Home Lifestyle Archive by category Health (Page 3)

ನಾಲಿಗೆ ಹೇಳುವ ವೈದ್ಯ ಲೋಕದ ಸತ್ಯಗಳು

ರೋಗ ಪತ್ತೆಗೆ ರಹದಾರಿ ನೀಡುವ ನಾಲಗೆನಾಲಗೆ ನಮ್ಮ ದೇಹದ ಬಹಳ ಮುಖ್ಯವಾದ ಅಂಗ. ಜೀರ್ಣಾಂಗ ವ್ಯವಸ್ಥೆಯು ಪ್ರಾಥಮಿಕ ಹಂತದಲ್ಲಿ ಅಂದರೆ ಹೆಬ್ಬಾಗಿಲಿನಲ್ಲಿ ಇರುವ ನಾಲಗೆ, ಜೀರ್ಣ ಪ್ರಕ್ರಿಯೆಗೆ ಅತೀ ಅಗತ್ಯ. ನಾವು ತಿನ್ನುವ ಆಹಾರದ ರುಚಿ ಸವಿಯಲು, ಆಹಾರ ಪದಾರ್ಥಗಳನ್ನು ಸೂಕ್ತವಾಗಿ ಜಗಿಯಲು, ಸ್ಪಷ್ಟವಾಗಿ ಮಾತನಾಡಲು ನಾಲಗೆಯ ಸಹಕಾರ ಅತೀ ಅಗತ್ಯ. ಈ ಕಾರಣದಿಂದಲೇ ನಮ್ಮ

ವಿಶ್ವ ಬೊಜ್ಜು ಜಾಗ್ರತಿದಿನ..ಅಕ್ಟೋಬರ್26

ಪ್ರತಿ ವರ್ಷ ವಿಶ್ವದಾದ್ಯಂತ ಅಕ್ಟೋಬರ್ 26 ರಂದು ವಿಶ್ವ ಬೊಜ್ಜು ಜಾಗ್ರತಿ ದಿನ ಎಂದು ಆಚರಿಸಲಾಗುತ್ತದೆ ಮತ್ತು ಅಧಿಕ ಬೊಜ್ಜಿನಿಂದ ಉಂಟಾಗುವ ಆರೋಗ್ಯ ಸಮಸ್ಯೆ ಗಳು ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತದೆ. ಈ ಆಚರಣೆ ಯನ್ನು ವಿಶ್ವ ಆರೋಗ್ಯ ಸಂಸ್ಥೆ 2015 ರಿಂದ ಆರಂಭಿಸಿತ್ತು. ಬದುಕನ್ನು ಹೈರಾಣಾಗಿಸುವ ಬೊಜ್ಜು ಪ್ರತಿಯೊಬ್ಬ ಮನುಷ್ಯನಿಗೂ ತಾನು ಚೆನ್ನಾಗಿ ಕಾಣಿಸಬೇಕು ಮತ್ತು ತೆಳ್ಳಗೆ ಸ್ಲಿಮ್ ಆಗಿ ಇರಬೇಕು ಎಂದು ಮಹದಾಶೆ ಇರುವುದಂತೂ ಸತ್ಯ. ಆದರೆ

ಲೀಚ್ ಥೆರಪಿ

ಲೀಚ್ ಎಂದು ಆಂಗ್ಲಭಾಷೆಯಲ್ಲಿ ಕರೆಸಿಕೊಳ್ಳುವ ‘ಜಿಗಣೆ’ ಅಥವಾ ‘ಇಂಬಳ’ ಸಾಮಾನ್ಯವಾಗಿ ತೇವವಿರುವ ಜಾಗಗಳಲ್ಲಿ, ಅರಣ್ಯ ಪ್ರದೇಶಗಳಲ್ಲಿ ಹೆಚ್ಚಾಗಿ ವಾಸಿಸುತ್ತದೆ. ಈ ಜೀವಿಯ ಆಹಾರ ಮತ್ತು ವಾಸಸ್ಥಳ ಎಲ್ಲವೂ ಜಲವೇ ಆಗಿರುವುದರಿಂದ ಇವುಗಳಿಗೆ ‘ಜಲೌಕ’ ಎಂದೂ ಕರೆಯುತ್ತಾರೆ. ವಿಷಕಾರಕ ಜಿಗಣೆ ಮತ್ತು ವಿಷರಹಿತ ಜಿಗಣೆ ಎಂದು ಎರಡು ವಿಧಗಳಿದ್ದು, ವಿಷರಹಿತ ಜಿಗಣೆಗಳನ್ನು ಚಿಕಿತ್ಸೆಗಾಗಿ ಬಳಸುತ್ತಾರೆ. ಕಾಡು ಪ್ರದೇಶಗಳಲ್ಲಿ ತೇವವಿರುವ ಜಾಗಗಳಲ್ಲಿ ಹೇರಳವಾಗಿ ಕಂಡು ಬರುವ ಈ

ವಿಶ್ವ ರೇಬಿಸ್ ದಿನ, ಸೆಪ್ಟಂಬರ್ 28

ಪ್ರತಿ ವರ್ಷ ಸೆಪ್ಟಂಬರ್ 28ರಂದು ವಿಶ್ವದಾದ್ಯಂತ ವಿಶ್ವ ರೇಬಿಸ್ ದಿನ ಎಂದು ಆಚರಿಸಿ, ರೇಬಿಸ್ ರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. 2007ನೇ ವರ್ಷದಿಂದ ಈ ಆಚರಣೆ ಜಾರಿಗೆ ಬಂದಿತು. 2023ನೇ ವರ್ಷದ ಆಚರಣೆಯ ಧ್ಯೇಯ ವಾಕ್ಯ “Rabies one health, Zero Deaths” ಅಂದರೆ “ರೇಬಿಸ್ ಒಂದೇ ಆರೋಗ್ಯ, ಶೂನ್ಯ ಸಾವು” ಎಂಬುದಾಗಿದೆ. ಸೆಪ್ಟಂಬರ್ 28ರಂದು ಮೊದಲ ರೇಬಿಸ್ ಲಸಿಕೆಯನ್ನು ಅಭಿವೃದ್ಧಿ ಪಡಿಸಿದ ಪ್ರೆಂಚ್ ರಸಾಯನ ಶಾಸ್ತ್ರ ತಜ್ಞ ಹಾಗೂ ಸೂಕ್ಷ್ಮ

ಆಲ್ಜೀಮರ್ಸ್ ಎಂಬ ಅರುಳು ಮರುಳು ರೋಗ

ನಾವೆಲ್ಲಾ ಆಲ್ಜೀಮರ್ಸ್ ಬಗ್ಗೆ ಬಹಳಷ್ಟು ವಿಚಾರ ತಿಳಿದು ಕೊಂಡಿದ್ದರೂ, ಸಂಪೂರ್ಣವಾದ ನಿಖರವಾದ ಮಾಹಿತಿ ಯಾರ ಬಳಿಯೂ ಇಲ್ಲದಿರುವುದೇ ವಿಷಾದದ ವಿಚಾರ. ಪ್ರತಿ ವರ್ಷ ಸೆಪ್ಟೆಂಬರ್ ತಿಂಗಳನ್ನು ಅಲ್ಜೀಮರ್ಸ್ ತಿಳುವಳಿಕಾ ತಿಂಗಳು ಮತ್ತು ಸೆಪ್ಟೆಂಬರ್ 21 ರಂದು ಅಲ್ಜೀಮರ್ಸ್ ತಿಳುವಳಿಕಾ ದಿನ ಎಂದು ಆಚರಿಸಿ ರೋಗದ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಹೆಚ್ಚಿನ ಜನರು ಈ ರೋಗ ಇಳಿ ವಯಸ್ಸಿನ ಜನರಲ್ಲಿ ಮಾತ್ರ ಬರುತ್ತದೆ ಎಂದು ತಪ್ಪು ಕಲ್ಪನೆಯನ್ನು ಹೊಂದಿದ್ದಾರೆ. ತಮ್ಮ

ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ : ಜೂನ್ 26 ರಂದು ‘ವಿದ್ಯಾರ್ಥಿಗಳು ಸಹ ಸಲಹೆಗಾರರಾಗಿ’ ಮಾಹಿತಿ ಕಾರ್ಯಾಗಾರ

ಉಡುಪಿ: ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಆರೋಗ್ಯ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಸೇರಿದಂತೆ ವಿವಿಧ ಸಂಘ-ಸಂಸ್ಥೆ, ಇಲಾಖೆಗಳ ಆಶ್ರಯದಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಪ್ರಯುಕ್ತ ‘ವಿದ್ಯಾರ್ಥಿಗಳು ಸಹ ಸಲಹೆಗಾರರಾಗಿ’ ಮಾಹಿತಿ ಕಾರ್ಯಾಗಾರ ಜೂನ್ 26 ರ ಸೋಮವಾರದಂದು ಬೆಳಗ್ಗೆ 10 ಗಂಟೆಗೆ ಮಣಿಪಾಲ ಡಿಸಿ ಕಚೇರಿ ಸಭಾಂಗಣದಲ್ಲಿ ಜರಗಲಿದೆ ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋವೈದ್ಯ ಡಾ.

ಮಣಿಪಾಲ ಆರೋಗ್ಯ ಕಾರ್ಡ್ 2023ರ ನೋಂದಣಿ ಪ್ರಕ್ರಿಯೆಗೆ ಚಾಲನೆ

ಉಡುಪಿ : ಉಡುಪಿ ಜಿಲ್ಲೆಯ ಮಾಹೆ ಮಣಿಪಾಲದ ಸಂಸ್ಥಾಪಕರಾದ ಡಾ. ಟಿ.ಎಂ.ಎ.ಪೈ ಅವರ 125ನೇ ವರ್ಷದ ಜನ್ಮ ದಿನಾಚರಣೆಯ ಅಂಗವಾಗಿ, ಮಣಿಪಾಲ ಆರೋಗ್ಯ ಕಾರ್ಡ್ 2023ರ ನೋಂದಣಿ ಪ್ರಕ್ರಿಯೆಗೆ ಮಂಗಳವಾರದಂದು ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾಹೆ ಮಣಿಪಾಲದ ಸಹ ಕುಲಾಧಿಪತಿಗಳಾದ ಡಾ. ಎಚ್. ಎಸ್. ಬಲ್ಲಾಳ್ ಮಾತನಾಡಿ, ಈ ವರ್ಷ ನಮ್ಮ ದೂರದೃಷ್ಟಿಯ ಸಂಸ್ಥಾಪಕ ನಾಯಕ ಡಾ. ಟಿ. ಎಂ. ಎ. ಪೈ ಅವರ 125 ನೇ ವರ್ಷದ ಜನ್ಮದಿನಾಚರಣೆಯನ್ನು ನಾವು ಆಚರಿಸುತ್ತಿದ್ದೇವೆ. ಅವರ ಉದಾತ್ತ

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ವಿಶ್ವ ರಕ್ತದಾನಿಗಳ ದಿನದ ಆಚರಣೆ

ಉಡುಪಿ : “ಸುರಕ್ಷಿತ ರಕ್ತ ಮತ್ತು ರಕ್ತ ವರ್ಗಾವಣೆಗಾಗಿ ಉತ್ಪನ್ನಗಳ” ಅಗತ್ಯದ ಬಗ್ಗೆ ಜಾಗೃತಿ ಮೂಡಿಸಲು ಜೂನ್ 14 ರಂದು ವಿಶ್ವ ರಕ್ತದಾನಿಗಳ ದಿನವನ್ನು ಆಚರಿಸಲಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ರಕ್ತ ಸಂಬಂಧಿತ ಉತ್ಪನ್ನಗಳು ಜಗತ್ತಿನಾದ್ಯಂತ ಸಾರ್ವಜನಿಕ ಆರೋಗ್ಯಕ್ಕೆ ನಿರ್ಣಾಯಕವಾಗಿವೆ. ಈ ದಿನವು ಸ್ವಯಂಸೇವಕರು ಮತ್ತು ರಕ್ತದಾನಿಗಳಿಗೆ ಅವರ ಕೊಡುಗೆಗಳಿಗಾಗಿ ಧನ್ಯವಾದ ಹೇಳುವ ಅವಕಾಶವನ್ನು ಸೂಚಿಸುತ್ತದೆ. 2023 ರ ಘೋಷ ವಾಕ್ಯ

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಥೆರಪಿ ಮುಗಿದ ನಂತರದ (ಆಫ್ಟರ್ ಕಂಪ್ಲೀಷನ್ ಥೆರಪಿ – ACT) ಕ್ಲಿನಿಕ್ ಪ್ರಾರಂಭ

ಉಡುಪಿ : ಭಾರತದಲ್ಲಿ ವಾರ್ಷಿಕವಾಗಿ, ಕ್ಯಾನ್ಸರ್ ಹೊಂದಿರುವ 78,000 ಮಕ್ಕಳಲ್ಲಿ 80% ಕ್ಕಿಂತ ಹೆಚ್ಚು ಮಕ್ಕಳು ಪೂರ್ಣ ಗುಣಮುಖವಾಗುವ ಅವಕಾಶವನ್ನು ಹೊಂದಿದ್ದಾರೆ. ಕ್ಯಾನ್ಸರ್ ನಿಂದ ಬದುಕುಳಿದವರು ಚಿಕಿತ್ಸೆಯ ತಡ ಪರಿಣಾಮಗಳು ಮತ್ತು ಮಾನಸಿಕ ಸಮಸ್ಯೆಗಳಿಗೆ ಸಂಬಂಧಿಸಿದ ವಿಶಿಷ್ಟ ಸಮಸ್ಯೆಗಳನ್ನು ಎದುರಿಸುವುದರಿಂದ, ಕ್ಯಾನ್ಸರ್ ಚಿಕಿತ್ಸೆಯಿಂದ ಬದುಕುಳಿದವರಿಗೆ ವಿಶೇಷ ಚಿಕಿತ್ಸಾಲಯವನ್ನು ಹೊಂದಿರುವುದು ಮುಖ್ಯವಾಗಿದೆ. ಇದರ ಸಲುವಾಗಿ ಕ್ಯಾನ್ಸರ್ ಬದುಕುಳಿದವರಿಗೆ

ಮಾಹೆ ಮಣಿಪಾಲದ ಕೆಎಂಸಿ ನಲ್ಲಿ ಮಣಿಪಾಲ ಭ್ರೂಣಶಾಸ್ತ್ರ ಮತ್ತು ಸಂತಾನೋತ್ಪತ್ತಿ ವಿಜ್ಞಾನ ಕೇಂದ್ರ ಉದ್ಘಾಟನೆ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಮಹಾ ವಿದ್ಯಾಲಯದಲ್ಲಿ ಇಂದು “ಮಣಿಪಾಲ ಭ್ರೂಣಶಾಸ್ತ್ರ ಮತ್ತು ಸಂತಾನೋತ್ಪತ್ತಿ ವಿಜ್ಞಾನ ಕೇಂದ್ರ (ಮಣಿಪಾಲ್ ಸೆಂಟರ್ ಫಾರ್ ಎಂಬ್ರಿಯಾಲಜಿ & ರಿಪ್ರೊಡಕ್ಟಿವ್ ಸೈನ್ಸ್)” ಇದರ ಉದ್ಘಾಟನೆ ನಡೆಯಿತು. ಆಕಿಮ್ ಬುರ್ಕಾರ್ಟ್, ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಕಾನ್ಸುಲ್ ಜನರಲ್, ಬೆಂಗಳೂರು ಇವರು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದರು. ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಆಕಿಮ್ ಬುರ್ಕಾರ್ಟ್ ಅವರು, ಮಾಹೆ