ಕಾಪು ಪುರಸಭಾ ವ್ಯಾಪ್ತಿಯ ಬೀಡುಬದಿ ವಾರ್ಡಿನ ಶ್ರೀ ಕೃಷ್ಣ ಪೂಜಾರಿ ಅವರ ಮನೆಯಿಂದ ಸಾದು ಶೆಟ್ಟಿ ಮನೆ ವರೆಗೆ ರಸ್ತೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ 5 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು 20-11-2025
ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೂರು ಗ್ರಾಮ ಆಡಳಿತಾಧಿಕಾರಿ ಕಚೇರಿ – ಪ್ರಯಾಣಿಕರ ತಂಗುದಾಣ ಹಾಗೂ ಗ್ರಂಥಾಲಯದ ಉದ್ಘಾಟನೆಯನ್ನು ಇಂದು ದಿನಾಂಕ 12-11-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಉಳಿಯಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಹೋಗುವ ರಸ್ತೆಗೆ ಉಳಿಯಾರು ದಿl. ಪದ್ಮನಾಭ ಉಪಾಧ್ಯಾಯರ ಮಾರ್ಗ ನಾಮಕರಣ ಮಾಡಲಾಗಿದ್ದು ಶಾಸಕರು ಇದರ ನಾಮ ಫಲಕದ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಮಜೂರು ಗ್ರಾಮ ಪಂಚಾಯತ್
ಮೂಡುಬಿದಿರೆ: ಆಳ್ವಾಸ್ ಸ್ಪೋಟ್ಸ್೯ ಕ್ಲಬ್ನ ಪ್ರತಿಭಾನ್ವಿತ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ, ಭಾರತದ ರಾಷ್ಟ್ರೀಯ ಕಬ್ಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇವರು ನವೆಂಬರ್ 15ರಿಂದ 25 ರವರೆಗೆ ಬಾಂಗ್ಲಾದೇಶದ ಡಾಕಾದಲ್ಲಿ ನಡೆಯಲಿರುವ ಎರಡನೇ ಮಹಿಳಾ ಕಬಡ್ಡಿ ವಲ್ಡ್ಕಪ್ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ. ಧನಲಕ್ಷ್ಮೀ ದಕ್ಷಿಣ ಭಾರತದಿಂದ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾದ ಏಕೈಕ ಆಟಗಾರ್ತಿಯಾಗಿದ್ದಾರೆ. ತನ್ನ ಆಲ್ರೌಂಡರ್ ಆಟದಿಂದ ತಂಡದಲ್ಲಿ
ಪಡುಬಿದ್ರಿ:ಯುವ ವಾಹಿನಿ ಪಡುಬಿದ್ರಿ ಘಟಕದ ಸಾರಥ್ಯದಲ್ಲಿ 2026ರ ಜನವರಿ 31ಹಾಗೂ ಫೆಬ್ರವರಿ 01ನೇ ತಾರೀಕು ಅಂತರ್ ರಾಷ್ಟ್ರೀಯ ಮಟ್ಟದ ಬಿಲ್ಲವ ಮಹಿಳಾ ಕ್ರಿಕೆಟ್ ಪ್ರೀಮಿಯರ್ ಲೀಗ್ ಹೆಜಮಾಡಿಯ ರಾಜೀವಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಅದರ ಪೂರ್ವಬಾವಿಯಾಗಿ ಅದರ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಪಡುಬಿದ್ರಿ ಬಿಲ್ಲವರ ಸಂಘದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಕ್ರಿಕೆಟ್ ತರಬೇತುದಾರರಾದ ವೈ.ಉದಯ ಕುಮಾರ್
ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ದಾರ ಪ್ರಕ್ರಿಯೆಗಳ ಸಂಬಂಧವಾಗಿ ಪಡುಬಿದ್ರಿಯ ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಸಭಾಂಗಣದಲ್ಲಿ ಶನಿವಾರದಂದು ಅವಲೋಕನ ಸಭೆಯು ನಡೆಯಿತು. ಮುಂದಿನ ಮಳೆಗಾಲದೊಳಗೆ ಪಡುಬಿದ್ರಿಯ ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಆಗಬೇಕಿದ್ದು, ಈ ಮಹತ್ಕಾರ್ಯಕ್ಕೆ ಗ್ರಾಮಸ್ಥರ ಸಹಭಾಗಿತ್ವ ಮತ್ತು ದೇಣಿಗೆಯೊಂದಿಗಿನ ಸಹಕಾರದಿಂದ ದೇವಾಲಯದ ಪುನರ್ ನಿರ್ಮಾಣ ಆಗಬೇಕಿದೆ’ ಸಕಲ ಅಡೆತಡೆಗಳ ಮೀರಿ
ಪಡುಬಿದ್ರಿ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪಡುಬಿದ್ರಿ ಘಟಕದ 2025-26ನೇ ಸಾಲಿನ ಪದಗ್ರಹಣ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾ ನಿಧಿ ವಿತರಣೆ ಕಾರ್ಯಕ್ರಮ ಆ. 24 ಆದಿತ್ಯವಾರ ಮಧ್ಯಾಹ್ನ ಗಂಟೆ 2 ಕ್ಕೆ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಜರಗಲಿದೆ. ಯುವವಾಹಿನಿ ಪಡುಬಿದ್ರಿ ಘಟಕದ ಅಧ್ಯಕ್ಷೆ ಶಶಿಕಲಾ ಯಶೋಧರ್ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮವನ್ನು ಶ್ರೀ ಬ್ರಹ್ಮ ಬೈದರ್ಕಳ ಗರಡಿ, ಕಣ್ಣಂಗಾರು
ಹೆಜಮಾಡಿ: 79ನೇ ಸ್ವತಂತ್ರ ದಿನಾಚರಣೆಯ ಶುಭ ಸಂದರ್ಭದಲ್ಲಿ ಭಾರತೀಯ ಸೇನೆಯ ಆರ್ಟಿಲರಿ ವಿಭಾಗದಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿದ ನಮ್ಮ ಮಟ್ಟು ಗ್ರಾಮದ ಹೆಮ್ಮೆಯ ಯೋಧ ಚೇತನ್ ಶ್ರೀಯನ್ ರವರಿಗೆ ಕೋಟೆ ಮಟ್ಟು ಬಿಜೆಪಿ ವತಿಯಿಂದ ಮಂಡಲ ಪ್ರದಾನ ಕಾರ್ಯದರ್ಶಿ ಶ್ರೀ ಗೋಪಾಲ್ ಕೃಷ್ಣ ರಾವ್ ನೇತೃತ್ವದಲ್ಲಿ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನಿವೃತ್ತ ಯೋಧ ಚೇತನ್ ಶ್ರೀಯನ್ ರವರ ಬಗ್ಗೆ ಕೋಟೆ ಪಂಚಾಯತ್ ಉಪಾಧ್ಯಕ್ಷರಾದ ಯೋಗೀಶ್ ಸುವರ್ಣ ರವರು
ನ್ಯೂ ಫ್ರೆಂಡ್ಸ್ ಗಿರಿನಗರ ಕುಂಜಾರುಗಿರಿ ಇವರ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಮಾಜಿ ಅಧ್ಯಕ್ಷರಾದ ಕುರ್ಕಾಲು ಮಹೇಶ್ ಶೆಟ್ಟಿಯವರು ನೆರವೇರಿಸಿದರು. ಈ ಸಂದರ್ಭ ಪಂಚಾಯತ್ ಉಪಾಧ್ಯಕ್ಷರಾದ ನತಾಲಿಯ ಮಾರ್ಟಿಸ್,ಸದಸ್ಯರಾದ ಸರೋಜಾ ಪೂಜಾರಿ, ಅಧ್ಯಕ್ಷರಾದ ಮಂಜೇಶ್ ಗಿರಿನಗರ,ಅಂಗನವಾಡಿ ಕಾರ್ಯಕರ್ತೆ ಸುಶೀಲಾ,ಹಿರಿಯರಾದ ಕೊರಗಪ್ಪ ಮೇಸ್ತ್ರಿ ಉಪಸ್ಥಿತರಿದ್ದರು.
ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಕಚೇರಿಯಲ್ಲಿ ನಡೆದ 79ನೇ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ ಸಂತೋಷ್ ಮೂಡುಬೆಳ್ಳೆ ಹಾಗೂ
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲೆಯಲ್ಲಿನ ಗಣಿ ಇಲಾಖೆಯ ಸಮಸ್ಯೆಗಳ ಬಗ್ಗೆ ಇಂದು ವಿಧಾನಸೌಧದ ಕೊಠಡಿ ಸಂಖ್ಯೆ106ರಲ್ಲಿ ನಡೆದ ಜನಪ್ರತಿನಿಧಿಗಳ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದ್ದರು. ಸಭೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿನ ಕೆಂಪು ಕಲ್ಲು ಹಾಗೂ ಮರಳು ಗಣಿಗಾರಿಕೆಗೆ ವಿಷಯಗಳ ಬಗ್ಗೆ ಚರ್ಚಿಸಲಾಯಿತು.




























