Home Lifestyle Archive by category Health

ತಲಪಾಡಿ ಗ್ರಾಮದ ತಚ್ಛಣಿ ಗ್ರೌಂಡ್ ; ಭಾರತ ದೇಶದಲ್ಲಿ ನಿಷೇಧಿತ ಮಾದಕ ವಸ್ತುವಾದ MDMA ಅನ್ನು ದುಬಾರಿ ಹಣಕ್ಕೆ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ದಿನಾಂಕ :01-09-2025 ರಂದು ಮಂಗಳೂರು ನಗರದ ಉಳ್ಳಾಲ್ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಚ್ಛಣಿ ಗ್ರೌಂಡ್ ನಲ್ಲಿ ಭಾರತ ದೇಶದಲ್ಲಿ ನಿಷೇಧಿತ ಮಾದಕ ವಸ್ತುವಾದ MDMA ಅನ್ನು ದುಬಾರಿ ಹಣಕ್ಕೆ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ ಫಝಲ್ ಹುಸೇನ್(33) ಮತ್ತು ನೌಶಾದ್(32) ಎಂಬುವರಿಂದ 15 ಗ್ರಾಂ MDMA, ಡಿಯೋ ಬೈಕ್, ಎರಡು ಮೊಬೈಲ್ ಫೋನ್, ಪೋರ್ಟಬಲ್

ಪಣಂಬೂರು ;ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಪ್ರಕರಣದಲ್ಲಿ ಹೊರ ರಾಜ್ಯದ ಇಬ್ಬರು ಆರೋಪಿಗಳ ಸೆರೆ

ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿತರನ್ನು ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ ಮಾದಕ ವಸ್ತುಗಳನ್ನು ಮತ್ತು ಮೊಬೈಲ್ ಫೋನ್ ಗಳನ್ನು ಸ್ವಾಧೀನಪಡಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ 62 ನೇ ತೋಕೂರು ಗ್ರಾಮದ, ತೋಕೂರು ರೈಲ್ವೇ ಸ್ಟೇಶನ್ ಬಳಿ ಸಾರ್ವಜನಿಕರು ಓಡಾಡುವ ರಸ್ತೆಯ ಬದಿಯಲ್ಲಿ ಇಬ್ಬರು ಯುವಕರು ಮಾದಕ ವಸ್ತು ವಶದಲ್ಲಿ ಹೊಂದಿ ಮಾರಾಟ

ಬ್ರಹ್ಮಾವರ; ಸಾಲಿಕೇರಿ ಯುವಕರ ತಂಡ ಗಣೇಶೋತ್ಸವದಲ್ಲಿ ವೇಷ ತೊಟ್ಟು ಮಗುವಿನ ಹೃದಯದ ಚಿಕಿತ್ಸೆಗೆ ಆರ್ಥಿಕ ಸಂಗ್ರಹ

ಸನಾತನ ಧರ್ಮ ಆಚರಣೆಯ ಪೂಜೆ ಉತ್ಸವಗಳು ಪರೋಕ್ಷವಾಗಿ ನೂರಾರು ಕೈಗಳಿಗೆ ಉದ್ಯೋಗ ಆರ್ಥಿಕ ಸ್ವಾವಲಂಭನೆಯಾಗಿದೆ. ಬ್ರಹ್ಮಾವರ ಬಳಿಯ ಸಾಲಿಕೇರಿಯ ಯುವಕರ ಒಂದು ತಂಡ ಫ್ರೇಂಡ್ಸ್ ಕ್ಲಬ್ ಹೆಸರಿನಲ್ಲಿ ಗಣೇಶ ಚೌತಿಯ ಸಂದರ್ಬದಲ್ಲಿ ನಾನಾ ವೇಷ ಧರಿಸಿ ಬಂದ ಹಣದಿಂದ ಮಹತ್ತರ ಕಾರ್ಯಕ್ಕೆ ಮುಂದಾಗಿದೆ. 1.5 ತಿಂಗಳ ಮುದ್ದು ಶಿಶುವಿಗೆ ತುರ್ತು ಹೃದಯಚಿಕಿತ್ಸೆಗೆ ಹಣ ಸಂಗ್ರಹ ಮಾಡಿ ತೀರಾ ಬಡಕುಟುಂಬದ ಮಗುವಿನ ಪೋಷಕರೀಗೆ ನೀಡುವ ಘನ ಉದ್ದೇಶದಿಂದ ಗುರುವಾರ ಬೆಳಿಗ್ಗೆ ಯುವಕರ ತಂಡ

ಅತಿ ಹೆಚ್ಚು ಜೀರಿಗೆ ಬೆಳೆಯುವ ದೇಶ

ಜೀರಿಗೆ ಬೆಳೆಯ ಹಳೆಯ ದಾಖಲೆ ಈಜಿಪ್ತಿನಲ್ಲಿ ಸಿಕ್ಕಿದ್ದರೂ ಲೋಕದಲ್ಲಿ ಈಗ ಅತಿ ಹೆಚ್ಚು ಜೀರಿಗೆ ಬೆಳೆಯುವ ಹಾಗೂ ರಫ್ತು ಮಾಡುವ ದೇಶವಾಗಿದೆ ಭಾರತ.ಭಾರತವು ಜಾಗತಿಕ ಉತ್ಪಾದನೆಯ 60 ಶೇಕಡಾ ಜೀರಿಗೆ ಬೆಳೆಯುತ್ತದೆ. ಭಾರತದ ಒಟ್ಟು ಜೀರಿಗೆ ಬೆಳೆಯಲ್ಲಿ 65 ಶೇಕಡಾ ರಾಜಸ್ತಾನದಲ್ಲಿ ಬೆಳೆಯುತ್ತದೆ. ಭಾರತವು ಬೆಳೆದ ಜೀರಿಗೆಯಲ್ಲಿ ೬೦ ಶೇಕಡಾದಷ್ಟನ್ನು ಬ್ರಿಟನ್, ಯುಎಸ್‌ಎ ಮೊದಲಾದ ದೇಶಗಳಿಗೆ ರಫ್ತು ಮಾಡುತ್ತದೆ. ಐದು ಪ್ರಮುಖ ಜೀರಿಗೆ ಬೆಳೆಯುವ ದೇಶಗಳು ಮತ್ತು ಪ್ರಮಾಣ

ಬಿರಿಯಾನಿ ನುಡಿ ಯಾವ ಭಾಷೆಯಿಂದ ಬಂದಿದೆ

ಪರ್ಶಿಯನ್ ನುಡಿ ಬಿರಿಯನ್ ಎನ್ನುವುದರಿಂದ ಬಿರಿಯಾನಿ ನುಡಿ ಹುಟ್ಟಿದೆ. ಇಂಗ್ಲಿಷಿನಲ್ಲಿ ಬಿರಿಯಾನಿಯನ್ನು ಮಿಕ್ಸೆಡ್ ರೈಸ್ ಡಿಶ್ ಎನ್ನುವರು.ಪರ್ಶಿಯನ್ನಿನ ಬಿರಿಯನ್ ಎನ್ನುವುದಕ್ಕೆ ಬೇಯಿಸುವುದಕ್ಕೆ ಮೊದಲು ಹುರಿದದ್ದು ಎಂದು ಅರ್ಥ. ಪರ್ಶಿಯಾದಿಂದ ಮೊಗಲ ಅಡುಗೆ ಮನೆಗೆ ಬಂದ ಬಿರಿಯಾನಿ ಇಂದು ಭಾರತ ಉಪಖಂಡದ ಬೀದಿ ಬೀದಿಗಳಲ್ಲಿ ಕೂಡ ಸಿಗುತ್ತದೆ. ಮಾಂಸ, ಉತ್ತಮ ಅಕ್ಕಿ, ತರಕಾರಿ, ಸಮಗ್ರ ಮಸಾಲೆ ಹಾಗೂ ತುಪ್ಪದ ಬಗೆ ಬೆರೆಸಿ ಮಾಡಿದ್ದು ಬಿರಿಯಾನಿ. ಕೊನೆಯಲ್ಲಿ

ನೆಲ್ಯಾಡಿ : ಸಂತ ಜಾರ್ಜ್ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ “ಆಟಿದ ನೆಂಪುಡು ಸೋಣದ ಪೊಲಬು” ಕಾರ್ಯಕ್ರಮ ಶನಿವಾರ ದಂದು ನಡೆಯಿತು

ವಿದ್ಯಾಸಂಸ್ಥೆ ಸಂಚಾಲಕರಾದ ಫಾ. ನೋಮಿಸ್ ಕರಿಯಕೋಸ್ ದೀಪ ಬೆಳಗಿಸಿ ಉದ್ಘಾಟಿಸಿದರು ತುಳುನಾಡಿನ ವಿಶಿಷ್ಟ ಸಂಪ್ರದಾಯದ ಕಾರ್ಯಕ್ರಮ ಉತ್ತಮವಾಗಿ ಮೂಡಿ ಬರುತ್ತಿದೆ. ಹಳೆಯ ಸಂಪ್ರದಾಯಗಳು ಮತ್ತೊಮ್ಮೆ ಮೇಲುಕು ಹಾಕುವ ಮೂಲಕ ವಿದ್ಯಾರ್ಥಿಗಳಿಗೆ ಈ ಮೂಲಕ ಅರಿವು ಮೂಡಿಸಲು ಸಾಧ್ಯ ಎಂದರು. ಮುಖ್ಯ ಅತಿಥಿಗಳಾಗಿ ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಶ್ವನಾಥ ರೈ ಮಾತನಾಡಿ ಇಂದಿನ ಆಧುನಿಕ ಯುಗದಲ್ಲಿ ನಮ್ಮ ಹಿರಿಯರು ನಡೆಸಿಕೊಂಡು ಬರುತ್ತಿದ್ದ

ಅತಿ ಹೆಚ್ಚು ಚಪ್ಪರೆ ಬದನೆ ಬೆಳೆಯುವ ದೇಶ ಮತ್ತುಅತಿ ಹೆಚ್ಚು ಟೊಮ್ಯಾಟೊ ರಫ್ತು ಮಾಡುವ ದೇಶ

ಮಧ್ಯ ಅಮೆರಿಕ ಮೂಲದ ಟೊಮ್ಯಾಟೊ ಇಲ್ಲವೇ ಚಪ್ಪರಬದನೆ ಯುರೋಪಿನಲ್ಲಿ ಹೆಚ್ಚು ಬಳಸುವರು ಹಾಗೂ ಏಶಿಯಾದಲ್ಲಿ ಹೆಚ್ಚು ಬೆಳೆಯುವರು.ಅತಿ ಹೆಚ್ಚು ಟೊಮ್ಯಾಟೊ ಬೆಳೆಯುವ ಮತ್ತು ರಫ್ತು ಮಾಡುವ ದೇಶವಾಗಿದೆ ಚೀನಾ. ಕ್ಸಿಂಜಿಯಾಂಗ್ ಟೊಮ್ಯಾಟೊ ತೋಟಗಾರಿಕೆ ಪ್ರಾಂತ್ಯವಾಗಿದೆ ಭಾರತ ಎರಡನೆಯ ಸ್ಥಾನದಲ್ಲಿದೆ. ಮಧ್ಯ ಪ್ರದೇಶ, ಕರ್ನಾಟಕ ಹೆಚ್ಚು ಬೆಳೆಯುವ ರಾಜ್ಯಗಳಾಗಿವೆ. ಚೀನಾವು ಪೇಸ್ಟ್, ಸಾಸ್, ಕ್ಯಾನಿಂಗ್ ರೂಪದಲ್ಲಿ ಹೆಚ್ಚು ರಫ್ತು ಮಾಡುತ್ತದೆ. ಅತಿ ಹೆಚ್ಚು ಟೊಮ್ಯಾಟೊ

ಹಣ್ಣಿನಲ್ಲಿ ಇಂಡೋನೇಶಿಯಾ ಸೋಲಿಸಿದ ಮಲೇಶಿಯಾ

ನೆಪೆಲಿಯಂ ಲೆಪ್ಪೆಸಿಯಂ ಎಂಬ ರಾಂಬುಟಾನ್ ಹಣ್ಣು ಜಾಗತಿಕವಾಗಿ ಅರ್ಧಕ್ಕರ್ಧ ಇಂಡೋನೇಶಿಯಾದಲ್ಲಿ ಬೆಳೆಯುತ್ತಿತ್ತು; ಆ ಸ್ಥಾನವನ್ನು ಈಗ ತಾಯ್‍ಲ್ಯಾಂಡ್ ಕಸಿದುಕೊಂಡಿದೆ.ರಾಂಬುಟಾನ್ ಮೂಲ ಕೊಂಗಣ ಎಂದರೆ ಆಗ್ನೇಯ ಏಶಿಯಾ. ಅರಬ್ ವ್ಯಾಪಾರಿಗಳು ನಡುಗಾಲದಲ್ಲಿ ಇದನ್ನು ಆಫ್ರಿಕಾದ ಜಾಂಜಿಬಾರ್ ಮೊದಲಾದ ಕಡೆಗೆ ಒಯ್ದರು. ಕಳೆದ ಶತಮಾನದಲ್ಲಿ ನಡುವಣ ಅಮೆರಿಕದ ದೇಶಗಳಿಗೆ ಈ ಉಷ್ಣವಲಯದ ಹಣ್ಣಿನ ಬೆಳೆ ವಿಸ್ತರಿಸಿದೆ. ದಶಕದ ಹಿಂದಿನವರೆಗೆ ಇಂಡೋನೇಶಿಯಾ ಮುಂದಿತ್ತು. ಕಳೆದೊಂದು

ಮೂಡುಬಿದಿರೆ:ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಟರ್ ಬೆಡ್ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.) ಇದರ ಜನ ಮಂಗಳ ಕಾರ್ಯಕ್ರಮ ದಡಿಯಲ್ಲಿ ಕಡಂದಲೆ ಗ್ರಾಮದ ವಿಕಲಚೇತನ ಕೀರ್ತಿಕಾ ಅವರಿಗೆ ವಾಟರ್ ಬೆಡ್ ನ್ನು ತಾಲೂಕಿನ ಯೋಜನಾಧಿಕಾರಿ ಧನಂಜಯ ಅವರು ವಿತರಿಸಿದರು.ಒಕ್ಕೂಟದ ಪದಾಧಿಕಾರಿ ಸುಶೀಲ ಹಾಗೂ ತಾಲೂಕಿನ ಜ್ಞಾನ ವಿಕಾಸ ಸಮನ್ವಯಧಿಕಾರಿ ವಿದ್ಯಾ ಹಾಗೂ ಸೇವಾಪ್ರತಿನಿಧಿ ವಸಂತಿ ಈ ಸಂದಭ೯ದಲ್ಲಿ ಉಪಸ್ಥಿತರಿದ್ದರು

ಸ್ವೀಟ್ ಕಾರ್ನ್ ರಫ್ತುಮಾಡುವ ಪ್ರಮುಖ ದೇಶ ?

ಜಾಗತಿಕವಾಗಿ ಯುಎಸ್‌ಎ, ಯೂರೋಪಿನಲ್ಲಿ ಹಂಗೆರಿ, ಏಶಿಯಾದಲ್ಲಿ ತಾಯ್‌ಲ್ಯಾಂಡ್ ಪ್ರಮುಖ ಸ್ವೀಟ್ ಕಾರ್ನ್ ರಫ್ತು ಮಾಡುವ ದೇಶಗಳಾಗಿವೆ.ಅಮೆರಿಕ ಸಂಯುಕ್ತ ಸಂಸ್ಥಾನವು ಪ್ರಪಂಚದಲ್ಲಿ ಅತಿ ಹೆಚ್ಚು ಸಿಹಿ ಮೆಕ್ಕೆಜೋಳ ಬೆಳೆಯುವ ದೇಶವಾಗಿದೆ. ಮೆಕ್ಕೆಜೋಳವನ್ನು ಶೀತಲವಾಗಿಸಿ ಯುಎಸ್‌ಎ ಬಹಳಷ್ಟು ದೇಶಗಳಿಗೆ ರಫ್ತು ಮಾಡುತ್ತದೆ. ಪ್ರತಿ ವರುಷ ಈ ದೇಶದ ಸ್ವೀಟ್ ಕಾರ್ನ್ ರಫ್ತುವ್ಯವಹಾರ 10 ಕೋಟಿ ಡಾಲರ್‌ನಷ್ಟು ಇರುತ್ತದೆ. ಹಂಗೆರಿ ದೇಶವು ಎರಡನೆಯ ಸ್ಥಾನದಲ್ಲಿದೆ. ಇದು