Home Archive by category Uncategorized (Page 18)

ಭವಿಷ್ಯದ ಭಾರತಕ್ಕೆ ನಮ್ಮ ಕೊಡುಗೆ ನೀಡೋಣ: ಲೆಫ್ಟಿನೆಂಟ್‌ ಕಮಾಂಡರ್‌ ಭರತ್‌ ಕುಮಾರ್‌

ಮಂಗಳೂರು: ಸಮಗ್ರಅಭಿವೃದ್ಧಿಯೊಂದಿಗೆಜಗತ್ತಿನಸೂಪರ್‌ ಪವರ್‌ ಆಗುವತ್ತದಿಟ್ಟಹೆಜ್ಜೆಇಟ್ಟಿರುವಭಾರತಕ್ಕೆ, ದೇಶದನಾಗರಿಕತನ್ನದೇಆದರೀತಿಯಲ್ಲಿಕೊಡುಗೆನೀಡಬಹುದು, ಎಂದುಎನ್‌ಸಿಸಿ ಯ ನೌಕಾದಳದ (5  ಕರ್ನಾಟಕನೌಕಾದಳಘಟಕ) ಕಮಾಂಡಿಂಗ್‌ ಆಫೀಸರ್‌ ಲೆಫ್ಟಿನೆಂಟ್‌ ಕಮಾಂಡರ್‌ ಭರತ್‌ ಕುಮಾರ್‌ ಅಭಿಪ್ರಾಯಪಟ್ಟಿದ್ದಾರೆ. ನಗರದವಿಶ್ವವಿದ್ಯಾನಿಲಯಕಾಲೇಜಿನಲ್ಲಿ 75ನೇ

ಕೊರೊನಾ ನಿಯಂತ್ರಣಕ್ಕೆ ಅಗತ್ಯ ಕ್ರಮ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದ್ದು, ಕೊರೊನಾ ನಿರ್ವಹಣೆಗೆ ಮೂಲಸೌಕರ್ಯ ಕಲ್ಪಿಸಲು ಹಲವು ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕೊರೊನಾ ಸೋಂಕಿನ ಪ್ರಮಾಣ ಕಡಿಮೆ ಇರುವ ಜಿಲ್ಲೆಗಳಲ್ಲಿ ಇದೇ ತಿಂಗಳ 23ರಿಂದ ಶಾಲೆಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ. ಆದರೆ, ಕೋವಿಡ್ ಪಾಸಿಟಿವ್ ದರ ಹೆಚ್ಚಿರುವ ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,

ಕುರು ದ್ವೀಪದ ವಿದ್ಯಾರ್ಥಿನಿಯರನ್ನು ಅಭಿನಂದಿಸಲು ದೋಣಿ ಏರಿದ್ರು ಉಡುಪಿಯ ಡಿಡಿಪಿಐ!

ಕುಂದಾಪುರ: ಇತ್ತೀಚೆಗಷ್ಟೇ ದೋಣಿಯ ಮೂಲಕ ಪರೀಕ್ಷಾ ಕೇಂದ್ರಕ್ಕೆ ಸಾಗಿ ಎಸೆಸ್ಸೆಲ್ಸಿ ಪರೀಕ್ಷೆ ಬರೆದು ರಾಜ್ಯಾದ್ಯಂತ ಸುದ್ದಿಯಾದ ಮರವೆಂತೆಯ ಕುರು ದ್ವೀಪದ ವಿದ್ಯಾರ್ಥಿನಿಯರ ಮನೆಗೆ  ಡಿಡಿಪಿಐ ಭೇಟಿ ನೀಡಿ ಶುಭ ಹಾರೈಸಿದ್ದಾರೆ. ಉಡುಪಿ ಡಿಡಿಪಿಐ ಎನ್ ಎಚ್ ನಾಗೂರ ಹಾಗೂ ಶಿಕ್ಷಣಾ ಇಲಾಖೆಯ ಅಧಿಕಾರಿಗಳು ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದ್ಚಿತೀಯ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿನಿ ಸಂಜನಾ ಮತ್ತು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣಳಾದ ಶಿಲ್ಪಾ ಅವರನ್ನು

ಸೋನು ಸೂದ್ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಉಳ್ಳಾಲದಲ್ಲಿ ಆಕ್ಸಿಜನ್ ಪ್ಲ್ಯಾಂಟ್

ಸೋನು ಸೂದ್ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಉಳ್ಳಾಲದಲ್ಲಿ ಆಕ್ಸಿಜನ್ ಪ್ಲ್ಯಾಂಟ್ ನಿರ್ಮಾಣವಾಗಲಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಉಳ್ಳಾಲದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ಥಾಪನೆ ಆಗಲಿದೆ. ನಟ ಸೋನು ಸೂದ್ ನಮ್ಮ ಭಾಗಕ್ಕೆ ಒಳ್ಳೆಯ ಕೊಡುಗೆ ನೀಡಿದ್ದಾರೆ.ಇದು ನನಗೆ ಮತ್ತು ನಮ್ಮ ಕ್ಷೇತ್ರದ ಜನರಿಗೆ ಸಿಹಿ ಸುದ್ದಿಯಾಗಿದೆ. ಇನ್ನೂ 60ಲಕ್ಷ ನಟ ಸೋನು ಸೂದ್ ಉಳಿದ 40ಲಕ್ಷ ದಕ್ಷಿಣ ಕನ್ನಡ ಜಿಲ್ಲಾಡಳಿತ ಕೊಟ್ಟಿದೆ. ನಮ್ಮ ಕ್ಷೇತ್ರದ ಜನರ ಪರವಾಗಿ

ರೈಲ್ವೆ ಬೇಡಿಕೆಗಳ ಈಡೇರಿಕೆಗಾಗಿ ರೈಲ್ವೆ ಸಚಿವರಿಗೆ ನಳಿನ್ ಕುಮಾರ್ ಕಟೀಲ್ ಮನವಿ

ರೈಲ್ವೆ ಬೇಡಿಕೆಗಳ ಈಡೇರಿಕೆಗಾಗಿ ರೈಲ್ವೆ ಸಚಿವರಿಗೆ ನಳಿನ್ ಕುಮಾರ್ ಕಟೀಲ್ ಮನವಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಶ್ಣವ್ ರವರನ್ನು ಭೇಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ರೈಲ್ವೆ ಇಲಾಖೆಗೆ ಸಂಬಂಧಿಸಿದ ಈ ಕೆಳಕಂಡ ವಿಷಯಗಳ ಕುರಿತು ಕ್ರಮಕೈಗೊಳ್ಳುವಂತೆ ಮನವಿ ಮಾಡಿದರು. ಆಡಳಿತಾತ್ಮಕ ಬದಲಾವಣೆ. 1. ಮಂಗಳೂರು ತೋಕುರು ರೈಲ್ವೆ ಲೈನ್ ನ್ನು ಸೌತ್ ವೆಸ್ಟರ್ನ್

ಫಾದರ್ ಮುಲ್ಲರ್ ಹೋಮಿಯೋಪಥಿ ಮಹಾವಿದ್ಯಾಲಯ: ಆ. 6ರಂದು 31ನೇ ಪದವಿ ಪ್ರದಾನ, ಸ್ಪೆಷಾಲಿಟಿ ಕ್ಲಿನಿಕ್ ಉದ್ಘಾಟನೆ

ಫಾ. ಮುಲ್ಲರ್ ಸೇವಾ ಸಂಸ್ಥೆಯ ಘಟಕವಾಗಿರುವ ಫಾ. ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯದ 31ನೇ ಪದವಿ ಪ್ರದಾನ ಹಾಗೂ ಸ್ಪೆಷಾಲಿಟಿ ಕ್ಲಿನಿಕ್ ಉದ್ಘಾಟನೆ ಸಮಾರಂಭ ಆ. 6ರಂದು ನಡೆಯಲಿದೆ ಎಂದು ಫಾ. ಮುಲ್ಲರ್ ಸೇವಾ ಸಂಸ್ಥೆಗಳ ನಿರ್ದೇಶಕ ವಂ. ಫಾ. ರಿಚರ್ಡ್ ಅಲೋಶಿಯಸ್ ಕುವೆಲ್ಲೋ ಹೇಳಿದರು. ದೇರಳಕಟ್ಟೆಯ ಫಾ. ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯ ಸಭಾಂಗಣದಲ್ಲಿ ನಡೆದ ಪತ್ರಿಕೋಷ್ಠಿಯಲ್ಲಿ ಮಾತನಾಡಿದ ಅವರು ಫಾ. ಮುಲ್ಲರ್

ಪುತ್ತೂರಿನ ಕೆದಿಲ ಗ್ರಾಮದಲ್ಲಿ ಹದಗೆಟ್ಟ ರಸ್ತೆ: ದುರಸ್ತಿಗೆ ಆಗ್ರಹಿಸಿ ನಾಗರಿಕರಿಂದ ಮನವಿ

ಪುತ್ತೂರು : ಅಭಿವೃದ್ಧಿ ಹೊಂದುತ್ತಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಕೆದಿಲ ಗ್ರಾಮದಲ್ಲಿ ಹಲವು ರಸ್ತೆಗಳು ನಾದುರಸ್ತಿಯಲ್ಲಿದ್ದು, ಕೆದಿಲ ಗ್ರಾಪಂನವರು ಗ್ರಾಮದ ಹಲವು ರಸ್ತೆಗಳ ದುರಸ್ತಿಗೆ ಅನುದಾನ ಒದಗಿಸುವಂತೆ ಬೇಡಿಕೆಯಿಟ್ಟಿದ್ದಾರೆ. ಇದು ತಾಲೂಕಿನ ಇಡೀ ಗ್ರಾಮಸ್ಥರ ಬೇಡಿಕೆಯೂ ಆಗಿದೆ. ಎಲ್ಲಾ ಸಮುದಾಯದವರು ವಾಸಿಸುವ ಈ ಗ್ರಾಮದಲ್ಲಿ ಕೃಷಿಕರು ಅಧಿಕ ಸಂಖ್ಯೆಯಲ್ಲಿದ್ದಾರೆ. ಹಲವು ಶಾಲೆಗಳು ಕಾರ್ಯಾಚರಿಸುತ್ತಿವೆ. ಅಡಕೆ ಗಾರ್ಬಲ್‌ಗಳು ಇನ್ನಿತರ

ಪುತ್ತೂರು : ವ್ಯಾಕ್ಸಿನ್ ವಿಚಾರದಲ್ಲಿ ಮಾತಿನ ಚಕಮಕಿ ನಡೆದು ಘರ್ಷಣೆ

ವ್ಯಾಕ್ಸಿನ್ ವಿಚಾರದಲ್ಲಿ ಮಾತಿನ ಚಕಮಕಿ ನಡೆದ ಘಟನೆ ಕಾಸರಗೋಡಿನ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ. ಮೊಗ್ರಾಲ್ ಪುತ್ತೂರು ಹೈಯರ್ ಸೆಕೆಂಡರಿ ಶಾಲೆಯಲ್ಲಿ ವ್ಯಾಕ್ಸಿನ್ ನೀಡಲಾಗುತ್ತಿತ್ತು ಪಂಚಾಯತ್ ನ ಮೊದಲ ಮತ್ತು ಎರಡನೇ ವಾರ್ಡಿನವರಿಗೆ ಶುಕ್ರವಾರ ವ್ಯಾಕ್ಸಿನ್ ನೀಡಲು ತೀರ್ಮಾನಿಸಲಾಗಿತ್ತು .ಈ ಮಧ್ಯೆ ಹೊರ ವಾರ್ಡಿನವರು ವ್ಯಾಕ್ಸಿನ್ ಪಡೆಯಲು ಬಂದಿದ್ದಾರೆ ಎಂಬ ವಿಚಾರದಲ್ಲಿ ಘರ್ಷಣೆ ನಡೆದಿದೆ.ಹೀಗಾಗಿ ಗಂಟೆಗಳ ಕಾಲ ವ್ಯಾಕ್ಸಿನ್ ನೀಡಿಕೆ ಸ್ಥಗಿತಗೊಂಡಿತ್ತು.

 ಕದ್ರಿ ಪಾರ್ಕ್ ಮುಂಭಾಗದಲ್ಲಿ ಅಕ್ರಮ ಗೂಡಂಗಡಿಗಳ ತೆರವು : ಕಂದಾಯ ಅಧಿಕಾರಿಗಳ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಪಾರ್ಕ್ ಮುಂಭಾಗದಲ್ಲಿ ಅಕ್ರಮ ಗೂಡಂಗಡಿಗಳ ತೆರವು ಕಾರ್ಯಾಚರಣೆ ನಡೆದಿದೆ. ಪಾಲಿಕೆ ಕಮೀಷನರ್ ಅಕ್ಷಯ್ ಶ್ರೀಧರ್ ಅವರ ಸೂಚನೆ ಮೇರೆಗೆ ಕಂದಾಯ ಅಧಿಕಾರಿಗಳ ನೇತೃತ್ವದಲ್ಲಿ ತೆರವು ನಡೆಸಲಾಯ್ತು. ಪಾರ್ಕ್ ಮುಂಭಾಗದಲ್ಲಿ ಸುಮಾರು 10ಕ್ಕೂ ಅಧಿಕ ಅಕ್ರಮ ಗೂಡಂಗಡಿಗಳ ತೆರವು ಮಾಡಲಾಗಿದೆ. ಇನ್ನು ಈ ಪ್ರದೇಶದಲ್ಲಿ ಸ್ಮಾಟ್ ಸಿಟಿ ಯೋಜನೆಯಲ್ಲಿ ರಸ್ತೆ ಕಾಮಗಾರಿ ಹಾಗೂ ಫುಡ್ ಕೋರ್ಟ್ ಗಳ ಕಾಮಗಾರಿ ನಡೆಸಲಾಗುತ್ತದೆ. ಈ

ಭಾರತ್ ಸ್ಕೌಟ್ ಆಂಡ್ ಗೈಡ್ಸ್ ತಂಡದಿಂದ ಸೇವಾ ಕಾರ್ಯ: ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ನೈತಿಕ ಸ್ಥೈರ್ಯ

ಕೋರೋನಾ ಭೀತಿಯ ನಡುವೆಯೂ ಮತ್ತೆ ಎಸೆಸೆಲ್ಸಿ ಪರೀಕ್ಷೆ ಕರ್ನಾಟಕದಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಈ ಯಶಸ್ವಿನ ಹಿಂದೆ ಶಿಕ್ಷಣ ಇಲಾಖೆ ಜೊತೆ ಹಲವು ಸಂಘ ಸಂಸ್ಥೆಗಳು ಕೈಜೋಡಿಸಿದೆ. ಈ ಪೈಕಿ ಪ್ರಮುಖ ಪಾತ್ರ ವಹಿಸಿ, ಪರೀಕ್ಷೆ ಸುಸೂತ್ರವಾಗಿ ನಡೆಯಲು ಕಾರಣವಾದವರ ಪೈಕಿ ಈ ತಂಡದ ಪ್ರಯತ್ನ ಕೂಡಾ ಪ್ರಶಂಸಾರ್ಹ. ಅಷ್ಟಕ್ಕೂ ಆ ತಂಡ ಯಾವುದು? ಎಸೆಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಅವರು ಮಾಡಿದ ಸೇವೆ ಏನು? ಬನ್ನಿ ನೋಡೋಣ ನೀಲಿ ಬಣ್ಣದ ಸಮವಸ್ತ್ರ, ತಲೆಗೊಂದು ಟೋಪಿ