” 18 ವರ್ಷದವರಿಗೆ ಮತದಾನ ಮಾಡುವ ಅವಕಾಶವನ್ನು ರಾಜೀವ್ ಗಾಂಧಿ ಪ್ರಧಾನಿಯಾಗಿದ್ದಾಗ ನೀಡಿದ್ದಾರೆ. ಸರ್ಕಾರದಿಂದ ಆಗುವ ತೊಂದರೆಗಳನ್ನು ಯುವಕರು ತಿಳಿದುಕೊಳ್ಳಬೇಕು. ಯುವಕರಿಗಿಂದು ಉದ್ಯೋಗವಿಲ್ಲ. ಪಾರದರ್ಶಕ ಆಡಳಿತ ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ. ಯುವಜನತೆ ಗೆ ಉಗ್ಯೋಗದ ಬಾಗಿಲು ತೆರೆಯಬೇಕಾಗಿದೆ. ಕಾಂಗ್ರೆಸ್ ಹಲವು ಇಂಜಿನಿಯರಿಂಗ್ ಕಾಲೇಜುಗಳನ್ನು
ಶಾಸಕ ವೇದವ್ಯಾಸ ಕಾಮತ್ ರವರು ತನ್ನ ಮಾನಹಾನಿಕರ ಸುದ್ದಿ ಪ್ರಕಟವಾಗದಂತೆ ಕೋರ್ಟ್ ನಿಂದ ತಡೆಯಾಜ್ಞೆ ತಂದಿರುವ ಬಗ್ಗೆ ಸಮಗ್ರ ತನಖೆಯಾಗಬೇಕು.ಜನರಿಂದ ಆಯ್ಕೆಯಾದ ಜನಪ್ರತಿನಿಧಿಯೊಬ್ಬರು ಮಾನಹಾನಿ ಆಗುವಂತಹ ವಿಚಾರದ ಬಗ್ಗೆ ಕನಿಷ್ಟ ದೂರನ್ನು ಕೊಡದೆ ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿರುವುದು ಶಾಸಕರ ಸಚ್ಚಾರಿತ್ಯದ ಬಗ್ಗೆ ಸಾರ್ವಜನಿಕರಿಗೆ ಅನುಮಾನಗಳು ವ್ಯಕ್ತವಾಗುತ್ತಿದ್ದು,ಈ ಬಗ್ಗೆ ಕೂಡಲೇ ಶಾಸಕ ವೇದವ್ಯಾಸ ಕಾಮತರು ಸ್ಪಷ್ಟನೆ ನೀಡಬೇಕು ಎಂದು CPIM ದ.ಕ. ಜಿಲ್ಲಾ
ಕಾಪು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಮಾನ್ಯ ಶಾಸಕರಾದ ಶ್ರೀ ಲಾಲಾಜಿ ಆರ್ ಮೆಂಡನ್ ಅವರು ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಪ್ರದೇಶದ ನಿವಾಸಿಗಳನ್ನು ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಪಕ್ಷದ ಪ್ರಮುಖರೊಂದಿಗೆ ಮನೆ ಮನೆಗೆ ತೆರಳಿ ಭೇಟಿ ಮಾಡಿ ಮತಯಾಚಿಸಿದರು.
ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಕರಾವಳಿ ಭಾಗದ ಅತೀ ದೊಡ್ಡ ಕಾಪು ಹೊಸ ಮಾರಿಗುಡಿ ದೇವಸ್ಥಾನ ನಿರ್ಮಾಣಕ್ಕೆ ಬಿಜೆಪಿಯ ಕೊಡುಗೆ ಏನು ಎಂಬುದಾಗಿ ದೇವಳ ಅಭಿವೃದ್ಧಿ ಸಮಿತಿಯ ಪ್ರಮುಖರಲ್ಲಿ ಒರ್ವರಾದ ಬೆಳಪು ದೇವಿಪ್ರಸಾದ್ ಶೆಟ್ಟಿ ಪ್ರಶ್ನಿಸಿದ್ದಾರೆ. ಮಾತೆತ್ತಿದರೆ ಹಿಂದುತ್ವದ ಜಪ ಮಾಡುವ ಕಾಪು ಬಿಜೆಪಿಯ ಪ್ರಮುಖರು ಕಳೆದ ಐದು ವರ್ಷಗಳಲ್ಲಿ ಹತ್ತು ರೂಪಾಯಿ ಅನುದಾನ ನೀಡಿದ್ದರೆ ದಾಖಲೆ ಬಿಡುಗಡೆ ಮಾಡಲಿ, ಬಿಜೆಪಿಯ
ಉಳ್ಳಾಲ: ಬೆಂದೂರ್ವೆಲ್ ಖಾಸಗಿ ಬಸ್ ಚಾಲಕನ ಧಾವಂತಕ್ಕೆ ಬಲಿಯಾದ ತೊಕ್ಕೊಟ್ಟು ಸೇವಂತಿಗುಡ್ಡೆ ನಿವಾಸಿ ದಿ.ಆಂಟೋನಿ ಮೊಂತೇರೊ ಪತ್ನಿ ಐರೀನ್ (72) ಕೆಲ ವರ್ಷಗಳ ಹಿಂದೆ ಅಂಗನವಾಡಿ ಸಹಾಯಕಿಯಾಗಿ ನಿವೃತ್ತಿ ಹೊಂದಿದ್ದರು. ಎಂದಿನಂತೆ ಪ್ರತಿ ಗುರುವಾರ ಬಿಕರ್ನಕಟ್ಟೆ ಚರ್ಚಿನ ಪೂಜೆಗೆಂದು ತೆರಳಿದವರು ಇಂದು ವಾಪಸ್ಸಾಗಲಿಲ್ಲ ಅನ್ನುವ ನೋವನ್ನು ಮನೆಮಂದಿ ವ್ಯಕ್ತಪಡಿಸಿದ್ದಾರೆ. ಸೇವಂತಿಗುಡ್ಡೆ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ
ಉಳ್ಳಾಲ: ಉಳ್ಳಾಲದಲ್ಲಿ ಸರಣಿ ಬೈಕ್ ಕಳ್ಳತನ ನಡೆದಿದ್ದು ಕೋಟೆಕಾರಿನ ಕೊರಗಜ್ಜನ ಕಟ್ಟೆಯ ಬಳಿ ನಿಲ್ಲಿಸಲಾಗಿದ್ದ ಬೈಕನ್ನು ನಸುಕಿನ ವೇಳೆ ಇಬ್ಬರು ಕಳ್ಳರು ಕಳವು ನಡೆಸಿರುವ ಘಟನೆ ನಡೆದಿದೆ. ಕಳ್ಳರಿಬ್ಬರ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ರಾ.ಹೆ.66 ರ ಉದ್ದಕ್ಕೂ ಹಲವು ಸಮಯದಿಂದ ಸರಣಿಯಾಗಿ ಬೈಕ್ ಕಳವಾಗುತ್ತಿದ್ದರೂ ಕಳ್ಳರ ಪತ್ತೆಯಾಗುತ್ತಿಲ್ಲ. ಕೋಟೆಕಾರು ವಿನಾಯಕ ಇಲೆಕ್ಟ್ರಿಕಲ್ಸ್ ನ ಡಿಜೆ ಪ್ಲೇಯರ್ ರಾಜೇಶ್ ಎಂಬವರು ಒಳ
ನನ್ನ ಕೊನೆಯ ಚುನಾವಣೆ ಇದಾಗಿದ್ದು, ಕ್ಷೇತ್ರದ ಜನತೆ ನನಗೆ ಗೆಲುವಿನ ವಿದಾಯ ಹೇಳಿ.. ಸೋಲಿನೊಂದಿಗೆ ಬೇಡ ಎಂಬುದಾಗಿ ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಕ್ಷೇತ್ರದ ಜನರಲ್ಲಿ ಮನವಿ ಮಾಡಿದ್ದಾರೆ. ಕಾಪುವಿನಲ್ಲಿ ಅವರು ನಡೆಸಿದ ಸುದ್ಧಿ ಗೋಷ್ಠಿಯಲ್ಲಿ ಮಾತನಾಡಿ, ಕಳೆದ ಚುನಾವಣೆಯೆ ನಾನು ನನ್ನ ಅಂತಿಮ ಚುನಾವಣೆ ಎಂದಿದ್ದೆ..ಆದರೆ ನಮ್ಮ ಅತೀಯಾದ ಆತ್ಮವಿಶ್ವಾಸ ನಮಗೆ ಮುಳುವಾಗಿ ನಾನು ಸೋಲು ಕಂಡಿದ್ದೆ. ಸೊಲು ಕಂಡರೂ ನಾನು ಎಲ್ಲೊ ದೂರದ
ಸೇವಾಭಾರತಿ(ರಿ),ಮಂಗಳೂರು ಇದರ ಸೇವಾ ಪ್ರಕಲ್ಪವಾದ `ಅನಂತಸೌಖ್ಯ” ಹಾಗೂ ಕೆ.ಎಂ.ಸಿ,ಆಸ್ಪತ್ರೆ, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಮತ್ತು ಮಂಗಳೂರು ಹಿರಿಯ ನಾಗರಿಕರ ಸಂಘ ಇವರ ಸಹಯೋಗದೊಂದಿಗೆ, ಹಿರಿಯ ನಾಗರಿಕರಿಗಾಗಿ ಉಚಿತ“ಹೃದಯತಪಾಸಣಾ ಶಿಬಿರ”ವು, ವಿ.ಟಿ.ರಸ್ತೆಯಲ್ಲಿರುವ ಚೇತನಾ ಬಾಲವಿಕಾಸ ಕೇಂದ್ರದ ವಠಾರದಲ್ಲಿ ನಡೆಯಿತು ಶಿಬಿರವನ್ನು, ಡಾ.ಪದ್ಮನಾಭಕಾಮತ್, ಪ್ರೊಫೆಸರ್ ಮತ್ತು ಮುಖ್ಯಸ್ಥರು, ಹೃದಯಚಿಕಿತ್ಸಾ ವಿಭಾಗ,
ರಾಜ್ಯ ಸರ್ಕಾರ ವಿಶ್ವಕರ್ಮ ಸಮುದಾಯವನ್ನು ನಿರ್ಲಕ್ಷಿಸುತ್ತಾ ಬಂದಿದ್ದು, ಈ ಬಾರಿಯ ಬಜೆಟ್ನಲ್ಲೂ ಸಮುದಾಯಕ್ಕೆ ವಿಶೇಷ ಅನುದಾನ, ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ ಅನುದಾನ ಘೋಷಣೆ ಮಾಡಿಲ್ಲ ಎಂದು ಅಖಿಲ ಭಾರತ ವಿಶ್ವಕರ್ಮ ಪರಿಷತ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.ಈ ಬಗ್ಗೆ ನಗರದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಪರಿಷತ್ನ ರಾಜ್ಯ ಸಂಚಾಲಕ ಉದಯ ಜಿ ಆಚಾರ್ಯ ಅವರು, ಸಮುದಾಯದ ಶೇ.90ರಷ್ಟು ಜನರು
ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಸಮಾಪ್ತಿಯ ದಿನ ಮಾರ್ಚ್ 05, 2023 ರ ಭಾನುವಾರದಂದು ಅತಿರುದ್ರ ಯಾಗಮಂಟಪದಲ್ಲಿ ಬೆಳಗ್ಗೆ ಜಗದ್ಗುರುಗಳ ಸಾನಿಧ್ಯದಲ್ಲಿ ಪೂರ್ಣಾಹುತಿ, ಮಧ್ಯಾಹ್ನ ಜಗದ್ಗುರುಗಳಿಂದ ಶ್ರೀ ದೇವರಿಗೆ ಕಲಶಾಭಿಷೇಕ, ಪ್ರಸನ್ನಪೂಜೆ, ಮಹಾಪೂಜೆ, ಫಲಮಂತ್ರಾಕ್ಷತೆ. ನಂತರ ಪಲ್ಲಪೂಜೆ, ಮಹಾಸಂತರ್ಪಣೆ ನೆರವೇರಿತು. ಅತಿರುದ್ರ ಮಹಾಯಾಗದ ಮಹಾಸಂಕಲ್ಪ ಸುದೀರ್ಘ 12 ದಿನಗಳ ಕಾಲ




























