ಎಳೆಯ ವಯಸ್ಸಿನಲ್ಲೇ ಹುಟ್ಟೂರನ್ನು ತೊರೆದು ಕುಟುಂಬದ ಪಾಲನೆಗೆ ದೂರದ ಮಾಯಾ ನಗರಿ ಮುಂಬಯಿಗೆ ತೆರಳಿ ತಮ್ಮ ಸ್ವ ಸಾಮರ್ಥ್ಯದಿಂದ ಸುಖ ಸಾಗರ ಗ್ರೂಪ್ ಆಪ್ ಹೋಟೆಲಿನ ಸಾಮ್ರಾಜ್ಯವನ್ನು ಕಟ್ಟಿ ತಮ್ಮ ದುಡಿಮೆಯ ಬಹುಪಾಲನ್ನು ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಬದುಕನ್ನು ಸಮರ್ಪಿಸಿದ ಕೊಡುಗೈ ದಾನಿ ಸುರೇಶ್ ಎಸ್ ಪೂಜಾರಿಯವರು ಇಂದು ಸಂಜೆ 7:40 ಕ್ಕೆ ಮುಂಬೈಯಲ್ಲಿ ತಮ್ಮ
Ratan Tata, chairman emeritus of Tata Sons, one of the biggest conglomerates in India, passed away at 86 on Wednesday, October 9. Earlier today, reports surfaced that he was in a critical condition in intensive care in a Mumbai hospital. Two days ago, Ratan Tata, had refuted rumours surrounding his health condition, stating that he […]
ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್ ಟಾಟಾ ಅವರು ಇನ್ನಿಲ್ಲ. ರತನ್ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ
ರಾಷ್ಟ್ರದ ಸೇವೆಯಲ್ಲಿ ವಿಶೇಷವಾಗಿ ಶಿಕ್ಷಣ ಮತ್ತು ಆರೋಗ್ಯದ ಸೇವೆಯಲ್ಲಿ ಕ್ರೈಸ್ತರ ಕೊಡುಗೆ ಏನೆಂದು ಇಡೀ ವಿಶ್ವಕ್ಕೆ ತಿಳಿದಿದೆ. ದೇಶವನ್ನು ಸುಶಿಕ್ಷಿತರನ್ನಾಗಿಸಿ ಆರೋಗ್ಯವಂತವಾಗಿಸಿದ ಹೆಗ್ಗಳಿಕೆ ಕ್ರೈಸ್ತರದ್ದಾಗಿದೆ. ಇಂತಹ ಕ್ರೈಸ್ತ ಸಮುದಾಯದ ಕಡೆಗಣನೆ ಬರೇ ರಾಜಕೀಯ ಪ್ರೇರಿತವಾಗಿದೆ. ಪ್ರಧಾನಮಂತ್ರಿ ಮೋದಿ ಮತ್ತು ಎನ್ಡಿಎ ಕೂಟವು ರಾಷ್ಟ್ರದ ಮೈನಾರಿಟಿ ಮತ್ತು ಮೆಜಾರಿಟಿ ಬಗ್ಗೆ ಮಾತೆತ್ತುವುದೇ ಹಾಸ್ಯಾಸ್ಪದವಾಗಿದೆ ಎಂದು ಮಾಜಿ ಎಂಎಲ್ಸಿ ಐವಾನ್ ಡಿ’ಸೋಜಾ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಮುಂಬಯಿ-ಕರ್ನಾಟಕದ ಜನತೆಯ ಜನ್ಮಭೂಮಿ-ಕರ್ಮಭೂಮಿಯ ರೈಲು, ವಿಮಾನ, ಬಸ್ ಪ್ರಯಾಣದ ತೊಂದರೆ ನಿಭಾಯಿಸಲಿದೆ. ಕರ್ನಾಟಕದಂತೆ ಕೇಂದ್ರ ಸರ್ಕಾರದ ಗ್ಯಾರಂಟಿ ಯೋಜನೆಗಳು ಇಂಡಿಯಾ ಕೂಟಕ್ಕೆ ವರದಾನವಾಗಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದರು. ಅವರು ಮುಂಬೈಯ ಅಂಧೇರಿ ಪೂರ್ವದ ಚಕಲಾ ಹೊಟೇಲ್ ಸಾಯಿ ಪ್ಯಾಲೇಸ್ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಕಳೆದ ಹತ್ತು ವರ್ಷಗಳಲ್ಲಿ ಎನ್ಡಿಎ ಸರ್ಕಾರವು
ಬೈಂದೂರು ತಾಲೂಕುಗುಡ್ಡೆ ಹೋಟೆಲ್ ಅಯ್ಯಪ್ಪ ಸ್ವಾಮಿ ಮಂದಿರದ ಗುರು ಸ್ವಾಮಿ ಕಾಮೇಶ್ ಹಾಗೂ ಭಕ್ತವೃಂದದವರು ಹೆಮ್ಮುಂಜೆಯಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಿಹಿ ತಿಂಡಿ ಹಂಚಿ ರೂಪಾಯಿ ಹತ್ತು ಸಾವಿರದ ನೂರನ್ನು ಶಾಲೆಯ ಕಂಪ್ಯೂಟರ್ ಕ್ಯಾಬಿನ್ ರಚನೆಗೆ ದೇಣಿಗೆಯಾಗಿ ನೀಡಿದರು. ಶಾಲೆಯ ಬಗ್ಗೆ ಇರುವ ಕಾಳಜಿ, ಅಭಿಮಾನ ಹಾಗೂ ಪ್ರೋತ್ಸಾಹವನ್ನು ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ,ಎಸ್.ಎಮ್. ಡಿ .ಸಿ.ಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಊರಿನ ಜನತೆ ತಮ್ಮ
ಬಿಲ್ಲವರ ಎಸೋಸಿಯೇಶನ್ ಮುಂಬಯಿ ವತಿಯಿಂದ ಜ.21ರಂದು ಕೋಟಿ ಚೆನ್ನಯ ಸ್ಪೋರ್ಟ್ಸ್ ಮೀಟ್ 2023-24 ಎಂಬ ಕಾರ್ಯಕ್ರಮವು ಮುಂಬೈನ ಯೂನಿವರ್ಸಿಟಿ ಸ್ಪೋರ್ಟ್ಸ್ ಗ್ರೌಂಡ್ ನ್ಯೂ ಮರೀಸ್ ಲೈನ್ಸ್ನಲ್ಲಿ ನಡೆಯಲಿದೆ. ಈ ಕ್ರೀಡೋತ್ಸವವು ಬೆಳಿಗ್ಗೆ 7.30ರಿಂದ ಸಂಜೆ 5 ಗಂಟೆಯವರೆಗೆ ವಿವಿಧ ಸ್ಪರ್ಧೆಗಳು ನಡೆಯಲಿದ್ದು, ಕ್ರೀಡೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಂಬೈ ಬಿಲ್ಲವ ಅಸೋಸಿಯೇಶನ್ನ ಅಧ್ಯಕ್ಷರಾದ ಹರೀಶ್ ಜಿ ಅಮೀನ್ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದು, ಹರಿಕಥಾ
ಮಹಾರಾಷ್ಟ್ರ ವಿಧಾನ ಸಭೆಯ ಸಭಾಪತಿ ರಾಹುಲ್ ನಾರ್ವೇಕರ್ ಅವರು ಮುಖ್ಯಮಂತ್ರಿ ಏಕನಾಥ ಶಿಂಧೆಯವರ ಬಣವೇ ನಿಜವಾದ ಶಿವಸೇನೆ ಎಂದು ತೀರ್ಪು ನೀಡಿದರು. ಇದನ್ನು ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸುವುದಾಗಿ ಮಾಜೀ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ಹೇಳಿದರು. ಬಿಜೆಪಿ ಪರ ಶಿವಸೇನೆಯನ್ನು ಒಡೆದು ಏಕನಾಥ ಶಿಂಧೆ ಮುಖ್ಯಮಂತ್ರಿ ಆದವರು. ಆಗ ಮಹಾ ಅಘಾಡಿ ಮೈತ್ರಿ ಸರಕಾರವನ್ನು ಬೀಳಿಸಲಾಗಿತ್ತು. ಉದ್ಧವ್ ಠಾಕ್ರೆಯವರ ಬಣ ಪಕ್ಷ ಬಿಟ್ಟ ಶಾಸಕರನ್ನು ಅನರ್ಹ ಗೊಳಿಸುವಂತೆ
ಮುಂಬೈ ಮಹಾನಗರದಲ್ಲಿ ಕೀರ್ತಿಶೇಷ ಕಟೀಲು ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣಾ ಕಾರ್ಯಕ್ರಮ ಸಯನ್ ಗೋಕುಲ ಸರಸ್ವತಿ ಸಭಾಗೃಹ ಬಿ ಎಸ್ ಕೆ ಬಿ ಅಸೋಸಿಯೇಷನ್ ಸಹಕಾರದೊಂದಿಗೆ ಯುವ ನ್ಯಾಯವಾದಿ ರವಿ ಕೋಟ್ಯಾನ್ರವರ ನೇತೃತ್ವದಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಕೀರ್ತಿಶೇಷ ಕಟೀಲು ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಕೀರ್ತಿಶೇಷ ಗೋಪಾಲಕೃಷ್ಣ ಆಶ್ರಣ್ಣರ ಸುಪುತ್ರ ಕಟೀಲಿನ ಅನುವಂಶಕ ಅರ್ಚಕ ನಾರಾಯಣ ಆಸ್ರಣ್ಣ
ಮುಂಬೈ: ಗುರುವಾರ ರಾತ್ರಿ ಮತ್ತು ಇಂದು ಬೆಳಗ್ಗೆ ಮುಂಬೈನ ಹಲವು ಏರಿಯಾಗಳಲ್ಲಿ ಸುರಿದ ಭಾರಿ ಮಳೆಗೆ ವಾಣಿಜ್ಯ ನಗರಿಯ ರಸ್ತೆಗಳಲ್ಲಿ ಪ್ರವಾಹ ಸೃಷ್ಟಿಯಾಗಿದ್ದು, ನಗರ ಸಾರಿಗೆ ಜತೆಗೆ ಸ್ಥಳೀಯ ರೈಲು ಕೂಡ ವಿಳಂಬವಾಗಿದೆ. ಗಾಂಧಿ ಮಾರ್ಕೆಟ್ ಏರಿಯಾ, ಹಿಂದ್ಮಟ ಜಂಕ್ಷನ್ ಮತ್ತು ದಹಿಸರ್ ಸಬ್ವೇ ಸೇರಿದಂತೆ ಅನೇಕ ಪ್ರದೇಶಗಳು ಜಲಾವೃತಗೊಂಡಿವೆ. ಸಿಯಾನ್, ಬಾಂದ್ರಾ, ಅಂಧೇರಿ ಮತ್ತು ಸ್ಯಾಂತಕ್ರುಸ್ ಏರಿಯಾಗಳು ಸಹ ಜಲಾವೃತಗೊಂಡಿವೆ. ಮಾಧ್ಯಮಗಳಲ್ಲಿ