Home Archive by category Uncategorized (Page 13)

ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಅಪಾಯದಲ್ಲಿದೆ, ಅದನ್ನು ಉಳಿಸಲು ಹೋರಾಟ ಮಾಡಬೇಕಿದೆ : ಮಲ್ಲಿಕಾರ್ಜುನ ಖರ್ಗೆ

ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಅಪಾಯದಲ್ಲಿ ಸಿಲುಕಿದೆ. ಇದನ್ನು ಉಳಿಸಲು ಎಲ್ಲರೂ ಹೋರಾಟ ಮಾಡಬೇಕಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ. ಟಿಎಂಎ ಪೈ ಹಾಲ್‍ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು.ಈಗ ಕೇಂದ್ರದಲ್ಲಿರುವ ಬಿಜೆಪಿ ಸರಕಾರ ಸಂವಿಧಾನ, ಪ್ರಜಾಪ್ರಭುತ್ವದ

ಉಡುಪಿ. ಪಾರದರ್ಶಕ ಆಡಳಿತ ಕಾಂಗ್ರೆಸ್‍ನಿಂದ ಮಾತ್ರ ನೀಡಲು ಸಾಧ್ಯ : ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್

” 18 ವರ್ಷದವರಿಗೆ ಮತದಾನ ಮಾಡುವ ಅವಕಾಶವನ್ನು ರಾಜೀವ್ ಗಾಂಧಿ ಪ್ರಧಾನಿಯಾಗಿದ್ದಾಗ ನೀಡಿದ್ದಾರೆ. ಸರ್ಕಾರದಿಂದ ಆಗುವ ತೊಂದರೆಗಳನ್ನು ಯುವಕರು ತಿಳಿದುಕೊಳ್ಳಬೇಕು. ಯುವಕರಿಗಿಂದು ಉದ್ಯೋಗವಿಲ್ಲ. ಪಾರದರ್ಶಕ ಆಡಳಿತ ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ. ಯುವಜನತೆ ಗೆ ಉಗ್ಯೋಗದ ಬಾಗಿಲು ತೆರೆಯಬೇಕಾಗಿದೆ. ಕಾಂಗ್ರೆಸ್ ಹಲವು ಇಂಜಿನಿಯರಿಂಗ್ ಕಾಲೇಜುಗಳನ್ನು ಸ್ಥಾಪಿಸಿದೆ. ಕಾಂಗ್ರೆಸ್ ಯುವಜನರಿಗೆ ಸಾಕಷ್ಟು ಅವಕಾಶ ನೀಡಿದೆ.” ಎಂದು ಉಡುಪಿ ವಿಧಾನಸಭಾ

ಶಾಸಕರ ಮಾನಹಾನಿ ಪ್ರಕರಣ ಸಮಗ್ರ ತನಿಖೆಯಾಗಲಿ – CPIM ಒತ್ತಾಯ

ಶಾಸಕ ವೇದವ್ಯಾಸ ಕಾಮತ್ ರವರು ತನ್ನ ಮಾನಹಾನಿಕರ ಸುದ್ದಿ ಪ್ರಕಟವಾಗದಂತೆ ಕೋರ್ಟ್ ನಿಂದ ತಡೆಯಾಜ್ಞೆ ತಂದಿರುವ ಬಗ್ಗೆ ಸಮಗ್ರ ತನಖೆಯಾಗಬೇಕು.ಜನರಿಂದ ಆಯ್ಕೆಯಾದ ಜನಪ್ರತಿನಿಧಿಯೊಬ್ಬರು ಮಾನಹಾನಿ ಆಗುವಂತಹ ವಿಚಾರದ ಬಗ್ಗೆ ಕನಿಷ್ಟ ದೂರನ್ನು ಕೊಡದೆ ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿರುವುದು ಶಾಸಕರ ಸಚ್ಚಾರಿತ್ಯದ ಬಗ್ಗೆ ಸಾರ್ವಜನಿಕರಿಗೆ ಅನುಮಾನಗಳು ವ್ಯಕ್ತವಾಗುತ್ತಿದ್ದು,ಈ ಬಗ್ಗೆ ಕೂಡಲೇ ಶಾಸಕ ವೇದವ್ಯಾಸ ಕಾಮತರು ಸ್ಪಷ್ಟನೆ ನೀಡಬೇಕು ಎಂದು CPIM ದ.ಕ. ಜಿಲ್ಲಾ

ಕಾಪು ಬಿಜೆಪಿ ಅಭ್ಯರ್ಥಿ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಮತಯಾಚನೆ

ಕಾಪು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಮಾನ್ಯ ಶಾಸಕರಾದ ಶ್ರೀ ಲಾಲಾಜಿ ಆರ್ ಮೆಂಡನ್ ಅವರು ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಪ್ರದೇಶದ ನಿವಾಸಿಗಳನ್ನು ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಪಕ್ಷದ ಪ್ರಮುಖರೊಂದಿಗೆ ಮನೆ ಮನೆಗೆ ತೆರಳಿ ಭೇಟಿ ಮಾಡಿ ಮತಯಾಚಿಸಿದರು.

ಕಾಪು ಹೊಸ ಮಾರಿಗುಡಿ ದೇವಸ್ಥಾನ ನಿರ್ಮಾಣಕ್ಕೆ ಬಿಜೆಪಿಯ ಕೊಡುಗೆ ಏನು ? : ಬೆಳಪು ದೇವಿಪ್ರಸಾದ್ ಶೆಟ್ಟಿ

 ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಕರಾವಳಿ ಭಾಗದ ಅತೀ ದೊಡ್ಡ ಕಾಪು ಹೊಸ ಮಾರಿಗುಡಿ ದೇವಸ್ಥಾನ ನಿರ್ಮಾಣಕ್ಕೆ ಬಿಜೆಪಿಯ ಕೊಡುಗೆ ಏನು ಎಂಬುದಾಗಿ ದೇವಳ ಅಭಿವೃದ್ಧಿ ಸಮಿತಿಯ ಪ್ರಮುಖರಲ್ಲಿ ಒರ್ವರಾದ ಬೆಳಪು ದೇವಿಪ್ರಸಾದ್ ಶೆಟ್ಟಿ ಪ್ರಶ್ನಿಸಿದ್ದಾರೆ. ಮಾತೆತ್ತಿದರೆ ಹಿಂದುತ್ವದ ಜಪ ಮಾಡುವ ಕಾಪು ಬಿಜೆಪಿಯ ಪ್ರಮುಖರು  ಕಳೆದ ಐದು ವರ್ಷಗಳಲ್ಲಿ ಹತ್ತು ರೂಪಾಯಿ ಅನುದಾನ ನೀಡಿದ್ದರೆ ದಾಖಲೆ ಬಿಡುಗಡೆ ಮಾಡಲಿ, ಬಿಜೆಪಿಯ

ಉಳ್ಳಾಲ : ಚರ್ಚ್ ಪೂಜೆಗೆ ತೆರಳಿದವರು ವಾಪಸ್ಸು ಬರಲಿಲ್ಲ

ಉಳ್ಳಾಲ: ಬೆಂದೂರ್‍ವೆಲ್ ಖಾಸಗಿ ಬಸ್ ಚಾಲಕನ ಧಾವಂತಕ್ಕೆ ಬಲಿಯಾದ ತೊಕ್ಕೊಟ್ಟು ಸೇವಂತಿಗುಡ್ಡೆ ನಿವಾಸಿ ದಿ.ಆಂಟೋನಿ ಮೊಂತೇರೊ ಪತ್ನಿ ಐರೀನ್ (72) ಕೆಲ ವರ್ಷಗಳ ಹಿಂದೆ ಅಂಗನವಾಡಿ ಸಹಾಯಕಿಯಾಗಿ ನಿವೃತ್ತಿ ಹೊಂದಿದ್ದರು. ಎಂದಿನಂತೆ ಪ್ರತಿ ಗುರುವಾರ ಬಿಕರ್ನಕಟ್ಟೆ ಚರ್ಚಿನ ಪೂಜೆಗೆಂದು ತೆರಳಿದವರು ಇಂದು ವಾಪಸ್ಸಾಗಲಿಲ್ಲ ಅನ್ನುವ ನೋವನ್ನು ಮನೆಮಂದಿ ವ್ಯಕ್ತಪಡಿಸಿದ್ದಾರೆ. ಸೇವಂತಿಗುಡ್ಡೆ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ

ಸರಣಿ ದ್ವಿಚಕ್ರ ವಾಹನಗಳ ಕಳವು ಕೃತ್ಯ ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಉಳ್ಳಾಲ: ಉಳ್ಳಾಲದಲ್ಲಿ ಸರಣಿ ಬೈಕ್ ಕಳ್ಳತನ ನಡೆದಿದ್ದು ಕೋಟೆಕಾರಿನ ಕೊರಗಜ್ಜನ ಕಟ್ಟೆಯ ಬಳಿ ನಿಲ್ಲಿಸಲಾಗಿದ್ದ ಬೈಕನ್ನು ನಸುಕಿನ ವೇಳೆ ಇಬ್ಬರು ಕಳ್ಳರು ಕಳವು ನಡೆಸಿರುವ ಘಟನೆ ನಡೆದಿದೆ. ಕಳ್ಳರಿಬ್ಬರ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ರಾ.ಹೆ.66 ರ ಉದ್ದಕ್ಕೂ ಹಲವು ಸಮಯದಿಂದ ಸರಣಿಯಾಗಿ ಬೈಕ್ ಕಳವಾಗುತ್ತಿದ್ದರೂ ಕಳ್ಳರ ಪತ್ತೆಯಾಗುತ್ತಿಲ್ಲ. ಕೋಟೆಕಾರು ವಿನಾಯಕ ಇಲೆಕ್ಟ್ರಿಕಲ್ಸ್ ನ ಡಿಜೆ ಪ್ಲೇಯರ್ ರಾಜೇಶ್ ಎಂಬವರು ಒಳ

ನನಗೆ ಗೆಲುವಿನೊಂದಿಗೆ ವಿದಾಯ ಹೇಳಿ ಸೋಲಿನೊಂದಿಗೆ ಬೇಡ
: ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯಕುಮಾರ್ ಸೊರಕೆ ಮನವಿ

ನನ್ನ ಕೊನೆಯ ಚುನಾವಣೆ ಇದಾಗಿದ್ದು, ಕ್ಷೇತ್ರದ ಜನತೆ ನನಗೆ ಗೆಲುವಿನ ವಿದಾಯ ಹೇಳಿ.. ಸೋಲಿನೊಂದಿಗೆ ಬೇಡ ಎಂಬುದಾಗಿ ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಕ್ಷೇತ್ರದ ಜನರಲ್ಲಿ ಮನವಿ ಮಾಡಿದ್ದಾರೆ. ಕಾಪುವಿನಲ್ಲಿ ಅವರು ನಡೆಸಿದ ಸುದ್ಧಿ ಗೋಷ್ಠಿಯಲ್ಲಿ ಮಾತನಾಡಿ, ಕಳೆದ ಚುನಾವಣೆಯೆ ನಾನು ನನ್ನ ಅಂತಿಮ ಚುನಾವಣೆ ಎಂದಿದ್ದೆ..ಆದರೆ ನಮ್ಮ ಅತೀಯಾದ ಆತ್ಮವಿಶ್ವಾಸ ನಮಗೆ ಮುಳುವಾಗಿ ನಾನು ಸೋಲು ಕಂಡಿದ್ದೆ. ಸೊಲು ಕಂಡರೂ ನಾನು ಎಲ್ಲೊ ದೂರದ

ಹಿರಿಯ ನಾಗರಿಕರಿಗಾಗಿ ಉಚಿತ ಹೃದಯ ತಪಾಸಣಾ ಶಿಬಿರ

ಸೇವಾಭಾರತಿ(ರಿ),ಮಂಗಳೂರು ಇದರ ಸೇವಾ ಪ್ರಕಲ್ಪವಾದ `ಅನಂತಸೌಖ್ಯ” ಹಾಗೂ ಕೆ.ಎಂ.ಸಿ,ಆಸ್ಪತ್ರೆ, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಮತ್ತು ಮಂಗಳೂರು ಹಿರಿಯ ನಾಗರಿಕರ ಸಂಘ ಇವರ ಸಹಯೋಗದೊಂದಿಗೆ, ಹಿರಿಯ ನಾಗರಿಕರಿಗಾಗಿ ಉಚಿತ“ಹೃದಯತಪಾಸಣಾ ಶಿಬಿರ”ವು, ವಿ.ಟಿ.ರಸ್ತೆಯಲ್ಲಿರುವ ಚೇತನಾ ಬಾಲವಿಕಾಸ ಕೇಂದ್ರದ ವಠಾರದಲ್ಲಿ ನಡೆಯಿತು ಶಿಬಿರವನ್ನು, ಡಾ.ಪದ್ಮನಾಭಕಾಮತ್, ಪ್ರೊಫೆಸರ್ ಮತ್ತು ಮುಖ್ಯಸ್ಥರು, ಹೃದಯಚಿಕಿತ್ಸಾ ವಿಭಾಗ,

ವಿಶ್ವಕರ್ಮ ಸಮುದಾಯವನ್ನು ನಿರ್ಲಕ್ಷಿಸುತ್ತಿರುವ ಸರ್ಕಾರ : ಪರಿಷತ್‍ನ ರಾಜ್ಯ ಸಂಚಾಲಕ ಉದಯ ಜಿ ಆಚಾರ್ಯ

ರಾಜ್ಯ ಸರ್ಕಾರ ವಿಶ್ವಕರ್ಮ ಸಮುದಾಯವನ್ನು ನಿರ್ಲಕ್ಷಿಸುತ್ತಾ ಬಂದಿದ್ದು, ಈ ಬಾರಿಯ ಬಜೆಟ್‍ನಲ್ಲೂ ಸಮುದಾಯಕ್ಕೆ ವಿಶೇಷ ಅನುದಾನ, ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ ಅನುದಾನ ಘೋಷಣೆ ಮಾಡಿಲ್ಲ ಎಂದು ಅಖಿಲ ಭಾರತ ವಿಶ್ವಕರ್ಮ ಪರಿಷತ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.ಈ ಬಗ್ಗೆ ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಪರಿಷತ್‍ನ ರಾಜ್ಯ ಸಂಚಾಲಕ ಉದಯ ಜಿ ಆಚಾರ್ಯ ಅವರು, ಸಮುದಾಯದ ಶೇ.90ರಷ್ಟು ಜನರು