Home Archive by category Uncategorized (Page 4)

ಲೋಕಸಭೆಯಲ್ಲಿ ಭದ್ರತಾ ಲೋಪ: ಒಳನುಗ್ಗಿದ ಇಬ್ಬರು ಅಪರಿಚಿತರು

ಬುಧವಾರ ಡಿಸೆಂಬರ್ 13ರಂದು ಲೋಕಸಭೆಯೊಳಕ್ಕೆ ಇಬ್ಬರು ಅಪರಿಚಿತರು ಪ್ರವೇಶ ಪಡೆದಿದ್ದುದು ಸ್ವಲ್ಪ ಕಾಲ ಸಂಸದರು ಕಕ್ಕಾಬಿಕ್ಕಿಯಾಗಿ ಎದ್ದೋಡುವಂತೆ ಮಾಡಿತು. ಆದರೆ ಅವರನ್ನು ಅಲ್ಲೇ ಸೆರೆ ಹಿಡಿಯಲಾಯಿತು. ಅವರು ಗ್ಯಾಲರಿಗೆ ಪಾಸ್ ಪಡೆದು ಅಲ್ಲಿಂದ ಲೋಕಸಭೆಯೊಳಕ್ಕೆ ಇಳಿದಿರುವುದಾಗಿ ತಿಳಿದು ಬಂದಿದೆ. ಲೋಕ ಸಭೆಯ ಕಲಾಪ ನಡೆಯುತ್ತಿದ್ದಾಗಲೇ ಈ ಇಬ್ಬರು ಅಪರಿಚಿತರು

ಅಕ್ಟೋಬರ್ 10 ವಿಶ್ವ ಮಾನಸಿಕ ಆರೋಗ್ಯ ದಿನ

ಪ್ರತಿ ವರ್ಷ ಅಕ್ಟೋಬರ್ 10ರಂದು ವಿಶ್ವ ಮಾನಸಿಕ ಆರೋಗ್ಯ ದಿನ ಎಂದು ವಿಶ್ವಾದಾದ್ಯಂತ ಆಚರಿಸಿ ಜನರಲ್ಲಿ “ಮಾನಸಿಕ ಆರೋಗ್ಯದ ಅನಿವಾರ್ಯತೆ” ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ವಿಶ್ವ ಮಾನಸಿಕ ಸಂಸ್ಥೆ ಮಾಡುತ್ತದೆ. 2018 ರಲ್ಲಿ “ಯುವ ಜನರು ಮತ್ತು ಬದಲಾಗುತ್ತಿರುವ ಜಗತ್ತಿನಲ್ಲಿ ಮಾನಸಿಕ ಆರೋಗ್ಯ” ಎಂಬ ತಿರುಳನ್ನು ಇಟ್ಟುಕೊಂಡು ಆಚರಣೆ ಮಾಡಲಾಗಿದೆ. 2019ರಲ್ಲಿ “ಮಾನಸಿಕ ಆರೋಗ್ಯ ಮತ್ತು ಆತ್ಮಹತ್ಯೆ ತಡೆಯುವಿಕೆ’’ ಎಂಬ ದ್ಯೇಯ ವಾಕ್ಯದೊಂದಿಗೆ ಆಚರಣೆ

ಪುತ್ತೂರಿನ ಕುಂಕುಂ ಫ್ಯಾಷನ್ ಡ್ರೆಸ್ ಮಳಿಗೆಯಲ್ಲಿ ವಿಶೇಷ ಆಫರ್

ಪುತ್ತೂರಿನ ಕುಂಕುಂ ಫ್ಯಾಷನ್ ಡ್ರೆಸ್ ಮಳಿಗೆಯಲ್ಲಿ ಗ್ರಾಹಕರಿಗಾಗಿ ಭರ್ಜರಿ ಆಫರ್..!?…: ‘ಶಾಪ್&ಚಿಲ್’ ಗೇಮ್ಸ್ ಮೂಲಕ ಪ್ರತಿ 5 ನಿಮಿಷಕ್ಕೆ ಆಕರ್ಷಕ ಬಹುಮಾನಗಳ ಸುರಿಮಳೆ… ಇನ್ನಂತೂ ಹಬ್ಬಗಳ ಸೀಸನ್.. ನಿಮ್ಮ ಹಬ್ಬದ ಸಂಭ್ರಮವನ್ನ ಇನ್ನಷ್ಟು ಇಮ್ಮಡಿಗೊಳಿಸಲು, ಪುತ್ತೂರಿನಲ್ಲಿ ಕಾರ್ಯಚರಿಸ್ತಾ ಇರುವ ಕುಂಕುಂ ಫ್ಯಾಷನ್ ಡ್ರೆಸ್ ಮಳಿಗೆಯು ವಿಶೇಷ ಭರ್ಜರಿ ಆಫರ್‌ಗಳನ್ನು ನೀಡ್ತಾ ಇದೆ. ಹೌದು..121 ದಿನಗಳ ಬಿಗ್ ಫೆಸ್ಟಿವಲ್ ಸೀಸನ್ ಸೇಲ್ ಇದೇ ಬರುವ

ಕಾವೇರಿ ನೀರು ವಿವಾದ – ಕನ್ನಡಪರ ಸಂಘಟನೆಗಳಿಂದ ಕರ್ನಾಟಕ ಬಂದ್

ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಹಾಸನದಲ್ಲೂ ಕನ್ನಡ ಪರ ಸಂಘಟನೆಗಳು ಬಂದ್‍ಗೆ ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸಿದರು. ಜಿಲ್ಲೆಯಾದ್ಯಂತ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬಂದ್ ಹಿನ್ನೆಲೆಯಲ್ಲಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರನ್ನು ಬಸ್‍ನಿಂದ ಇಳಿಸಿದ ಘಟನೆಯೂ ನಡೆಯಿತು. ಹೇಮಾವತಿ ಪ್ರತಿಮೆ ಬಳಿ ಜಮಾಯಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ

ಪೌರಕಾರ್ಮಿಕರ ದಿನದಂದು ಹಗಲು ರಾತ್ರಿ ಸ್ವಚ್ಛತಾ ಕಾರ್ಯವನ್ನು ಕೈಗೊಂಡ ಮೂಡುಬಿದಿರೆಯ ಪೌರಕಾರ್ಮಿಕರು

ಮೂಡುಬಿದಿರೆ: ಪೌರಕಾರ್ಮಿಕರ ದಿನದಂದು ಪುರಸಭೆಯು ಪೌರಕಾರ್ಮಿಕರಿಗಾಗಿ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ಅವರ ಮನಸನ್ನು ಒಂದು ದಿನದ ಮಟ್ಟಿಗೆ ರಿಲಾಕ್ಸ್ ಆಗುವಂತೆ ನೋಡಬೇಕಾಗಿತ್ತು ಆದರೆ ಮೂಡುಬಿದಿರೆ ಪುರಸಭೆಯ ಪೌರಕಾರ್ಮಿಕರು ಮಾತ್ರ ಈ ದಿನದಂದು ಸ್ವಚ್ಛತಾ ಕಾರ್ಯವನ್ನು ಕೈಗೊಂಡು ಗಮನ ಸೆಳೆದಿದ್ದಾರೆ. ಇಲ್ಲಿನ ಸಾರ್ವಜನಿಕ ಶ್ರೀ ಗಣೇಶೋತ್ಸವದ ವತಿಯಿಂದ ಪೂಜಿಸಲ್ಪಟ್ಟ ವಜೃ ಮಹೋತ್ಸವದ ಗಣೇಶನ ವಿಸರ್ಜನಾ ಸಮಾರಂಭವು ಸಂಜೆ ವೇಳೆಗೆ ಆರಂಭಗೊಂಡಿತು. ಸಂದರ್ಭದಲ್ಲಿ

ಸ್ವಾರ್ಥ ಸಾಧನೆಗಾಗಿ ಸಂಘದ ವಿರುದ್ಧ ಸುಳ್ಳು ಆರೋಪ : ಕ್ರಮ ಜರುಗಿಸುವಂತೆ ಆಗ್ರಹಿಸಿ ನೌಕರರ ಸಂಘದಿಂದ ಮನವಿ

ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಇದರ 5 ಮಂದಿ ನೌಕರರು ಸ್ವಾರ್ಥ ಸಾಧನೆಗಾಗಿ ಸಂಘದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿಕೊಂಡು ಸಂಘ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸುಳ್ಳು ದಾಖಲೆ ಸೃಷ್ಟಿಸಿ ಸಂಘಕ್ಕೆ ಆಡಳಿತಾಧಿಕಾರಿ ನೇಮಕ ಮಾಡಲು ಸುಳ್ಳು ದೂರು ನೀಡಿರುವ ಇವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ನೌಕರರ ಸಂಘದಿಂದ ಮನವಿ ಸಲ್ಲಿಸಿದರು. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬಂಟ್ವಾಳ ತಾಲೂಕು ಶಾಖೆಯ ವತಿಯಿಂದ

ಪ್ರಧಾನಿ ಮೋದಿ ಹುಟ್ಟುಹಬ್ಬ: 200ಮಂದಿ ದೈವ ದೇವರ ಚಾಕರಿಯವರಿಗೆ ಸನ್ಮಾನ : ಸಂತೋಷ್ ರೈ ಬೋಳಿಯಾರ್ ಹೇಳಿಕೆ

ಉಳ್ಳಾಲ : ಪ್ರಧಾನಿ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಮಂಗಳೂರು ಕ್ಷೇತ್ರ ಬಿಜೆಪಿ ವತಿಯಿಂದ ದೈವ- ದೇವರುಗಳ ಕಾರ್ಯದಲ್ಲಿ ಜೀವನದುದ್ದಕ್ಕೂ ದುಡಿದ ಉಳ್ಳಾಲ ತಾಲೂಕು ವ್ಯಾಪ್ತಿಯ ಕೊಣಾಜೆ ಹಾಗೂ ಇರಾ ಮಹಾಶಕ್ತಿಕೇಂದ್ರದ 12 ಗ್ರಾಮಗಳ 200 ಮಂದಿಗೆ ಅಭಿನಂದನಾ ಕಾರ್ಯಕ್ರಮ ಬೋಳಿಯಾರ್ ನ ಅಮರ್ ದೀಪ ಸಭಾಂಗಣದಲ್ಲಿ ಆ.13 ರಂದು ಮಧ್ಯಾಹ್ನ 3.00 ಗಂಟೆಗೆ ನಡೆಯಲಿದೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸಂತೋಷ್ ರೈ ಬೋಳಿಯಾರ್ ಹೇಳಿದ್ದಾರೆ. ಅವರು ಬೋಳಿಯಾರು ಸಭಾಂಗಣದಲ್ಲಿ

ಉಡುಪಿ : ಕೈಮಗ್ಗ ಸೀರೆಗಳ ಉತ್ಸವ

ಉಡುಪಿ ಪದ್ಮಶಾಲಿ ನೇಕಾರ ಪ್ರತಿಷ್ಠಾನ ಆಶ್ರಯದಲ್ಲಿ ಕರ್ನಾಟಕ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟ ಹಾಗೂ ಉಡುಪಿ, ತಾಳಿಪಾಡಿ, ಶಿವಳ್ಳಿ, ಬ್ರಹ್ಮಾವರ, ಪಡುಪಣಂಬೂರು, ಮಂಗಳೂರು, ಬಸ್ರೂರು ಮತ್ತು ಮಿಜಾರು ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘಗಳ ಜಂಟಿ ಸಹಭಾಗಿತ್ವದಲ್ಲಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಉಡುಪಿಯ ಪೂರ್ಣಪ್ರಜ್ಞ ಆಡಿಟೋರಿಯಂನಲ್ಲಿ ನಡೆಯಿತು. ಮೂರು ದಿನದ ಕೈಮಗ್ಗ ಸೀರೆಗಳ ಉತ್ಸವಕ್ಕೆ ಉಡುಪಿ ಶಾಸಕ ಯಶ್‍ಪಾಲ್ ಸುವರ್ಣ ಚಾಲನೆ ನೀಡಿದರು.ಉದ್ಯಮಿ

ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತ ದಿಂದ ಮೃತ್ಯು

ಸ್ಯಾಂಡಲ್​ವುಡ್​ನಲ್ಲಿ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಹೃದಯಾಘಾತ ಆಗಿ ಮೃತಪಟ್ಟಿದ್ದಾರೆ.  ಥೈಲ್ಯಾಂಡ್​​ಗೆ ಹೋದಾಗ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಸದ್ಯ ಲೋ ಬಿಪಿ ಹಾಗು ಹೃದಯಾಘಾತ ಆಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಹೃದಯಾಘಾತ ಉಂಟಾದ ಸಂದರ್ಭದಲ್ಲಿ ಸ್ಪಂದನಾ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ, ಯಾವುದೇ ಪ್ರಯೋಜನ ಆಗಿಲ್ಲ.

ಮಂಗಳೂರು: ಬಹುಮಹಡಿ ಕಟ್ಟಡದಿಂದ ಹಾರಿ ಬಿಲ್ಡರ್ ಆತ್ಮಹತ್ಯೆ

ನಗರದ ಬೆಂದೂರ್ ವೆಲ್‌ನಲ್ಲಿರುವ ಅಪಾರ್ಟ್ ಮೆಂಟ್‌ವೊಂದರ ಫ್ಲ್ಯಾಟ್‌ನಲ್ಲಿ ವಾಸವಿದ್ದ ಗುತ್ತಿಗೆದಾರ, ಬಿಲ್ಡರ್ ಮೋಹನ್ ಅಮೀನ್ (೬೫) ಆತ್ಮಹತ್ಯೆಗೈದ ಘಟನೆ ನಡೆದಿದೆ.   ಅವರಿಂದು ಸುಮಾರಿಗೆ ತಾವು ವಾಸವಿದ್ದ14 ಮಹಡಿಯ ಅಪಾರ್ಟ್ ಮೆಂಟ್‌ನ ಟೆರೇಸ್ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಮಂಗಳೂರಿನ ವಿವಿಧ ಅಪಾಟ್ಮೆಂಟ್‌ನ್ನು ಮೋಹನ್ ಆಮೀನ್ ನಿರ್ಮಾಣ ಮಾಡಿದ್ದರು. ಕದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ