ್ಯ ಪ್ರಶಸ್ತಿಯನ್ನು ಉಡುಪಿಯ ಪೂರ್ಣಿಮ ಸುರೇಶ್ ಅವರ ‘ಸಂತೆಯೊಳಗಿನ ಏಕಾಂತ’ ಮತ್ತು ಕಲಬುರ್ಗಿಯ ಕಾವ್ಯಶ್ರೀ ಮಹಾಗಾಂವಕರ ಅವರ ‘ಒಲವ ಒರತೆಯ ಜಾಡಿನಲ್ಲಿ’ ಎಂಬ ಎರಡು ಹಸ್ತಪ್ರತಿಗಳು ಗೆದ್ದುಕೊಂಡಿವೆ. ಈ ಎರಡೂ ಹಸ್ತಪ್ರತಿಗಳು
ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರಕಾಲೇಜು ಬ್ಯಾಡ್ಮಿಂಟನ್ ಟೂರ್ನಿಯ ಪುರುಷರ ವಿಭಾಗದಲ್ಲಿ ಸತತ 16ನೇ ಬಾರಿ ಚಾಂಪಿಯನ್ ಆಗಿರುವ ಆಳ್ವಾಸ್ ಕಾಲೇಜು ತಂಡವು ‘ಶ್ರೀ ಕೆಮ್ಮಾರು ಬಾಲಕೃಷ್ಣ ಗೌಡ ಸ್ಮರಣಾರ್ಥ ಟ್ರೋಫಿ’ಯನ್ನು ಎತ್ತಿ ಹಿಡಿದಿದೆ. ಮಹಿಳಾ ವಿಭಾಗದಲ್ಲಿ ಆಳ್ವಾಸ್ ಕಾಲೇಜು ತೃತೀಯ ಸ್ಥಾನ ಪಡೆದಿದೆ.ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಶ್ರಯದಲ್ಲಿ ನಡೆದ ಟೂರ್ನಿಯ ಪುರುಷರ ವಿಭಾಗದ ಫೈನಲ್ನಲ್ಲಿ ಆಳ್ವಾಸ್ ಕಾಲೇಜು ತಂಡವು ೩-೦
ಮೂಡಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಬೆಳಗಾವಿ ಜಿಲ್ಲೆ ಮತ್ತು ಶಾಂತಿನಿಕೇತನ ಪದವಿಪೂರ್ವ ಕಾಲೇಜು ಕುಪ್ಪಟಗೇರಿ ಇವರ ಆಶ್ರಯದಲ್ಲಿ ಜರುಗಿದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಹುಡುಗರ ಮತ್ತು ಹುಡುಗಿಯರ ವಿಭಾಗದಲ್ಲಿ 1 ಚಿನ್ನ, 2 ಬೆಳ್ಳಿ ಹಾಗೂ 2 ಕಂಚು ಒಟ್ಟು 5 ಪದಕ ಪಡೆದುಕೊಂಡರು.ಫಲಿತಾಂಶ : ಟೆನ್ನಿ ಕೃಷ್ಣ – 120ಕೆಜಿ ವಿಭಾಗದಲ್ಲಿ (ಪ್ರಥಮ), ಕೃಷ್ಣ –
ಮೂಡುಬಿದಿರೆ: ಇಲ್ಲಿನ ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ನ ಗೌರವಾಧ್ಯಕ್ಷ, ವಿದ್ಯುತ್ ಗುತ್ತಿಗೆದಾರ ಗಣೇಶ್ ರಾವ್ (57ವ) ಅವರು ಹೃದಯಾಘಾತಕ್ಕೊಳಗಾಗಿ ಶನಿವಾರ ರಾತ್ರಿ ನಿಧನ ಹೊಂದಿದರು. ಪ್ರಾಂತ್ಯ ಗಾಮದ ವಿಶಾಲ್ ನಗರ ನಿವಾಸಿಯಾಗಿರುವ ಗಣೇಶ್ ರಾವ್ ಅವರು ಮೂಡುಬಿದಿರೆಯಲ್ಲಿ ಹಲವು ವರ್ಷಗಳಿಂದ ವಿದ್ಯುತ್ ಗುತ್ತಿಗೆದಾರರಾಗಿ ದುಡಿಯುತ್ತಿದ್ದರು. ಅಲ್ಲದೆ ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ನ ಸ್ಥಾಪಕ ಸದಸ್ಯರಾಗಿದ್ದ ಅವರು 20 ವರ್ಷಗಳ ಕಾಲ ಅಧ್ಯಕ್ಷರಾಗಿ ಹಾಗೂ
ಮೂಡುಬಿದಿರೆ: ಜೈನ ಬಾಂಧವರು ಆಚರಿಸಿಕೊಂಡು ಬರುವ ಹೊಸ ತೆನೆ ಹಬ್ಬ(ಕುರಾಲ್ ಪರ್ಬ) ಜೈನ ಕಾಶಿ ಮೂಡುಬಿದಿರೆಯಲ್ಲಿ ರವಿವಾರ ಜರಗಿತು. ಬೆಟ್ಟೇರಿಯಲ್ಲಿರುವ, ಮಹಾವೀರ ಸಂಘ ದವರ ‘ಕೊರಲ್ ಕಟ್ಟೆ’ಯಲ್ಲಿ ಹೊಸ ತೆನೆರಾಶಿ ಹಾಕಿ 18 ಬಸದಿಗಳ ಇಂದ್ರರು ಪೂಜೆ ಸಲ್ಲಿಸಿದರು. ಶ್ರೀಮಠದಲ್ಲಿ ಪಪೂ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯ ಸ್ವಾಮೀಜಿ ಪಾವನ ಸಾನ್ನಿಧ್ಯ ಮಾರ್ಗದರ್ಶನದಲ್ಲಿ 18ಬಸದಿಗಳ ದೇವಕಾರ್ಯ ನೆರವೇರಿಸಿ ಅರ್ಚಕರಿಗೆ
ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.)ದ 20 ವಿವಿಧ ಶಿಕ್ಷಣ ಸಂಸ್ಥೆಗಳ ಜೊತೆಗೆ ನೂತನ ಫಾರ್ಮಸಿ ಪದವಿ ಕಾಲೇಜು ಸೇರ್ಪಡೆಗೊಂಡಿದ್ದು ಈ ವರ್ಷದಿಂದಲೇ ಪ್ರಾರಂಭಿಸಲಾಗುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ವಿಜ್ಞಾನ ವಿಷಯದಲ್ಲಿ ಪದವಿಪೂರ್ವ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ 4 ವರ್ಷಗಳ ಪದವಿ ಶಿಕ್ಷಣ ಇದಾಗಿದ್ದು 2024-25ನೇ ಶೈಕ್ಷಣಿಕ ವರ್ಷದಿಂದಲೇ
Ratan Tata, chairman emeritus of Tata Sons, one of the biggest conglomerates in India, passed away at 86 on Wednesday, October 9. Earlier today, reports surfaced that he was in a critical condition in intensive care in a Mumbai hospital. Two days ago, Ratan Tata, had refuted rumours surrounding his health condition, stating that he […]
ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್ ಟಾಟಾ ಅವರು ಇನ್ನಿಲ್ಲ. ರತನ್ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ
ಮೂಡುಬಿದಿರೆ :ಕಾಂತಾವರ ಕನ್ನಡ ಸಂಘದ ಅಧ್ಯಕ್ಷರಾದ ಡಾ.ನಾ.ಮೊಗಸಾಲೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2024ರ ಸಾಲಿನ ದತ್ತಿನಿಧಿ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಸರಸ್ವತಿ ಬಲ್ಲಾಳ್ ಮತ್ತು ಡಾ.ಸಿ.ಕೆ.ಬಲ್ಲಾಳ್ ದಂಪತಿ ಪ್ರತಿಷ್ಠಾನದಿಂದ ನೀಡುವ ‘ಕರ್ನಾಟಕ ಏಕೀಕರಣದ ನೇತಾರ ಕೆ.ಬಿ.ಜಿನರಾಜ ಹೆಗ್ಡೆ ಸ್ಮಾರಕ ಸಾಂಸ್ಕೃತಿಕ ಪ್ರಶಸ್ತಿ’ಯನ್ನು ಬಂಟ್ವಾಳದಲ್ಲಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಮತ್ತು ತುಳು ಬದುಕು ವಸ್ತು ಸಂಗ್ರಹಾಲಯದ ಸ್ಥಾಪಕರಾದ
ಮೂಡುಬಿದಿರೆಯ ಪೊನ್ನೆಚಾರಿ ಶ್ರೀ ಲಕ್ಷ್ಮಿ ವೆಂಕಟರಮಣ ದೇವಾಲಯದ ಸಮಿತಿಯು ಶಾರದಾ ಮಹೋತ್ಸವ ಕಾರ್ಯಕ್ರಮದಲ್ಲಿ ಅಲಂಗಾರು ಶ್ರೀ ಈಶ್ವರ ಭಟ್ ಅವರನ್ನು ಶಾರದಾನುಗ್ರಹ -2024 ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ಪೊನ್ನೆಚಾರಿ ಲಕ್ಷ್ಮಿ ವೆಂಕಟರಮಣ ದೇವಾಲಯದ ಆಡಳಿತ ಮೊಕ್ತೇಸರರು ಪೊನ್ನೆಚಾರಿ ಶಾರದಾ ಪೂಜಾ ಮಹೋತ್ಸವ ಹಾಗೂ ಮೂಡುಬಿದಿರಿ ದಸರಾ ಉತ್ಸವದ ರೂವಾರಿ ಅಶೋಕ ಕಾಮತ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಐದು ಶತಮಾನಗಳ ಇತಿಹಾಸವನ್ನು ಹೊಂದಿರುವ ಪೊನ್ನಚಾರಿ