ಬೈಂದೂರು ತಾಲೂಕುಗುಡ್ಡೆ ಹೋಟೆಲ್ ಅಯ್ಯಪ್ಪ ಸ್ವಾಮಿ ಮಂದಿರದ ಗುರು ಸ್ವಾಮಿ ಕಾಮೇಶ್ ಹಾಗೂ ಭಕ್ತವೃಂದದವರು ಹೆಮ್ಮುಂಜೆಯಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಿಹಿ ತಿಂಡಿ ಹಂಚಿ ರೂಪಾಯಿ ಹತ್ತು ಸಾವಿರದ ನೂರನ್ನು ಶಾಲೆಯ ಕಂಪ್ಯೂಟರ್ ಕ್ಯಾಬಿನ್ ರಚನೆಗೆ ದೇಣಿಗೆಯಾಗಿ ನೀಡಿದರು. ಶಾಲೆಯ ಬಗ್ಗೆ ಇರುವ ಕಾಳಜಿ, ಅಭಿಮಾನ ಹಾಗೂ ಪ್ರೋತ್ಸಾಹವನ್ನು ಶಾಲಾ
ಮಂಗಳೂರಿನ ಮುಕ್ಕದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ “ಸಿವಿಲ್ ಇಂಜಿನಿಯರಿಂಗ್ ಮತ್ತು ಸುಸ್ಥಿರ ಅಭಿವೃದ್ಧಿಯಲ್ಲಿ ಇತ್ತೀಚಿನ ಪ್ರವೃತ್ತಿಗಳು ಮತ್ತು ಪ್ರಗತಿಗಳು” ಹಾಗೂ “ಮೆಕ್ಯಾನಿಕಲ್ ಇಂಜಿನಿಯರಿಂಗ್, ರೊಬೊಟಿಕ್ಸ್ ಮತ್ತು ಆಟೊಮೇಷನ್ ತಂತ್ರಜ್ಞಾನದಲ್ಲಿ ಇತ್ತೀಚಿನ ಪ್ರಗತಿಗಳು” ವಿಷಯಗಳ ಕುರಿತು ಆಯೋಜಿಸಿದ್ದ ಎರಡು ದಿನಗಳ ರಾಷ್ಟೀಯ ಮಟ್ಟದ ತಾಂತ್ರಿಕ ಸಮ್ಮೇಳನ