Home Archive by category Uncategorized

ಮೂಡುಬಿದಿರೆ: ಮಾ.12ರಂದು ವಿದೇಶಿ ಅಡಿಕೆ ಆಮದನ್ನು ನಿಷೇಧಿಸುವಂತೆ ಆಗ್ರಹಿಸಿ ಹಕ್ಕೊತ್ತಾಯ ಪ್ರತಿಭಟನಾ ಜಾಥಾ

ಮೂಡುಬಿದಿರೆ: ವಿದೇಶಿ ಅಡಿಕೆ ಆಮದನ್ನು ನಿಷೇಧಿಸಬೇಕು, ತೆಂಗು ಖರೀದಿ ಕೇಂದ್ರವನ್ನು ಪ್ರಾರಂಭಿಸಬೆಕು ಮತ್ತು  ಹೊಸ ಅಡಿಕೆಗೆ ಪ್ರತೀ ಕೆ.ಜಿಗೆ 400/- ರೂಪಾಯಿ ಬೆಂಬಲ ಬೆಲೆಯನ್ನು  ಘೋಷಿಸಬೇಕೆಂದು ಒತ್ತಾಯಿಸಿ ಭಾರತೀಯ ಕಿಸಾನ್ ಸಂಘದ ಮೂಡುಬಿದಿರೆ ತಾಲೂಕು ಘಟಕದ ವತಿಯಿಂದ ಮಾ.೧೨ರಂದು  ಹಕ್ಕೋತ್ತಾಯ ಪ್ರತಿಭಟನಾ ಜಾಥಾವು ನಡೆಯಲಿದೆ ಎಂದು ಭಾರತೀಯ

ಭಾರತದ ಎರಡನೆಯ ಆಸ್ತಿವಂತ ಸಿಬಿಸಿಐ|| #v4news

ಇತ್ತೀಚೆಗೆ ಸೋನಿಯಾ ಗಾಂಧಿಯವರು ಕೊಟ್ಟ ಪ್ರಮಾಣಪತ್ರದಲ್ಲಿ ಒಂದಷ್ಟು ಹೂಡಿಕೆ, ಆಭರಣ, ಉಳಿತಾಯ ನನ್ನದೇ ಇದ್ದರೂ ಭಾರತದಲ್ಲಿ ನನಗೆ ಸ್ವಂತ ಮನೆಯಾಗಲಿ, ಸ್ವಂತ ಕಾರು ಇಲ್ಲ ಎಂದು ಹೇಳಿದ್ದಾರೆ. ಅವರಿಗೆ ಇಟೆಲಿಯಲ್ಲಿ ಅವರ ಹಿರಿಯರಿಂದ ಬಂದ ಒಂದು ಮನೆ ಇದೆಯಂತೆ. ಇನ್ನೊಂದು ವಿಷಯವೆಂದರೆ ಭಾರತದಲ್ಲಿ ಭಾರತ ಸರಕಾರದ ಬಳಿಕ ಅತಿ ಹೆಚ್ಚು ಆಸ್ತಿ ಹೊಂದಿರುವ ಸಿಬಿಸಿಐಗೆ ರೋಮ್ ಸಾಮ್ರಾಜ್ಯದ ಒಡೆತನದ ಮುದ್ರೆ ಇದೆ. ಈಗ ಎಲ್ಲ ಕಡೆ ಆಸ್ತಿ ಹೊಂದಿರುವವರು ಮತ್ತು ಆಸ್ತಿ

ಏಣೂರು ಮೂರನೆಯ ಮಹಾಮಸ್ತಕಾಭಿಷೇಕ

ಅಚ್ಚ ತುಳು ನೆಲ ವೇಣೂರಿನಲ್ಲಿ ಮಹಾಮಸ್ತಕಾಭಿಷೇಕ. ಪ್ರತಿ 12 ವರ್ಷಕ್ಕೊಮ್ಮೆ ಗೊಮ್ಮಟ ಮೂರ್ತಿಗೆ ಮಹಾಮಸ್ತಕಾಭಿಷೇಕ ನಡೆಯುತ್ತದೆ. ಆದಿಯಲ್ಲಿ ಕ್ರಮವಾಗಿ ಮೂರು ಮಹಾ ಮಸ್ತಕಾಭಿಷೇಕ ನಡೆದು ಮಧ್ಯೆ ನಾನಾ ಕಾರಣಕ್ಕೆ ನಿಂತು ಹೋಗಿ ತೀರಾ ಕೊನೆಗೆ ಆರಂಭವಾದುದು ವೇಣೂರು ಮಹಾಮಸ್ತಕಾಭಿಷೇಕ. 2000 ಮತ್ತು 2012ನೇ ಇಸವಿಯಲ್ಲಿ ನಡೆದಿತ್ತು. ಇದು ವೇಣೂರಿನ ಈ ಕಾಲದ ಮೂರನೆಯ ಮಹಾಮಸ್ತಕಾಭಿಷೇಕ. ತುಳುನಾಡಿನ ಜೈನ ಭೂಮಿಕೆಯ ಮುಖ್ಯ ಕೊಂಡಿಗಳಾದ ಬೆದ್ರ ಅಥವಾ ಮೂಡಬಿದಿರೆ, ಕಾರ್ಲ

ಬೇಬಿ ಬಾಟಲ್ ದಂತ ಕ್ಷಯ

ಹಲ್ಲುಗಳು ಹುಳುಕಾಗಲು ಬರೀ ಸಿಹಿ ತಿಂಡಿ ಮಾತ್ರವೇ ಕಾರಣವಲ್ಲ. ಹಲ್ಲು ಹುಳುಕಾಗಲು ಹಲವಾರು ಕಾರಣಗಳಿವೆ. ಅನುವಂಶಿಕ ಮತ್ತು ವಂಶ ಪಾರಂಪರ್ಯ ಕಾರಣಗಳು, ನಿಯಮಿತವಾಗಿ ಹಲ್ಲಿನ ಆರೋಗ್ಯವನ್ನು ಪರೀಕ್ಷಿಸಿಕೊಳ್ಳದಿರುವುದು, ಸರಿಯಾದ ಕ್ರಮದಲ್ಲಿ ಸರಿಯಾದ ದಂತ ಚೂರ್ಣವನ್ನು ಉಪಯೋಗಿಸಿ ಹಲ್ಲು ಉಜ್ಜದಿರುವುದರಿಂದ ದಂತ ಕ್ಷಯವಾಗುವ ಸಾಧ್ಯತೆ ಇರುತ್ತದೆ. ಇದರ ಜೊತೆಗೆ ಹಲ್ಲಿನ ರಚನೆಯಲ್ಲಿನ ವ್ಯತ್ಯಾಸ, ತುಂಬಾ ಆಳವಾದ ಹಲ್ಲಿನ ಚಡಿ ಮತ್ತು ಗೀರುಗಳು ಹಲ್ಲಿನ ಜೋಡಣೆಯಲ್ಲಿನ

ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ದಂತ ವೈದ್ಯರ ಪಾತ್ರ’

ಒಂದು ಆರೋಗ್ಯ ಪೂರ್ಣ ಸಮಾಜದ ನಿರ್ಮಾಣದಲ್ಲಿ ಆ ಸಮಾಜದ ಪ್ರತಿಯೊಬ್ಬ ವ್ಯಕ್ತಿಯೂ ಪಾಲುದಾರನಾಗುತ್ತಾನೆ ಮತ್ತು ಹೊಣೆಗಾರನಾಗುತ್ತಾನೆ. ಅಂತಹ ಪ್ರತಿ ಪ್ರಜೆಗಳ ಆರೋಗ್ಯವನ್ನು ಕಾಪಾಡುವಲ್ಲಿ ವೈದ್ಯರು ಬಹುಮುಖ್ಯ ಭೂಮಿಕೆ ವಹಿಸುತ್ತಾರೆ. ಅದು ಕುಟುಂಬ ವೈದ್ಯರೇ ಇರಬಹುದು, ಅಲೋಪತಿ, ಆಯುರ್ವೇದ, ಹೊಮಿಯೋಪತಿ, ಯುನಾನಿ ಅಥವಾ ದಂತ ವೈದ್ಯರೂ ಇರಬಹುದು. ಒಟ್ಟಿನಲ್ಲಿ ವೈದ್ಯರು ಒಬ್ಬ ವ್ಯಕ್ತಿಯ ಆರೋಗ್ಯದ ಮೇಲೆ ನೇರವಾದ ಮತ್ತು ಪ್ರತ್ಯಕ್ಷವಾದ ಪರಿಣಾಮ ಬೀರುವ ವ್ಯಕ್ತಿ

ವರ್ಲ್ಡ್ ಹ್ಯಾಪಿನೆಸ್ ಸೂಚ್ಯಂಕ ಭಾರತಕ್ಕೆ 126ನೇ ಸ್ಥಾನ

ಯಥಾ ರಾಜ ತಥಾ ಪ್ರಜಾ ಎನ್ನುವಂತೆ ವಿಶ್ವ ಸಂಸ್ಥೆಯು ಬಿಡುಗಡೆ ಮಾಡಿರುವ ವರ್ಲ್ಡ್ ಹ್ಯಾಪಿನೆಸ್ ಸೂಚ್ಯಂಕದಲ್ಲಿ ಭಾರತವು 126ನೇ ಸ್ಥಾನದಲ್ಲಿದೆ. ನೆರೆಹೊರೆಯ ದೇಶಗಳಾದ ಪಾಕಿಸ್ತಾನ, ನೇಪಾಳ, ಚೀನಾ, ಬಾಂಗ್ಲಾದೇಶ ಮೊದಲಾದವುಗಳಿಗಿಂತ ಭಾರತವು ಕೆಳಗಿನ ಹಂತದಲ್ಲಿ ಇದೆ. ಸತತ 6ನೆಯ ಬಾರಿ ಫಿನ್ಲೆಂಡ್ ಜಗತ್ತಿನ ಅತಿ ಸಂತೋಷದ ಜನರ ದೇಶವಾಗಿ ಮೊದಲ ಸ್ಥಾನದಲ್ಲಿದೆ. ಡೆನ್ಮಾರ್ಕ್, ಐಸ್‍ಲ್ಯಾಂಡ್‍ಗಳು ಎರಡು ಮೂರನೆಯ ಸ್ಥಾನಗಳಲ್ಲಿ ಇವೆ. ತಲಾದಾಯ, ಸಮಾಜಮುಖಿ ಬೆಂಬಲ, ಜನರ

ಕಾಟಿಪಳ್ಳ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ

* ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಕಾಟಿಪಳ್ಳ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಆನಂದ ಅಮೀನ್ ರವರ ನೇತೃತ್ವದಲ್ಲಿ ಫೆಬ್ರವರಿ 11ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಪ್ರಧಾನ ಕಾರ್ಯದರ್ಶಿ ಬಾಳ ಗಂಗಾಧರ ಪೂಜಾರಿ,ಸಕಲೇಶಪುರದ ಸಂಚಾಲಕರಾದ ಕೃಷ್ಣಪ್ಪ ಪೂಜಾರಿ,ಸಂಘದ ಕಾರ್ಯದರ್ಶಿ ರಾಜೇಶ್ ಸಾಲ್ಯಾನ್, ಕೋಶಾಧಿಕಾರಿ ಶೈಲೇಶ್ ಕೋಟ್ಯಾನ್, ಭಜನಾ

ಮೂಲ್ಕಿ ನಾರಾಣಗುರು ಸೇವಾ ಸಂಘದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ

ಮೂಲ್ಕಿ ನಾರಾಯಣಗುರು ಸಮಾಜ ಸೇವಾ ಸಂಘದ ಮಹಿಳಾ ಘಟಕದ ಅಧ್ಯಕ್ಷರಾದ ಶಶಿಕಲಾ ಯಾದೀಶ್ ಅಮೀನ್ ರವರ ನೇತೃತ್ವದಲ್ಲಿ ಮಾರ್ಚ್ 10ರಂದು ನಡೆಯುವ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಮೂಲ್ಕಿ ನಾರಾಣಗುರು ಸೇವಾ ಸಂಘದಲ್ಲಿ ಫೆಬ್ರವರಿ 10ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಪ್ರಧಾನ ಕಾರ್ಯದರ್ಶಿ ಬಾಳ ಗಂಗಾಧರ ಪೂಜಾರಿ,ಸಂಘದ ಅಧ್ಯಕ್ಷರಾದ ಪ್ರಕಾಶ್ ಪೂಜಾರಿ,ಮೂಲ್ಕಿ

ಮಂಗಳೂರು: ಭಾರತ್ ಜೋಡೋ ನ್ಯಾಯ ಯಾತ್ರೆಗೆ ಅಡ್ಡಿಪಡಿಸಿರುವುದಕ್ಕೆ ಖಂಡನೆ: ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ

ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿರವರ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆ ಅಸ್ಸಾಂನಲ್ಲಿ ನಡೆಯುತ್ತಿದ್ದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಬಸ್ಸುನ್ನು ಅಡ್ಡಗಟ್ಟಿ ದಾಳಿ ನಡೆಸಲು ಯತ್ನಸಿರುವುದನ್ನ ಖಂಡಿಸಿ, ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಮಂಗಳೂರಲ್ಲಿ ಪ್ರತಿಭಟನೆ ನಡೆಯಿತು. ನಗರದ ಕ್ಲಾಕ್ ಟವರ್ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಮುಖಂಡರು ಘೋಷಣೆ ಹಾಗೂ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಮಾಜಿ

ಸ್ಥಾವರ ಫೋನ್ ಸಾಯಿಸಿದ ಜಂಗಮ ಫೋನ್

ಭಾರತದ ಮೊಬೈಲ್ ರಫ್ತು ಒಂದು ದಶಕದಲ್ಲಿ ದುಪ್ಪಟ್ಟು ಆಗಿದೆ. ಆದರೆ ಜಾಗತಿಕವಾಗಿ ಭಾರತ ಇನ್ನೂ ಹಿಂದೆ ಇದೆ. ಆದರೂ ಭಾರತವು ಜಗತ್ತಿನ ಅತಿ ದೊಡ್ಡ ಎರಡನೆಯ ಮೊಬಾಯಿಲ್ ಮಾರುಕಟ್ಟೆ ಆಗಿ ಬದಲಾಗಿದೆ. ಅದಕ್ಕೆ ಕಾರಣ ಇಲ್ಲಿನ ಕೋಟಿ ಕೋಟಿ ಏರುಮುಖ ಜನಸಂಖ್ಯೆ. ಇಂದು ಬುದ್ಧ ಇದ್ದು ಮೊಬೈಲ್ ಇಲ್ಲದ ಮನೆಯ ಸಾಸಿವೆ ತಾ ಎಂದು ಹೇಳಿದ್ದರೆ, ಕಿಸಾಗೋತಮಿಯು ಹುಡುಕಲು ಹೋಗುತ್ತಿರಲಿಲ್ಲ. ತಮಾಷೆ ಮಾಡುವಿರಾ ಸ್ವಾಮಿ, ಮೊಬೈಲ್ ಇಲ್ಲದ ಮನೆಯೂ ಇರುವುದೇ ಗುರು ಎಂದು ಕೇಳುತ್ತಿದ್ದಳು.