Home Archive by category Puttur (Page 4)

ಕೆದಂಬಾಡಿ ಗ್ರಾಪಂ ಉಪ ಚುನಾವಣೆ – ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮೆಲ್ವಿನ್ ಮೊಂತೆರೋ ನಾಮಪತ್ರ ಸಲ್ಲಿಕೆ

ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್‌ನ ೪ನೇ ವಾರ್ಡ್‌ನ ತೆರವಾದ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆಯು ನ.23 ರಂದು ನಡೆಯಲಿದ್ದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಮೆಲ್ವಿನ್ ಮೊಂತೆರೋರವರು ನ.11 ರಂದು ಬೆಳಿಗ್ಗೆ ಸಹಾಯಕ ಚುನಾವಣಾ ಅಧಿಕಾರಿ ಕೃಷ್ಣಪ್ರಸಾದ್‌ರವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಗ್ರಾಪಂ ಅಭಿವೃದ್ದಿ ಅಧಿಕಾರಿ ಅಜಿತ್ ಜಿ.ಕೆ

ಪುತ್ತೂರು: ಅರಿಯಡ್ಕ ಗ್ರಾ. ಪಂ ಉಪಚುನಾವಣೆ – ಬಿಜೆಪಿ ಬೆಂಬಲಿತ ಹರೀಶ್ ಎ.ಕೆ ಮಾಡೂರು ನಾಮಪತ್ರ ಸಲ್ಲಿಕೆ

ಪುತ್ತೂರು : ಪುತ್ತೂರು ತಾಲ್ಲೂಕು ಅರಿಯಡ್ಕ ಗ್ರಾಮ ಪಂಚಾಯತ್ ನ ಮಾಡೂರು 2 ನೇ ವಾರ್ಡ್ ನಲ್ಲಿ ಪ.ಜಾತಿಗೆ ಮೀಸಲಿರಿಸಿದ ಸ್ಥಾನದಿಂದ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ ಚುನಾಯಿತರಾಗಿದ್ದ ಶಂಕರ ಮಾಡಂದೂರು ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು, ನ.11ರಂದು ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಹರೀಶ್ ಎ.ಕೆ ಮಾಡ್ಯೂರು ನಾಮಪತ್ರ ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಉಪಾಧ್ಯಕ್ಷ ಪ್ರಸನ್ನ ಮಾರ್ತಾ, ಜಿಲ್ಲಾ

ಪುತ್ತೂರು : ಬಿಂದು ಪ್ಯಾಕ್ಟರಿಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಭೇಟಿ

ಪುತ್ತೂರಿನ ಪ್ರತಿಷ್ಠಿತ ಬಿಂದು ಫ್ಯಾಕ್ಟರಿಗೆ ನೂತನ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಬಿಜೆಪಿ ಮಹಾ ಸದಸ್ಯತ್ವ ಅಭಿಯಾನದ ಅಂಗವಾಗಿ ಭೇಟಿ ನೀಡಿದರು. ಅವರನ್ನು ಸಂಸ್ಥೆಯ ಪ್ರಮುಖರಾದ ಸುಧನ್ವ ಆಚಾರ್ಯ ಸ್ವಾಗತಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಿಶೋರ್ ಕುಮಾರ್, ಜಾಗತಿಕ ಮಟ್ಟದಲ್ಲಿ ಬಿಜೆಪಿ ಅತೀ ದೊಡ್ಡ ರಾಜಕೀಯ ಪಕ್ಷವಾಗಿದೆ. ರಾಷ್ಟ್ರೀಯತೆಯ ಚಿಂತನೆಯಲ್ಲಿ ಬೀಜಾಂಕುರವಾದ ಪಕ್ಷ ಇಂದು ದೇಶದ ಜನ ಮಾನಸದಲ್ಲಿ ಆಳವಾಗಿ

ಪುತ್ತೂರು : ಮಹಿಳೆಯ ತಲೆಬುರುಡೆ ಮತ್ತು ಎಲುಬುಗಳು ಪತ್ತೆ

ಪುತ್ತೂರು ತಾಲ್ಲೂಕು ಕುಂಬ್ರದ ಒಳಮೊಗ್ರು ಗ್ರಾಮದ ಉರ್ವದಲ್ಲಿ ತಲೆಬುರುಡೆ ಮತ್ತು ಎಲುಬುಗಳು ಪತ್ತೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಶಂಕೆ. ಪುತ್ತೂರು: ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ತಲೆ ಬುರುಡೆ ಹಾಗೂ ಎಲುಬುಗಳು ಒಳಮೊಗ್ರು ಗ್ರಾಮದ ಉರ್ವದಲ್ಲಿ ನ.3ರಂದು ಪತ್ತೆಯಾಗಿದೆ. ಉರ್ವ ನಿವಾಸಿ ಸಂಜೀವ ಎಂಬವರ ಪತ್ನಿ ನಳಿನಿ ಎಂಬಾಕೆ ತನ್ನ ಮನೆಯ ಎದುರಿನ ಕಾಡೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಇದು ಮನೆಯವರಿಗೆ ಒಂದು ತಿಂಗಳ ಬಳಿಕ

ಪುತ್ತೂರು : ಫಿಲೋಮಿನಾ ಪ.ಪೂ. ಕಾಲೇಜಿನ ವಿದ್ಯಾರ್ಥಿ ನಿಖಿಲ್ ಬಿ. ಕೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಪುತ್ತೂರು : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ ಇದರ ಆಶ್ರಯದಲ್ಲಿ ಅ17 ಮತ್ತು 18ರಂದು ಬೆಂಗಳೂರಿನ ದೊಡ್ಡಬಳ್ಳಾಪುರದ ಶ್ರೀ ದೇವರಾಜ ಅರಸು ಪ ಪೂ ಕಾಲೇಜಿನಲ್ಲಿ ನಡೆದ ‘ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾ ಕೂಟ 2024-25’ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ನಿಖಿಲ್ ಬಿ. ಕೆ ಇವರು ಪ್ರಥಮ

Big Breaking: ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ

ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್‌ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ

ಪುತ್ತೂರು : ಆಶೀರ್ವಾದ ಸಂಸ್ಥೆಯಿಂದ ಮನೆಗಳನ್ನು ಪಡೆಯುವ ಅವಕಾಶ..!

ನಿಮ್ಮ ಕನಸ್ಸು ನನಸ್ಸಾಗುವ ಸುವರ್ಣವಕಾಶ ಬಂದೇ ಬಿಟ್ಟಿದೆ. ಕಡಿಮೆ ಕಂತಿನಲ್ಲಿ ನಿಮ್ಮ ಕನಸುಗಳು ಈಡೇರಲಿದೆ. ಈಗಾಗಲೇ ಅನೇಕ ಗ್ರಾಹಕರನ್ನು ಹೊಂದಿರುವ ಆಶೀರ್ವಾದ ಸಂಸ್ಥೆ ಕೇವಲ ಒಂದು ಸಾವಿರಕ್ಕೆ ಎರಡು ಮನೆಗಳನ್ನು ನೀಡುತ್ತಿದ್ದಾರೆ. ಅಷ್ಟು ಮಾತ್ರವಲ್ಲದೆ, ಇದರ ಜೊತೆಗೆ ಪ್ರತಿ ತಿಂಗಳು 10 ಜನರಿಗೆ ಚಿನ್ನದ ಗಿಫ್ಟನ್ನು ಪಡೆಯುವ ಅವಕಾಶವನ್ನು ಕಲ್ಪಿಸಿದ್ದಾರೆ. ಪುತ್ತೂರಿನಲ್ಲಿರುವ ಸಾವಿರಾರರು ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿರುವ ಸಂಸ್ಥೆ ಎಂದರೆ ಅದು

ಸುಳ್ಯ: ಕೆಎಸ್‌ಆರ್‌ಟಿಸಿ ಕಾಂಟ್ರೆಕ್ಟ್ ಸಿಬ್ಬಂದಿಗೆ ವೇತನ ಪಾವತಿಸದ ಸಂಸ್ಥೆ- ಬಸ್ ಚಾಲಕರ ಪ್ರತಿಭಟನೆ

ಕೆಎಸ್‌ಆರ್‌ಟಿಸಿ ಕಾಂಟ್ರೆಕ್ಟ್ ಸಿಬ್ಬಂದಿಗೆ ವೇತನ ನೀಡದ ಸತಾಯಿಸುತ್ತಿರುವ ಖಾಸಗಿ ಸಂಸ್ಥೆಗಳ ವಿರುದ್ಧ ಪುತ್ತೂರು, ಸುಳ್ಯ, ಮಡಿಕೇರಿ ಡಿಪೋಗಳ ಬಸ್ ಚಾಲಕರು ಬಸ್ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು. ಬಸ್ ಚಾಲಕರು ಪ್ರತಿಭಟನೆ ನಡೆಸಿದ್ದರಿಂದ ಪ್ರಯಾಣಿಕರು ಪರದಾಡಿದ ಘಟನೆಯೂ ನಡೆಯಿತು. ಕೆಎಸ್‌ಆರ್‌ಟಿಸಿ ಬಸ್‌ಗೆ ಕಾಂಟ್ರಾಕ್ಟ್ ಬೇಸ್‌ನಲ್ಲಿ ಚಾಲಕರನ್ನು ನೇಮಕ ಮಾಡಲಾಗಿದ್ದು, ಗ್ರಾಮೀಣ ಭಾಗದಲ್ಲಿ ಈ ಬಸ್‌ಗಳು ಹೆಚ್ಚು ಸಂಚಾರ ನಡೆಸುತ್ತವೆ. ಇದೀಗ ಆ ಬಸ್

ಪುತ್ತೂರು ನಗರಸಭೆಗೆ 2ನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಪುತ್ತೂರು: ಪುತ್ತೂರು ನಗರಸಭೆ 2ನೇ ಅವಧಿಯ ನೂತನ ಅಧ್ಯಕ್ಷರಾಗಿ ಲೀಲಾವತಿ ಅಣ್ಣು ನಾಯ್ಕ ಮತ್ತು ಉಪಾಧ್ಯಕ್ಷರಾಗಿ ಬಾಲಚಂದ್ರ ಆಯ್ಕೆಗೊಂಡಿದ್ದಾರೆ. ಅಧ್ಯಕ್ಷ ಸ್ಥಾನ ಪ.ಜಾತಿ ಮಹಿಳೆಗೆ ಮೀಸಲಾಗಿದ್ದ ಕಾರಣ ಪುತ್ತೂರು ವಾರ್ಡ್ ಸಂಖ್ಯೆ 13ರ ಸದಸ್ಯೆ ಶಶಿಕಲಾ ಸಿ.ಎಸ್ ಮತ್ತು ವಾರ್ಡ್ ಸಂಖ್ಯೆ ಚಿಕ್ಕಮುನ್ನೂರು 1ರ ಲೀಲಾವತಿ ಅವರಿಗೆ ಮಾತ್ರ ಅವಕಾಶವಿತ್ತು. ಬಿಜೆಪಿ ಪಕ್ಷದಿಂದ ಲೀಲಾವತಿ ಅಣ್ಣು ನಾಯ್ಕ ಅವರಿಗೆ ನಾಮಪತ್ರ ಸಲ್ಲಿಸಲು ಸೂಚನೆಯಂತೆ ಅವರು ಅಧ್ಯಕ್ಷ ಸ್ಥಾನ