Home Archive by category Uncategorized (Page 4)

ಮಂಗಳೂರು : ಡಿ.14ರಂದು ಉಚಿತ ವೃತ್ತಿ ಜಾಗೃತಿ ಕಾರ್ಯಾಗಾರ

ಭಾರತದ ಟ್ರೆಂಡಿಂಗ್ ಕೆರಿಯರ್ ಗೈಡೆನ್ಸ್ ಪ್ಲಾಟ್ಫಾರ್ಮ್ ಮತ್ತು ಮಂಗಳೂರಿನ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ನ ಸಹಯೋಗದೊಂದಿಗೆ “ಡ್ರಾ ಮೈ ಕೆರಿಯರ್” ವೃತ್ತಿ ಜಾಗೃತಿ ಕಾರ್ಯಾಗಾರವು ಡಿ.14 ರಂದು ನಗರದ ಐಎಂಎ ಸಭಾಂಗಣದಲ್ಲಿ ನಡೆಸುತ್ತಿದೆ.ಕಾರ್ಯಾಗಾರವು 9,10, ಪ್ರಥಮ ಮತ್ತು ದ್ವಿತೀಯ ಪಿಯು ವಿದ್ಯಾರ್ಥಿಗಳು ಮತ್ತು ಅವರ ಪೋಷಕರ ಅಭಿರುಚಿಯನ್ನು

ಮಾಜೀ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ನಿಧನ

ಕರ್ನಾಟಕದ ಮಾಜೀ ಮುಖ್ಯಮಂತ್ರಿ ಹಾಗೂ ಭಾರತದ ವಿದೇಶಾಂಗ ಸಚಿವರಾಗಿದ್ದ ಸೋಮನಹಳ್ಳಿ ಮಲ್ಲಪ್ಪ ಕೃಷ್ಣ ಅವರು ಮುಂಜಾವ ಎರಡೂವರೆ ಗಂಟೆಗೆ ಬೆಂಗಳೂರು ಸದಾಶಿವನಗರದ ಸ್ವಗೃಹದಲ್ಲಿ ನಿಧನರಾದರು. ಕೃಷ್ಣರ ತಂದೆ ಸೋಮನಹಳ್ಳಿ ಮಲ್ಲಪ್ಪನವರು ಸ್ವಾತಂತ್ರ್ಯ ಪೂರ್ವದಲ್ಲಿ ಮೈಸೂರು ಶಾಸನ ಸಭೆಯ ಸದಸ್ಯರಿದ್ದರು. ವಿದೇಶದಲ್ಲಿ ಶಿಕ್ಷಣ ಮುಗಿಸಿದ ಕೃಷ್ಣ ಅವರು ದೇಶಕ್ಕೆ ಹಿಂತಿರುಗಿ ಮದ್ದೂರು ವಿಧಾನ ಸಭಾ ಕ್ಷೇತ್ರದಿಂದ ಮೊದಲು ಗೆದ್ದುದು ಪ್ರಜಾ ಸಮಾಜವಾದಿ ಪಕ್ಷದಿಂದ. ಮುಂದೆ

ಶಯದೇವಿಸುತೆ ಮರವಂತೆಯವರ ಮುಡಿಗೇರಿದ,“ಕರ್ನಾಟಕ ಸಾಧಕ ರತ್ನ ಪ್ರಶಸ್ತಿ

ಶ್ರೀ ಮಹಾದೇವ ಎಜುಕೇಷನ್, ಆರ್ಟ್ & ಕಲ್ಚರಲ್ ಟ್ರಸ್ಟ್(ರಿ.) ಬಳ್ಳಾರಿ, ಜೆ.ಟಿ. ಫೌಂಡೇಷನ್ ಮತ್ತು ಶ್ರೀ ಎಸ್.ಆರ್.ಎಂ. ಸೇವಾ ಸಂಸ್ಥೆ(ರಿ.) ಬಳ್ಳಾರಿ ಹಾಗೂ, ಅಖಿಲ ಕರ್ನಾಟಕ ಕನ್ನಡ ರಾಜ್ಯೋತ್ಸವ ಸಮಿತಿ ಬಳ್ಳಾರಿ – ಇವರ ಸಹಯೋಗದಲ್ಲಿ, “ಅಖಿಲ ಕರ್ನಾಟಕ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನ” ವು 2024, ನವೆಂಬರ್ 30 ಹಾಗೂ ಡಿಸೆಂಬರ್ 01ರಂದು ಬಳ್ಳಾರಿಯ ಡಾ. ಜೋಳದರಾಶಿ ದೊಡ್ಡನಗೌಡರ ರಂಗಮಂದಿರದಲ್ಲಿ ಸತತ ಎರಡು ದಿನಗಳ ಕಾಲ

Big Breaking: ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ

ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್‌ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ

ಮೂಡುಬಿದಿರೆ : ಸುವರ್ಣ ಕರ್ನಾಟಕ ರಥಯಾತ್ರೆಗೆ ಸ್ವಾಗತ

ಮೂಡುಬಿದಿರೆ: ಕನ್ನಡ ನಾಡು, ನುಡಿ, ಸಾಹಿತ್ಯ, ಸಂಸ್ಕೃತಿಯ ಜೊತೆಗೆ ನೆಲ, ಜಲವನ್ನು ಉಳಿಸಿಕೊಂಡು ಬರಬೇಕಾದ ಹೊಣೆಗಾರಿಕೆ ಕನ್ನಡಿಗರಾದ ನಮ್ಮೆಲ್ಲರ ಮೇಲಿದೆ. ಸರಕಾರದ ಆಶಯದಂತೆ ನಾವೆಲ್ಲರೂ ನಾಡುನುಡಿ ಪ್ರೀತಿಯ ಜೊತೆ ಕನ್ನಡ ಭಾಷೆ ಹಾಗೂ ಸಂಸ್ಕೃತಿಯನ್ನು ಉಳಿಸುವಲ್ಲಿ ಶ್ರಮಿಸಬೇಕಾಗಿದೆ ಎಂಬುದಾಗಿ ಮೂಡುಬಿದಿರೆ ತಾಲೂಕು ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ನುಡಿದರು. ರಾಜ್ಯಕ್ಕೆ ಕರ್ನಾಟಕ ಹೆಸರು ನಾಮಕರಣಗೊಂಡು 50 ವರ್ಷಗಳು ತುಂಬಿದ ಸುವರ್ಣ ಸಂಭ್ರಮದ ಸಂದರ್ಭದ

ತುಳು ಲಿಪಿಗೆ ಯುನಿಕೋಡ್ ಮಾನ್ಯತೆ : ಹೆಮ್ಮೆಯ ವಿಚಾರ

ಮಂಗಳೂರು : ತುಳು ಲಿಪಿಗೆ ಯುನಿಕೋಡ್ ಮಾನ್ಯತೆ ನೀಡಿದ್ದು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಹಾಗೂ ಸಮಸ್ತ ತುಳುವರ ಬಹು ವರ್ಷದ ಕನಸು ಈಡೇರಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅಭಿಪ್ರಾಯಪಟ್ಟಿದ್ದಾರೆ. ಹಲವು ತಜ್ಞರು ಈ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತಿದ್ದ ಸಂದರ್ಭದಲ್ಲಿ 2017 ರಲ್ಲಿ ಅಂದಿನ ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ ಅವರು ವಿಷಯ ಸಮನ್ವಯತೆಗಾಗಿ ತಜ್ಞರ ಸಮಿತಿ ರಚಿಸಿ ಅಕಾಡೆಮಿ ವತಿಯಿಂದ ಸಹಕಾರ

ಹಾಲು ಮಾರುವ ಅಂಗಡಿಗೆ ನುಗ್ಗಿ ಕಳವು : ಕಳ್ಳನ ಕರಾಮತ್ತು ಸಿಸಿ ಕ್ಯಾಮರದಲ್ಲಿ ಸೆರೆ

ಹಾಲು ಮಾರುವ ಅಂಗಡಿಗೆ ನುಗ್ಗಿದ ಕಳ್ಳನ ಕರಾಮತ್ತು ಸಿಸಿ ಕ್ಯಾಮರದಲ್ಲಿ ದಾಖಲಾಗಿದೆ. ಉಡುಪಿ ಅಂಬಲಪಾಡಿ ಬೈಪಾಸ್ ನಲ್ಲಿರುವ ಹಾಲು ಮಾರಾಟದ ಅಂಗಡಿಗೆ ನುಗ್ಗಿದ ಕಳ್ಳನೋರ್ವ ನಗದು ದೋಚಿದ್ದಾನೆ. ಈತನ ಈ ಕುಕೃತ್ಯದ ದೃಶ್ಯಾವಳಿ ಸಿಸಿ ಕೆಮರಾದಲ್ಲಿ ಸ್ಪಷ್ಟವಾಗಿ ಕಂಡುಬರುತ್ತಿದೆ. ಉಡುಪಿಯ ಬೈಪಾಸ್ ರಸ್ತೆಯ ಪೃಥ್ವಿ ಸೌಧದಲ್ಲಿರುವ ಅರುಣ್ ಶೆಟ್ಟಿ ಮಾಲಕತ್ವದ ಹಾಲು ಡಿಸ್ಟ್ರಿಬ್ಯೂಟರ್ ಸೆಂಟರ್ ನ ಬೀಗ ಮುರಿದು ರಾತ್ರಿ 11.30 ಕ್ಕೆ ನುಗ್ಗಿರುವ ಕಳ್ಳನೋರ್ವ 35 ಸಾವಿರ

ಮಂಗಳೂರು: ಮಾನಸ ಅಮ್ಯೂಸ್ ಮೆಂಟ್ ವಾಟರ್ ಪಾರ್ಕ್‌ನ ಚೇರ್ಮ್ಯಾನ್ ಯುಜಿನ್ ವಿಲ್ಫ್ರೆಡ್ ಪಿಂಟೋ ನಿಧನ

ಮಂಗಳೂರು: ಮಂಗಳೂರಿನ ವಾಮಂಜೂರಿನಲ್ಲಿರುವ ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್‌ನ ಚೇರ್ಮ್ಯಾನ್ ಯುಜಿನ್ ವಿಲ್ಫ್ರೆಡ್ ಪಿಂಟೋ ನಿಧನರಾಗಿದ್ದಾರೆ.೨೦೨೦ರಲ್ಲಿ ಮಾನಸ ಅಮ್ಯೂಸ್‌ಮೆಂಟ್ ವಾಟರ್‌ಪಾರ್ಕ್‌ನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ಜಿ.ಎಂ. ಅಮ್ಯೂಸ್‌ಮೆಂಟ್ ಪಾರ್ಕ್ ಸೇರಿದಂತೆ ಹಲವಾರು ರೀತಿಯ ಕಂಪನಿಗಳಲ್ಲಿ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಪಿಂಟೊ ಅವರು ಮನೋರಂಜನಾ ಉದ್ಯಮದಲ್ಲಿ ವಿಶಿಷ್ಟವಾದ ವೃತ್ತಿಜೀವನವನ್ನು ಹೊಂದಿದ್ದರು. ಅವರ

ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯಾಗಿ ಪದೋನ್ನತಿ ಹೊಂದಿದ ಶ್ರೀ ಸುಂದರ ಗೌಡ ಅವರಿಗೆ ಎವಿಜಿ ಶಾಲೆಯಲ್ಲಿ ಅಭಿನಂದನೆ

ಪುತ್ತೂರು: ಪುತ್ತೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿಯಲ್ಲಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಯಾಗಿದ್ದ ಶ್ರೀ ಸುಂದರ ಗೌಡ ಅವರು ಪಧೋನ್ನತಿ ಹೊಂದಿ ರಾಮನಗರ ಜಿಲ್ಲೆಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯಾಗಿ ತೆರಳುತ್ತಿರುವ ಈ ಸಂದರ್ಭದಲ್ಲಿ ಪುತ್ತೂರು ಬನ್ನೂರು ಕೃಷ್ಣನಗರದ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಅಭಿನಂದಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ವೆಂಕಟರಮಣ ಗೌಡ