Home Archive by category Uncategorized (Page 15)

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ಸಾಗುತ್ತಿರುವ 5ನೇ ದಿನದ ಅತಿರುದ್ರ ಮಹಾಯಾಗ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಐದನೇ ದಿನ ಫೆಬ್ರವರಿ 26, 2023 ರ ಭಾನುವಾರದಂದು, ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ನೆರವೇರಿತು. ದೇವಸ್ಥಾನದ ಪ್ರಾಂಗಣದಲ್ಲಿ ಆಚಾರ್ಯಾದಿ ಋತ್ವಿಗ್ವರಣ, 10 ಋತ್ವಿಜರಿಂದ ಸಪ್ತಶತೀ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : “ಯಜ್ಞ ಒಂದು ಟೆಕ್ನಾಲಜಿ” ಡಾ. ತನ್ಮಯ್ ಗೋಸ್ವಾಮಿ ಉಪನ್ಯಾಸ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 25, 2023 ರ ಶನಿವಾರದಂದು ನಡೆದ ಅತಿರುದ್ರ ಮಹಾಯಾಗದ ನಾಲ್ಕನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಧಾರ್ಮಿಕ ಮುಖಂಡರು ಹಾಗೂ ಸಮಾಜ ಸೇವಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಭಾ ಕಾರ್ಯಕ್ರಮದಲ್ಲಿ ಸಂಸ್ಕೃತ ವಿಶ್ವವಿದ್ಯಾಲಯ ಉತ್ತರಾಖಂಡ ಮತ್ತು ಉತ್ತರಪ್ರದೇಶದ ಉಪಕುಲಪತಿಗಳು ಹಾಗೂ ಆಯುರ್ವೇದ ತಜ್ಞರಾದ ಹಾಗೂ ಕಾರ್ಯಕ್ರಮದ ಮುಖ್ಯ ಅತಿಥಿಯಾದ ಡಾ. ತನ್ಮಯ್ ಗೋಸ್ವಾಮಿ,

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 4ನೇ ದಿನ ಅತಿರುದ್ರ ಮಹಾಯಾಗದ ಸಭಾ ಕಾರ್ಯಕ್ರಮ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 25, 2023 ರ ಶನಿವಾರದಂದು ನಡೆದ ಅತಿರುದ್ರ ಮಹಾಯಾಗದ ನಾಲ್ಕನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಧಾರ್ಮಿಕ ಮುಖಂಡರು ಹಾಗೂ ಸಮಾಜ ಸೇವಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ನಾಡಿನ ಸುಖ, ಶಾಂತಿ, ನೆಮ್ಮದಿಗೋಸ್ಕರ ಯಾಗವನ್ನು ನಡೆಸುತ್ತಿರುವ ಸಂಘಟಕರಿಗೆ ಧನ್ಯವಾದವನ್ನು ಅರ್ಪಿಸಿದರು. ಈ ಅರ್ಪಣೆಯನ್ನು ಭಗವಂತ ಒಪ್ಪಿಕೊಂಡು ಲೋಕಕ್ಕೆ

ಶಿವಪಾಡಿಯ ಅತಿರುದ್ರ ಮಹಾಯಾಗದಲ್ಲಿ ಸ್ವಯಂ ಸೇವಕರಾಗಿ ಮಾಹೆಯ ವಿದ್ಯಾರ್ಥಿಗಳ ಆತಿಥ್ಯ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಮೂರನೇ ದಿನ ಫೆಬ್ರವರಿ 24, 2023 ರ ಶುಕ್ರವಾರ ಬೆಳಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ನೆರವೇರಿತು. ಮಧ್ಯಾಹ್ನ ಸ್ಥಳೀಯ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಆಗಮಿಸಿ ಅತಿರುದ್ರ ಮಹಾಯಾಗದಲ್ಲಿ ಪಾಲ್ಗೊಂಡು ಶ್ರೀ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ಅತಿರುದ್ರ ಮಹಾಯಾಗ 2ನೇ ದಿನದ ಸಭಾಕಾರ್ಯಕ್ರಮ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 23, 2023 ರ ಗುರುವಾರದಂದು ನಡೆದ ಅತಿರುದ್ರ ಮಹಾಯಾಗದ ಎರಡನೇ ದಿನದ ಸಭಾಕಾರ್ಯಕ್ರಮವನ್ನು ಕೃಷ್ಣಪ್ಪ ಸಾಮಂತ ಸ್ಮಾರಕ ಸರಕಾರಿ ಮಾದರಿ ಹಿರಿಯ ಪ್ರಾರ್ಥಮಿಕ ಶಾಲೆಯ ಸಂಸ್ಥಾಪಕರಾದ ಶ್ರೀಧರ್ ಕೆ. ಸಾಮಂತ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅತಿರುದ್ರ ಮಹಾಯಾಗ ಸಮಿತಿಯ ಅಧ್ಯಕ್ಷರಾದ ಶಾಸಕ ರಘುಪತಿ ಭಟ್, ಬೆಂಗಳೂರಿನ ಬಾಲ ವಾಗ್ಮಿ ಕು. ಹಾರಿಕಾ ಮಂಜುನಾಥ್, ಉಡುಪಿಯ ಶಿವಾನಿ ಡೈಗ್ನೋಸ್ಟಿಕ್

ಉಡುಪಿ: ಅತಿರುದ್ರ ಮಹಾಯಾಗಕ್ಕೆ ಆಮಂತ್ರಣ ಪತ್ರಿಕೆ ನೀಡಿ ಗಣ್ಯರಿಗೆ ಆಹ್ವಾನ

ಶಿವಪಾಡಿಯಲ್ಲಿ ಲೋಕ ಕಲ್ಯಾಣಾರ್ಥವಾಗಿ ಫೆಬ್ರವರಿ 22 ರಿಂದ ಮಾರ್ಚ್ 05 ರ ವರೆಗೆ ನಡೆಯಲಿರುವ ಅತಿರುದ್ರ ಮಹಾಯಾಗದ  ಆಮಂತ್ರಣ ಪತ್ರಿಕೆಯನ್ನು ಇಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ,  ಬಿ.ಜೆ.ಪಿ ಜಿಲ್ಲಾಧ್ಯಕ್ಷ  ಕುಯಿಲಾಡಿ ಸುರೇಶ್ ನಾಯಕ್, ಉದಯ್ ಕುಮಾರ್ ಶೆಟ್ಟಿ ಮತ್ತಿತರರಿಗೆ ಉಡುಪಿ ಜಿಲ್ಲಾ ಬಿ.ಜೆ. ಪಿ. ಕಛೇರಿಯಲ್ಲಿ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.

ಕಾವೇರಿ 2.0 ಹೆಸರಲ್ಲಿ ಮಂಗಳೂರಿಗರನ್ನು ವಂಚಿಸುತ್ತಿರುವ ನೋಂದಣಿ ಇಲಾಖೆ ದಿವ್ಯ ಮೌನಕ್ಕೆ ಶರಣಾದ ಜನಪ್ರತಿನಿಧಿಗಳು! ಮೌನದ ಹಿಂದಿನ (ಕಟ್ಟು) ಗುಟ್ಟೇನು?

ಕರ್ನಾಟಕ ರಾಜ್ಯದ ನೋಂದಣಿ ಇಲಾಖೆ ತನ್ನ ಬಂಗಾರದ ಮೊಟ್ಟೆ ಇಡುವ ಕೋಳಿಯನ್ನು ಮಂಗಳೂರಿನಲ್ಲಿ ಸಾಕಲು ಮುಂದಾಗುತ್ತಿದ್ದು, ಕೆಲವೇ ದಿನಗಳಲ್ಲಿ ಇಲ್ಲಿನ ಸಾರ್ವಜನಿಕರು ನೋಂದಣಿಗೆ ಸಂಬಂಧಪಟ್ಟು ಸಾಕಷ್ಟು ಪರದಾಟ ಅನುಭವಿಸಲು ಸಜ್ಜಾಗುತ್ತಿದ್ದಾರೆ. ಕಾವೇರಿ 2.0 ತತ್ರಾಂಶದ ಮೂಲಕ ತನ್ನ ಕಾಲ ಮೇಲೆಯೇ ಕಲ್ಲು ಹಾಕಿಕೊಳ್ಳಲು ಮುದ್ರಂಕ ಹಾಗೂ ನೋಂದಣಿ ಇಲಾಖೆ ಸಜ್ಜಾಗುತ್ತಿದೆ. ನಾನು ಈ ಬರಹ ಬರೆಯುತ್ತಿರುವ ಉದ್ದೇಶ ಜಮೀನು ನೋಂದಣಿಗೆ ಸಂಬಂಧಪಟ್ಟಂತೆ ಇದೆ ಫೆಬ್ರವರಿ 13 ರಿಂದ

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಮಹಿಳೆ ಕೇರಳದಲ್ಲಿ ಬಂಧನ

ವಿಟ್ಲ: ಪ್ರಕರಣಯೊಂದರಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಮಹಿಳೆಯೊಬ್ಬರನ್ನು ವಿಟ್ಲ ಪೊಲೀಸರು ಕೇರಳದಲ್ಲಿ ಬಂಧಿಸಿದ ಘಟನೆ ನಡೆದಿದೆ.‌ ಕೇರಳ ರಾಜ್ಯದ ಪಯ್ಯನ್ನೂರು ಜಿಲ್ಲೆಯ ಕುಂಞಮಂಗಲ ಪಾಣಚೇರಿ ನಿವಾಸಿಸುಜಾತ(42) ಬಂಧಿತ ಆರೋಪಿ ಮಹಿಳೆ.ಈಕೆಯ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ 2013ರಲ್ಲಿ ಕಲಂ:379,311,406,417, 418,419.420.423.427.465,467,468,471,504,506 r/w 34 IPC ಯಂತೆ ಪ್ರಕರಣ ದಾಖಲಾಗಿತ್ತು.ಈಕೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ

ಕದ್ರಿ ಶ್ರೀ ಕಾಲಭೈರವ ದೇವಸ್ಥಾನ : ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಸಂಪನ್ನ

ಮಂಗಳೂರು: ರಾಜರಾಜೇಶ್ವರ ತಪೋನಿಧಿ ಶ್ರೀ 1008 ಶ್ರೀ ರಾಜಯೋಗಿ ನಿರ್ಮಲನಾಥಜೀ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ವೇದವಿದ್ವಾನ್ ದೇರೆಬೈಲು ವಿಠಲ್‍ದಾಸ್ ತಂತ್ರಿಗಳ ನೇತೃತ್ವದಲ್ಲಿ ಕದಿರೆಯ ಪಟ್ಟದ ಸಿದ್ಧ ಪೀಠದೊಡೆಯ ಕದ್ರಿ ಸುವರ್ಣ ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠದ ಶ್ರೀ ಕಾಲಭೈರವ ಹಾಗೂ ಪರಿವಾರ ದೇವರುಗಳ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ ನಾಥ ಪಂಥದ ಸಂಪ್ರದಾಯದಂತೆ ವೈಧಿಕ ವಿಧಿ ವಿಧಾನಗಳೊಂದಿಗೆ ಇಂದು (ಫೆ.6) ವಿದ್ಯುಕ್ತವಾಗಿ

ವಿನೂತನ ಶೈಲಿಯ ನಿರೂಪಣೆಯಿಂದ ಮಾಧ್ಯಮದ ಯಶಸ್ಸು ಸಾಧ್ಯ : ಪತ್ರಕರ್ತ ಎ.ಕೆ. ಕುಕ್ಕಿಲ ಬಂಟ್ವಾಳ

ಉಜಿರೆ, ಫೆ.4: ಸಾಂಪ್ರದಾಯಿಕ ಮಾಧ್ಯಮವನ್ನು ಉಳಿಸುವ ನಿಟ್ಟಿನಲ್ಲಿ ಪತ್ರಕರ್ತರು ಕಾರ್ಯನಿರತರಾಗಬೇಕು. ವಿಭಿನ್ನ ಶೈಲಿಯ ಸುದ್ದಿಗಳನ್ನು ಬರೆದಾಗ ಮಾತ್ರ ಮಾಧ್ಯಮರಂಗದಲ್ಲಿ ಯಶಸ್ಸು ಸಾಧ್ಯ ಎಂದು ಸನ್ಮಾರ್ಗ ಪತ್ರಿಕೆಯ ಪತ್ರಕರ್ತ ಎ.ಕೆ. ಕುಕ್ಕಿಲ ಬಂಟ್ವಾಳ ಹೇಳಿದರು. ಇಲ್ಲಿನ ಶ್ರೀ ಕೃಷ್ಣಾನುಗ್ರಹ ಸಭಾಭವನದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ