Home Lifestyle Archive by category Health (Page 2)

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ವಿಶ್ವ ರಕ್ತದಾನಿಗಳ ದಿನದ ಆಚರಣೆ

ಉಡುಪಿ : “ಸುರಕ್ಷಿತ ರಕ್ತ ಮತ್ತು ರಕ್ತ ವರ್ಗಾವಣೆಗಾಗಿ ಉತ್ಪನ್ನಗಳ” ಅಗತ್ಯದ ಬಗ್ಗೆ ಜಾಗೃತಿ ಮೂಡಿಸಲು ಜೂನ್ 14 ರಂದು ವಿಶ್ವ ರಕ್ತದಾನಿಗಳ ದಿನವನ್ನು ಆಚರಿಸಲಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ರಕ್ತ ಸಂಬಂಧಿತ ಉತ್ಪನ್ನಗಳು ಜಗತ್ತಿನಾದ್ಯಂತ ಸಾರ್ವಜನಿಕ ಆರೋಗ್ಯಕ್ಕೆ ನಿರ್ಣಾಯಕವಾಗಿವೆ. ಈ ದಿನವು ಸ್ವಯಂಸೇವಕರು ಮತ್ತು

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಥೆರಪಿ ಮುಗಿದ ನಂತರದ (ಆಫ್ಟರ್ ಕಂಪ್ಲೀಷನ್ ಥೆರಪಿ – ACT) ಕ್ಲಿನಿಕ್ ಪ್ರಾರಂಭ

ಉಡುಪಿ : ಭಾರತದಲ್ಲಿ ವಾರ್ಷಿಕವಾಗಿ, ಕ್ಯಾನ್ಸರ್ ಹೊಂದಿರುವ 78,000 ಮಕ್ಕಳಲ್ಲಿ 80% ಕ್ಕಿಂತ ಹೆಚ್ಚು ಮಕ್ಕಳು ಪೂರ್ಣ ಗುಣಮುಖವಾಗುವ ಅವಕಾಶವನ್ನು ಹೊಂದಿದ್ದಾರೆ. ಕ್ಯಾನ್ಸರ್ ನಿಂದ ಬದುಕುಳಿದವರು ಚಿಕಿತ್ಸೆಯ ತಡ ಪರಿಣಾಮಗಳು ಮತ್ತು ಮಾನಸಿಕ ಸಮಸ್ಯೆಗಳಿಗೆ ಸಂಬಂಧಿಸಿದ ವಿಶಿಷ್ಟ ಸಮಸ್ಯೆಗಳನ್ನು ಎದುರಿಸುವುದರಿಂದ, ಕ್ಯಾನ್ಸರ್ ಚಿಕಿತ್ಸೆಯಿಂದ ಬದುಕುಳಿದವರಿಗೆ ವಿಶೇಷ ಚಿಕಿತ್ಸಾಲಯವನ್ನು ಹೊಂದಿರುವುದು ಮುಖ್ಯವಾಗಿದೆ. ಇದರ ಸಲುವಾಗಿ ಕ್ಯಾನ್ಸರ್ ಬದುಕುಳಿದವರಿಗೆ

ಮಾಹೆ ಮಣಿಪಾಲದ ಕೆಎಂಸಿ ನಲ್ಲಿ ಮಣಿಪಾಲ ಭ್ರೂಣಶಾಸ್ತ್ರ ಮತ್ತು ಸಂತಾನೋತ್ಪತ್ತಿ ವಿಜ್ಞಾನ ಕೇಂದ್ರ ಉದ್ಘಾಟನೆ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಮಹಾ ವಿದ್ಯಾಲಯದಲ್ಲಿ ಇಂದು “ಮಣಿಪಾಲ ಭ್ರೂಣಶಾಸ್ತ್ರ ಮತ್ತು ಸಂತಾನೋತ್ಪತ್ತಿ ವಿಜ್ಞಾನ ಕೇಂದ್ರ (ಮಣಿಪಾಲ್ ಸೆಂಟರ್ ಫಾರ್ ಎಂಬ್ರಿಯಾಲಜಿ & ರಿಪ್ರೊಡಕ್ಟಿವ್ ಸೈನ್ಸ್)” ಇದರ ಉದ್ಘಾಟನೆ ನಡೆಯಿತು. ಆಕಿಮ್ ಬುರ್ಕಾರ್ಟ್, ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಕಾನ್ಸುಲ್ ಜನರಲ್, ಬೆಂಗಳೂರು ಇವರು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದರು. ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಆಕಿಮ್ ಬುರ್ಕಾರ್ಟ್ ಅವರು, ಮಾಹೆ

ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಮೊದಲ ಬಾರಿಗೆ : ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದಲ್ಲಿ ನವೀನ ಎಂಡೋಸ್ಕೋಪಿ (ಈ ಯು ಎಸ್ – ಗ್ಯಾಸ್ಟ್ರೊಜೆಜುನ್ಸೋಟಮಿ)

ಉಡುಪಿ : ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ಶಿರನ್ ಶೆಟ್ಟಿ ನೇತೃತ್ವದ ವೈದ್ಯರ ತಂಡ ಡಾ. ಗಣೇಶ್ ಭಟ್, ಡಾ. ಅತಿಶ್ ಶೆಟ್ಟಿ, ಡಾ. ಬಾಲಾಜಿ ಮತ್ತು ಡಾ. ಸಂದೇಶ್ ಶೇಟ್ (ಅರಿವಳಿಕೆ) ಇವರುಗಳು ಎಂಡೋಲ್ಟ್ರಾಸೌಂಡ್ ಗೈಡೆಡ್ ಗ್ಯಾಸ್ಟ್ರೋಜೆಜುನೋಸ್ಟೋಮಿ ಎಂಬ ಸಂಕೀರ್ಣ ವಿನೂತನ ಎಂಡೋಸ್ಕೋಪಿ ಕಾರ್ಯವಿಧಾನ (ಶಸ್ತ್ರಚಿಕಿತ್ಸೆ)ಯನ್ನು ಉಡುಪಿ ಜಿಲ್ಲೆಯ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಇತ್ತೀಚೆಗೆ ನಡೆಸಲಾಯಿತು.

ಉಡುಪಿ : ರಾಷ್ಟ್ರೀಯ ಪೈಲೆಟ್ ದಿನ ಆಚರಣೆ

ರಾಷ್ಟ್ರೀಯ ಪೈಲೆಟ್ ದಿನವನ್ನು ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ನೇತೃತ್ವದಲ್ಲಿ ಉಡುಪಿ ನಗರದ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯಲ್ಲಿ ಮೇ 26 ರಂದು ಆಚರಿಸಲಾಯಿತು.ಈ ಸಂದರ್ಭದಲ್ಲಿ ಇ.ಎಮ್.ಆರ್.ಐ ಗ್ರೀನ್ ಹೆಲ್ತ್ ಸರ್ವೀಸ್‌ನ ಅಧಿಕಾರಿಗಳಾದ ಜಿಲ್ಲಾ ವ್ಯವಸ್ಥಾಪಕರು, ಜಿಲ್ಲಾ ಅಧಿಕಾರಿಗಳು, ವಾಹನ ಉಸ್ತುವಾರಿ ಅಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲಾ ಚಾಲಕರು ಉಪಸ್ಥಿತರಿದ್ದರು.

ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : ಮಣಿಪಾಲ ಕೆ.ಎಂ.ಸಿ ಯಲ್ಲಿ ಜಿಲ್ಲಾ ಮಟ್ಟದ ಕಾರ್ಯಗಾರ

ಉಡುಪಿ : ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಹಾಗೂ ನೇತ್ರವಿಜ್ಞಾನ ವಿಭಾಗ ಕೆ.ಎಂ.ಸಿ ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ಜಿಲ್ಲೆಯ ಆರೋಗ್ಯ ಮತ್ತು ಕ್ಷೇಮಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಮುದಾಯ ಆರೋಗ್ಯ ಅಧಿಕಾರಿಯಗಳಿಗೆ ಉಪಕೇಂದ್ರ ಮಟ್ಟದಲ್ಲಿ ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದ ಕುರಿತು ಜಿಲ್ಲಾ ಮಟ್ಟದ ಕಾರ್ಯಗಾರವು ಮೇ 26 ರಂದು ಮಣಿಪಾಲ ಕೆ.ಎಂ.ಸಿ. ಯ ಇಂಟರಾಕ್ಟ್ ಕೆ.ಎಮ್.ಸಿ

ಉಡುಪಿ ಕೊಡವೂರು ವಾರ್ಡ್ : ಉಚಿತ ನೇತ್ರ ತಪಾಸಣೆ

ಉಡುಪಿ ಜಿಲ್ಲೆಯ ಕೊಡವೂರು ವಾರ್ಡಿನಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿ ಇವರ ಸಹಯೋಗದಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತವಾಗಿ ನೇತ್ರ ತಪಾಸಣಾ ಶಿಬಿರ ಮೇ 26, 2023 ರಂದು ನಡೆಯಿತು. ಶಿಬಿರದಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಒಟ್ಟು 26 ಜನರು ಕಣ್ಣಿನ ಪರೀಕ್ಷೆಯನ್ನು ನಡೆಸಿ, 13 ಜನರಿಗೆ ಶಸ್ತ್ರ ಚಿಕಿತ್ಸೆ ಹಾಗೂ 7 ಜನರಿಗೆ ಕನ್ನಡಕ ವಿತರಣೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ವಿಜಯ್ ಕೊಡವೂರು

ಮಾಹೆ ಮಣಿಪಾಲ ಮತ್ತು ಟಾಟಾ ಮೆಮೋರಿಯಲ್ ಆಸ್ಪತ್ರೆ ಮುಂಬೈ ನಡುವೆ ಕ್ಯಾನ್ಸರ್ ಜಾಗೃತಿ ಸೌಹಾರ್ದ ಕ್ರಿಕೆಟ್ ಪಂದ್ಯ

ಕ್ಯಾನ್ಸರ್ ರೋಗದ ಕುರಿತು ಜಾಗೃತಿ ಮೂಡಿಸಲು ನಾವೆಲ್ಲ ಒಂದಾಗಿ ಹೊರೋಡೋಣ ಎಂಬ ಘೋಷ ವಾಕ್ಯದೊಂದಿಗೆ ಮೇ 15, 2023 ರ ಸೋಮವಾರದಂದು, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಕ್ಯಾನ್ಸರ್ ಶಸ್ತ್ರ ಚಿಕಿತ್ಸಾ ವಿಭಾಗವು ಮಾಹೆ ಮಣಿಪಾಲ ಮತ್ತು ಟಾಟಾ ಮೆಮೋರಿಯಲ್ ಆಸ್ಪತ್ರೆ ಮುಂಬೈ ತಂಡಗಳ ಸೌಹಾರ್ದ ಕ್ರಿಕೆಟ್ ಪಂದ್ಯ 14ನೇ ಮೇ ಯಂದು ಏರ್ಪಡಿಸಲಾಗಿತ್ತು. ಮಾಹೆ ಮಣಿಪಾಲದ ವೈದ್ಯರುಗಳ ತಂಡದ ನೇತೃತ್ವವನ್ನು ಮಾಹೆ ಉಪ ಕುಲಪತಿಗಾಳದ ಲೆಫ್ಟಿನೆಂಟ್ ಜನರಲ್ (ಡಾ) ಎಂ ಡಿ ವೆಂಕಟೇಶ್

ರಾಷ್ಟ್ರ ಮಟ್ಟದ ಸಮ್ಮೇಳನ : ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್- ಮ್ಯಾಸೊಕಾನ್ 2023

ಮೆಸೊಕಾನ್ 2023 – ಮಣಿಪಾಲ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ ಅನ್ನು ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಕ್ಯಾನ್ಸರ್ ಶಸ್ತ್ರ ಚಿಕಿತ್ಸಾ ವಿಭಾಗವು 2023 ರ ಮೇ 12 ಮತ್ತು 13 ರಂದು ಕೆಎಂಸಿ ಮಣಿಪಾಲದ ಡಾ ಟಿಎಂಎ ಪೈ ಆಡಿಟೋರಿಯಂನಲ್ಲಿ ಆಯೋಜಿಸಿದೆ. ಈ ಸಮ್ಮೇಳನದಲ್ಲಿ 150 ಕ್ಕೂ ಹೆಚ್ಚು ಪ್ರತಿನಿಧಿಗಳು ಮತ್ತು ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿದ್ದರು, ಅವರು ಮುಖ್ಯವಾಗಿ ಭಾರತದಾದ್ಯಂತ ವಿವಿಧ ಆಂಕೊಲಾಜಿ ಮತ್ತು ಶಸ್ತ್ರಚಿಕಿತ್ಸಾ

ವಿಶ್ವ ಆರೋಗ್ಯ ದಿನಾಚರಣೆ : ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಆರೋಗ್ಯ ಜಾಗೃತಿ ಮತ್ತು ಅರಿವು

ವಿಶ್ವ ಆರೋಗ್ಯ ದಿನಾಚರಣೆಯ ಪ್ರಯುಕ್ತ ಏಪ್ರಿಲ್ 6 ರ ಗುರುವಾರದಂದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಆರೋಗ್ಯ ಜಾಗೃತಿ ಮತ್ತು ಅರಿವು ಮೂಡಿಸುವ ಶಿಲ್ಪ ಅನಾವರಣ ಮತ್ತು ಉಚಿತ ಆರೋಗ್ಯ ತಪಾಸಣೆ ಜರುಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಉಡುಪಿ ಜಿಲ್ಲಾ ಸರ್ವಲೆನ್ಸ್ ಆಫೀಸರ್ ಡಾ. ನಾಗರತ್ನ ಅವರು, “ಪ್ರತಿ ವರ್ಷ ಏಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನವನ್ನಾಗಿ ವಿಶ್ವಾದ್ಯಂತ ಆಚರಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ಸಾರ್ವಜನಿಕರಲ್ಲಿ ಉತ್ತಮ ಆರೋಗ್ಯದ