ಭಾರತದ ಮೊಬೈಲ್ ರಫ್ತು ಒಂದು ದಶಕದಲ್ಲಿ ದುಪ್ಪಟ್ಟು ಆಗಿದೆ. ಆದರೆ ಜಾಗತಿಕವಾಗಿ ಭಾರತ ಇನ್ನೂ ಹಿಂದೆ ಇದೆ. ಆದರೂ ಭಾರತವು ಜಗತ್ತಿನ ಅತಿ ದೊಡ್ಡ ಎರಡನೆಯ ಮೊಬಾಯಿಲ್ ಮಾರುಕಟ್ಟೆ ಆಗಿ ಬದಲಾಗಿದೆ. ಅದಕ್ಕೆ ಕಾರಣ ಇಲ್ಲಿನ ಕೋಟಿ ಕೋಟಿ ಏರುಮುಖ ಜನಸಂಖ್ಯೆ. ಇಂದು ಬುದ್ಧ ಇದ್ದು ಮೊಬೈಲ್ ಇಲ್ಲದ ಮನೆಯ ಸಾಸಿವೆ ತಾ ಎಂದು ಹೇಳಿದ್ದರೆ, ಕಿಸಾಗೋತಮಿಯು ಹುಡುಕಲು
1931ರ ಆಲಂ ಆರಾ ಚಿತ್ರದಲ್ಲಿ ಒಂದು ಹಾಡು ಹಾಡಿ ಕೊರ್ಶಿದ್ ಮಿನೋಶರ್ ಹೋಮ್ಜಿ ಭಾರತದ ಮೊದಲ (ಮಹಿಳಾ)ಹಿನ್ನೆಲೆ ಗಾಯಕಿ ಎನಿಸಿದರು. 1935ರಲ್ಲಿ ಬಂದ ದೂಪ್ ಚಾವೋ ಚಿತ್ರದಲ್ಲಿ ಮೊದಲ ಬಾರಿಗೆ ಹಿನ್ನೆಲೆ ಗಾಯನ ಅಳವಡಿಸಿಕೊಳ್ಳಲಾಯಿತು.1937ರ ಕಿಸಾನ್ ಕನ್ಯಾ ದೇಶದ ಮೊದಲ ಬಣ್ಣದ ಚಿತ್ರ. 1921ರ ಭಕ್ತ ವಿಧುರ ಚಿತ್ರದಲ್ಲಿ ರೌಲೆಟ್ ಕಾಯ್ದೆ ರಾಜಕೀಯ ವಿಚಾರ ಇದ್ದುದಕ್ಕೆ ಮದರಾಸು, ಕರಾಚಿ ಪ್ರಾಂತ್ಯಗಳಲ್ಲಿ ಅದನ್ನು ನಿಷೇಧಿಸಲಾಗಿತ್ತು. 1933ರ ಮಲಯಾಳದ ಮಾರ್ತಾಂಡ ವರ್ಮ
ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಹೇರೂರ್ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಸಂಜೀವ ಪೂಜಾರಿಯವರ ನೇತೃತ್ವದಲ್ಲಿ ಜನವರಿ 20ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್ ,ಉಪಾಧ್ಯಕ್ಷರಾದ ಹರೀಶ್ ಸಾಲ್ಯಾನ್,ಮಹಾಮಂಡಲದ ಸದಸ್ಯರಾದ ರತ್ನಾಕರ್ ಸಾಲ್ಯಾನ್ ಗೋವಾ,ಚಿಕ್ಕಮಂಗಳೂರು ಜಿಲ್ಲಾ ಒಕ್ಕೂಟದ ಅಧ್ಯಕ್ಷರಾದ ಹೆಚ್ ಎಂ ಸತೀಶ್,ಗಣೇಶ್
ಏನಿದು ಹೃದಯ ಸ್ತಂಭನ (Cardiac arrest)? ಹೃದಯ ತನ್ನ ಬಡಿತವನ್ನು ನಿಲ್ಲಿಸುವುದನ್ನು ಹೃದಯ ಸ್ತಂಭನ ಎನ್ನುತ್ತಾರೆ. ಹೃದಯಾಘಾತ ಅದರ ಮುಖ್ಯ ಕಾರಣಗಳಲ್ಲಿ ಒಂದು. ಹೃದಯ ಸ್ತಂಭನ ಎನ್ನುವುದು ಒಂದು ತುರ್ತು ಪರಿಸ್ಥಿತಿಯಾಗಿದ್ದು, ತಕ್ಷಣವೇ ಹೃದಯದ ಬಡಿತ ಆರಂಭವಾಗುವಂತೆ ನೋಡಿಕೊಳ್ಳಬೇಕು. ತುರ್ತು ಹೃದಯ ಚಿಕಿತ್ಸೆಯನ್ನು ಆರಂಭಿಸುವ ಮೊದಲು ಹೃದಯ ಸ್ತಂಭನದ ಚಿಹ್ನೆಗಳನ್ನು ಗುರುತಿಸಬೇಕು. ಏನಿದು ಚಿಹ್ನೆಗಳು ? ರೋಗಿ ದಿಡೀರನೆ ಜ್ಞಾನ ಅಥವಾ ಪ್ರಜ್ಞೆ ತಪ್ಪುವುದು,
ಬಿಎಂಆರ್ ಗ್ರೂಪ್ ವತಿಯಿಂದ ಗೋಲ್ಡ್ ಸ್ಕೀಮ್ ಸೀಸನ್ 4ರ ಮೂರನೇ ತಿಂಗಳ ಲಕ್ಕಿ ಡ್ರಾ ಕಾರ್ಯಕ್ರಮವು ಇಂದು ಸಂಜೆ 7 ಗಂಟೆಗೆ ಕೃಷ್ಣಾಪುರದ ಬಿಎಂಆರ್ ಆಫೀಸ್ ನಲ್ಲಿ ನಡೆಯಲಿದೆ. ಪ್ರತೀ ತಿಂಗಳು ವಿಶೇಷ ಮತ್ತು ಆಕರ್ಷಕ ಬಹುಮಾನಗಳನ್ನು ಗೆಲ್ಲುವ ಅವಕಾಶವಿದೆ. ಹೊಸ ವರ್ಷದ ಪ್ರಯುಕ್ತ ಹಾಗೂ ಜನವರಿ 5ನೇ ತಾರೀಕಿನ ಮುಂಚಿತವಾಗಿ ಹಣ ಪಾವತಿಸಿದವರಿಗೆ 50 ಚಿನ್ನದ ಉಂಗುರು ಮತ್ತು 200ಕ್ಕೂ ಅಧಿಕ ಸರ್ಪ್ರೈಸ್ ಗಿಫ್ಟ್ ಪಡೆಯುವ ಅವಕಾಶವಿದೆ. ಹೆಚ್ಚಿನ ಮಾಹಿತಿಗಾಗಿ
ಅದ್ಯಪಾಡಿ ಬೈಲು ಮಾಗಣೆಯ ಬೀಬಿಲಚ್ಚಿಲ್ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಫೆ.23ರಿಂದ ಫೆ.25ರ ವರೆಗೆ ಬ್ರಹ್ಮಶ್ರೀ ಶಿಬರೂರು ಶ್ರೀ ವೇದವ್ಯಾಸ ತಂತ್ರಿಗಳ ನೇತೃತ್ವದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವವು ನಡೆಯಲಿದೆ. ಫೆ.23 ರಂದು ಬೆಳಿಗ್ಗೆ ಗಣಪತಿ ಹೋಮ, ಸಾಮೂಹಿಕ ಪ್ರಾರ್ಥನೆ, ತೋರಣ ಮುಹೂರ್ತ, ನಾಗತಂಬಿಲ, ರುದ್ರಯಾಗ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಬೀಬಿಲಚ್ಚಿಲ್ ಶ್ರೀ
ಬೆಂಗಳೂರಿನ ಚಿಕ್ಕಪೇಟೆಯ ಬಟ್ಟೆ ವ್ಯಾಪಾರಿ ಹಾಗೂ ಜೂಗನಹಳ್ಳಿಯ ಬಂಗಲೆ ವಾಸಿ ಲಾಡುಲಾಲ್ ಪಿಟ್ಲಿಯಾ ಅವರು ಈಗ ರಾಜಸ್ತಾನದ ಸಹಾರ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ ಎನ್ನುತ್ತದೆ ಸುದ್ದಿ. ಬೆಂಗಳೂರಿನ ಚಿಕ್ಕಪೇಟೆಯ ಬಟ್ಟೆ ವ್ಯಾಪಾರವೆಲ್ಲ ಗುಜರಾತ್, ರಾಜಸ್ತಾನಿಗಳ ಕಯ್ಯಲ್ಲಿ ಇದೆ ಎಂಬ ಕೆಲವರದು ಟೀಕೆಯಲ್ಲ ಸತ್ಯ. ಕನ್ನಡ ಹೋರಾಟಗಾರರು ಕೆಲವರು ರಾಜ್ಯೋತ್ಸವದ ಸಮಯದಲ್ಲಿ ಇದನ್ನು ನಗದು ಮಾಡಿಕೊಳ್ಳುವುದು ನಡೆದಿದೆ. ನಲವತ್ತೈದು ವರುಷಗಳ ಹಿಂದೆ
ಅರವಿಂದ ಪನಗರಿಯ ಅವರು 16ನೇ ಹಣಕಾಸು ಆಯೋಗದ ಅಧ್ಯಕ್ಷರಾಗಿ ಆಯ್ಕೆ ಆಗುತ್ತಿದ್ದಂತೆ ಕರ್ನಾಟಕದ ತೆರಿಗೆ ಪಾಲು ಕಡಿಮೆ ಆಗಿರುವ ಅಂಶ ಹೊರ ಬಿದ್ದಿದೆ. ಅದೇ ವೇಳೆ ಗುಜರಾತಿಗೆ ಹಣಕಾಸು ವರುಷದ ತೆರಿಗೆ ಪಾಲು 51 ಶೇಕಡಾ ಹೆಚ್ಚು ಆಗಿರುವುದು ದೇಶವನ್ನೇ ಕಕ್ಕಾಬಿಕ್ಕಿಗೊಳಿಸಿದೆ.ಕಳೆದ ಕೆಲವು ದಶಕಗಳಿಂದ ಗುಜರಾತಿಗಳು ವಿದೇಶಗಳಲ್ಲಿ ಹೋಗಿ ನೆಲೆಸುವುದು ಅಧಿಕವಾಗಿದೆ. ಕಳೆದೊಂದು ದಶಕದಿಂದ ದೇಶದಲ್ಲೇ ಅತಿ ಹೆಚ್ಚು ಗುಜರಾತ್ ಉದ್ಯಮಿಗಳು ಬ್ಯಾಂಕುಗಳಿಗೆ ಟೋಪಿ ಹಾಕಿ
ಕರಾವಳಿಯ ಪ್ರಸಿದ್ಧವಾಹಿನಿ ವಿ4 ನ್ಯೂಸ್ 247 ಚಾನೆಲ್ ವಿಭಿನ್ನ ಪರಿಕಲ್ಪನೆಯ ಕಾಮಿಡಿ ರಿಯಾಲಿಟಿ ಶೋ ಕಾಮಿಡಿ ಪ್ರೀಮಿಯರ್ ಲೀಗ್. ಕಾಮಿಡಿ ಪ್ರೀಮಿಯರ್ ಲೀಗ್ ತುಳುನಾಡಿನ ಉದಯೋನ್ಮುಖ ಕಲಾವಿದರು ಹಾಗೂ ತಂಡಗಳಿಗೆ ವಿ4 ನ್ಯೂಸ್ 24×7 ಒದಗಿಸಿದ ಒಂದು ವಿಭಿನ್ನ ವೇದಿಕೆ. ಒಂದೇ ಕಡೆ ಚಿತ್ರೀಕರಣ ನಡೆಯದೆ ತಿಂಗಳಿಗೊಂದು ಕಡೆಗಳಂತೆ ಊರೂರಿಗೆ ತೆರಳಿ ಕಾಮಿಡಿ ಸಂತೆಯಂತೆ ಪ್ರದರ್ಶನಗಳನ್ನು ನೀಡಿ ಹಾಸ್ಯದ ರಸದೌತಣ ಉಣಬಡಿಸುವುದು ವಿ4 ನ್ಯೂಸ್ 24×7 ಕಾಮಿಡಿ
ಮಂಗಳೂರು: ನಗರದ ಬಂಗ್ರಕೂಳೂರಿನಲ್ಲಿರುವ ಗೋಲ್ಡ್ ಫಿಂಚ್ ಸಿಟಿಯಲ್ಲಿ ಡಿಸೆಂಬರ್ 30ರಂದು ಮಂಗಳೂರು ಕಂಬಳ ಅದ್ಧೂರಿಯಾಗಿ ನಡೆಯಲಿದ್ದು ಇದರ ಅಂಗವಾಗಿ ಛಾಯಾಚಿತ್ರ ಸ್ಪರ್ಧೆ, ಕಲರ್ ಕೂಟ ಮತ್ತು ರೀಲ್ ಕಂಟೆಸ್ಟ್ ಆಯೋಜಿಸಲಾಗಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಕ್ಯಾ. ಬೃಜೇಶ್ ಚೌಟ ಮಾಹಿತಿ ನೀಡಿದರು. ಅವರು ನಗರ ಖಾಸಗಿ ಹೊಟೇಲಿನಲ್ಲಿ ಸಉದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಡಿ.30ರಂದು ಬೆಳಗ್ಗೆ 8:30ಕ್ಕೆ ದಿ. ರತ್ನ ಮಾಧವ ಶೆಟ್ಟಿ ವೇದಿಕೆಯಲ್ಲಿ ಕಂಬಳ