ಪುತ್ತೂರಿನ ದರ್ಬೆಯಲ್ಲಿರುವ ಆಶೀರ್ವಾದ ಎಂಟರ್ಪ್ರೈಸೆಸ್ ನ 2.0ದ ಶುಭಾರಂಭ ಹಾಗೂ ಲೋಗೋ ಅನಾವರಣ ಮತ್ತು ೧೬೦ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣಾ ಕಾರ್ಯಕ್ರಮವು ಅಗಸ್ಟ್ 25ರಂದು ಸಂಜೆ 3 ಗಂಟೆಗೆ ನಡೆಯಲಿದೆ. ಆಶೀರ್ವಾದ ಎಂಟರ್ಪ್ರೈಸಸ್ 2.0 ಶುಭಾರಂಭಗೊಳ್ಳಲಿದೆ. ಈ ಹಿಂದೆ ವಿನೂತನ ಹಾಗೂ ವಿಶೇಷ ಬಹುಮಾನಗಳನ್ನು ಗ್ರಾಹಕರಿಗೆ ನೀಡುತ್ತಿದ್ದ ಆಶೀರ್ವಾದ ಎಂಟರ್
ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ತೆಂಕಿಲದಲ್ಲಿ ಇಂದು ನಸುಕಿನ ಜಾವ ಗುಡ್ಡ ಕುಸಿದ ಘಟನೆ ನಡೆದಿದೆ. ಪರಿಣಾಮ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು ಬದಲಿ ರಸ್ತೆಯಾಗಿ ಪುತ್ತೂರು ಪೇಟೆ ಬಳಸಿ ವಾಹನ ಸಂಚರಿಸಬೇಕಾಗಿದೆ. ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ತೆಂಕಿಲದಲ್ಲಿ ಆಗಾಗ ಗುಡ್ಡಕುಸಿಯುತ್ತಲೇ ಇದ್ದು ಇದೀಗ ಭಾರಿ ಪ್ರಮಾಣದ ಮಣ್ಣು ರಸ್ತೆಯ ಮೇಲೆ ಬಿದ್ದಿದೆ. ಈಗಾಗಲೇ ನಗರಸಭೆ ಅಧಿಕಾರಿಗಳು, ಪೊಲೀಸರು ಸ್ಥಳದಲ್ಲಿ ಮಣ್ಣನ್ನು
ಪುತ್ತೂರು: ವಿಧಾನಸಭಾ ಅಧಿವೇಶನದಲ್ಲಿ ತುಳು ವಿನಲ್ಲೇ ಮಾತನಾಡುವ ಮೂಲಕ ,ತಾನು ಶಾಸಕನಾಗಿ ಆಯ್ಕೆಯಾದ ಮೊದಲ ಅಧಿವೇಶನದಲ್ಲೂ ತುಳು ಬಗ್ಗೆ ಸದನಕ್ಕೆ ಪರಿಚಯಿಸುವ ಮೂಲಕ ತುಳುವಿಗಾಗಿ ನಿರಂತರ ಹೋರಾಟ ಮಾಡುತ್ತಿರುವ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಕರ್ನಾಟಕ ರಾಜ್ಯ ತುಳು ಅಕಾಡೆಮಿಯಿಂದ ಗೌರವ ಕಾರ್ಯಕ್ರಮ ಶಾಸಕರ ಕಚೇರಿಯಲ್ಲಿ ನಡೆಯಿತು.ಕರ್ನಾಟಕ ತುಳು ಅಕಾಡೆಮಿ ಅಧ್ಯಕ್ಷರಾದ ತಾರನಾಥ ಗಟ್ಟಿ ಕಾಪಿಕ್ಕಾಡ್ ರವರು ಶಾಸಕರನ್ನು ಸನ್ಮಾನಿಸಿದರು. ಬಳಿಕ ಮಾತನಾಡಿದ ಅವರು
ಪುತ್ತೂರು: ಸರ್ವೆ ಗೌರಿ ಹೊಳೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದ್ದ ಕುದ್ಮಾರು ಗ್ರಾಮದ ತೆಕ್ಕಿತ್ತಡಿ ನಿವಾಸಿ ಸನ್ಮಿತ್ (21) ಮೃತದೇಹ ಪತ್ತೆಯಾಗಿದೆ.ಸರ್ವೆಯ ಗೌರಿ ಹೊಳೆಯ ಸೇತುವೆಯ ಬಳಿ ಮೃತದೇಹ ಪತ್ತೆಯಾಗಿದೆ. ಜು.19ರ ರಾತ್ರಿಯಿಂದ ಸನ್ಮಿತ್ ಕಾಣೆಯಾಗಿದ್ದು, ಆತನ ಸ್ಕೂಟರ್ ಮತ್ತಿತರ ವಸ್ತು ಸರ್ವೆ ಗೌರಿ ಹೊಳೆಯ ಸಮೀಪ ಪತ್ತೆಯಾಗಿತ್ತು. ಮೃತ ಸನ್ಮಿತ್ ತಂದೆ ಚಂದ್ರಗೌಡ ನೀಡಿದ ದೂರಿನಂತೆ ನಿನ್ನೆ ಬೆಳಿಗ್ಗಿನಿಂದಲೇ ಪೊಲೀಸರು ಮತ್ತು
ಪುತ್ತೂರು: ಪುತ್ತೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿಯಲ್ಲಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಯಾಗಿದ್ದ ಶ್ರೀ ಸುಂದರ ಗೌಡ ಅವರು ಪಧೋನ್ನತಿ ಹೊಂದಿ ರಾಮನಗರ ಜಿಲ್ಲೆಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯಾಗಿ ತೆರಳುತ್ತಿರುವ ಈ ಸಂದರ್ಭದಲ್ಲಿ ಪುತ್ತೂರು ಬನ್ನೂರು ಕೃಷ್ಣನಗರದ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಅಭಿನಂದಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ವೆಂಕಟರಮಣ ಗೌಡ
ಪುತ್ತೂರು: ಪುತ್ತೂರಿನಿಂದ ಕಾಸರಗೋಡು ಜಿಲ್ಲೆಯ ಕಾಟುಕುಕ್ಕೆಗೆ ಕೆಎಸ್ಆರ್ಟಿಸಿ ಬಸ್ ಸಂಚಾರ ಪ್ರಾರಂಭ ಮಾಡುವಲ್ಲಿ ಇಲಾಖೆಯ ಅನುಮತಿಯ ಕುರಿತು ಸಾರಿಗೆ ಇಲಾಖೆಯಕಮಿಷನರ್ ಯೋಗಿಶ್ ರವರ ಜೊತೆ ಶಾಸಕ ಅಶೋಕ್ ರೈ ಮಾತುಕತೆ ನಡೆಸಿದ್ದಾರೆ.ಕಾಟುಕುಕ್ಕೆಗೆ ಅಂತರಾಜ್ಯ ಬಸ್ ಸೇವೆಗೆ ಪರವಾನಿಗೆ ಅಗತ್ಯವಾಗಿದೆ. ಈ ಹಿಂದೆ ಕಾಟುಕುಕ್ಕೆಗೆ ಇದ್ದ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಕಾಸರಗೋಡು ಜಿಲ್ಲೆಯಿಂದ ಬೆಟ್ಟಂಪಾಡಿ ಪ್ರಥಮ ದರ್ಜೆ ಕಾಲೇಜಿಗೆ ಅನೇಕ ವಿದ್ಯಾರ್ಥಿಗಳು
ಪುತ್ತೂರು: ಮನೆ ಕಟ್ಟುವಾಗ ಅಗತ್ಯವಾಗಿ ಬೇಕಾದ 9/11 ಪತ್ರ ಗ್ರಾಪಂ ಕಚೇರುಯಲ್ಲೇ ನೀಡುವಂತೆ ಹಿಂದಿನ ಸಿದ್ದರಾಮಯ್ಯ ಸರಕಾರ ಆದೇಶ ಮಾಡಿತ್ತು ಆದರೆ ಹಿಂದಿನ ಬೊಮ್ಮಾಯಿ ನೇತೃತ್ಬದ ಬಿಜೆಪಿ ಸರಕಾರ ಅದನ್ನು ಮುಡಾಗೆ ಶಿಫ್ಟ್ ಮಾಡಿ ಜನರಿಗೆ ತೊಂದರೆ ಕೊಟ್ಟಿದ್ದಾರೆ ಎಂದು ಶಾಸಕ ಅಶೋಕ್ ರೈ ಹೇಳಿದರು.ಅವರು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.ಕಾಂಗ್ರೆಸ್ ಸರಕಾರ ಎಂದಿಗೂ ಜನರಿಗೆ ತೊಂದರೆ ಕೊಡುವುದೇ ಇಲ್ಲ. ಬಿಜೆಪಿ ಸರಕಾರ
ಪುತ್ತೂರು: ನೂತನ ಆಧಾರ್ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ಪುತ್ತೂರು ತಾಲೂಕು ಕಚೇರಿಯಲ್ಲಿ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ನೂತನ ಆಧಾರ್ ಕೇಂದ್ರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಪುತ್ತೂರು ತಾಲೂಕು ಕಚೇರಿಯಲ್ಲಿ ಆಧಾರ್ ಕೇಂದ್ರವನ್ನು ತೆರೆಯಲಾಗಿದೆ. ಆಧಾರ್ ಕಾರ್ಡ್ ಮಾಡಿಸಲು ಬೆಳಿಗ್ಗೆ 5 ಗಂಟೆಗೆ ಎದ್ದು ಅಂಚೆ ಕಚೇರಿ ಮುಂದೆ ಇನ್ನು ಕ್ಯೂ ನಿಲ್ಲುವ ಅಗತ್ಯವಿಲ್ಲ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ. ನೂತನ ಕೇಂದ್ರದಲ್ಲಿ 18 ವರ್ಷ
34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ಬೇರಿಕೆ ನಿವಾಸಿ ಶ್ರೀಧರ ರಾವ್ ಅವರಿಗೆ ಬೆಳಿಗ್ಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಪತ್ನಿ ಮತ್ತು ಮೂವರು ಗಂಡು ಮಕ್ಕಳು ಹಾಗೂ ಅಪಾರ ಬಂಧು ಬಳಗ ಹಾಗೂ ಕಲಾಭಿಮಾನಿಗಳನ್ನು ಅಗಲಿದ್ದಾರೆ. 1948ರಲ್ಲಿ ಕಾಸರಗೋಡು ಜಿಲ್ಲೆಯ ಕುಂಬ್ಳೆಯಲ್ಲಿ ಮಹಾಲಿಂಗ ಮತ್ತು ಕಾವೇರಿ ದಂಪತಿಯ ಪುತ್ರರಾಗಿ ಜನಿಸಿದ ಶ್ರೀಧರ ರಾವ್ ರವರು 34
ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು ಇಲ್ಲಿ 2024 2025 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಸ್ವೀಕಾರ ಮತ್ತು ಉದ್ಘಾಟನಾ ಸಮಾರಂಭವು ಶಾಲಾ ಸಭಾಂಗಣದಲ್ಲಿ ನೆರವೇರಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪುತ್ತೂರು ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ರವರು ಮಾತನಾಡಿ ಇಂದಿನ ಎಳೆಯರು ನಾಡಿನ ನಾಳಿನ ನಾಯಕರು. ಆ ನಿಟ್ಟಿನಲ್ಲಿ ಬಾಲ್ಯದಲ್ಲಿಯೇ ಅವರಿಗೆ ಪ್ರಜಾಪ್ರಭುತ್ವದ ನೈಜ